Saturday, March 14, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಅಷ್ಟಮಂಗಲ ಪ್ರಶ್ನೆಯಂತೆ ನದಿಯಲ್ಲಿ ವಿಸರ್ಜಿಸಲಾಗಿದ್ದ ಮೂರ್ತಿ ಮರಳಿ ದೇವಸ್ಥಾನಕ್ಕೆ – ಮತ್ತೆ ಅಷ್ಟಮಂಗಲದಲ್ಲಿ ಕಂಡಂತೆ ಅದೇ ನದಿಯಲ್ಲಿ ವರ್ಷ ಕಳೆದು ಪತ್ತೆ : ಬೆಳ್ತಂಗಡಿಯಲ್ಲೊಂದು ಆಶ್ಚರ್ಯಕರ ಘಟನೆ – ಕಹಳೆ ನ್ಯೂಸ್

ಬೆಳ್ತಂಗಡಿ: ವರ್ಷಗಳ ಹಿಂದೆ ಉಜಿರೆ ಗ್ರಾಮದ ಪೆರ್ಲದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣ ವೇಳೆ ನದಿಯಲ್ಲಿ ವಿಸರ್ಜಿಸಿದ್ದ ಹಳೆ ಮೂರ್ತಿಯನ್ನು ಈಗ ಮತ್ತೆ ಹುಡುಕಿ ತಂದು ಪ್ರತಿಷ್ಠಾಪಿಸಲು ಮುಂದಾಗಿರುವ ಘಟನೆ ನಡೆದಿದೆ. ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ಕಳೆದ ವರ್ಷ ಡಿಸೆಂಬರ್‌ನಲ್ಲಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಡಲಾಗಿತ್ತು. ಈವೇಳೆ ದೇವಸ್ಥಾನದಲ್ಲಿ ಪೂಜಿಸುತ್ತಿದ್ದ ಶ್ರೀ ಲಕ್ಷ್ಮೀ ಜನಾರ್ದನ ದೇವರ ಹಳೆ ಮೂರ್ತಿಯನ್ನು ನಿಡಿಗಲ್‌ ನೇತ್ರಾವತಿ ನದಿಯಲ್ಲಿ ವಿಸರ್ಜಿಸಿ ಬಾಲಾಲಯದಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ನಾಳೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಗೆ ಚಾಲನೆ ; ಸಚಿವ ಆನಂದ್‌ ಸಿಂಗ್‌, ವಿ. ಸುನಿಲ್‌ ಕುಮಾರ್‌ ಭಾಗಿ – ಕಹಳೆ ನ್ಯೂಸ್

ಬೆಳ್ತಂಗಡಿ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ ಸಮಾರಂಭ ಡಿ. 17ರಂದು ಬೆಳಗ್ಗೆ 10 ಗಂಟೆಗೆ ಸ್ಥಾನಘಟ್ಟದಲ್ಲಿ ನೆರವೇರಲಿದೆ. ರಾಜ್ಯಸಭಾ ಸಂಸದ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆ ಭಾಗವಹಿಸಲಿದ್ದಾರೆ. ಸಚಿವ ವಿ. ಸುನಿಲ್‌ ಕುಮಾರ್‌ ಉದ್ಘಾಟಿಸುವರು. ಸಚಿವ ಆನಂದ್‌ ಸಿಂಗ್‌ ನಾಮಫಲಕ ಅನಾವರಣ ಮಾಡುವರು. ಶಾಸಕ ಹರೀಶ್‌ ಪೂಂಜ ಅಧ್ಯಕ್ಷತೆ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಉಪ ರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರನ್ನು ಭೇಟಿ ಮಾಡಿದ ಡಾ| ಡಿ. ವೀರೇಂದ್ರ ಹೆಗ್ಗಡೆ – ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರೂ ಆಗಿರುವ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಶುಕ್ರವಾರ ಹೊಸದಿಲ್ಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಧರ್ಮಸ್ಥಳ ಕ್ಷೇತ್ರದ ಪರವಾಗಿ ಅವರನ್ನು ಗೌರವಿಸಿದ ಹೆಗ್ಗಡೆ ಅವರು ಧರ್ಮಸ್ಥಳಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದರು...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಶಿಕ್ಷಣಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಕಾರ್ಯಕ್ರಮದಡಿ 10 ವರ್ಷಗಳಿಂದ 10 ಸಾವಿರ ಶಾಲೆಗಳಿಗೆ 65 ಸಾವಿರ ಜತೆ ಬೆಂಚ್‌-ಡೆಸ್ಕ್ ಹಸ್ತಾಂತರ ; ವ್ಯಕ್ತಿತ್ವ ವಿಕಸನ ಹಾಗೂ ಮಗುವೊಂದು ಸಂಸ್ಕಾರ ಯುಕ್ತ ಪ್ರಜೆಯಾಗಿ ಬಾಳಲು ಪ್ರಾಥಮಿಕ ಶಿಕ್ಷಣ ಅಡಿಪಾಯ : ಡಾ|ಡಿ. ವೀರೇಂದ್ರ ಹೆಗ್ಗಡೆ ಅಭಿಮತ – ಕಹಳೆ ನ್ಯೂಸ್

ಬೆಳ್ತಂಗಡಿ : ವ್ಯಕ್ತಿತ್ವ ವಿಕಸನ ಹಾಗೂ ಮಗುವೊಂದು ಸಂಸ್ಕಾರ ಯುಕ್ತ ಪ್ರಜೆಯಾಗಿ ಬಾಳಲು ಪ್ರಾಥಮಿಕ ಹಂತದ ಶಿಕ್ಷಣ ಅಡಿಪಾಯವಾಗಿದೆ. ಈ ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡುವ ಚತುರ್ದಾನಗಳೊಂದಿಗೆ ರಾಜ್ಯದ ಗ್ರಾಮೀಣ ಭಾಗಗಳ ಶಾಲೆಗಳಲ್ಲಿ ಪೀಠೊಪಕರಣ ಕೊರತೆಯನ್ನು ಮನಗಂಡು ಕಳೆದ 10 ವರ್ಷಗಳಿಂದ 10 ಸಾವಿರ ಶಾಲೆಗಳಿಗೆ 65 ಸಾವಿರ ಜತೆ ಬೆಂಚ್‌-ಡೆಸ್ಕ್ ಪೂರೈಸಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಕ್ಷೇತ್ರ...
ಕೃಷಿದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿರಾಜ್ಯಸುದ್ದಿ

ದಕ್ಷಿಣ ಕನ್ನಡಗೂ ಬಾಹು ಚಾಚಿದ ಎಲೆಚುಕ್ಕಿ ರೋಗ – ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ, ಮುಂಡಾಜೆಯ ಕೆಲವು ಅಡಿಕೆ ತೋಟಗಳಲ್ಲಿ ಎಲೆಚುಕ್ಕಿ ರೋಗ ; ಜಿಲ್ಲೆಗೆ ವ್ಯಾಪಿಸುವ ಆತಂಕ – ಕಹಳೆ ನ್ಯೂಸ್

ಪುತ್ತೂರು ವಿಧಾನ ಸಭಾ ಕ್ಷೇತ್ರದ ಕೆಲವು ಭಾಗದಲ್ಲಿ ಈ ಎಲೆಚುಕ್ಕಿ ರೋಗ..! ಬೆಳ್ತಂಗಡಿ : ಸಂಸೆಯಿಂದ ಸುತ್ತುವರಿದು ಎಳನೀರು ಭಾಗಕ್ಕೆ ಹಬ್ಬಿದ್ದ ಎಲೆಚುಕ್ಕಿರೋಗ ಇದೀಗ ಬೆಳ್ತಂಗಡಿ ತಾಲೂಕಿನ ಕೆಳಭಾಗಕ್ಕೂ ಹಬ್ಬಿರುವುದು ಗೋಚರಿಸುತ್ತಿದೆ. ಸರಕಾರದ ನಿರ್ಲಕ್ಷ್ಯವೋ, ರೈತರ ಅಸಹಾಯಕತೆಯೋ ಅಥವಾ ಪ್ರಕೃತಿ ವೈಪರೀತ್ಯವೋ ಒಟ್ಟಿನಲ್ಲಿ ಅಡಿಕೆ ಬೆಳೆ ನಶಿಸುವ ಆತಂಕ ರೈತರಲ್ಲಿ ಕಾಡಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ, ಮುಂಡಾಜೆಯ ಕೆಲವು ಅಡಿಕೆ ತೋಟಗಳಲ್ಲಿ ಎಲೆಚುಕ್ಕಿ ರೋಗ ಕಾಣಿಸಿಕೊಂಡಿರುವುದು ಕೃಷಿಕರನ್ನು ನಿದ್ದೆಗೆಡಿಸಿದೆ. ಶಿವಮೊಗ್ಗ, ಕಳಸ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಇತಿಹಾಸ ಪ್ರಸಿದ್ಧ ಹೊನಲು ಬೆಳಕಿನ 30ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳದ ಉದ್ಘಾಟನೆ – ಕಹಳೆ ನ್ಯೂಸ್

ವೇಣೂರು: ಜಿಲ್ಲೆಯ ಇತಿಹಾಸ ಪ್ರಸಿದ್ಧ ಹೊನಲು ಬೆಳಕಿನ 30ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳವು ಡಿ.3 ರಂದು ಉದ್ಘಾಟನೆಗೊಂಡಿತು. ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ| ಪದ್ಮಪ್ರಸಾದ ಅಜಿಲರು ಕಂಬಳದ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು. ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಯನ್. ಪುರುಷೋತ್ತಮ ರಾವ್ ಅಧ್ಯಕ್ಷತೆ ವಹಿಸಿದ್ದರು. ವಿಜಯರಾಜ ಅಧಿಕಾರಿ ಮಾರಗುತ್ತು, ಸುರೇಶ್ ಆರಿಗ ಪೆರ್ಮಾಣುಗುತ್ತು, ಕುಂಡದಬೆಟ್ಟು ಜುಮ್ಮಾ ಮಸೀದಿಯ ಧರ್ಮಗುರು ಕೆ.ಎಂ. ಹನೀಫ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಗೆಜ್ಜೆಗಿರಿ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ವಿಕೃತಿ ; ತಪ್ಪೊಪ್ಪಿಕೊಳ್ಳದಿದ್ರೆ ದೈವದ ಮೊರೆ ಹೋಗುವ ಎಚ್ಚರಿಕೆ – ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ದುಷ್ಕರ್ಮಿಗಳ ಗುಂಪೊಂದು ವಿಕೃತಿ ಮೆರೆದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿ ನಡೆದಿದೆ. ಮರೋಡಿ ಗ್ರಾಮದ ಪೊಸರಡ್ಕ ಗರೋಡಿ ವಠಾರದಲ್ಲಿ ಬುಧವಾರ ನಡೆದಿದ್ದ ಯಕ್ಷಗಾನ ಬಯಲಾಟಕ್ಕೆ ಶುಭ ಕೋರಲು ಅನೇಕ ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು. ಆದರೆ ಏಕಾ ಏಕಿ ನಿನ್ನೆ ರಾತ್ರಿ ಬ್ಯಾನರ್ ನ್ನು ಹರಿದು ಕಿತ್ತೆಸೆದ ಘಟನೆ ವರದಿಯಾಗಿದೆ. ಪೊಸರಡ್ಕ ವಠಾರದಲ್ಲಿ ಗರೋಡಿ ಇದ್ದು ಗೆಜ್ಜೆಗಿರಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಕ್ಷಣಾ ಸಚಿವಾಲಯದಿಂದ ಧರ್ಮಸ್ಥಳಕ್ಕೆ ಬಂತು ಟಿ-565 ಯುದ್ಧ ಟ್ಯಾಂಕ್; ಇಲ್ಲಿದೆ ಇದರ ವಿಶೇಷತೆ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳ ಮಂಜುನಾಥೇಶ್ವರ ದೇವಾಲಯದಲ್ಲಿರುವ 'ಮಂಜೂಷಾ' ವಸ್ತು ಸಂಗ್ರಹಾಲಯಕ್ಕೆ ರಕ್ಷಣಾ ಸಚಿವಾಲಯದಿಂದ ಟಿ-565 ಯುದ್ಧ ಟ್ಯಾಂಕ್ ಕೊಡುಗೆಯಾಗಿ ನೀಡಲಾಗಿದೆ. ಭಾರತೀಯ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಧರ್ಮಸ್ಥಳದ ಮಂಜೂಷಾ ವಸ್ತಸಂಗ್ರಹಾಲಯಕ್ಕೆ ಟಿ-565 ಯುದ್ಧ ಟ್ಯಾಂಕ್​ನ್ನು ರವಾನಿಸಲಾಗಿದೆ. ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಟಿ-565 ಯುದ್ಧ ಟ್ಯಾಂಕ್ ಬಳಕೆಯಾಗಿದೆ. 1971ರ ಇಂಡೋ-ಪಾಕ್ ಯುದ್ಧ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಈ ಟ್ಯಾಂಕ್ ಭಾಗಿಯಾಗಿದೆ. 40...
1 45 46 47 48 49 80
Page 47 of 80