Saturday, March 14, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಯಕ್ಷಗಾನ / ಕಲೆಸುದ್ದಿ

ಪಟ್ಲ ಪೌಂಡೇಶನ್ ಟ್ರಸ್ಟ್ ಗೆ 1 ಕೋಟಿ ದೇಣಿಗೆ ಘೋಷಿಸಿದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡಾ ; ಪಟ್ಲ ಸತೀಶ್ ಶೆಟ್ಟಿ ಕಾರ್ಯ ದೇವರುಮೆಚ್ಚುವಂತಹದ್ದು, ವೇದಿಕೆಯಲ್ಲಿ ಶಾಸಕ‌ ಹರೀಶ್ ಪೂಂಜ ಶ್ಲಾಘನೆ – ಕಹಳೆ ನ್ಯೂಸ್

ಬೆಳ್ತಂಗಡಿ : ಯಕ್ಷ ಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್, ಬೆಳ್ತಂಗಡಿ ಘಟಕದ ಕಾರ್ಯಕ್ರಮ ನಿನ್ನೆ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಉದ್ಯಮಿ ಹಾಗೂ ಪಟ್ಲ ಫೌಂಡೇಶನ್ ನ ಕೇಂದ್ರೀಯ ಸಮಿತಿ ಸಂಚಾಲಕ ಶಶಿಧರ್ ಶೆಟ್ಟಿ ಬರೋಡಾ ಟ್ರಸ್ಟ್ ಗೆ 1 ಕೋಟಿ ದೇಣಿಗೆ ಘೋಷಿಸಿದ್ದಾರೆ. ಪಟ್ಲ ಸತೀಶ್ ಶೆಟ್ಟಿ ಕಾರ್ಯ ದೇವರುಮೆಚ್ಚುವಂತಹದ್ದು, ವೇದಿಕೆಯಲ್ಲಿ ಶಾಸಕ‌ ಹರೀಶ್ ಪೂಂಜ ಶ್ಲಾಘನೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಪ್ರತಾಪ್...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

(ನ.19) ಇಂದಿನಿಂದ ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ; ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಶಾಸಕ ಹರೀಶ್‌ ಪೂಂಜ ವಸ್ತುಪ್ರದರ್ಶನ ಉದ್ಘಾಟನೆ – ಕಹಳೆ ನ್ಯೂಸ್

ಧರ್ಮಸ್ಥಳ: ಪರಂಪರಾಗತ ಆಚಾರ ವಿಚಾರಗಳು, ಸಂಸ್ಕೃತಿ-ಸಾಹಿತ್ಯ ಪ್ರಕಾರಗಳ ಜತೆಗೆ ಈ ನಾಡಿನ ಕಲೆಗಳಾದಿಗಳು ಒಂದೆಡೆ ಕೇ೦ದ್ರೀಕೃತವಾಗುವ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ನ.19ರಿಂದ ನ.23ರವರೆಗೆ ನಾಡಿನ ಗಣ್ಯರು, ವಿದ್ವಾಂಸರು ಹಾಗೂ ಕಲಾವಿದರ ಸಹಭಾಗಿತ್ವದಲ್ಲಿ ಲಕ್ಷದೀಪೋತ್ಸವ ನೆರವೇರಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ, ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನವು ನೆರವೇರಲಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ದೇವಸ್ಥಾನ, ಮುಖ್ಯದ್ವಾರ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಅಮ್ಮೆ ಅವುಲುಲ ಇಜ್ಜೆ ಮೂಲುಲ ಇಜ್ಜೆ, ಕೋರಿದ ಗೂಡುಡುಲ ಇಜ್ಜೆ – ಹೊರಬಿತ್ತು ಬೆಳ್ತಂಗಡಿ ಕಾಂಗ್ರೆಸ್ ನ ಬಣ ರಾಜಕೀಯ ; ವಸಂತ ಬಂಗೇರರಿಗೆ ಟಿಕೇಟ್ ಕೊಡಿ ಇಲ್ಲದಿದ್ರೆ ನನಗೆ ಟಿಕೇಟ್ ಕೊಡಿ, ರಕ್ಷಿತ್ ಶಿವರಾಮ್ ಗೆ ಬೇಡ ಎಂದ ಗಂಗಾಧರ ಗೌಡ – ಕಹಳೆ ನ್ಯೂಸ್

ಬೆಳ್ತಂಗಡಿ : ' ಅಮ್ಮೆ ಅವುಲುಲ ಇಜ್ಜೆ ಮೂಲುಲ ಇಜ್ಜೆ, ಕೋರಿದ ಗೂಡುಡುಲ ಇಜ್ಜೆ ' ಈ ಜಾನಪದ ಗಾದೆ ಮಾತಿನಂತೆ ಒಂದು ಘಟನೆ ಬೆಳ್ತಂಗಡಿ ಕಾಂಗ್ರೆಸ್ ನ ಒಳಗೆ ಘಟಿಸಿದೆ. ಬೆಳ್ತಂಗಡಿ ಕಾಂಗ್ರೆಸ್ ನ ಬಣ ರಾಜಕೀಯ ಬಹಿರಂಗಗೊಂಡಿದೆ. ಹೌದು, ಬೆಂಗಳೂರಿನಲ್ಲಿ ಕಾಂಗ್ರೆಸ್ ನ ಆಕಾಂಕ್ಷಿಗಳು ಅರ್ಜಿ ಸಲ್ಲಿಸುತ್ತಿದ್ದು, ಈಗಾಗಲೇ ಬೆಳ್ತಂಗಡಿಯಿಂದಲೂ ವಸಂತ ಬಂಗೇರ, ಗಂಗಾಧರ ಗೌಡ, ರಕ್ಷಿತ್ ಶಿವರಾಮ್ ಸೇರಿದಂತೆ ಇನ್ನೂ ಇಬ್ಬರೂ ಅರ್ಜಿ ಸಲ್ಲಿಸಿದ್ದಾರೆ ಎಂಬ...
ಉದ್ಯೋಗದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ಸಂಚಾರಿ ಠಾಣೆಯ ಕಾನ್‌ಸ್ಟೇಬಲ್ ಮಂಜುನಾಥ್ ವರ್ಗಾವಣೆ- ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಸಂಚಾರಿ ಪೊಲೀಸ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‌ಸ್ಟೇಬಲ್ ಮಂಜುನಾಥ್ ಅವರನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿಯಾಗಿರುವ ಮಂಜುನಾಥ್ ಅವರು 2016 ನೇ ಬ್ಯಾಚ್ ನವರಾಗಿದ್ದು ಧಾರವಾಡ ಪೊಲೀಸ್ ತರಬೇತಿ ಕೇಂದ್ರದಲ್ಲಿ ಪೊಲೀಸ್ ತರಬೇತಿ ಮುಗಿಸಿದ್ದಾರೆ. ಬಳಿಕ ಮೊದಲು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿದ್ದ ಸುಧೀರ್ ಕುಮಾರ್ ರೆಡ್ಡಿಯವರ ವಿಶೇಷ ದಳದಲ್ಲಿ ಮೂರು ತಿಂಗಳು ಇದ್ದು ನಂತರ 2017...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ತಲವಾರು ಝಳಪಿಸಿದ ಪ್ರಕರಣ ; ಸಿಐಡಿಗೆ ವರ್ಗಾಯಿಸಿದ ಸರ್ಕಾರ – ಕಹಳೆ ನ್ಯೂಸ್

ಮಂಗಳೂರು, ಅ 18 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ತಲವಾರು ಝಳಪಿಸಿದ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ತತ್‌ಕ್ಷಣದಿಂದಲೇ ಅನ್ವಯವಾಗುವಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಸಿಐಡಿ ಕಚೇರಿಗೆ ದ.ಕ. ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಸ್ತಾಂತರ ಮಾಡಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಎನ್.ಜಿ ಕ್ರಿಯೇಷನ್ ಅರ್ಪಿಸುವ ಓಡೀಲ ಶ್ರೀ ಮಹಾಲಿಂಗೇಶ್ವರ ತುಳು ಭಕ್ತಿ ಗೀತೆ ಬಿಡುಗಡೆ : ಭಕ್ತಿಗೀತೆ ಬಿಡುಗಡೆ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ : ಕಹಳೆ ನ್ಯೂಸ್

ಎನ್ ಜಿ ಕ್ರಿಯೇಷನ್ ಅರ್ಪಿಸುವ ಓಡೀಲ ಶ್ರೀ ಮಹಾಲಿಂಗೇಶ್ವರ ತುಳು ಭಕ್ತಿ ಗೀತೆ ಬಿಡುಗಡೆಗೊಂಡಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಕ್ತಿಗೀತೆಯನ್ನ ರಿಲೀಸ್ ಮಾಡಿದ್ರು. ಓಡೀಲ ಕ್ಷೇತ್ರದ ಮಹಾಲಿಂಗೇಶ್ವರ ದೇವರನ್ನ ಸ್ಮರಿಸುವ ಭಕ್ತಿ ಗೀತೆ ಇದಾಗಿದ್ದು, ಸಂದೇಸ್ ಮದ್ದಡ್ಕ ಅನಿಲ ಇವರು ಸುಮಧುರ ಕಂಠದಲ್ಲಿ ಹಾಡಿ, ನಿರ್ಮಾಣ ಮತ್ತು ಅಭಿಯನ ಮಾಡಿದ್ದಾರೆ. ನಿರಂಜನ್ ಗೌಡ ಗುರುವಾಯನಕೆರೆ ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಇನ್ನು ಅಭಿನಯದಲ್ಲಿ ದೀಪ್ತಿ ಸುವರ್ಣ ಮದ್ದಡ್ಕ, ಗಾಯನ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪ್ರತಿಷ್ಠಿತ ಬೆಳ್ತಂಗಡಿ ರೋಟರಿ ಕ್ಲಬ್ ನ 2023 – 24 ನೇ ಸಾಲಿನ ಅಧ್ಯಕ್ಷರಾಗಿ ಅನಂತ್ ಭಟ್ ಮಚ್ಚಿಮಲೆ ಆಯ್ಕೆ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ಪ್ರತಿಷ್ಠಿತ ರೋಟರಿ ಕ್ಲಬ್ ಅಧ್ಯಕ್ಷರಾಗಿ ಅನಂತ್ ಭಟ್ ಮಚ್ಚಿಮಲೆ ಹಾಗೂ ಕಾರ್ಯದರ್ಶಿಯಾಗಿ ವಿದ್ಯಾ ಕುಮಾರ್ ಕಾಂಚೋಡು ಆಯ್ಕೆಯಾಗಿದ್ದಾರೆ. ಪ್ರಸ್ತುತ ರಬ್ಬರ್ ‌ಸೊಸೈಟಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ, ಅನಂತ್ ಭಟ್ ಮೂಲತಃ ಕೃಷಿ ಕುಟುಂಬಕ್ಕೆ ಸೇರಿದವರಾಗಿದ್ದು, ಮುಂಡಾಜೆಯಲ್ಲಿ ಪ್ರಗತಿಪರರ ಕೃಷಿಕರಾಗಿ ಬಹಳಷ್ಟು ಹೆಸರುಗಳಿಸಿದ್ದಾರೆ. ಜೊತೆಗೆ ಮುಂಡಾಜೆಯಲ್ಲಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಅನುಭವ ಹೊಂದಿರುವ ಇವರು ಬೆಳ್ತಂಗಡಿ - ಉಜಿರೆ ಪರಿಸರದಲ್ಲಿ ಸರಳ ಸಜ್ಜನಿಕೆ ಮೂಲಕ ತಮ್ಮದೇ ಆದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಅನಿಲ್ ಕುಮಾರ್ ಡಿ. ಶಿರಸಿಯಿಂದ ಧರ್ಮಸ್ಥಳ ಪೋಲೀಸ್ ಠಾಣೆ ಪಿ.ಎಸ್.ಐ. ಯಾಗಿ ವರ್ಗಾವಣೆ ; ಅರ್ಜುನ್ ಹೊರಕೇರಿ ಬೆಳ್ತಂಗಡಿ ತನಿಖೆ ವಿಭಾಗದ ಪಿ.ಎಸ್.ಐ. ಯಾಗಿ ನೇಮಕ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಎರಡು ಪೋಲೀಸ್ ಠಾಣೆಗಳಿಗೆ ಪಿ.ಎಸ್.ಐ. ವರ್ಗಾವಣೆ ಮಾಡಿ ಪೋಲೀಸ್ ಮಾಹಾನಿರ್ದೇಶಕ ದೇವ್ಯಜೋತಿ ರೇ ಅದೇಶ ಹೊರಡಿಸಿದ್ದಾರೆ. ಅನಿಲ್ ಕುಮಾರ್ ಡಿ. ಶಿರಸಿ ಹೊಸಮಾರಕಟ್ಟೆ ಠಾಣೆಯಿಂದ ಧರ್ಮಸ್ಥಳ ಪೋಲೀಸ್ ಠಾಣೆಯ ಪಿ.ಎಸ್.ಐ. ವರ್ಗಾವಣೆ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಡಿಸಿಆರ್ ಬಿ ಘಟಕದಿಂದ ಬೆಳ್ತಂಗಡಿ ಠಾಣೆಯ ತನಿಖೆ ವಿಭಾಗದ ಎಸ್.ಐ. ಆಗಿ ನೇಮಕ ಮಾಡಲಾಗಿದೆ.‌...
1 47 48 49 50 51 80
Page 49 of 80