Saturday, March 14, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಡಿ.17 ರಂದು ನಡೆಯಲಿರುವ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣಗೊಳಿಸಿದ ಶಾಸಕ ಹರೀಶ್ ಪೂಂಜ -ಕಹಳೆ ನ್ಯೂಸ್

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷತ್ ,ಬಜರಂಗದಳ ರೆಖ್ಯ ಘಟಕದ ನೇತೃತ್ವದಲ್ಲಿ ಡಿ.17 ರಂದು ನಡೆಯಲಿರುವ 2 ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಹರೀಶ್ ಪೂಂಜ ಅವರು ಅನಾವರಣ ಗೊಳಿಸಿದರು. ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಬೆಳ್ತಂಗಡಿ ಪ್ರಖಂಡದ ಮುಖಂಡರಾದ ಶ್ರೀ ಅಖಿಲ್ ರೆಖ್ಯ, ಅರಸಿನಮಕ್ಕಿ ಗ್ರಾ. ಪಂ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಮಾರವಾಂಡಿ ಕೊಡಮಣಿತ್ತಾಯ ಬೈದರ್ಕಳ ದೇವಸ್ಥಾನ ಮುದ್ದಾಡಿ ಮೆಟ್ಟಿಲಿನಲ್ಲಿ ಶಿಲಾನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅನುದಾನದಿಂದ ಬೆಳ್ತಂಗಡಿ ತಾಲೂಕು ಶ್ರೀ ಮಾರವಾಂಡಿ ಕೊಡಮಣಿತ್ತಾಯ ಬೈದರ್ಕಳ ದೇವಸ್ಥಾನ ಮುದ್ದಾಡಿ ಮೆಟ್ಟಿಲಿನಲ್ಲಿ ಸುಮಾರು 10ಲಕ್ಷ ರೂ ವೆಚ್ಚದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿಯವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದ್ರು. ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಧರ್ಮಸ್ಥಳ ಮೇಳದ ತಿರುಗಾಟ ಆರಂಭ: ಸಂಜೆ 7ರಿಂದ ರಾತ್ರಿ 12 ಗಂಟೆಯ ವರೆಗೆ ಪ್ರದರ್ಶನ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರಸಕ್ತ ವರ್ಷದ ತಿರುಗಾಟ ಶನಿವಾರ ಆರಂಭವಾಯಿತು. ಈಗಾಗಲೇ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಕೆಲವು ಹರಕೆ ಬಯಲಾಟಗಳು ಪ್ರದರ್ಶನ ಗೊಂಡಿದ್ದು ಮುಂದೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತೀ ದಿನ ಸಂಜೆ 7ರಿಂದ ರಾತ್ರಿ 12 ಗಂಟೆಯ ವರೆಗೆ ಪ್ರದರ್ಶನ ನಡೆಯಲಿದೆ. 2023ರ ಮೇ 23ರ ವರೆಗೆ ಪ್ರದರ್ಶನದ ಬಳಿಕ 3 ದಿನ ಧರ್ಮಸ್ಥಳದಲ್ಲಿ ಸೇವಾ ಬಯಲಾಟದೊಂದಿಗೆ ತಿರುಗಾಟ ಕೊನೆಗೊಳ್ಳುತ್ತದೆ. ಧರ್ಮಾಧಿಕಾರಿ ಡಾ|...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯ ಬೆಂದ್ರಾಳದಲ್ಲಿ ರಿಂಗಣಿಸಿದ ನಿಷೇಧಿತ ಸ್ಯಾಟಲೈಟ್ ಫೋನ್ : ಕಾಡಿನಲ್ಲಿ ನಿಗೂಢ ಶಬ್ದ ಮನೆ ಅಲುಗಾಡಿದಂತಾಯಿತು..! – ಸ್ಫೋಟಕ ಮಾಹಿತಿ ಬಿಚ್ಚಿಟ್ಟ ವೃದ್ಧೆ –ಕಹಳೆ ನ್ಯೂಸ್

ಬೆಳ್ತಂಗಡಿ : ಮಂಗಳೂರಿನಲ್ಲಿ ಶಂಕಿತ ಉಗ್ರ ಶಾರೀಕ್ ನಿಂದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆಸಿದ ಹಿಂದಿನ ದಿನ ಬೆಳ್ತಂಗಡಿಯ ಬೆಂದ್ರಾಳದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಹೋಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನಲೆ ಧರ್ಮಸ್ಥಳ ಪೊಲೀಸರು ಬೆಂದ್ರಾಳ ಪ್ರದೇಶದಲ್ಲಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಪೊಲೀಸ್ ತನಿಖೆಯಲ್ಲಿ ಹಲವು ಆತಂಕಕಾರಿ ವಿಚಾರಗಳು ಬೆಳಕಿಗೆ ಬರುತ್ತಿದೆ. ಧರ್ಮಸ್ಥಳ ಪೊಲೀಸರು ಹಾಗೂ ಮಂಗಳೂರು ಆಂತರಿಕ ಭದ್ರತಾ ಇಲಾಖೆಯ ಇನ್ಸ್ಪೆಕ್ಟರ್ ಚಿಂದನಂದ್ ಮತ್ತು ತಂಡ ಶುಕ್ರವಾರ...
ದಕ್ಷಿಣ ಕನ್ನಡಬೆಳ್ತಂಗಡಿಸಿನಿಮಾಸುದ್ದಿ

ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಸಿನಿಮಾ ಶೂಟಿಂಗ್ ವೇಳೆ ಮೂಳೆ ಮುರಿತ ; ತುಳು ಸಿನಿಮಾ ರಂಗದ ಖ್ಯಾತ ನಟ ನವೀನ್ ಪಡೀಲ್ ಆಸ್ಪತ್ರೆ ದಾಖಲು – ಕಹಳೆ ನ್ಯೂಸ್

ತುಳು ಸಿನಿಮಾ ರಂಗದ ಖ್ಯಾತ ನಟ ನವೀನ್ ಡಿ. ಪಡೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿನಿಮಾದ ಚಿತ್ರೀಕರಣ ವೇಳೆ ಬಿದ್ದು ಏಟು ಮಾಡಿಕೊಂಡ ಪರಿಣಾಮ ಅವರ ತೊಡೆಯ ಮೂಳೆ ಮುರಿತವಾಗಿದ್ದು, ಶಸ್ತ್ರ ಚಿಕಿತ್ಸೆ ಕೂಡ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಮೂರು ತಿಂಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದು, ಸದ್ಯ ಅವರು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಾಗಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ನಡೆದ ಶೂಟಿಂಗ್ ನಲ್ಲಿ ಅವರು...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸ್ವಯಂ ಮಹಾದೇವ ಎಂದ ಸಚಿವೆ ಸ್ಮತಿ ಇರಾನಿ – ಕಹಳೆ ನ್ಯೂಸ್

ಬೆಳ್ತಂಗಡಿ : ಸರ್ವಧರ್ಮದಲ್ಲಿ ನಿಷ್ಠೆ, ಧರ್ಮದ ರೂಪವೇನೆಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಜೀವನವೇ ವ್ಯಾಖ್ಯಾನವಾಗಿದೆ. ಅವರಿಬ್ಬರು ಕಾಂಚಾಣದಾಚೆಗಿನ ಸಾತ್ವಿಕ ಜೀವನದಿಂದ ಜನಹಿತ, ರಾಷ್ಟ್ರಹಿತವಾದ ಉತ್ಕೃಷ್ಟ ಸಮಾಜವನ್ನು ಕಟ್ಟಿರುವುದೇ ಇದಕ್ಕೆ ಸಾಕ್ಷಿ ಎಂದು ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾಕ ವ್ಯವಹಾರಗಳ ಸಚಿವೆ ಸ್ಮತಿ ಇರಾನಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವದಲ್ಲಿ ಮಂಗಳವಾರ ನಡೆದ ಸರ್ವಧರ್ಮ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಇಂದು ಸರ್ವಧರ್ಮ ಸಮ್ಮೇಳನ : ಉದ್ಘಾಟನೆಗೆ ಸಚಿವೆ ಸ್ಮೃತಿ ಇರಾನಿ – ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಾನದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವದ ಎರಡನೇ ದಿನದ ರಾತ್ರಿ ಕೆರೆಕಟ್ಟೆ ಉತ್ಸವವು ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನೆರವೇರಿತು. ದೇವಸ್ಥಾನದ ಅಂಗಣದಲ್ಲಿ ಸ್ವಾಮಿಗೆ ವೈದಿಕರಿಂದ ಪೂಜೆ ನಡೆದು ಸಂಪ್ರದಾಯದಂತೆ ಆಲಂಕೃತ ಪಲ್ಲಕ್ಕಿಯಲ್ಲಿ ಮಂಜುನಾಥ ಸ್ವಾಮಿಯನ್ನು ಇರಿಸಿ 16 ಸುತ್ತು ಪ್ರದಕ್ಷಿಣೆ ನೆರವೇರಿತು. ಬಳಿಕ ಗಜಪಡೆ, ಪಂಜು, ಗೊಂಬೆಗಳ ಮೆರವಣಿಗೆಯ ಜತೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಪಲ್ಲಕ್ಕಿಯಲ್ಲಿ ಕೆರೆಕಟ್ಟೆಗೆ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿ ಲಾಯಿಲದಲ್ಲಿ ಟ್ರಕ್‌ ಹಾಗೂ ಗೂಡ್ಸ್‌‌ ವಾಹನದ ನಡುವೆ ಅಪಘಾತ ; ಮೂವರಿಗೆಗಾಯ, ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಳ್ತಂಗಡಿ, ನ 21 : ರಾಷ್ಟ್ರೀಯ ಹೆದ್ದಾರಿಯ ಲಾಯಿಲ ಗ್ರಾಮದ ಪ್ರಸನ್ನ ಕಾಲೇಜು ಬಳಿ ಟ್ರಕ್‌ಗೆ ಸರಕು ಸಾಗಣೆ ವಾಹನದ ಗೂಡ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಗೂಡ್ಸ್ ವಾಹನ ಚಾಲಕ ವಿಶ್ವನಾಥಗೌಡ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಅವರ ಪತ್ನಿ ವಸಂತಿ ಮತ್ತು ಸೊಸೆ ಕೃತಿಕಾ ಅವರಿಗೂ ಗಾಯಗಳಾಗಿವೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹಾಸನದಿಂದ ಕಾರ್ಕಳ ಕಡೆಗೆ ತೆರಳುತ್ತಿದ್ದ ಟ್ರಕ್ ಡ್ರೈನೇಜ್ ಪೈಪ್‌ಗಳನ್ನು ತುಂಬಿದ್ದು, ಖಾಸಗಿ...
1 46 47 48 49 50 80
Page 48 of 80