Friday, March 13, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಾಲು ಗ್ರಾಮದ ಪಾನಡ್ಕ ಅಂಗನವಾಡಿಯಲ್ಲಿ ಶ್ರೀ ಕೃಷ್ಣವೇಷ ಕಾರ್ಯಕ್ರಮ : ಕೃಷ್ಣ ವೇಷ ತೊಟ್ಟು ಸಂಭ್ರಮಿಸಿದ ಅಂಗನವಾಡಿ ಪುಟಾಣಿಗಳು – ಕಹಳೆ ನ್ಯೂಸ್

ಬೆಳಾಲು: ಶ್ರೀ ಕ್ರಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಾಲು ಗ್ರಾಮದ ಪಾನಡ್ಕ ಅಂಗನವಾಡಿಯಲ್ಲಿ ಶ್ರೀ ಕ್ರಷ್ಣವೇಷ ಕಾರ್ಯಕ್ರಮ ನಡೆದಿದೆ. ಅಂಗನವಾಡಿಯ ಪುಟಾಣಿಗಳು ಕೃಷ್ಣ ವೇಷ ತೊಟ್ಟು ಸಂಭ್ರಮಿಸಿದ್ರು. ಕಾರ್ಯಕ್ರಮದಲ್ಲಿ ಶಾಲಾ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ನಿಶಾ ಬನಂದೂರು, ಅಂಗನವಾಡಿ ವಲಯ ಮೇಲ್ವಿಚಾರಕಿ ಕುಮಾರಿ ಲಲಿತಾ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸತೀಶ್ ಎಳ್ಳುಗದ್ದೆ, ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಗಣ್ಯರಾದ ತಿಮ್ಮಪ್ಪ ಗೌಡ ಬನಂದೂರು, ಸಮಿತಿ ಸದಸ್ಯರಾದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಆಗಸ್ಟ್ 19ರಂದು ಶ್ರೀಚಕ್ರ ಪೂಜೆ: ಆಮಂತ್ರಣ ಪತ್ರಿಕೆ ಬಿಡುಗಡೆ- ಕಹಳೆ ನ್ಯೂಸ್

ಬಂಟ್ವಾಳ : ಕೆದಿಲ ಗ್ರಾಮದ ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಆಗಸ್ಟ್ 19ರಂದು ಶ್ರೀಚಕ್ರ ಪೂಜೆ ನಡೆಯಲಿದೆ. ಈ ಪ್ರಯುಕ್ತ ನಿನ್ನೆ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಗಿದೆ. ಶ್ರೀ ದೇವರ ಪೂಜಾ ಸಂದರ್ಭದಲ್ಲಿ ದೇವರ ಮುಂದೆ ಆಮಂತ್ರಣ ಪತ್ರಿಕೆ ಇಟ್ಟು ಗ್ರಾಮದ ಸಮಸ್ತರ ಸಮ್ಮುಖದಲ್ಲಿ ವಿಶೇಷವಾಗಿ ಅರ್ಚಕರು ಪ್ರಾರ್ಥಿಸಿದರು. ಬಳಿಕ ಪುಂಜತೋಡಿ ರಾಮಕೃಷ್ಣ ಭಟ್ಟರು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಜಯಂತಿ. ಡಿ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ...
ಬೆಳ್ತಂಗಡಿ

ಬೆಳ್ತಂಗಡಿ: ವೃದ್ಧೆ ಮರ್ಡರ್‌ ಪ್ರಕರಣ- ಹಣಕ್ಕಾಗಿ ಸಂಬಂಧಿ ಅಜ್ಜಿ ಕಥೆ ಮುಗಿಸಿದವನ ಹೆಡೆಮುರಿ ಕಟ್ಟಿದ ಖಾಕಿ-ಕಹಳೆ ನ್ಯೂಸ್

ಬೆಳ್ತಂಗಡಿ: ವೃದ್ಧೆ ಮರ್ಡರ್‌ ಪ್ರಕರಣ- ಹಣಕ್ಕಾಗಿ ಸಂಬಂಧಿ ಅಜ್ಜಿ ಕಥೆ ಮುಗಿಸಿದವನ ಹೆಡೆಮುರಿ ಕಟ್ಟಿದ ಖಾಕಿ-ಕಹಳೆ ನ್ಯೂಸ್ ಬೆಳ್ತಂಗಡಿ: ಒಬ್ಬಂಟಿ ವೃದ್ಧೆ ಮನೆಗೆ ನುಗ್ಗಿ ಬರ್ಬರವಾಗಿ ಕೊಲೆಗೈದು ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ ಪ್ರಕರಣದಲ್ಲಿ ಏಂಟು ಗಂಟೆ ಒಳಗೆ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಶೋಕ್ (28) ಎಂದು ಗುರುತಿಸಲಾಗಿದೆ. ಘಟನೆ ವಿವರ ನಿನ್ನೆ ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ...
ಬೆಳ್ತಂಗಡಿಸುದ್ದಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ರಾಜ್ಯಸಭೆಯ ಆಪ್ತ ಕಾರ್ಯದರ್ಶಿಯಾಗಿ ಕೆ.ಎನ್. ಜನಾರ್ದನ್ ನೇಮಕ –ಕಹಳೆ ನ್ಯೂಸ್

ಬೆಳ್ತಂಗಡಿ: ರಾಜ್ಯಸಭೆಗೆ ನಾಮ ನಿರ್ದೇಶನಗೊಂಡು ಪ್ರಮಾಣ ವಚನ ಸ್ವೀಕರಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ - ಹೆಗ್ಗಡೆಯವರ ರಾಜ್ಯಸಭೆಯ ಆಪ್ತ ಕಾರ್ಯದರ್ಶಿಯಾಗಿ ಕೆ.ಎನ್. ಜನಾರ್ದನ್ ನೇಮಕಗೊಂಡಿದ್ದಾರೆ. ಉಜಿರೆ ರುಡ್‍ಸೆಟ್ ಸಂಸ್ಥೆಗಳ ಕೇಂದ್ರ ಕಚೇರಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ, ಆರ್ ಸೆಟಿಗಳ ನಿರ್ದೇಶಕರಾಗಿ ರಾಷ್ಟ್ರೀಯ ಹೆಗ್ಗಡೆಯವರೊಂದಿಗೆ ದೇಶಾದ್ಯಂತ ಆರ್ ಸೆಟಿಗಳನ್ನು ಸ್ಥಾಪಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಬಳಿಕ ಶ್ರೀ ಕ್ಷೇತ್ರದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಎನ್....
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಸುದ್ದಿ

ಮುಳಿಯ ಜ್ಯುವೆಲ್ಸ್‌ ಬೆಳ್ತಂಗಡಿ: ಜು.23ರಂದು ಆಟಿಡೊಂಜಿ ದಿನ- ಗ್ರಾಹಕರ ಸಮಾಗಮ – ಕಹಳೆ ನ್ಯೂಸ್

ಬೆಳ್ತಂಗಡಿ: ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌ ಬೆಳ್ತಂಗಡಿ ಶಾಖೆಯ ವತಿಯಿಂದ ಗ್ರಾಹಕರ ಸಮಾಗಮ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮ ಜುಲೈ 23ರಂದು ಸಂಜೆ 6ರಿಂದ 8:30ರ ವರೆಗೆ ನಡೆಯಲಿದೆ. ಆಟಿಯಲ್ಲಿ ತಯಾರಿಸುವ ತುಳುನಾಡಿನ ಸಸ್ಯಾಹಾರಿ ಖಾದ್ಯಗಳ ಸ್ಪರ್ಧೆ ಹಾಗೂ ಪ್ರದರ್ಶನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಸಂದರ್ಭದಲ್ಲಿ ನಡೆಯಲಿವೆ. ಆಕರ್ಷಕ ಉಡುಗೊರೆಗಳನ್ನು ಗೆಲ್ಲುವ ಅವಕಾಶ ಹಾಗೂ ಸ್ಪರ್ಧೆಯ ಕುರಿತ ಹೆಚ್ಚಿನ ಮಾಹಿತಿ ಮತ್ತು ನೋಂದಾವಣೆಗಾಗಿ 9343004916 ಅಥವಾ ಟೋಲ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಚಾರ್ಮಾಡಿ ಘಾಟ್‌ನ ಎರಡನೇ ತಿರುವಿನ ಬಳಿ ರಸ್ತೆ ಬಿರುಕು ; ವಾಹನ ಸಂಚಾರ ನಿರ್ಬಂಧ – ಕಹಳೆ ನ್ಯೂಸ್

ಬೆಳ್ತಂಗಡಿ, ಜು 18 : ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟ್ ಎರಡನೇ ತಿರುವಿನ ರಸ್ತೆಯ ಮೋರಿಯೊಂದು ಬಿರುಕು ಬಿಟ್ಟಿರುವ ಘಟನೆ ಸೋಮವಾರ ನಡೆದಿದೆ. ಬಿರುಕು ಬಿಟ್ಟ ಪ್ರದೇಶದಲ್ಲಿ ಬ್ಯಾರಿಕೆಡ್ ಅಳವಡಿಸಲಾಗಿದ್ದು, ಮರಳು ಮಿಶ್ರಿತ ಕಲ್ಲುಗಳನ್ನು ಹಾಕಿ ಹಾಕಿ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಆದರೆ ಸಂಚಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಇನ್ನು ಕುಸಿತ ಗೊಂಡಿರುವ ಇನ್ನೊಂದು ಭಾಗದಲ್ಲಿ ಕಂದಕ ಇರುವ ಕಾರಣ ಬಸ್, ಲಾರಿ ಮೊದಲಾದ ಘನ ವಾಹನಗಳು ಸಂಚರಿಸುವಾಗ ಎಚ್ಚರಿಕೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಗೌರವ ಸಮರ್ಪಣೆ – ಕಹಳೆ ನ್ಯೂಸ್

ಧರ್ಮಸ್ಥಳ: ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಂದ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಕಹಳೆ ನ್ಯೂಸ್ ವತಿಯಿಂದ ಸಂಸ್ಥೆಯ ಪ್ರಧಾನ ಸಂಪಾದಕರಾದ ಶ್ಯಾಮ್ ಸುದರ್ಶನ ಹೊಸಮೂಲೆ ಹಾಗೂ ಉಪ ಸಂಪಾದಕರಾದ ಗಣೇಶ.ಕೆ ಇವರು ಗೌರವ ಸಮರ್ಪಣೆ ಸಲ್ಲಿಸಿದರು....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಜು.10ರಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿ ಇವರ ವತಿಯಿಂದ ಸ್ಟಾರ್ ಸಿಂಗರ್ ಹಾಡು ನನ್ನ ಹಾಡು ಜೋಡಿ ಗಾಯನ ಸ್ಪರ್ಧೆ – ಕಹಳೆ ನ್ಯೂಸ್

ಬೆಳ್ತಂಗಡಿ: ಜು.10ರಂದು ಬೆಳ್ತಂಗಡಿ ತಾಲೂಕಿನ ಸಪ್ತವರ್ಣ ಪಾರ್ಟಿ ಹಾಲ್ ನ ಸುವರ್ಣ ಆರ್ಕೇಡ್‌ನಲ್ಲಿ ಆಮಂತ್ರಣ , ಸಂಸ್ಕೃತಸಿರಿ ಟೀಮ್ ಗಾನಯಾನದ ಸಾರಥ್ಯದಲ್ಲಿ ಸ್ಟಾರ್ ಸಿಂಗರ್ ಹಾಡು ನನ್ನ ಹಾಡು ಜೋಡಿ ಗಾಯನ ಸ್ಪರ್ಧೆ ನಡೆಯಲಿದೆ. ಬೆಳಗ್ಗೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಹಲವಾರು ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ. ರಾಜ್ಯದ ಹಲವಾರು ಗಾಯಕ ಜೋಡಿಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು, ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಬೆಳ್ತಂಗಡಿ, ಸೂಕ್ತ ನ್ಯೂಸ್, ಟೀಮ್ ಅಜಿಲ...
1 48 49 50 51 52 80
Page 50 of 80