Friday, March 13, 2026

ಬೆಳ್ತಂಗಡಿ

ಬೆಳ್ತಂಗಡಿಸುದ್ದಿ

ಬೆಳ್ತಂಗಡಿಯಲ್ಲಿ OTP ಫ್ರಾಡ್: ಕಾಲ್ ಮಾಡಿ 15 ಸಾವಿರ ಲಪಟಾಯಿಸಿದ ಭೂಪ– ಕಹಳೆ ನ್ಯೂಸ್

ಬೆಳ್ತಂಗಡಿ: ಬ್ಯಾಂಕ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿ ನಂಬಿಸಿ ಓಟಿಪಿ ಪಡೆದು ಮೂರು ಬಾರಿ ಹಣ ವರ್ಗಾಯಿಸಿ ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ‌ ನಿಡ್ಲೆ ಗ್ರಾಮದ ಬಿರ್ಲಾಜೆ ಮನೆಯ ಹರೀಶ್.ಬಿ ಎಂಬವರ ನಿಡ್ಲೆ ಕೆನರಾ ಬ್ಯಾಂಕ್ ಖಾತೆಯಿಂದ ಮೂರು ಬಾರಿ 10,236, 4,000, 500 ರೂಪಾಯಿ ಸೇರಿ ಒಟ್ಟು 15,000/- ಹಣವನ್ನು ದೆಹಲಿ ಮೂಲದ ಬ್ಯಾಂಕ್ ಖಾತೆಗೆ ವರ್ಗಾವಣೆಯಿಸಿಕೊಂಡಿದ್ದಾರೆ. ಹರೀಶ್.ಬಿ ಧರ್ಮಸ್ಥಳದಲ್ಲಿ ಉದ್ಯೋಗದಲ್ಲಿದ್ದು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮೈರೋಳ್ತಡ್ಕ ಶಾಲೆಯಲ್ಲಿ ಸ್ವಚ್ಚತಾ ಅಭಿಯಾನ, ಶ್ರಮದಾನ ಕಾರ್ಯಕ್ರಮ – ಕಹಳೆ ನ್ಯೂಸ್

ಮೈರೋಳ್ತಡ್ಕ: ಬಂದಾರು ಗ್ರಾಮದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಶಾಲಾ ಆವರಣ, ಮೈದಾನ, ಅಡಿಕೆ ತೋಟದಲ್ಲಿ ಗಿಡಗಂಟಿಗಳನ್ನು ತೆಗೆಯುವ ಸ್ವಚ್ಚತಾ ಅಭಿಯಾನ ಮತ್ತು ಶ್ರಮದಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಯಿತು. ಈ ಸಂದರ್ಭದಲ್ಲಿ ಸುಮಾರು 50 ಜನ ವಿದ್ಯಾರ್ಥಿಗಳ ಪೋಷಕರು, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು....
ಬೆಳ್ತಂಗಡಿಸುದ್ದಿ

ಜನ ಮೆಚ್ಚಿದ ವೈದ್ಯಾಧಿಕಾರಿ ಡಾ|ಡಯಾನ ಸವಿತ ಸ್ವಯಂ ನಿವೃತ್ತಿ : ಅಭಿನಂದಿಸಿ ಸನ್ಮಾನಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಡಯಾನ ಸವಿತ ಅವರು ಕಳೆದ ಮೂರು ವರ್ಷದ ಅವಧಿಯಲ್ಲಿ ಜನಸಾಮಾನ್ಯರ ಜೊತೆ ಉತ್ತಮ ಬಾಂಧವ್ಯದ ಬೆಸುಗೆಯಾಗಿ ಉತ್ತಮ ಕೆಲಸ ಕಾರ್ಯ ನಿರ್ವಹಿಸಿ ಕೊರೋನಾ ಸಂದರ್ಭದಲ್ಲಿ ಉತ್ತಮ ವೈದ್ಯೆ ಅನ್ನುವ ಜನಮೆಚ್ಚುಗೆ ಗಳಿಸಿದ್ದರು. ಇದೀಗ ವೈದ್ಯಾಧಿಕಾರಿ ಡಾ| ಡಯಾನ ಸವಿತ ಅವರು ಸ್ವಯಂ ನಿವೃತ್ತಿ ಪಡೆದಿದ್ದಾರೆ. ಇವರಿಗೆ ಸನ್ಮಾನ್ಯ ಶಾಸಕರಾದ ಹರೀಶ್ ಪೂಂಜರವರು ಅಭಿನಂದಿಸಿ ಸನ್ಮಾನಿಸಿದ್ದಾರೆ....
ಬೆಳ್ತಂಗಡಿಸುದ್ದಿ

ಬಂದಾರು ಗ್ರಾಮ ಪಂಚಾಯತ್ ನಲ್ಲಿ ನಡೆದ ವಿದ್ಯುತ್ ಅದಾಲತ್ ಕಾರ್ಯಕ್ರಮ – ಕಹಳೆ ನ್ಯೂಸ್

ಬಂದಾರು: ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿದ್ಯುತ್ ಅದಾಲತ್ ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ ಗೌಡ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಮೋಹನ ಬಂಗೇರ ಕೆ ,ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀ ಶಿವಶಂಕರ್, ಶಾಖಾ ಇಂಜಿನಿಯರ್ ಆಗಿರುವ ಶ್ರೀ ಪ್ರಸನ್ನ ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರು ,ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ವಿದ್ಯುತ್ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ಹಾಗೂ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಜೂನ್ 08ರಂದು ಬಂದಾರು ಗ್ರಾಮದ ಬೆಳಾಲು-ಬೈಪಾಡಿ, ದಡಂತಮಲೆ ರಕ್ಷಿತಾರಣ್ಯದಲ್ಲಿ ‘ಬಿತ್ತೂತ್ಸವ’ ವಿಶೇಷ ಕಾರ್ಯಕ್ರಮ- ಕಹಳೆ ನ್ಯೂಸ್

ಕರ್ನಾಟಕ ಅರಣ್ಯ ಇಲಾಖೆ, ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗ, ಉಪ್ಪಿನಂಗಡಿ ವಲಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಧರ್ಮಸ್ಥಳ, ಜನಜಾಗೃತಿ ಮತ್ತು ಕೃಷಿ ಪ್ರಾದೇಶಿಕ ವಿಭಾಗ ಮತ್ತು ಗ್ರಾಮ ಅರಣ್ಯ ಸಮಿತಿ, ಬೆಳಾಲು ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ‘ಬಿತ್ತೂತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೂನ್ 08 ಬುಧವಾರದಂದು ಬಂದಾರು ಗ್ರಾಮದ ಬೆಳಾಲು-ಬೈಪಾಡಿ, ದಡಂತಮಲೆ ರಕ್ಷಿತಾರಣ್ಯದಲ್ಲಿ ಈ ಕಾರ್ಯಕ್ರಮ ನೆರವೇರಲಿದ್ದು ಶ್ರೀ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾದ ಮುಂದಿನ ಕಾರ್ಯಯೋಜನೆಯ ಬಗ್ಗೆ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆ – ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾದ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಇಂದು ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ ನಡೆಯಿತು. ಶಕ್ತಿ ಕೇಂದ್ರ ಮಟ್ಟದಲ್ಲಿ ನಡೆಯುವ ಸಾಧಕರ ಸನ್ಮಾನ ಹಾಗೂ ಬೈಕ್ ಜಾಥಾದ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಂಡಲ ಯುವಮೊರ್ಚಾ ಅಧ್ಯಕ್ಷ ರಾದ ಯಶವಂತ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿ ಗಳಾದ ಉಮೇಶ್ ಕುಲಾಲ್, ವಿನೀತ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ (ರಿ.) ವತಿಯಿಂದ ಅಲೆಕ್ಕಿ-ಮುಗೇರಡ್ಕದಲ್ಲಿ ಇಂದು ನಡೆದ ಶ್ರೀ ರಾಮ ಶಿಶುಮಂದಿರದ ಪ್ರವೇಶೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ (ರಿ.) ವತಿಯಿಂದ ಅಲೆಕ್ಕಿ-ಮುಗೇರಡ್ಕದಲ್ಲಿ ಇಂದು ಶ್ರೀ ರಾಮ ಶಿಶುಮಂದಿರದ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು. ಅಲೆಕ್ಕಿ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ (ರಿ.)ನ ಗೌರವಾಧ್ಯಕ್ಷರಾದ ಉದಯ ಭಟ್ ಕೊಳಬ್ಬೆ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಶ್ರೀ ರಾಮ ಶಾಲೆಯ ಸಂಚಾಲಕರಾದ ಯು. ಜಿ. ರಾಧಾ ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ಅಧ್ಯಕ್ಷರಾದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಅಗಲಿದ ಚೇತನ ಉಜಿರೆಯ ಡಾ.ಬಿ. ಯಶೋವರ್ಮ ಅವರಿಗೆ ಕರ್ನಾಟಕದಲ್ಲಿ ಜೈನ ಧರ್ಮ ಬಳಗ ಆನ್ಲೈನ್ ಮಾಧ್ಯಮದ ಮೂಲಕ ಶೃದ್ಧಾಂಜಲಿ ಕಾರ್ಯಕ್ರಮ- ಕಹಳೆ ನ್ಯೂಸ್

ಉಜಿರೆ: ಅಗಲಿದ ಚೇತನ ಉಜಿರೆಯ ಡಾ. ಬಿ. ಯಶೋವರ್ಮ ಅವರಿಗೆ ಶೃದ್ಧಾಂಜಲಿ ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ಜೈನ ಧರ್ಮ ಬಳಗ ಆನ್ಲೈನ್ ಮಾಧ್ಯಮದ ಮೂಲಕ ಹಮ್ಮಿಕೊಂಡಿತ್ತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಪ.ಪೂ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಜೈನ ಮಠ ಮೂಡುಬಿದಿರೆ ಡಾ. ಬಿ ಯಶೋವರ್ಮ ಅವರ ಆದರ್ಶಗಳನ್ನು ನಾವು ಪಾಲಿಸುವುದೇ ನಾವು ನಿಜವಾದ ಶೃದ್ಧಾಂಜಲಿ ಅರ್ಪಿಸಿದಂತೆ ಎಂದರು. ಅಧ್ಯಕ್ಷತೆ ವಹಿಸಿದ್ದ ಭಾರತೀಯ ಜೈನ್ ಮಿಲನ್ ವಲಯ 8 ರ...
1 49 50 51 52 53 80
Page 51 of 80