Thursday, March 12, 2026

ಬೆಳ್ತಂಗಡಿ

ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೊಗ್ರು ಒಕ್ಕೂಟ ವತಿಯಿಂದ ಲಕ್ಷ್ಮಿ ನಾರಾಯಣ ಭಜನಾ ಮಂದಿರ ಉಂತಾನಾಜೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಮೊಗ್ರು :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೊಗ್ರು ಒಕ್ಕೂಟ ವತಿಯಿಂದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಅಂಗವಾಗಿ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂದಿರ ಉಂತಾನಾಜೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಭಜನಾ ಮಂದಿರದ ಸುತ್ತಲೂ ಬೆಳೆದಿದ್ದ ಕಳೆ ಗಿಡಗಳನ್ನು ತೆಗೆದು ಸ್ವಚ್ಛ ಗೊಳಿಸಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ಮೊಗ್ರು ಒಕ್ಕೂಟದ ಅಧ್ಯಕ್ಷರು , ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಲಯ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮ, ಶೌರ್ಯ ವಿಪತ್ತು...
ಬೆಳ್ತಂಗಡಿ

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 167ನೇ ಜಯಂತಿ-ಕಹಳೆ ನ್ಯೂಸ್

ಧರ್ಮಸ್ಥಳ: ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮನಾದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ಸಂದರ್ಭದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಗಳ 167ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ತಹಶೀಲ್ದಾರ್ ಮಹೇಶ್ ಜೆ., ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಶಿವ ಪ್ರಸಾದ್ ಅಜಿಲ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಮುಖ್ಯಾಧಿಕಾರಿ ಸುಧಾಕರ, ಸೇರಿದಂತೆ ಅನೇಕ ಗಣ್ಯರು...
ಬೆಳ್ತಂಗಡಿ

ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ತಾಲೂಕಿನ ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ-ಕಹಳೆ ನ್ಯೂಸ್

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ವಾರದ ಸಭೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಸ್.ಎಸ್.ಎಲ್.ಸಿ ಸಾಧಕರನ್ನು ಸನ್ಮಾನಿಸಲಾಯಿತು. ರಾಜ್ಯದಲ್ಲೇ ಪ್ರಥಮ ಸ್ಥಾನಗಳಿಸಿದ ಸೈಂಟ್ ಮೇರೀಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ಸಂಯುಕ್ತಾ ಪ್ರಭು, ಗಿಲ್ಲಾ ಮಾಥು, ಜೀವನ್ ಆಶಿತ್ ಪಿರೇರಾ ಹಾಗೂ ರೋಟರಿ ಕುಟುಂಬದ ಸದಸ್ಯ, ಎಸ್.ಡಿ.ಎಂ. ಹೈಸ್ಕೂಲ್ ಉಜಿರೆ ವಿದ್ಯಾರ್ಥಿನಿ ಅನಘಾ ಅವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್‌ನ ಅಧ್ಯಕ್ಷರಾದ ಶರತ್ ಕೃಷ್ಣ ಪಡುವಟ್ನಾಯ,...
ಬೆಳ್ತಂಗಡಿ

ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಬೆಳಾಲು ವತಿಯಿಂದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ-ಕಹಳೆ ನ್ಯೂಸ್

ಬೆಳಾಲು: ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಬೆಳಾಲು ಇದರ ವತಿಯಿಂದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಏಳನೇ ವರ್ಷದ ವರಮಹಾಲಕ್ಷ್ಮಿ ಪೂಜೆ ನಡೆಯಿತು. ಪೂಜಾ ಕಾರ್ಯಕ್ರಮವನ್ನು ಶ್ರೀ ದುರ್ಗಾ ಪ್ರಸಾದ್ ಕೆರ್ಮುಣ್ಣಾಯ ಮತ್ತು ಗಿರೀಶ್ ಬಾರಿತ್ತಾಯ ನೆರವೇರಿಸಿಕೊಟ್ಟರು. ಅದರಂತೆ ವೃತಧಾರಿಗಳು ಪೂಜೆಗೆ ಕುಳಿತು ಪೂಜೆಯನ್ನು ಯಶಸ್ವಿಗೊಳಿಸಿದರು. ಈ ಪೂಜೆಗೆ ವಿಶೇಷವಾಗಿ ರವಕೆ ಕಣದ ದಾನಿಗಳಾಗಿ ಶ್ರೀ ಅನಿಲ್ ಕುಂಬ್ಲೆ ಸಂಪೂರ್ಣ ಟೆಕ್ಸ್ ಟೈಲ್ ಉಜಿರೆ ಹಾಗೂ ಅಡುಗೆ ಸಾಮಾನು...
ಬೆಳ್ತಂಗಡಿ

ಸಾಧನೆ ಮಾಡಲು ವಯಸ್ಸು ಅಡ್ಡಿಯಲ್ಲ ಇತರರಿಗೆ ಮಾದರಿಯಾಗುವಂತೆ ಬೆಳೆಯಬೇಕು ಡಾ. ಭಾರತಿ ಗೋಪಾಲಕೃಷ್ಣ- ಕಹಳೆ ನ್ಯೂಸ್

ಸಾಧನೆ ಮಾಡಲು ಪ್ರಾಯ ಅಡ್ಡಿಯಲ್ಲ. ಹಲವು ಸವಾಲುಗಳ ನಡುವೆಯೇ ತಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಇತರರಿಗೆ ಮಾದರಿಯಾಗುವಂತೆ ಕಾರ್ಯನಿರ್ವಹಿಸುವುದು ಅಭಿನಂದನೀಯ ಎಂದು ಉಜಿರೆ ಬೆನಕ ಆಸ್ಪತ್ರೆಯ ವೈದ್ಯೆ ಹಾಗೂ ಆನ್ಸ್ ಕ್ಲಬ್ಬಿನ ಕಾರ್ಯದರ್ಶಿ ಡಾ. ಭಾರತಿ ಗೋಪಾಲಕೃಷ್ಣ ಅವರು ತಿಳಿಸಿದರು. ಡಾ. ಭಾರತಿ ಅವರು ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ ಆಶ್ರಯದಲ್ಲಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ಜಾಗತಿಕ ಛಾಯಚಿತ್ರಗಾರರ ದಿನದ ಅಂಗವಾಗಿ ಗೇರುಕಟ್ಟೆಯ ಮಹಿಳಾ ಫೊಟೋಗ್ರಾಫರ್ ಶ್ರೀಮತಿ ವಿಜಯ...
ಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ತಾಯಿಯನ್ನು ಅತ್ಯಾಚಾರ ನಡೆಸಿ ಗರ್ಭವತಿಯನ್ನಾಗಿಸಿ ಮಗ ಪರಾರಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು: ಬೆಳ್ತಂಗಡಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಯುವಕ-ಕಹಳೆ ನ್ಯೂಸ್

ಬೆಳ್ತಂಗಡಿ : ಸಾಮಾಜಿಕ ಜಾಲತಾಣಗಳಲ್ಲಿ ಯಾರೋ ಕಿಡಿಗೇಡಿಗಳು ಲಾಯಿಲದ ಯುವಕನ ಮೇಲೆ ಅಶ್ಲೀಲವಾಗಿ ಅಪಪಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.                                       ಲಾಯಿಲ ಸಮೃದ್ಧಿ ನಿವಾಸದ ಸುಶಾನ್ ಚಂದ್ರ ಎಂಬ ಯುವಕನ ಬಗ್ಗೆ ಇತ್ತೀಚೆಗೆ ವಾಟ್ಸಪ್...
ಪ್ರಾದೇಶಿಕಬೆಳ್ತಂಗಡಿಸುದ್ದಿ

ಮೈರೋಳ್ತಡ್ಕ: ಬಂದಾರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕದಲ್ಲಿ ವಿದ್ಯಾರ್ಥಿಗಳ ಪೋಷಕರಿಂದ ಸ್ವಚ್ಚತಾ ಅಭಿಯಾನ ಹಾಗೂ ಶ್ರಮದಾನ ಕಾರ್ಯಕ್ರಮ ನಡೆಯಿತು – ಕಹಳೆ ನ್ಯೂಸ್

ಮೈರೋಳ್ತಡ್ಕ:  ಬಂದಾರು ಗ್ರಾಮ‌ದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕದಲ್ಲಿ ವಿದ್ಯಾರ್ಥಿಗಳ ಪೋಷಕರಿಂದ  ಸ್ವಚ್ಚತಾ ಅಭಿಯಾನ ಹಾಗೂ ಶ್ರಮದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ‌ ಬಂದಾರು ಗ್ರಾ.ಪಂ ಅಧ್ಯಕ್ಷರಾದ ‌ಶ್ರೀಮತಿ ಪರಮೇಶ್ವರಿ. ಕೆ. ಗೌಡ,  ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ, ಗ್ರಾ.ಪಂ‌ ಸದಸ್ಯರಾದ ಶ್ರೀ ದಿನೇಶ್ ‌ಗೌಡ ಖಂಡಿಗ,ಮಾಜಿ ತಾ.ಪಂ‌‌ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ ,ಶಾಲಾ‌ ಮುಖ್ಯೋಪಾಧ್ಯಾಯರಾದ ಶ್ರೀಮತಿ ಚಂದ್ರಾವತಿ,ಪದ್ಮುಂಜ ಹಾಲು ಉತ್ಪಾದಕರ ಸಂಘದ...
ಆರೋಗ್ಯಬೆಳ್ತಂಗಡಿಸುದ್ದಿ

ಬಂದಾರು ಗ್ರಾಮ ಪಂಚಾಯತ್’ನ 5 ವಾರ್ಡಿನ ಗ್ರಾಮಸ್ಥರಿಗೆ ನಡೆದ ಉಚಿತ ಲಸಿಕೆ ವಿತರಣಾ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು – ಕಹಳೆ ನ್ಯೂಸ್

ಬಂದಾರು ಗ್ರಾಮ‌ ಪಂಚಾಯತ್'ನ 5 ವಾರ್ಡಿನ‌ ಗ್ರಾಮಸ್ಥರಿಗೆ ನಡೆದ ಉಚಿತ ಲಸಿಕೆ ವಿತರಣಾ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ.ಕೆ .ಗೌಡ ,ಉಪಾಧ್ಯಕ್ಷರಾದ ಗಂಗಾಧರ,ಪಂ.ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ,ಸದಸ್ಯರಾದ ದಿನೇಶ್ ಗೌಡ,ಬಾಲಕೃಷ್ಣ ಗೌಡ,ಚೇತನ್ ಗೌಡ,ಮೋಹನ್ ಗೌಡ,ಶಿವ ಗೌಡ,ಶಿವಪ್ರಸಾದ್,ಶ್ರೀಮತಿ ಸುಚಿತ್ರಾ, ಶ್ರೀಮತಿ ಪವಿತ್ರಾ,ಶ್ರೀಮತಿ ವಿಮಲ,ಶ್ರೀಮತಿ ಪುಷ್ಪಾವತಿ,ಶ್ರೀಮತಿ ಭಾರತಿ,ಶ್ರೀಮತಿ ಅನಿತಾ,ಶ್ರೀಮತಿ ಮಂಜುಶ್ರೀ,ಶ್ರೀಮತಿ ಶಾಂತಾ ಪಂಚಾಯತ್ ಸಿಬ್ಬಂದಿಗಳಾದ ಮೋಹನ್ ಬಂಗೇರ,ದಿನಕರ,ಪ್ರವೀಣ್.ಬಿ,ಶ್ರೀಮತಿ ಶಾಂತಿ, ಶ್ರೀಮತಿ ಸರೋಜಿನಿ,ಕುಶಾಲಪ್ಪ, ಶ್ರೀಮತಿ ಲಲಿತಾ,ಪ್ರತೀಕ್ ರಾಜ್,ಶ್ರೀಮತಿ...
1 60 61 62 63 64 80
Page 62 of 80