ಬೆಳ್ತಂಗಡಿ ತಾಲೂಕು ಒಕ್ಕಲಿಗರ ಸಭಾಭವನಕ್ಕೆ ರಾಜ್ಯ ಸರ್ಕಾರದ ವತಿಯಿಂದ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜಾರನ್ನು ಅಭಿನಂಧಿಸಿದ ಒಕ್ಕಲಿಗ ಸಮುದಾಯದ ಮುಖಂಡರು – ಕಹಳೆ ನ್ಯೂಸ್
ಬೆಳ್ತಂಗಡಿ : ಒಕ್ಕಲಿಗರ ಸಭಾಭವನಕ್ಕೆ ರಾಜ್ಯ ಸರ್ಕಾರದ ವತಿಯಿಂದ ಅನುದಾನ ಒದಗಿಸಿದ ಸಲುವಾಗಿ, ಒಕ್ಕಲಿಗ ಸಮುದಾಯದ ಮುಖಂಡರು ಶಾಸಕ ಹರೀಶ್ ಪೂಂಜಾರಿಗೆ ವಿನಮ್ರ ಪೂರ್ವಕವಾಗಿ ಅಭಿನಂದನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲೂಕು ಒಕ್ಕಲಿಗರ ಸಂಘದ ಗೌರವಾಧ್ಯಕ್ಷರಾದ ಶ್ರೀಯುತ ಪದ್ಮ ಗೌಡ್ರು, ಕಾರ್ಯದರ್ಶಿ ಗಣೇಶ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ, ಸಂಘಟನಾ ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಜಯಾನಂದ ಗೌಡ, ಕೋಶಾಧಿಕಾರಿ ಬಾಲಕೃಷ್ಣ ಗೌಡ, ಉಪಾಧ್ಯಕ್ಷರುಗಳಾದ ಕೃಷ್ಣಪ್ಪಗೌಡ ಸವಣಾಲು...







