Friday, March 13, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗರ ಸಭಾಭವನಕ್ಕೆ ರಾಜ್ಯ ಸರ್ಕಾರದ ವತಿಯಿಂದ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜಾರನ್ನು ಅಭಿನಂಧಿಸಿದ ಒಕ್ಕಲಿಗ ಸಮುದಾಯದ ಮುಖಂಡರು – ಕಹಳೆ ನ್ಯೂಸ್

ಬೆಳ್ತಂಗಡಿ : ಒಕ್ಕಲಿಗರ ಸಭಾಭವನಕ್ಕೆ ರಾಜ್ಯ ಸರ್ಕಾರದ ವತಿಯಿಂದ ಅನುದಾನ ಒದಗಿಸಿದ ಸಲುವಾಗಿ, ಒಕ್ಕಲಿಗ ಸಮುದಾಯದ ಮುಖಂಡರು ಶಾಸಕ ಹರೀಶ್ ಪೂಂಜಾರಿಗೆ ವಿನಮ್ರ ಪೂರ್ವಕವಾಗಿ ಅಭಿನಂದನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲೂಕು ಒಕ್ಕಲಿಗರ ಸಂಘದ ಗೌರವಾಧ್ಯಕ್ಷರಾದ ಶ್ರೀಯುತ ಪದ್ಮ ಗೌಡ್ರು, ಕಾರ್ಯದರ್ಶಿ ಗಣೇಶ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ, ಸಂಘಟನಾ ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಜಯಾನಂದ ಗೌಡ, ಕೋಶಾಧಿಕಾರಿ ಬಾಲಕೃಷ್ಣ ಗೌಡ, ಉಪಾಧ್ಯಕ್ಷರುಗಳಾದ ಕೃಷ್ಣಪ್ಪಗೌಡ ಸವಣಾಲು...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮೂಡಬಿದಿರೆಸುದ್ದಿ

ದ.ಕ ಜಿಲ್ಲೆಯಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ, ಗೃಹ ಸಚಿವ ಅರಗ ಜ್ಞಾನೇಂದ್ರರ ಜೊತೆ ದ.ಕ ಜಿಲ್ಲೆಯ ಶಾಸಕರ ನಿಯೋಗದಿಂದ ಚರ್ಚೆ- ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ನಿಯೋಗದಿಂದ ಮಾನ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ಉಪ್ಪಿನಂಗಡಿಯಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಲಾಯಿತು. ಪೋಲೀಸರ ಮೇಲೆ ಹಲ್ಲೆ, ಠಾಣೆಗೆ ಪ್ರವೇಶಿಸಿ ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇದನ್ನು ಸೂಕ್ತ ರೀತಿಯಲ್ಲಿ...
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಸುದ್ದಿ

ಮು’ಸ್ಲಿಂ ಪುಂಡರು ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ ; ಶಾಸಕ ಹರೀಶ್ ಪೂಂಜ ಆಕ್ರೋಶ – ಕಹಳೆ ನ್ಯೂಸ್

ಬೆಳ್ತಂಗಡಿ : ಉಪ್ಪಿನಂಗಡಿ ಗಲಭೆ ಕುರಿತು ಸಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜ ಆಕ್ರೋಶ ವ್ಯಕ್ತಪಡಿಸಿದ್ದಾರೆ. " ಮು'ಸ್ಲಿಂ ಪುಂಡರು ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ. ತಮ್ಮ ಪ್ರಾಣದ ಹಂಗು ತೊರೆದು ಸಾರ್ವಜನಿಕರನ್ನು ರಕ್ಷಿಸುವ ಪೊಲೀಸ್ ಸಿಬ್ಬಂದಿಗಳ ಮೇಲೆ ದಾಳಿ ಮಾಡಿದ ಪ್ರತಿಯೊಬ್ಬನಿಗೂ ತಕ್ಕ ಶಿಕ್ಷೆಯಾಗಬೇಕು. " ಎಂದು ಆಗ್ರಹಿಸಿದ್ದಾರೆ. https://m.facebook.com/story.php?story_fbid=1133797063693160&id=100011886302170  ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಗೇರಡ್ಕದಲ್ಲಿ ಯಶಸ್ವಿಯಾಗಿ ನೇರವೇರಿದ ಸ್ವಚ್ಛತಾ ಕಾರ್ಯ – ಕಹಳೆ ನ್ಯೂಸ್

ಮೊಗ್ರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಗೇರಡ್ಕ'ದಲ್ಲಿ ಶ್ರಮದಾನ ಮೂಲಕ ಆವರಣ, ಅಂಗಣ ಸ್ವಚ್ಛತಾ ಕಾರ್ಯ ಯಶಸ್ವಿಯಾಗಿ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಮಣ್ಣ ಗೌಡ ಪರಕ್ಕಾಜೆ, ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಶೀಲ,ಶಾಲಾಭಿವೃದ್ದಿ ಸಮಿತಿ ಸದಸ್ಯರು, ಊರ ಗ್ರಾಮಸ್ಥರು, ಹಳೇವಿದ್ಯಾರ್ಥಿ ಗಳು, ಹಾಗೂ ಶಾಲಾ ಮಕ್ಕಳು ಭಾಗವಹಿಸಿದರು...
ಬೆಳ್ತಂಗಡಿ

ಬಂದಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸರೋಜಿನಿ ಉಮೇಶ್ ಗೌಡ ಅವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ ಪ್ರಧಾನ –ಕಹಳೆ ನ್ಯೂಸ್

ಬಂದಾರು: ಜಿಲ್ಲಾ ಕೇಂದ್ರ ಗ್ರಂಥಾಲಯ, ಮಂಗಳೂರು ದ.ಕ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಆಯೋಜಿಸಿರುವ ಗ್ರಂಥಾಲಯ ಸದಸ್ಯತ್ವ ನೊಂದಣಿ ಅಭಿಯಾನದಲ್ಲಿ ಅತೀ ಹೆಚ್ಚು ಸದಸ್ಯತ್ವ ನೋಂದಾಯಿಸಿ ಬಂದಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸರೋಜಿನಿ ಉಮೇಶ್ ಗೌಡ ಇವರಿಗೆ ದ.ಕ.ಜಿ.ಪಂ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಪ್ರಶಸ್ತಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|ಕುಮಾರ್. ,ಜಿಲ್ಲಾ ಮುಖ್ಯ ಗ್ರಂಥಾಲಯ ಅಧಿಕಾರಿ ಶ್ರೀಮತಿ ಗಾಯತ್ರಿ, ಹಾಗೂ...
ಬೆಳ್ತಂಗಡಿ

ಸೂರ್ಯನಗರ ನೆಲ್ಯಾಡಿ ಶ್ರೀ ರಾಮ ವಿದ್ಯಾಲಯದ ದಶಮಾನೋತ್ಸವದ ನಿಮಿತ್ತ ಡಿಸೆಂಬರ್ 8 ರಂದು ನೂತನವಾಗಿ ನಿರ್ಮಿಸಿದ ವಿದ್ಯಾಮಂದಿರ ದಾಶರಥಿಯ ಲೋಕಾರ್ಪಣೆ – ಕಹಳೆ ನ್ಯೂಸ್

ನೆಲ್ಯಾಡಿ : ಶ್ರೀ ರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿ, ದಶಮಾನೋತ್ಸವದ ನಿಮಿತ್ತ, ನೂತನವಾಗಿ ನಿರ್ಮಿಸಿದ ವಿದ್ಯಾಮಂದಿರ ‘ದಾಶರಥಿಯ’ ಲೋಕಾರ್ಪಣೆ, ನೂತನ ಶ್ರೀರಾಮ ಕ್ರೀಡಾಂಗಣ ಉದ್ಘಾಟನೆ ಮತ್ತು ಶೌಚಾಲಯ ಸಂಕೀರ್ಣಕ್ಕೆ ಭೂಮಿಪೂಜೆ ಕಾರ್ಯಕ್ರಮ, ಡಿಸೆಂಬರ್ 8 ರಂದು ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ವಹಿಸಲಿದ್ದು, ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ದಾಶರಥಿಯನ್ನು ಲೋಕಾರ್ಪಣೆ...
ಬೆಳ್ತಂಗಡಿ

ಲಕ್ಷದೀಪೋತ್ಸವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ – ಶ್ರೀ.ಡಿ. ಹರ್ಷೇಂದ್ರ ಕುಮಾರ್ ಹೆಗ್ಗಡೆಯವರಿಂದ ಶಿಬಿರದ ಉದ್ಘಾಟನೆ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಧಳದ ಮಂಜುನಾಥ ದೇವರ ಸನ್ನಧಿಯಲ್ಲಿ ಲಕ್ಷದೀಪೋತ್ಸವ ನಡೆಯುತ್ತಿದ್ದು. ಈ ಲಕ್ಷದೀಪೋತ್ಸವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ತೆರೆಯಲಾಗಿದೆ. ಸಿನರ್ಜಿ ಇನ್ಸೂರೆನ್ಸ್ ಬ್ರೋಕರ್ಸ್ ಮುಂಬಯಿ, ಎಡಲ್‌ವೈಸ್ ಗಾಲಿಗರ್ ಇನ್ಸೂರೆನ್ಸ್ ಬ್ರೋಕರ್ಸ್ ಮುಂಬಯಿ ಇವರ ಸಹಕಾರದೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಮಹಾದ್ವಾರದ ಬಳಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ತೆರೆಯಲಾಗಿದ್ದು, ಇಂದು ಹರ್ಷೇಂದ್ರ ಹೆಗ್ಗಡೆಯರು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿದ್ರು. ಬಳಿಕ ಮಾತನಾಡಿದ ಹರ್ಷೇಂದ್ರ ಹೆಗ್ಗಡೆಯರು, ‘ಭಕ್ತಾದಿಗಳು, ಯಾತ್ರೆ...
ಕ್ರೀಡೆಬೆಳ್ತಂಗಡಿ

ಬೆಳ್ತಂಗಡಿ : ಹರಿಯಾಣ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ – ಕಹಳೆ ನ್ಯೂಸ್

ಬಂದಾರು: ಹರಿಯಾಣ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನವನ್ನು ನೀಡಿದ ನಮ್ಮ ತಾಲೂಕಿನ ಬಂದಾರು, ಮೊಗ್ರು ಗ್ರಾಮದ ಹೆಮ್ಮೆಯ ಪ್ರತಿಭೆಗಳಾದ ಭರತೇಶ ಗೌಡ ಮೈರೋಳ್ತಡ್ಕ, ಆಶಿಕಾ ಮೊಗ್ರು ಇವರಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ನೀಡಿದ ಪ್ರೋತ್ಸಾಹ ಧನವನ್ನು ವಿತರಿಸಲಾಯಿತು. ಇದನ್ನು ಓದಿ : ಕೋಮು ಪ್ರಚೋದನಾಕಾರಿ ಹೇಳಿಕೆ ಆರೋಪ : ನಾಲಿಗೆ ಹರಿಬಿಟ್ಟ SDPI ಮತ್ತು CFI ಮುಖಂಡರಾದ ಮಹಮ್ಮದ್ ಜಾಬೀರ್ ಹಾಗೂ...
1 55 56 57 58 59 80
Page 57 of 80