Friday, March 13, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಏ.27ರಂದು ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ- ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ 27ರಂದು 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ. ಏಪ್ರಿಲ್ 27ರ ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ ನಡೆಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು. ವರದಕ್ಷಿಣೆ ಹಾಗೂ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಟಿಪ್ಪರ್ ಲಾರಿ – ಬೈಕ್ ನಡುವೆ ಬೀಕರ ರಸ್ತೆ ಅಪಘಾತ: ಇಬ್ಬರು ಯುವಕರು ದಾರುಣ ಸಾವು- ಕಹಳೆ ನ್ಯೂಸ್

ಬೆಳ್ತಂಗಡಿ: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಡೆದಿದೆ. ಮೃತ ಯುವಕರನ್ನು ನಾವೂರು ನಿವಾಸಿಗಳಾದ ಮಿಸ್ಪಾಯಿಲ್ (20) ಹಾಗೂ ಆಸ್ಪಾನ್ (19) ಎಂದು ಗುರುತಿಸಲಾಗಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಹಾಗೂ ಸಹಸವಾರ ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶಿವಾಜಿ ಬಳಗ ರಿ. ಶ್ರೀ ರಾಮನಗರ ಮಧ್ವ ಸಾರಥ್ಯದಲ್ಲಿ ಬೊಳ್ಳಿಮಾರ‍್ದ ಉಳ್ಳಾಯೆ ತುಳು ಭಕ್ತಿಗೀತೆ ಬಿಡುಗಡೆ- ಕಹಳೆ ನ್ಯೂಸ್

ಶ್ರೀ ಆದಿಶಕ್ತಿ ಬೊಳ್ಳಿಮಾರು ಶ್ರೀ ಕೊರಗಜ್ಜ ಕ್ಷೇತ್ರ ಬೊಳ್ಳಿಮಾರಿನಲ್ಲಿ ಇಂದು ಕೊರಗಜ್ಜ ದೈವದ ತುಳು ಭಕ್ತಿಗೀತೆ ಬೊಳ್ಳಿಮರ‍್ದ ಉಳ್ಳಾಯೆ ಬಿಡುಗಡೆಗೊಂಡಿದೆ. ಶಿವಾಜಿ ಬಳಗ ರಿ. ಶ್ರೀ ರಾಮನಗರ ಮಧ್ವ ಇವರ ಸಾರಥ್ಯದಲ್ಲಿ ಮೂಡಿಬಂದ ಈ ಭಕ್ತಿಗೀತೆಯನ್ನು ಬೊಳ್ಳಿಮಾರು ಕ್ಷೇತ್ರದ ಧರ್ಮದರ್ಶಿ ವಿಜಯ್ ಸಾಲ್ಯಾನ್ ಅವರು ಬಿಡುಗಡೆಗೊಳಿಸಿದ್ದಾರೆ. ಕಿಶೋರ್ ಕುಮಾರ್ ಪಂಜಕುಡೆಲ್ ಕರಾಯ ಅವರ ನಿರ್ಮಾಣದಲ್ಲಿ, ಧನುಷ್ ಮದ್ವ ಇವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಭಕ್ತಿಗೀತೆಗೆ ಕಲಾವತಿ ದಯಾನಂದ್ ಉಡುಪಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಗುರುವಾಯನಕೆರೆ ಧಾರ್ಮಿಕ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ –ಕಹಳೆ ನ್ಯೂಸ್

ಮೋಗ್ರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೋಗ್ರು ಒಕ್ಕೂಟ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ಘಟಕದ ವತಿಯಿಂದ ಮೂವರು ದೈವಗಳ ದೇವಸ್ಥಾನ ಮುಗೇರಡ್ಕ ಮೋಗ್ರು ಇಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಹಾಗೂ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನವನ್ನು ನಡೆಸಲಾಯಿತು. ದೈವಸ್ಥಾನದ ಸುತ್ತಲ ಆವರಣ ಹಾಗೂ ಒಳಾಂಗಣವನ್ನು ಸ್ವಚ್ಛಗೊಳಿಸಲಾಯಿತು. ಶ್ರಮದಾನದ ಸಂದರ್ಭದಲ್ಲಿ ಬೆಳಗ್ಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ದೈವಸ್ಥಾನದ ವತಿಯಿಂದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಜಮೀನು ವಿವಾದ ಕೊಲೆಯಲ್ಲಿ ಅಂತ್ಯ ; ರೆಖ್ಯಾ ಗ್ರಾಮದ ಎಲ್ಐಸಿ ಏಜೆಂಟ್, ಕೃಷಿಕ ಸಾಂತಪ್ಪ ಗೌಡ ಕೊಲೆಯಾದ ದುರ್ದೈವಿ, ಆರೋಪಿ ಪರಾರಿ‌..! – ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ನೇಲ್ಯಡ್ಕ ಸಮೀಪದ ದೇವಸ ಎಂಬಲ್ಲಿ ಜಮೀನಿನ ತಕರಾರಿಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಕೊಲೆಗೈದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕೃಷಿಕ ಹಾಗೂ ಎಲ್ಐಸಿ ಏಜೆಂಟ್ ಆಗಿದ್ದ ಸಾಂತಪ್ಪ ಗೌಡ ದೇವಸ (40) ಎಂದು‌ ಗುರುತಿಸಲಾಗಿದೆ. ಕೊಲೆಯಾದ ಸಾಂತಪ್ಪ ಗೌಡ ಹಾಗೂ ಜಯಚಂದ್ರ ಎಂಬವರಿಗೆ ಜಮೀನು ವಿಚಾರವಾಗಿ ಮನಸ್ತಾಪವಿದ್ದು ಆದರೆ ಇಂದು ಅದೇ ವಿಚಾರವಾಗಿ ಜಗಳವಾಗಿದ್ದು ಜಗಳ ತಾರಕಕ್ಕೆ ಹೇರಿದೆ. ಈ ವೇಳೆ ಕೋಪಗೊಂಡ ‌ಆರೋಪಿ ಜಯಚಂದ್ರ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪುಂಜಾಲಕಟ್ಟೆ ಪೊಲೀಸ್ ಸ್ಟೇಷನ್‌ಗೆ ನೂತನ ಠಾಣಾಧಿಕಾರಿಯಾಗಿ ಆಯ್ಕೆಯಾದ ಸುತೇಶ್ ಕೆ.ಪಿ: ಒಂದೇ ವಾರದಲ್ಲಿ ಭರ್ಜರಿ ಕಾರ್ಯಾಚರಣೆ…!- ಕಹಳೆ ನ್ಯೂಸ್

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ನಡೆದ ಗಲಭೆಗೆ ಸಂಬ0ಧಿಸಿದ0ತೆ, ಉಪ್ಪಿನಂಗಡಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸ್ ಸ್ಟೇಷನ್‌ನ ನೂತನ ಠಾಣಾಧಿಕಾರಿ ಸುತೇಶ್ ಕೆ.ಪಿ ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಪ್ಪಿನಂಗಡಿಯಲ್ಲಿ ಗಲಭೆ ನಡೆದ ವೇಳೆ ಪ್ರತಿಭಟನಾಕಾರರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಗಲಭೆಯಲ್ಲಿ ಮುಖ್ಯ ಪಾತ್ರದಾರಿಯಾಗಿದ್ದ ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಸದಸ್ಯ ಮತ್ತು ಬೆಳ್ತಂಗಡಿ ಎಸ್.ಡಿ.ಪಿ.ಐನ ಉಪಾಧ್ಯಕ್ಷ ಹನೀಫ್‌ನನ್ನು ಪುಂಜಾಲಕಟ್ಟೆ ಪೊಲೀಸ್ ಸ್ಟೇಷನ್‌ಗೆ ನೂತನ ಠಾಣಾಧಿಕಾರಿಯಾಗಿ ಆಯ್ಕೆಯಾದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೊಳ್ಳಿಮಾರು ಕೊರಗಜ್ಜ ಕ್ಷೇತ್ರದಲ್ಲಿ ಜ.08ಕ್ಕೆ ನಿಗದಿಯಾಗಿದ್ದ ನೇಮೋತ್ಸವ: ಕೊರೋನಾ ಕರ್ಫ್ಯೂ ಹಿನ್ನೆಲೆ ಜ.07ಕ್ಕೆ ನಿಗದಿ- ಕಹಳೆ ಕಹಳೆ ನ್ಯೂಸ್

ಬಂಟ್ವಾಳ : ವೈಜ್ಙಾನಿಕತೆಗೆ ಸವಾಲೆಸೆದಿರುವ ಕಾವಳ ಮೂಡೂರು ಗ್ರಾಮದ, ಕಾರ್ಣಿಕ ಕ್ಷೇತ್ರ, ಶ್ರೀ ಆದಿಶಕ್ತಿ ಬೊಳ್ಳಿಮಾರು ಶ್ರೀ ಕೊರಗಜ್ಜ ಕ್ಷೇತ್ರ ಬೊಳ್ಳಿಮಾರು ಇಲ್ಲಿ ಜನವರಿ 8 ರಂದು ನಡೆಯಲಿರುವ ಕೊರಗಜ್ಜ ದೈವದ ನೇಮೋತ್ಸವವನ್ನು ಜನವರಿ 07 ಶುಕ್ರವಾರದಂದು ನಡೆಸುವುದಾಗಿ ತೀರ್ಮಾನಿಸಲಾಗಿದೆ. ಕೊರೋನಾ ಹಿನ್ನೆಲೆ ಸರ್ಕಾರ ತೆಗೆದುಕೊಂಡಿರುವ ನಿಯಮಗಳ ಅನುಸಾರ ವೀಕೆಂಡ್ ಕರ್ಫ್ಯೂ ಇರುವುದರಿಂದ ಜನ 8 ಶನಿವಾರ ನಡೆಯಲಿದ್ದ ನೇಮೋತ್ಸವ, ಜನವರಿ 7 ಶುಕ್ರವಾರದಂದು ನೇಮೋತ್ಸವ ನಡೆಲಿದೆ. ಹೀಗಾಗಿ ಭಕ್ತಾಧಿಗಳು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ – ಕಹಳೆ ನ್ಯೂಸ್

ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಜ. 17 ರಿಂದ ಜ.26 ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಸಮಾರಂಭದ ಆಮಂತ್ರಣವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜಶ್ರೀ ಡಿ . ವೀರೇಂದ್ರ ಹೆಗ್ಗಡೆಯವರಿಗೆ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಕೇಶವ ಆಚಾರ್ಯ ನೀಡಿದರು . ಈ ಸಂದರ್ಭದಲ್ಲಿ ಕ್ಷೇತ್ರದ 3ನೇ ಮೊಕ್ತೇಸರ್ ಶ್ರೀ ಲೋಕೇಶ್ ಆಚಾರ್ಯ ಬಿಜೈ, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಲೋಕೇಶ್ ಆಚಾರ್ಯ ಪುಂಜಾಲಕಟ್ಟೆ, ಆಡಳಿತ ಮಂಡಳಿಯ ಸದಸ್ಯರಾದ...
1 53 54 55 56 57 80
Page 55 of 80