Wednesday, March 11, 2026

ಬೆಳ್ತಂಗಡಿ

ಬೆಳ್ತಂಗಡಿ

ನಾಪತ್ತೆಯಾಗಿದ್ದ ರೆಖ್ಯ ಗ್ರಾಮದ ಮಹಿಳೆಯ ಮೃತ ದೇಹ ಪತ್ತೆ-ಕಹಳೆ ನ್ಯೂಸ್

ಬೆಳ್ತಂಗಡಿ: ತೋಟದಲ್ಲಿದ್ದ ನೆಲನೆಲ್ಲಿ ಗಿಡ ತೆಗೆದು ನದಿಯಲ್ಲಿ ತೊಳೆಯಲು ಹೋಗಿ ನದಿಗೆ ಜಾರಿ ಬಿದ್ದು ನಾಪತ್ತೆಯಾಗಿದ್ದ ಮಹಿಳೆಯ ಮೃತ ದೇಹ ಎಂಜಿರ ಎಂಬ ನದಿ ಬದಿಯಲ್ಲಿ ಪತ್ತೆ ಯಾಗಿದೆ. ರೆಖ್ಯ ಗ್ರಾಮದ ಉರ್ನಡ್ಕ ನಿವಾಸಿ ಯು. ಆರ್. ಸುಂದರ ಗೌಡ, ಎಂಬವರ ಪತ್ನಿ ಶಕುಂತಲಾ ಅವರು ಪಿತ್ತ ಖಾಯಿಲೆ ಇರುವ ಕಾರಣ ನಾಟಿ ಔಷಧಿಯಾಗಿ ನೆಲನೆಲ್ಲಿಯನ್ನು ಕಷಾಯವಾಗಿ ಸೇವಿಸಲು ತೋಟಕ್ಕೆ ಹೋದವರು ನಂತರ ನಾಪತ್ತೆಯಾಗಿದ್ದರು. ಬಳಿಕ ಮನೆಯ ಸುತ್ತಮುತ್ತ ತೋಟದ...
ಬೆಳ್ತಂಗಡಿ

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾದ ಕಟ್ಟಡ ಮತ್ತು ಇತರೆ ಕಾರ್ಮಿಕ ವರ್ಗದ ಜನರಿಗೆ ಬಂದಾರು ಗ್ರಾಮ ಪಂಚಾಯತ್‌ನಲ್ಲಿ ಕಿಟ್ ವಿತರಣೆ – ಕಹಳೆ ನ್ಯೂಸ್

ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ -19 ಲಾಕ್ ಡೌನ್ ಸಮಸ್ಯೆಯಿಂದಾಗಿ ಸಂಕಷ್ಟಕ್ಕೀಡಾದ ಕಟ್ಟಡ ಮತ್ತು ಇತರೆ ಕಾರ್ಮಿಕ ವರ್ಗದ ಬಂಧುಗಳಿಗೆ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಶಿವರಾಂ ಹೆಬ್ಬಾರ್ ಇವರ ಅನುದಾನ ಹಾಗೂ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಹರೀಶ್ ಪೂಂಜರ ಮುತುವರ್ಜಿಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಬಂದಾರು ಗ್ರಾಮ ಪಂಚಾಯತ್‌ನಲ್ಲಿ ನಡೆಯಿತು. ಈ ವೇಳೆ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ...
ಬೆಳ್ತಂಗಡಿ

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಅಭಿನಂದಿಸಿದ ಹರೀಶ್ ಪೂಂಜಾ! -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿಯು ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸಲು ಆಶೀರ್ವದಿಸಿ ಅನುಗ್ರಹಿಸಲಿ ಎಂದು ಪ್ರಾರ್ಥಿಸಿ ಸ್ವಾಮಿಯ ಪ್ರಸಾದವನ್ನುನೀಡುವ ಮೂಲಕ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಮಂಗಳೂರು ಉತ್ತರದ ಶಾಸಕರಾದ ಡಾ. ಭರತ್‌ ಶೆಟ್ಟಿ ಹಾಗೂ ಮಂಗಳೂರು ದಕ್ಷಿಣದ ಶಾಸಕ ಮಿತ್ರರಾದ ಶ್ರೀ ವೇದವ್ಯಾಸ ಕಾಮತ್ ಅವರು ಜೊತೆಗಿದ್ದರು...
ಬೆಳ್ತಂಗಡಿ

ಭಾರತ ಸ್ವಾತಂತ್ರ್ಯಗೊಂಡು 75 ವರ್ಷಗಳ ಅಮೃತಮಹೋತ್ಸವವನ್ನು ಆಚರಿಸುತ್ತಿರುವ ಈ ಸುಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಜನರಿಗಾಗಿ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆ; ಶಾಸಕ ಹರೀಶ್ ಪೂಂಜಾರಿಂದ ವಿನೂತನ ಪ್ರಯತ್ನ-ಕಹಳೆ ನ್ಯೂಸ್

ಬೆಳ್ತಂಗಡಿ : ಭಾರತ ಸ್ವಾತಂತ್ರ್ಯಗೊಂಡು 75 ವರ್ಷಗಳ ಅಮೃತಮಹೋತ್ಸವವನ್ನು ಆಚರಿಸುತ್ತಿರುವ ಈ ಸುಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಜನರಿಗೆ ಶಾಸಕ ಹರೀಶ್ ಪೂಂಜಾರವರು ಭರ್ಜರಿ ಆಫರ್ ಒಂದನ್ನು ನೀಡಿದ್ದಾರೆ. ಹೌದು. ಬೆಳ್ತಂಗಡಿ ಶಾಸಕರು ತಮ್ಮ ಜನತೆಗಾಗಿ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ,ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದವರಿಗೆ 10,000 ನಗದು ಬಹುಮಾನ ಹಾಗೂ ದ್ವಿತೀಯ ಬಹುಮಾನ ಗಳಿಸಿದವರಿಗೆ ೫,000 ನಗದು ಬಹುಮಾನವನ್ನು ಘೋಷಿಸಲಾಗಿದೆ.ಮಕ್ಕಳಿಂದ ಹಿಡಿದು ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ...
ಬೆಳ್ತಂಗಡಿ

ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂದಿರ (ರಿ) ಊಂತನಾಜೆ, ಹಾಗೂ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯದ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

ಉಪ್ಪಿನಂಗಡಿ: ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂದಿರ (ರಿ) ಊಂತನಾಜೆ, ಮೊಗ್ರು ಹಾಗೂ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯದ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ ನಿನ್ನೆ ಊಂತನಾಜೆ ಭಜನಾ ಮಂದಿರದಲ್ಲಿ ನಡೆಯಿತು.        ಊಂತನಾಜೆ ಭಜನಾ ಮಂದಿರ ಪರಿಸರದಲ್ಲಿ ಗಿಡ ನೆಡುವ ಮೂಲಕ ಹಾಗೂ ಭಜನಾ ಮಂದಿರದ ಸದಸ್ಯರಿಗೆ ಗಿಡಗಳನ್ನು ವಿತರಿಸುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಅರಣ್ಯ ಇಲಾಖೆಯ ರಕ್ಷಕರಾದ ಕೆ.ಎನ್.ಜಗದೀಶ ಅವರು ಉದ್ಘಾಟಿಸಿದರು. ಕಾರ್ಯಕ್ರಮದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಮೂರು ಗಂಟೆ ಟ್ರಾಫಿಕ್ ಜಾಮ್ ; ಸಂಜೆ 7ರ ಬಳಿಕ ಯಾರೂ ಬರಬೇಡಿ – ಚಾರ್ಮಾಡಿಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಜರ್ನಿಗೆ ಸಂಪೂರ್ಣ ಬ್ರೇಕ್ – ಕಹಳೆ ನ್ಯೂಸ್

ಚಿಕ್ಕಮಗಳೂರು: ಸಂಜೆ ಏಳು ಗಂಟೆಯ ನಂತರ ಚಾರ್ಮಾಡಿ ಘಾಟ್ ಮೂಲಕ ಮಂಗಳೂರು-ಧರ್ಮಸ್ಥಳಕ್ಕೆ ತೆರಳಲು ಯಾರೂ ಬರಬೇಡಿ. ಬಂದರೆ ಇಡೀ ರಾತ್ರಿ ಚಾರ್ಮಾಡಿ ಘಾಟಿಯ ಚಳಿಯಲ್ಲಿ ನಡುಗಬೇಕು. ಜೊತೆಗೆ, ಬೆಳಗ್ಗೆ ಗಾಡಿಗಳು ಹೊರಟಾಗಲೂ ಮೂರ್ನಾಲ್ಕು ಗಂಟೆ ಚಾರ್ಮಾಡಿ ಘಾಟಿಯಲ್ಲಿ ನಿಲ್ಲಬೇಕಾಗುತ್ತದೆ. ಅಷ್ಟೊಂದು ಟ್ರಾಫಿಕ್ ಜಾಮ್ ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರ ಜೋರಿದೆ. ಇಂದು-ನಿನ್ನೆ ಮಳೆ ಪ್ರಮಾಣ ತಗ್ಗಿದ್ದರೂ ಚಾರ್ಮಾಡಿಯ ದಟ್ಟ ಕಾನನದಲ್ಲಿ ವರುಣನ ಅಬ್ಬರ...
ಬೆಳ್ತಂಗಡಿ

ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭ ಹಾಗೂ ಅನ್ನಛತ್ರದ ಶಿಲಾನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಧರ್ಮಸ್ಥಳ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶಾರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭ ಶ್ರೀ ಗುರುದೇವ ಮಠದಲ್ಲಿ ಶ್ರೀ ಲಕ್ಷ್ಮೀಪತಿ ಗೋಪಾಲಚಾರ್ಯರು, ಆಗಮ ಪ್ರವೀಣ ಬೆಂಗಳೂರು ಇವರ ಪೌರೋಹಿತ್ಯದಲ್ಲಿ ಮತ್ತು ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ಕನ್ಯಾಡಿ ಧರ್ಮಸ್ಥಳ ಇದರ ಅನ್ನಛತ್ರದ ಶಿಲಾನ್ಯಾಸವನ್ನು ಶಾಸಕ ಹರೀಶ ಪೂಂಜ ಅವರು ನೆರವೇರಿಸಿದರು. ಇನ್ನು ಚಾತುರ್ಮಾಸ್ಯ ವೃತದ ಸಮಾಪ್ತಿಯು ತಾ.02-09-2021ನೇ ಗುರುವಾರದಂದು ಮುಕ್ತಾಯಗೊಂಡು ಅದೇ ದಿನ...
ಬೆಳ್ತಂಗಡಿ

ಶಾಸಕ ಹರೀಶ್ ಪೂಂಜಾರ ಅನುದಾನದಲ್ಲಿ ನಿರ್ಮಾಣಗೊಂಡ ಮೊಗ್ರು ಗ್ರಾಮದ ದೇವರಡ್ಕ-ಕೊಳಬ್ಬೆ ಪರಿಶಿಷ್ಟ ಜಾತಿ ಕಾಲೋನಿ ಕಾಂಕ್ರೀಟ್ ರಸ್ತೆ – ಜನಪ್ರತಿನಿದಿಗಳಿಂದ ಉದ್ಘಾಟನೆ – ಕಹಳೆ ನ್ಯೂಸ್

ಬೆಳ್ತಂಗಡಿ:  ನವ ಬೆಳ್ತಂಗಡಿ ಅಭಿವೃದ್ಧಿ ಹರಿಕಾರ ಮಾನ್ಯ ಶಾಸಕ ಹರೀಶ್ ಪೂಂಜಾ ರ 10ಲಕ್ಷ ಅನುದಾನದಲ್ಲಿ ಮೊಗ್ರು ಗ್ರಾಮದ ದೇವರಡ್ಕ-ಕೊಳಬ್ಬೆ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯನ್ನು ಶಾಸಕರ ಮಾಹಿತಿಯಂತೆ ಸ್ಥಳೀಯ ಜನಪ್ರತಿನಿದಿಗಳು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ ಗೌಡ, ಉಪಾಧ್ಯಕ್ಷರಾದ ಗಂಗಾಧರ್ ಪೂಜಾರಿ, ಸದಸ್ಯರದ ಬಾಲಕೃಷ್ಣ ಗೌಡ ಮುಗೇರಡ್ಕ, ಸಿಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಶೆಟ್ಟಿ ಪಣ್ಣೆಕ್ಕರ, ನಿರ್ದೇಶಕರಾದ ಉದಯ ಭಟ್ ಕೊಳಬ್ಬೆ, ಶೀಲಾವತಿ...
1 62 63 64 65 66 80
Page 64 of 80