Saturday, March 14, 2026

ಬೆಳ್ತಂಗಡಿ

ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆಗೆ ಹೆದರಿ ಪ್ರಾಣ ಕಳೆದುಕೊಂಡ ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ – ಕಹಳೆ ನ್ಯೂಸ್

ಬೆಳ್ತಂಗಡಿ: ಇನ್ ಸ್ಟ್ರಾಗ್ರಾಮ್ ನಲ್ಲಿ ಪರಿಚಿತರಾಗಿದ್ದ ವ್ಯಕ್ತಿಯೋರ್ವರು ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವನ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಹಾಕಿದ ಬೆದರಿಕೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19 ವರ್ಷ) ಮೃತಪಟ್ಟ ವಿದ್ಯಾರ್ಥಿ. ಹರ್ಷಿತ್ ಬೆಳ್ತಂಗಡಿ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಸುಮಾರು 15...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಮೇ 3: ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ – ಕಹಳೆ ನ್ಯೂಸ್

ಬೆಳ್ತಂಗಡಿ : ಧರ್ಮಸ್ಥಳದಲ್ಲಿ 2023ರ ಮೇ 3ರಂದು ಸಂಜೆ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸಿರೆ, ರವಿಕೆಕಣ, ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇಲ್ಲ. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದ ಭರಿಸಲಾಗುವುದು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು 1972ರಿಂದ ಉಚಿತ ಸಾಮೂಹಿಕ ವಿವಾಹವನ್ನು ಪ್ರತೀ ವರ್ಷ ನಡೆಸುತ್ತಿದ್ದು, ಈ ತನಕ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪಾಂಚಜನ್ಯ ಗೆಳೆಯರ ಬಳಗ ವಿಷ್ಣುನಗರ ಇದರ 7ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಆಟೋಟ ಸ್ಪರ್ಧೆಗಳು –ಕಹಳೆ ನ್ಯೂಸ್

ಪಾಂಚಜನ್ಯ ಗೆಳೆಯರ ಬಳಗ ವಿಷ್ಣುನಗರ ಪಾಂಜಾಳ ಬಂದಾರು ಇದರ 7ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆಗಳನ್ನು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪೆಲತ್ತಿಮಾರು ಬಂದಾರು ನಲ್ಲಿ ಆಯೋಜಿಸಲಾಗಿತ್ತು.ಭಜನಾ ಕಾರ್ಯಕ್ರಮವನ್ನು ಜಯಾನಂದ ಗೌಡ ಪಾದೆ ಹಾಗೂ ಸುಬ್ರಾಯ ಹೊಳ್ಳ ಉದ್ಘಾಟಿಸಿದರು. ಈ ಹಿನ್ನಲೆ ಸಭಾ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಷ್ಣುನಗರ ಪಾಂಚಜನ್ಯ ಗೆಳೆಯರ ಬಳಗದ ಅಧ್ಯಕ್ಷರಾದ ಆಶೋಕ ಗೌಡ ವಹಿಸಿದ್ದರು. ಹಿಂದೂ ಜನಜಾಗೃತಿ ಸಮಿತಿಯ ಆನಂದ ಗೌಡ ಅವರು ಧಾರ್ಮಿಕ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ : 725 ಕೋ.ರೂ. ವೆಚ್ಚದ ಅಭಿವೃದ್ಧಿ ಕಾರ್ಯ ಆರಂಭ – ಕಹಳೆ ನ್ಯೂಸ್

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಬಿಸಿ ರೋಡಿನಿಂದ ಪೂಂಜಾಲಕಟ್ಟೆವರೆಗೆ ಪ್ರಥಮ ಹಂತದ ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಇದೀಗ ಬಹು ನಿರೀಕ್ಷಿತ 725 ಕೋ.ರೂ. ವೆಚ್ಚದ ದ್ವಿತೀಯ ಹಂತದಲ್ಲಿ ಪೂಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ ಕಾಮಗಾರಿಯು ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಹಿಂದೆ ಬೆಂಗಳೂರಿನಲ್ಲಿ ರಾಜ್ಯದ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ವೇಳೆ ಚಾರ್ಮಾಡಿ-ಪೂಂಜಾಲಕಟ್ಟೆ ರಸ್ತೆಗೂ ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಮಡಂತ್ಯಾರು ಹಾಗೂ ಮಾಲಾಡಿಯಲ್ಲಿ ಕಾಮಗಾರಿ ಆರಂಭಿಸಲಾಗಿದೆ. ರಾ....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಲವ್ ಜಿಹಾದ್ : ವಿವಾಹಿತ ಹಿಂದೂ ಮಹಿಳೆಯೊಂದಿಗೆ ಲಾಡ್ಜ್‌ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದ ಮುಸ್ಲಿಂ ಯುವಕ ದಾದಾಫೀರ್ ; ಜಿಹಾದಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು..! – ಕಹಳೆ ನ್ಯೂಸ್

ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತರು ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೆ (Police) ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಬಳಿ ನಡೆದಿದೆ. ಚಿತ್ರದುರ್ಗ (Chitradurga) ಮೂಲದ ದಾದಾಫೀರ್ ಹಾಗೂ ಅನ್ಯ ಕೋಮಿನ ವಿವಾಹಿತ ಮಹಿಳೆ (Married Woman) ಕನ್ಯಾಡಿ ಪರಿಸರದಲ್ಲಿ ಸುತ್ತಾಡುತ್ತಿದ್ದು, ಲಾಡ್ಜ್‌ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದರು.  ಅನುಮಾನಗೊಂಡ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರು ಜೋಡಿಯನ್ನು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿ ತಾಲೂಕಿನ ಬಂದಾರು ಸರಕಾರಿ ಶಾಲೆಯಲ್ಲಿ ವಿದ್ಯಾಭಿಮಾನಿಗಳ ಸಹಕಾರದಿಂದ 4 ಲಕ್ಷ ರೂ. ವೆಚ್ಚದಲ್ಲಿ 2 ಎಕ್ರೆಯಲ್ಲಿ ಅಡಿಕೆ ತೋಟ ನಿರ್ಮಾಣ ; ಬೋರ್‌ವೆಲ್‌ ವ್ಯವಸ್ಥೆ ಕಲ್ಪಿಸಿದ್ದ ಶಾಸಕ ಹರೀಶ್‌ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ: ಸರಕಾರಕ್ಕೆ ಸರಕಾರಿ ಶಾಲೆಗಳ ಉಪಚಾರ ಸಾಕಾಗಿದೆ. ಅಗತ್ಯ ಸಲಕರಣೆಗೂ ಅನುದಾನ ಸಿಗದ ಪರಿಸ್ಥಿತಿ ಸರಕಾರಿ ಶಾಲೆಗಳದ್ದು. ಕೆಲವೊಂದಕ್ಕೆ ಶಿಕ್ಷಕರೇ ತಮ್ಮ ವೇತನದಿಂದ ಭರಿಸಬೇಕಾದ ಸಂದಿಗ್ಧತೆಯೂ ಇದೆ. ಈ ಮಧ್ಯೆ ಸರಕಾರಿ ಶಾಲೆಗಳ ಮಕ್ಕಳ ಸಂಖ್ಯೆ ಹೆಚ್ಚಿಸಲು ನಾನಾ ಕಸರತ್ತು ನಡೆಸುವುದನ್ನು ಕಂಡು ಸರಕಾರಿ ಶಾಲೆಗಳ ಪೋಷಕರು ಬಸವಳಿದಿದ್ದಾರೆ. ಸರಕಾರಿ ಶಾಲೆಗಳ ಅಭಿವೃದ್ಧಿ ದೂರದೃಷ್ಟಿಯಿಂದ ತಾವೇ ಆದಾಯ ಮೂಲವನ್ನು ಕಂಡುಕೊಳ್ಳುತ್ತಿರುವ ಹಲವು ಶಾಲೆಗಳ ಸಾಧನೆಗಳನ್ನು ಕಂಡಿದ್ದೇವೆ. ಅಂಥದ್ದರಲ್ಲಿ ತಾಲೂಕಿನ ಬಂದಾರು ಗ್ರಾಮದ...
ಕೃಷಿದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶಾಸಕರಾದ ಹರೀಶ್ ಪೂಂಜಾರವರ ನೇತೃತ್ವದಲ್ಲಿ ತೋಟಗಾರಿಕಾ ಮಂತ್ರಿಗಳಾದ ಶ್ರೀ ಮುನಿರತ್ನರವರಿಗೆ ರಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಮನವಿ – ಕಹಳೆ ನ್ಯೂಸ್

ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದ ಹೆಚ್ಚಿನ ರೈತರು ತಮ್ಮ ಜೀವನಾಧಾರಕ್ಕೆ ಅಡಿಕೆಯೊಂದಿಗೆ ರಬ್ಬರ್ ಕೃಷಿಯನ್ನು ಅವಲಂಬಿಸಿದ್ದಾರೆ. ರಬ್ಬರಿನ ಪರ್ಯಾಯ ಕೃಷಿಯಿಂದ ರೈತರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ. ಇತ್ತೀಚಿನ ರಬ್ಬರ್ ಮಾರುಕಟ್ಟೆಯಲ್ಲಿ ಉಂಟಾದ ದರ ಕುಸಿತವು ಕೃಷಿಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಶಾಸಕರಾದ ಹರೀಶ್ ಪೂಂಜಾರವರ ನೇತೃತ್ವದಲ್ಲಿ ತೋಟಗಾರಿಕಾ ಮಂತ್ರಿಗಳಾದ ಶ್ರೀಮಾನ್ ಮುನಿರತ್ನರವರಿಗೆ ರಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಮನವಿ ಸಲ್ಲಿಸಲಾಯಿತು ಮುಖ್ಯಮಂತ್ರಿ ಗಳೊಂದಿಗೆ ಈ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

25ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ; ಸರ್ವಾಧ್ಯಕ್ಷರಾಗಿ ಲಕ್ಷಾಂತರ ಗ್ರಾಮೀಣ ಮಹಿಳೆಯರ ಸ್ಫೂರ್ತಿಯ ಚಿಲುಮೆ ಹೇಮಾವತಿ ವೀರೇಂದ್ರ ಹೆಗ್ಗಡೆ – ಕಹಳೆ ನ್ಯೂಸ್

ಮಂಗಳೂರು, ಡಿ 27 : ಉಜಿರೆಯಲ್ಲಿ ನಡೆಯುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಹೇಮಾವತಿ ವಿ. ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಫೆಬ್ರವರಿ 3ರಿಂದ 5ರವರೆಗೆ ನಡೆಯಲಿರುವ 25ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಹೇಮಾವತಿ ವಿ. ಹೆಗ್ಗಡೆಯವರನ್ನು ಆಯ್ಕೆ ಮಾಡಲಾಗಿದೆ...
1 44 45 46 47 48 80
Page 46 of 80