Thursday, March 12, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

89ನೇ ಸರ್ವಧರ್ಮ ಸಮ್ಮೇಳನದ ಅಧಿವೇಶನಕ್ಕೆ ಚಾಲನೆ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್- ಕಹಳೆ ನ್ಯೂಸ್

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಮಾವೇಶಗೊಂಡ 89ನೇ ಸರ್ವಧರ್ಮ ಸಮ್ಮೇಳನದ ಅಧಿವೇಶನವನ್ನು ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ರಾಜ್ಯಪಾಲರು, ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವದ ಅಂಗವಾಗಿ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿರುವುದು ಮತ್ತು ಭಗವಂತನ ಸಾನಿಧ್ಯದಲ್ಲಿರುವುದು ಬಹಳಷ್ಟು ಸಂತಸವಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದಕ್ಷಿಣ ಭಾರತದ ಪ್ರಸಿದ್ದ ವಾದ ಸರ್ವಧರ್ಮಿಯರು ಸಂದರ್ಶಿಸುವ ಕ್ಷೇತ್ರವಾಗಿದೆ. ಅನ್ನದಾನ, ವಿದ್ಯಾದಾನ, ಆರೋಗ್ಯಸೇವೆ, ಆಯುರ್ವೇದ, ಯೋಗ, ಧಾರ್ಮಿಕ,...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಇಂದು ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ರಾಜ್ಯಪಾಲರು ಭೇಟಿ ; ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ ಬಳಿಕ ಸರ್ವಧರ್ಮ ಸಮ್ಮೇಳನದ ಉದ್ಘಾಟನೆ – ಕಹಳೆ ನ್ಯೂಸ್

ಮಂಗಳೂರು, ಡಿ 02 : ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರು ಇದೇ ಡಿ.2 ರಿಂದ 5ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. 2021ರ ಡಿಸೆಂಬರ್ 2ರ ಗುರುವಾರ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಬೆಳಿಗ್ಗೆ 10.50ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ಅವರು 12.30ಕ್ಕೆ ಧರ್ಮಸ್ಥಳಕ್ಕೆ ತೆರಳಿ, 12.45ಕ್ಕೆ ಸನ್ನಿಧಿ ಗೆಸ್ಟ್ ಹೌಸ್‌ಗೆ ಆಗಮಿಸುವರು. 12.47ಕ್ಕೆ ಧರ್ಮಸ್ಥಳದ...
ಬೆಳ್ತಂಗಡಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ಗುರುವಾಯನಕೆರೆಯಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ – ಸಚಿವ ಕೋಟ ಶ್ರೀನಿವಾಸ ಪೂಜಾರಿ, ಎಸ್ ಅಂಗಾರ ಭಾಗಿ –ಕಹಳೆ ನ್ಯೂಸ್

ಮಂಗಳೂರು: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಕುವೆಟ್ಟು ಮತ್ತು ಕಣಿಯೂರು ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ ನಡೆದ ಸಭೆಯನ್ನು ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, "ಕೋಟ ಶ್ರೀನಿವಾಸ ಪೂಜಾರಿಯವರು ದಣಿವರಿಯದ ನಾಯಕ. ಮುಜರಾಯಿ ಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ಇವರು ಈಗ ಸಮಾಜ...
ಅಂಕಣದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪಾದಯಾತ್ರೆಯಿಂದ ಆರಂಭವಾಯಿತು ಧರ್ಮಸ್ಥಳದ ಲಕ್ಷದೀಪೋತ್ಸವ – ಕಹಳೆ ನ್ಯೂಸ್

ಧರ್ಮಸ್ಥಳದ ಲಕ್ಷದೀಪೋತ್ಸವ ಅಂದರೆ ನಮ್ಮ ಮೈಯೆಲ್ಲಾ ಒಮ್ಮೆ ರೋಮಾಂಚನಗೊಳ್ಳುತ್ತದೆ. ಅಲ್ಲಿ ಬರುವ ಪಾದಯಾತ್ರಿಗಳು, ಅಂಗಡಿ, ದೀಪ, ಹೆಜ್ಜೆ ಹೆಜ್ಜೆಗೂ ಒಂದೊಂದೂತರಹದ ಬೆಳಕು, ದೇವರಿಗೆ ಮಾಡಿದ ಶೃಂಗಾರ, ದೇವರನ್ನು ಹೊತ್ತುಕೊಂಳ್ಳುವವರು, ಅರ್ಚಕರು, ಒಂದೊಂದು ದಿನವೂ ಒಂದೊಂದು ತರಹದ ಉತ್ಸವ. ಅಬ್ಬಾ! ಹೇಳುತ್ತಾ ಹೋದರೆ ಹಾಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಅದರಲ್ಲಿಯೂ ಲಕ್ಷ ದೀಪೋತ್ಸವಕ್ಕೆಂದು ದೂರ ದೂರದ ಊರಿನಿಂದ ಬರುವ ಪಾದಯಾತ್ರಿಗಳ ಪಾದಯಾತ್ರೆ ನೋಡುವುದೇ ಒಂದು ಖುಷಿ. ತಮ್ಮ ಕನಸು, ಸೇವೆ, ಆಸೆಗಳ...
ಬೆಳ್ತಂಗಡಿ

ಕಣಿಯೂರು: ಶರತ್ ಪದ್ಮುಂಜ ಮಾಲಕತ್ವದ ಖುಷಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ನ ನೂತನ ಮಳಿಗೆ ಶುಭಾರಂಭ- ಕಹಳೆ ನ್ಯೂಸ್

ಕಣಿಯೂರು: ಮಾವಿನಕಟ್ಟೆ-ಪಿಲಿಗೂಡು ಪೇಟೆಯಲ್ಲಿ ಶರತ್ ಪದ್ಮುಂಜ ಎಂಬವರ ಮಾಲಕತ್ವದಲ್ಲಿ "ಖುಷಿ" ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಸಂಸ್ಥೆಯನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಯವರು ಶುಭ ಮುಹೂರ್ತದಲ್ಲಿ ಉದ್ಘಾಟನೆ ಮಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪದ್ಮುಂಜ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ಗೋಪಾಲ ಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ ಹಾಗೂ ಗಣ್ಯರು, ಬಂಧು-ಮಿತ್ರರು, ಹಿತೈಷಿಗಳು ಹಾಗೂ...
ಬೆಳ್ತಂಗಡಿ

ಶ್ರೀ ಕ್ಷೇತ್ರ ದೈಪಾಲಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಹಾಗೂ ಬ್ರಹ್ಮಬೈದರ್ಕಳ ಇದರ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ದೈಪಾಲಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಹಾಗೂ ಬ್ರಹ್ಮಬೈದರ್ಕಳ ಇದರ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಾನಿಧ್ಯ ಅಭಿವೃದ್ಧಿ ಧಾರ್ಮಿಕ ವಿಧಿ ವಿಧಾನ ಹಾಗೂ ಬ್ರಹ್ಮಕಲಶೋತ್ಸವ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು....
ಬೆಳ್ತಂಗಡಿ

ಹರಿಯಾಣದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಅಭಿನಂಧಿಸಿದ ಶಾಸಕ ಹರೀಶ್ ಪೂಂಜಾ- ಕಹಳೆ ನ್ಯೂಸ್

ಬಂದಾರು: ಹರಿಯಾಣದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಬಂದಾರು ಹಾಗೂ ಮೊಗ್ರು ಗ್ರಾಮದ ಕ್ರೀಡಾಪಟುಗಳಿಗೆ ಅಭಿನಂದನಾ ಕಾರ್ಯಕ್ರಮವು ಬೆಳ್ತಂಗಡಿ ಶ್ರಮಿಕ ಕಛೇರಿಯಲ್ಲಿ ನಡೆಯಿತು. ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದ ಸೀನಿಯರ್ ವಿಭಾಗದಲ್ಲಿ ಪ್ರಶಸ್ತಿ ಪಡೆದ ಭರತೇಶ್ ಗೌಡ ಮರೋಳ, ದ್ವೀತಿಯ ಸ್ಥಾನ ಪಡೆದ ಮೊಗ್ರು ಗ್ರಾಮದ ಆಶಿಕಾ ಮುಗೇರಡ್ಕ ಹಾಗೂ ಸಬ್ ಜ್ಯೂನಿಯರ್ ವಿಭಾಗದಲ್ಲಿ ದ್ವೀತಿಯ ಸ್ಥಾನ ಪಡೆದ ಅಭಿಶ್ರುತ್ ಮುರ, ಬಂದಾರು ಶ್ರೀರಾಮ ನಗರದ ಸುಜಿತ್...
ಬೆಳ್ತಂಗಡಿ

ಬೆಳ್ತಂಗಡಿ : ಅಕ್ರಮ ಗೋಸಾಗಾಟ ಹಿಂದೂ ಜಾಗರಣ ವೇದಿಕೆಯ ಮಿಂಚಿನ ದಾಳಿ, ವಾಹನ ಸಹಿತ ಆರೋಪಿ ಪೋಲಿಸರ ವಶಕ್ಕೆ – ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪ ಮತ್ತೊಂದು ಅಕ್ರಮ ಗೋಸಾಗಾಟ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಪಾಂಡಿಬೆಟ್ಟುನಿಂದ ಕೊಕ್ಕಡ ಸಮೀಪದ ಮಲ್ಲಿಗೆ ಮಜಲ್ ಗೆ ವಾಹನವೊಂದರಲ್ಲಿ ಎರಡು ಗೋವುಗಳ ಸಾಗಿಸುತ್ತಿರುವ ಬಗ್ಗೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಮಾಹಿತಿ ಲಭಿಸಿದ್ದು ಕೂಡಲೇ ಕಾರ್ಯ ಪ್ರವೃತ್ತರಾದ ಕೊಕ್ಕಡ ಜಾಗರಣ ವೇದಿಕೆಯ ಕಾರ್ಯಕರ್ತರು ತಿಪ್ಪೆಮಜಲು ಎಂಬಲ್ಲಿ ವಾಹನವನ್ನು ತಡೆದು, ಅಕ್ರಮ ಗೋಸಾಗಾಟ ವಾಹನ ಸಹಿತ ಆರೋಪಿಗಳನ್ನು ಪೋಲಿಸರಿಗೊಪ್ಪಿಸಿದ್ದಾರೆ. ನಂತರ ಧರ್ಮಸ್ಥಳ ಠಾಣೆಗೆ ಸುದ್ದಿ...
1 56 57 58 59 60 80
Page 58 of 80