Thursday, March 12, 2026

ಬೆಳ್ತಂಗಡಿ

ಬೆಳ್ತಂಗಡಿ

ಕಣಿಯೂರು : ಆರೋಗ್ಯ ಇಲಾಖಾ ಅಧಿಕಾರಿಗಳಿಗೆ ಗೌರವಾರ್ಪಣಾ ಕಾರ್ಯಕ್ರಮ – ಕಹಳೆ ನ್ಯೂಸ್

ಪದ್ಮುಂಜ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ದೇಶದಲ್ಲಿ 100 ಕೋಟಿಗೂ ಅಧಿಕ ವ್ಯಾಕ್ಸಿನೇಷನ್ ಉಚಿತವಾಗಿ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರಿಗೆ ಕಣಿಯೂರು ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ನೀಡುವಲ್ಲಿ ಶ್ರಮಿಸಿದ ಆರೋಗ್ಯ ಇಲಾಖಾ ವೈದ್ಯರಿಗೆ, ಆರೋಗ್ಯ ಕಾರ್ಯಕರ್ತೆಯರಿಗೆ, ಆಶಾಕಾರ್ಯಕರ್ತೆಯರಿಗೆ ಗೌರವಾರ್ಪಣಾ ಕಾರ್ಯಕ್ರಮ ವು ಕಣಿಯೂರು ಸಮುದಾಯ ಆಸ್ಪತ್ರೆಯಲ್ಲಿ ನಡೆಯಿತು 42ಆಶಾ ಕಾರ್ಯಕರ್ತೆಯರು, ಹಾಗೂ 12 ಆರೋಗ್ಯ ಕೇಂದ್ರದ ಸಿಬ್ಬಂದಿಗಳನ್ನು...
ಬೆಳ್ತಂಗಡಿ

ಮೈರೋಳ್ತಡ್ಕದಲ್ಲಿ ಭಾರೀ ಗಾಳಿ ಮಳೆ, ಧರೆಗುರುಳಿದ ಅಡಿಕೆ ಮರಗಳು – ಕಹಳೆ ನ್ಯೂಸ್

ಬಂದಾರು : ಎರಡು – ಮೂರು ದಿನಗಳಿಂದ ರಾತ್ರಿ ಸುರಿಯುತ್ತಿರುವ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನ ಹಲವೆಡೆ ಕೃಷಿ ತೋಟಗಳಿಗೆ ಅಪಾರ ಹಾನಿಯಾಗಿದೆ.   ಬಂದಾರು ಗ್ರಾಮದ ಮೈರೋಳ್ತಡ್ಕ ಪ್ರದೇಶದಲ್ಲಿ ನಿನ್ನೆ ರಾತ್ರಿ ಸುರಿದ ಧಾರಕಾರ ಗಾಳಿ ಮಳೆಗೆ ಅಡಿಕೆ , ಬಾಳೆಗಿಡಗಳು ಧರೆಗುರುಳಿದೆ. ಕೋಡಿನೆಕ್ಕಿಲು ನಿವಾಸಿ ಶಿವರಾಮರವರ ತೋಟದಲ್ಲಿ ಅಡಿಕೆ ಮರಗಳು ಗಾಳಿಯ ರಭಸಕ್ಕೆ ನೆಲಕ್ಕುರುಳಿದ್ದು, ಅಪಾರ ನಷ್ಟ ಉಂಟಾಗಿದೆ....
ಬೆಳ್ತಂಗಡಿ

2022 – 2023 ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಗೆ ಬಂದಾರು ಗ್ರಾಮಸ್ಥರಿಂದ ಅರ್ಜಿ ಆಹ್ವಾನಕ್ಕೆ ಕರೆ- ಕಹಳೆ ನ್ಯೂಸ್

ಬಂದಾರು: ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಬಂದಾರು ಗ್ರಾಮದ ಕೃಷಿಕರು ಸದುಪಯೋಗವನ್ನು ಪಡೆದುಕೊಂಡು ಮಹತ್ತರ ಕಾರ್ಯ ಮಾಡಿದ್ದಾರೆ. ಸುಮಾರು 47ಲಕ್ಷ ಮೊತ್ತದ ಹಣವನ್ನು ಬಂದಾರು ಪಂಚಾಯತ್ ವ್ಯಾಪ್ತಿಯ ಕೃಷಿಕರು ಪಡೆದುಕೊಂಡು, ತಾಲೂಕಿನಲ್ಲಿ ಮಹಾತ್ಮ ಗಾಂಧಿ ಯೋಜನೆಯ ಅನುಷ್ಠಾನದಲ್ಲಿ ಬಂದಾರು ಗ್ರಾಮ ಮೊದಲ ಸ್ಥಾನ ಪಡೆದುಕೊಳ್ಳುವಂತೆ ಮಾಡಿದ್ದಾರೆ. 2020-2021ಸಾಲಿನ ಉದ್ಯೋಗ ಖಾತರಿ ಯೋಜನೆಯ ಅರ್ಜಿ ಸ್ವೀಕಾರ ಪಂಚಾಯತ್‍ನಲ್ಲಿ ನಿಲ್ಲಿಸಲಾಗಿದ್ದು, 2022 - 2023ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಗೆ ಅರ್ಜಿ...
ಬೆಳ್ತಂಗಡಿ

ಮದ್ದಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಿದ್ದ ಕಾರು-ಕಹಳೆ ನ್ಯೂಸ್

ಬೆಳ್ತಂಗಡಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಿರುವ ಚರಂಡಿಗೆ ಉರುಳಿ ಬಿದ್ದ ಘಟನೆ ಕುವೆಟ್ಟು ಮದ್ದಡ್ಕ ಸಮೀಪದ ನಡೆದಿದೆ. ಮದ್ದಡ್ಕ ಸಮೀಪದ ಕುವೆಟ್ಟು ತಿರುವು ಬಳಿ ಬೆಳ್ತಂಗಡಿಯಿಂದ ಮಡಂತ್ಯಾರು ಕಡೆ ಸಾಗುತ್ತಿದ್ದ ಮಾರುತಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಿರುವ ಚರಂಡಿಗೆ ಉರುಳಿ ಬಿದ್ದಿದೆ. ಕಾರಿನಲ್ಲಿ ಚಾಲಕರೊಬ್ಬರೇ ಪ್ರಯಾಣಿಸುತ್ತಿರುವ ವೇಳೆ ಈ ಘಟನೆ ಸಂಭವಿಸಿದ್ದು, ಅ ಕಾರಿನ ಮುಂಭಾಗದ ಗಾಜು ಪುಡಿ ಪುಡಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ...
ಬೆಳ್ತಂಗಡಿ

ಹಿಂದೂ ಜಾಗರಣ ವೇದಿಕೆ ಅಂಡಿಂಜೆ ಘಟಕದ ವತಿಯಿಂದ ರಾಮ್ ಪ್ರಸಾದ್ ಮರೋಡಿ ಇವರ ಶ್ರದ್ಧಾಂಜಲಿ ಕಾರ್ಯಕ್ರಮ – ಕಹಳೆ ನ್ಯೂಸ್

ವೇಣೂರು: ಹಿಂದು ಜಾಗರಣ ವೇದಿಕೆ ವೇಣೂರು ತಾಲೂಕು ಇದರ ಅಂಡಿಂಜೆ ಘಟಕದ ವತಿಯಿಂದ ಅಡಿಂಜೆ ಶ್ರೀ ವಿನಾಯಕ ಭಜನ ಮಂದಿರದಲ್ಲಿ ರಾಮ್ ಪ್ರಸಾದ್ ಮರೋಡಿಯವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ನಾರವಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರು ಮೋಹನ್ ಅಂಡಿಂಜೆ ದಿ.ರಾಮ್ ಪ್ರಸಾದ್ ಮರೋಡಿಯವರ ಬಗ್ಗೆ ಮಾತಾಡಿದರು. ವೇದಿಕೆಯಲ್ಲಿ ಹಿಂದೂ ಜಾಗರಣ ವೇದಿಕೆ ಪುತೂರು ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ , ಹಿಂದೂ ಜಾಗರಣ...
ಬೆಳ್ತಂಗಡಿ

ಬೆನಕ ಆಸ್ಪತ್ರೆಯಲ್ಲಿ ರೋಟರಿಯ ಉಚಿತ ಮದುಮೇಹ ಪರೀಕ್ಷಾ ಅಭಿಯಾನ – ಕಹಳೆ ನ್ಯೂಸ್

ಬೆಳ್ತಂಗಡಿ : ರೋಟರಿ ಕ್ಲಬ್ ಹಾಗೂ ಉಜಿರೆ ಬೆನಕ ಆಸ್ಪತ್ರೆ ಜಂಟಿಯಾಗಿ ಆಯೋಜಿಸಿದ ಉಚಿತ ಮದುಮೇಹ ಪರೀಕ್ಷೆ ಮತ್ತು ರಕ್ತದೊತ್ತಡ ಪರೀಕ್ಷಾ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಜಿರೆ ಬೆನಕ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಗೋಪಾಲಕೃಷ್ಣ ಮಧುಮೇಹದ ರೋಗಲಕ್ಷಣಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಆರಂಭಿಕ ಹಂತದಲ್ಲಿ ಯಾವುದೇ ರೋಗಲಕ್ಷಣಗಳು ಇರದಿರಬಹುದು. ಅಂತಹ ಸಂದರ್ಭದಲ್ಲಿ ನಮಗರಿವಿಲ್ಲದೇ ಕಣ್ಣು, ಮೂತ್ರಪಿಂಡಗಳು, ಹೃದಯ, ರಕ್ತನಾಳಗಳಿಗೆ ಹಾನಿಯುಂಟಾಗುತ್ತಿರಬಹುದು. ಆದುದರಿಂದ ಮದುಮೇಹ ಹಾಗೂ...
ಬೆಳ್ತಂಗಡಿ

ಸಂಕಷ್ಟದಲ್ಲಿರುವ ಮಗುವಿಗೆ ಆಟೋ ರಿಕ್ಷಾ ಚಾಲಕರಿಂದ ನೆರವು- ಕಹಳೆ ನ್ಯೂಸ್

ಬೆಳ್ತಂಗಡಿ: ಆಟೋ ಇಮ್ಯೂನ್ ಎನ್ಸ್ ಫಾಲಿಟಿಸ್ ಎಂಬ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವಿಶಿಕಾಳ ಚಿಕಿತ್ಸೆಗೆ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನದ ಬಳಿಯ ಆಟೋ ರಿಕ್ಷಾ ಚಾಲಕರು ಹಾಗೂ ಸಾಮಾಜಿಕ ಕಾರ್ಯಕರ್ತರು ಸಂಗ್ರಹಿಸಿದ 15,100 ರೂಪಾಯಿ ಧನ ಸಹಾಯವನ್ನು ಕಡಂಬಿಲ್ತಯಿ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಹಸ್ತಾಂತರಿಸಿದರು. ಬೆಳ್ತಂಗಡಿ ತಾಲೂಕಿನ ಕಲಿಯ ಗ್ರಾಮದ ಬಿಳಿಬೈಲು ನಿವಾಸಿ ನವೀನ್ ರಮ್ಯ ದಂಪತಿಗಳ ಪುತ್ರಿ ವಿಶಿಕಾಳಿಗೆ ಆಟೋ ಇಮ್ಯೂನ್ ಎನ್ಸ್ ಫಾಲಿಟಿಸ್ ಎಂಬ ದೇಹದ...
ಬೆಳ್ತಂಗಡಿ

ಬಂದಾರು ಗ್ರಾಮದ ಮೈರೋಳ್ತಡ್ಕದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ- ಕಹಳೆ ನ್ಯೂಸ್

ಪಂಡಿತ್ ದೀನದಯಾಳ್ ಉಪಾಧ್ಯಾಯ ಇವರ ಜನ್ಮ ದಿನಾಚರಣೆಯನ್ನು ಬಂದಾರು ಗ್ರಾಮದ ಮೈರೋಳ್ತಡ್ಕ -218 ನೇ ವಾರ್ಡಿನ ಬೂತ್ ಅಧ್ಯಕ್ಷರಾದ ಪ್ರಶಾಂತ್ ಗೌಡರ ಮನೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ದೀನದಯಾಳ್ ಜೀಯವರ ಜೀವನ ಚರಿತ್ರೆಯನ್ನು ಮಂಡಲ ಉಪಾಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ ತಿಳಿಸಿದರು. ಕಾರ್ಯಕ್ರಮದಲ್ಲಿ ಬಂದಾರು ಶಕ್ತಿ ಕೇಂದ್ರದ ಪ್ರಮುಖ್ ಅಶೋಕ ಗೌಡ ಪಾಂಜಾಳ, ಬೂತ್ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಗೌಡ, ಕಾರ್ಯದರ್ಶಿ ಜನಾರ್ದನ ಗೌಡ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ....
1 58 59 60 61 62 80
Page 60 of 80