ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆಯಾಗಲಿದ್ದ ಲಾಯಿಲದ ದಾಮೋದರ ಗೌಡರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ- ಕಹಳೆ ನ್ಯೂಸ್
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ದಾಮೋದರ ಗೌಡ ಇವರು ಮಧ್ಯ ಆಫ್ರಿಕಾದ ಕ್ಯಾಮರೂನ್ ದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಉದ್ಯೋಗದಲ್ಲಿದ್ದರು, ಕಳೆದ ಡಿಸೆಂಬರ್ 28 ರಂದು ಹೃದಯಾಘಾತದಿಂದ ನಿಧನರಾದರು. ಆದರೆ ಗೊತ್ತು ಪರಿಚಯ ಇಲ್ಲದ ಪರದೇಶದಿಂದ ಮೃತ ದೇಹ ಮನೆಗೆ ತರುವುದು ಹೇಗೆ ಎಂಬ ವೇದನೆ ಮನೆಯವರಿಗೆ. ಈ ಸಮಯದಲ್ಲಿ ನೆರವಿಗೆ ಬಂದವರು ದಕ್ಷಿಣ ಕನ್ನಡ ಜಿಲ್ಲೆಯ ನೆಚ್ಚಿನ ಸಂಸದರಾದ ಬ್ರಿಜೇಶ್ ಚೌಟರವರು. ಮಾನ್ಯ ಸಂಸದರನ್ನು ಫೋನ್ ಕರೆಯ ಮೂಲಕ...






