ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳ ಕ್ರೀಡಾ ಕೂಟ ಉದ್ಘಾಟನೆ- ಕಹಳೆ ನ್ಯೂಸ್
ಬೆಳ್ತಂಗಡಿ: ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳ ಹಬ್ಬದ ಕ್ರೀಡಾ ಕೂಟದ ಉದ್ಘಾಟನೆಯನ್ನು ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಮಕ್ಕಳು ಪ್ರತಿಭೆಗಳ ಆಗರ, ಆ ಪ್ರತಿಭೆಗಳನ್ನು ಎಳೆಯ ವಯಸ್ಸಿನಲ್ಲಿಯೇ ಗುರುತಿಸಿ ಸೂಕ್ತ ವೇದಿಕೆ ಒದಗಿಸಿದಾಗ ಬೆಳೆಯಲು ಸಾಧ್ಯವಾಗುತ್ತದೆ. ಪೋಷಕರು ಶಿಕ್ಷಕರ ಮಾರ್ಗದರ್ಶನದಲ್ಲಿ ತಮ್ಮ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡಿದಾಗ ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ನುಡಿದರು. ಶಾಲಾ ನಾಯಕಿ ಕುಮಾರಿ...






