ಅಷ್ಟಮಂಗಲ ಪ್ರಶ್ನೆಯಂತೆ ನದಿಯಲ್ಲಿ ವಿಸರ್ಜಿಸಲಾಗಿದ್ದ ಮೂರ್ತಿ ಮರಳಿ ದೇವಸ್ಥಾನಕ್ಕೆ – ಮತ್ತೆ ಅಷ್ಟಮಂಗಲದಲ್ಲಿ ಕಂಡಂತೆ ಅದೇ ನದಿಯಲ್ಲಿ ವರ್ಷ ಕಳೆದು ಪತ್ತೆ : ಬೆಳ್ತಂಗಡಿಯಲ್ಲೊಂದು ಆಶ್ಚರ್ಯಕರ ಘಟನೆ – ಕಹಳೆ ನ್ಯೂಸ್
ಬೆಳ್ತಂಗಡಿ: ವರ್ಷಗಳ ಹಿಂದೆ ಉಜಿರೆ ಗ್ರಾಮದ ಪೆರ್ಲದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣ ವೇಳೆ ನದಿಯಲ್ಲಿ ವಿಸರ್ಜಿಸಿದ್ದ ಹಳೆ ಮೂರ್ತಿಯನ್ನು ಈಗ ಮತ್ತೆ ಹುಡುಕಿ ತಂದು ಪ್ರತಿಷ್ಠಾಪಿಸಲು ಮುಂದಾಗಿರುವ ಘಟನೆ ನಡೆದಿದೆ. ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ಕಳೆದ ವರ್ಷ ಡಿಸೆಂಬರ್ನಲ್ಲಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಡಲಾಗಿತ್ತು. ಈವೇಳೆ ದೇವಸ್ಥಾನದಲ್ಲಿ ಪೂಜಿಸುತ್ತಿದ್ದ ಶ್ರೀ ಲಕ್ಷ್ಮೀ ಜನಾರ್ದನ ದೇವರ ಹಳೆ ಮೂರ್ತಿಯನ್ನು ನಿಡಿಗಲ್ ನೇತ್ರಾವತಿ ನದಿಯಲ್ಲಿ ವಿಸರ್ಜಿಸಿ ಬಾಲಾಲಯದಲ್ಲಿ...







