Thursday, March 12, 2026

ಬೆಳ್ತಂಗಡಿ

ಬೆಳ್ತಂಗಡಿ

ನೆಲ್ಯಾಡಿ: ದನ ಮತ್ತು ಹೋರಿಗಳನ್ನು ಕದ್ದು ಸಾಗಾಟ ಮಾಡುತ್ತಿದ್ದ ರಿಕ್ಷಾ ಪಲ್ಟಿ..! : ದನ ಮತ್ತು ಹೋರಿಗಳ ರಕ್ಷಣೆ – ಕಹಳೆ ನ್ಯೂಸ್

ನೆಲ್ಯಾಡಿ: ಮಾಂಸ ಮಾಡುವ ಉದ್ದೇಶದಿಂದ ಆಲಂಕಾರು ಪರಿಸರದಿಂದ ದನ ಮತ್ತು ಹೋರಿಗಳನ್ನು ಕದ್ದು ಸಾಗಾಟ ಮಾಡುತ್ತಿದ್ದ ರಿಕ್ಷಾ ನೆಲ್ಯಾಡಿ ಗ್ರಾಮದ ತೋಟದಲ್ಲಿ ಪಲ್ಟಿಯಾಗಿರುವ ಘಟನೆ ಸೆ.23ರಂದು ರಾತ್ರಿ ನಡೆದಿದ್ದು, ಪ್ರಕರಣದಲ್ಲಿ ಚಾಲಕ ರಿಕ್ಷಾ ಸಮೇತ ಪರಾರಿಯಾಗಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದ ಕೊಕ್ಕಡ ನಿವಾಸಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಅಲಂಕಾರಿನಿಂದ ಹೋರಿ ಹಾಗೂ ದನವೊಂದನ್ನು ಕೈ ಕಾಲು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಕದ್ದು ಆಲಂಕಾರು-ನೆಲ್ಯಾಡಿ ಮಾರ್ಗವಾಗಿ ಕೊಕ್ಕಡಕ್ಕೆ ಸಾಗಾಟ ಮಾಡುತ್ತಿದ್ದ ವೇಳೆ ರಿಕ್ಷಾ ನೆಲ್ಯಾಡಿ...
ಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಯುವ ವಕೀಲರಾದ ಸುರೇಶ್ ವಿ ಯವರ ನೂತನ ಕಛೇರಿ ಶುಭಾರಂಭ- ಕಹಳೆ ನ್ಯೂಸ್

ಬೆಳ್ತಂಗಡಿ : ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ 2 ನೇ ಮಹಡಿಯಲ್ಲಿ ಯುವ ವಕೀಲರಾದ ಸುರೇಶ್ ವಿ ಯವರ ನೂತನ ಕಛೇರಿಯು ಇಂದು ಶುಭಾರಂಭಗೊಂಡಿದ್ದು, ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನ ವಕೀಲರು ಹಾಗೂ ಉಪನ್ಯಾಸರಾದ ಎಸ್ ಸುಧೀರ್ ತೋಳ್ಪಾಡಿ ಮತ್ತು ಬೆಳ್ತಂಗಡಿ ನೋಟರಿ ವಕೀಲರಾದ ಕೆ.ಭಾಸ್ಕರ ಹೊಳ್ಳ ದೀಪ ಪ್ರಜ್ವಲಿಸಿ ಕಛೇರಿಯನ್ನು ಉದ್ಘಾಟಿಸಿ ಯುವ ವಕೀಲರಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪುತ್ತೂರು ಹಿರಿಯ ವಕೀಲರಾದ ಎಮ್.ಜಿ ಭಟ್, (ಗೋಪಾಲಕೃಷ್ಣ...
ಬೆಳ್ತಂಗಡಿ

ಲಸಿಕಾ ಮೆಗಾ ಮೇಳ: ಬೆಳ್ತಂಗಡಿ ತಾಲೂಕಿನಲ್ಲೇ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮೊದಲ ಸ್ಥಾನ – ಕಹಳೆ ನ್ಯೂಸ್

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಪ್ರಯುಕ್ತ ರಾಜ್ಯದಲ್ಲಿ ಬೃಹತ್ ಲಸಿಕಾ ಅಭಿಯಾನವನ್ನ ನಡೆಸಲಾಗಿತ್ತು. ಈ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲ್ಲೂಕಿನಲ್ಲಿ ಲಸಿಕಾ ಮೇಗಾಮೇಳದಲ್ಲಿ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮೊದಲ ಸ್ಥಾನ ಪಡೆದಿದೆ. ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಅಧೀನದಲ್ಲಿ ನಡೆದ ಲಸಿಕಾ ಮೆಗಾಮೇಳದಲ್ಲಿ ತುರ್ಕಲಿಕೆ ಹಿರಿಯ ಪ್ರಾಥಮಿಕ ಶಾಲೆ ಕಲ್ಲೇರಿಯಲ್ಲಿ 362 ಡೋಸ್, ಅಂಡೆತಡ್ಕ ಶಾಲೆ, ಇಳಂತಿಳದಲ್ಲಿ 333 ಡೋಸ್, ಬಂದಾರುಪಂಚಾಯತ್ ಸಭಾಭವನದಲ್ಲಿ 213 ಡೋಸ್, ತಣ್ಣಿರುಪಂತ...
ಬೆಳ್ತಂಗಡಿ

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ರಾಷ್ಟ್ರೀಯ ಪೌಷ್ಟಿಕ ಸಪ್ತಾಹದ ತಾಲೂಕು ಮಟ್ಟದ ಸಮಾರೋಪ ಕಾರ್ಯಕ್ರಮ- ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ ಪಂಚಾಯತ್ ಉಜಿರೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಮತ್ತು ಶಿಶು ಅಭಿವೃದ್ಧಿಇಲಾಖೆಯ ಸಹಯೋಗದಲ್ಲಿ ನಡೆದ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ರಾಷ್ಟ್ರೀಯ ಪೌಷ್ಟಿಕ ಸಪ್ತಾಹದ ತಾಲೂಕು ಮಟ್ಟದ ಸಮಾರೋಪ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆನಕ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಗೋಪಾಲಕೃಷ್ಣ ಅವರು ಬೆಳೆವ ಸಿರಿ ಮೊಳಕೆಯಲ್ಲಿ ಎಂಬುದು ಅರ್ಥಪೂರ್ಣವಾದ ಗಾದೆ. ಯಾವುದೇ ಒಂದು...
ಬೆಳ್ತಂಗಡಿ

ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಕ್ಕೆ ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ್ ಕಾಮತ್ ಭೇಟಿ – ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶಾರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆಯ ಪ್ರಯುಕ್ತ ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ್ ಕಾಮತ್ ಶ್ರೀವರ್ಯರನ್ನು ಭೇಟಿಯಾಗಿ ಆಶಿರ್ವಾದ ಪಡೆದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಮುಖಂಡರಾದ ವಸಂತ್ ಜೆ ಪೂಜಾರಿ, ಜಯಂತ್ ಕೋಟ್ಯಾನ್, ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಸದಾನಂದ ಪೂಜಾರಿ ಉಂಗಿಲಬೈಲ್, ಸೀತಾರಾಮ ಬೆಳಾಲ್, ಶ್ರೀನಿವಾಸ್ ರಾವ್ ಧರ್ಮಸ್ಥಳ,...
ಬೆಳ್ತಂಗಡಿ

ಮೊಗ್ರು ಗ್ರಾಮದ ಕಂಚಿನಡ್ಕ ಅಂಗನವಾಡಿ ಕೇಂದ್ರದಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಸಪ್ತಾಹ ಮತ್ತು ಪೋಷಣ್ ಮಾಸಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಮೊಗ್ರು: ಮೊಗ್ರು ಗ್ರಾಮದ ಕಂಚಿನಡ್ಕ ಅಂಗನವಾಡಿ ಕೇಂದ್ರದಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಸಪ್ತಾಹ ಮತ್ತು ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಣಿಯೂರು ವಲಯ ಮೇಲ್ವಿಚಾರಕ ಶ್ರೀಮತಿ ನಂದನ. ಪಿ. ಪ್ರಧಾನಮಂತ್ರಿ ಮಾತೃ ವಂದನ ಯೋಜನೆಯ ಬಗ್ಗೆ, ಗರ್ಭಿಣಿ ಬಾಣಂತಿಯರಿಗೆ ಪೌಷ್ಟಿಕ ಆಹಾರದ ಮಹತ್ವತೆಯ ಬಗ್ಗೆ, ಮಕ್ಕಳ ತೂಕದ ಬೆಳವಣಿಗೆಯ ಬಗ್ಗೆ, ಆರೋಗ್ಯದ ಬಗ್ಗೆ, ಕರೋನ ಲಸಿಕೆಯ ಮಹತ್ವದ ಬಗ್ಗೆ, ಮಕ್ಕಳಲ್ಲಿ ಕಂಡು...
ದಕ್ಷಿಣ ಕನ್ನಡಬೆಳ್ತಂಗಡಿರಾಷ್ಟ್ರೀಯಸುದ್ದಿ

ವಿದೇಶದಲ್ಲಿ ಪಾಕ್ ಮೂಲದ ಸಂಸ್ಥೆಯಲ್ಲಿ ಆಕೆ ಉದ್ಯೋಗಿಯಾಗಿದ್ದ, ಬೆಳ್ತಂಗಡಿಯಿಂದ ನಾಪತ್ತೆಯಾಗಿರುವ ವಿವಾಹಿತ ಮಹಿಳೆಗೆ ಉಗ್ರ ಸಂಘಟನೆ ಸಂಪರ್ಕವಿದೆ ; ಪತಿಯಿಂದ ಪೋಲೀಸ್ ವರಿಷ್ಠಾಧಿಕಾರಿಗೆ ದೂರು – ಕಹಳೆ ನ್ಯೂಸ್

ಮಂಗಳೂರು: ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟಿದ್ದು, ಈಗ ನಾಪತ್ತೆಯಾಗಿರುವುದಾಗಿ ಪತಿ ದ.ಕ.ಜಿಲ್ಲಾ ಎಸ್​​ಪಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿ ಚಿದಾನಂದ‌ ಕೆ.ಆರ್. ಎಂಬವರು ಹೆಂಡತಿ ವಿರುದ್ಧ ಈ ರೀತಿ ದೂರು ನೀಡಿದ್ದಾರೆ. ಇವರ ಪತ್ನಿ‌ ರಾಜಿ ರಾಘವನ್ ಕಳೆದ 11 ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಜುಲೈ 11ಕ್ಕೆ ಮತ್ತೆ ಊರಿಗೆ ಬಂದಿದ್ದು, ಮಗಳನ್ನು ತನ್ನೊಂದಿಗೆ ಕಳುಹಿಸಿಕೊಡಬೇಕು, ತಮ್ಮದೊಂದು ಉಗ್ರ...
ಬೆಳ್ತಂಗಡಿ

ಎಂ.ಎಸ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ| ಅಂಕಿತಾ ಜಿ.ಭಟ್-ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರ ಬೆನಕ ಹೆಲ್ತ್ ಸೆಂಟರ್‍ನ ವೈದ್ಯಾಧಿಕಾರಿ ಡಾ| ಗೋಪಾಲಕೃಷ್ಣ ಮತ್ತು ಡಾ| ಭಾರತೀ ಜಿ.ಕ.ದಂಪತಿ ಪುತ್ರಿ ಡಾ| ಅಂಕಿತಾ ಜಿ.ಭಟ್ ರವರು ಬೆಂಗಳೂರಿನ ಬಿ.ಎಂ.ಸಿ.ಆರ್.ಐ. ಮಡಿಕಲ್ ಕಾಲೇಜಿನಲ್ಲಿ ಎಂ.ಎಸ್, ಓ.ಬಿ.ಜಿ. ವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪದವಿಗಳಿಸಿದ್ದಾರೆ. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ. ಶಿಕ್ಷಣ ಪಡೆದು, ಸಿ.ಇ.ಟಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ 47ನೇ ಸ್ನಾನಗಳಿಸಿ ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಮಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್. ವ್ಯಾಸಂಗ...
1 59 60 61 62 63 80
Page 61 of 80