ನಾಪತ್ತೆಯಾಗಿದ್ದ ರೆಖ್ಯ ಗ್ರಾಮದ ಮಹಿಳೆಯ ಮೃತ ದೇಹ ಪತ್ತೆ-ಕಹಳೆ ನ್ಯೂಸ್
ಬೆಳ್ತಂಗಡಿ: ತೋಟದಲ್ಲಿದ್ದ ನೆಲನೆಲ್ಲಿ ಗಿಡ ತೆಗೆದು ನದಿಯಲ್ಲಿ ತೊಳೆಯಲು ಹೋಗಿ ನದಿಗೆ ಜಾರಿ ಬಿದ್ದು ನಾಪತ್ತೆಯಾಗಿದ್ದ ಮಹಿಳೆಯ ಮೃತ ದೇಹ ಎಂಜಿರ ಎಂಬ ನದಿ ಬದಿಯಲ್ಲಿ ಪತ್ತೆ ಯಾಗಿದೆ. ರೆಖ್ಯ ಗ್ರಾಮದ ಉರ್ನಡ್ಕ ನಿವಾಸಿ ಯು. ಆರ್. ಸುಂದರ ಗೌಡ, ಎಂಬವರ ಪತ್ನಿ ಶಕುಂತಲಾ ಅವರು ಪಿತ್ತ ಖಾಯಿಲೆ ಇರುವ ಕಾರಣ ನಾಟಿ ಔಷಧಿಯಾಗಿ ನೆಲನೆಲ್ಲಿಯನ್ನು ಕಷಾಯವಾಗಿ ಸೇವಿಸಲು ತೋಟಕ್ಕೆ ಹೋದವರು ನಂತರ ನಾಪತ್ತೆಯಾಗಿದ್ದರು. ಬಳಿಕ ಮನೆಯ ಸುತ್ತಮುತ್ತ ತೋಟದ...







