Wednesday, March 11, 2026

ಬೆಳ್ತಂಗಡಿ

ಬೆಳ್ತಂಗಡಿ

ಶ್ರೀ ಕ್ರೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಆರ್.ಅಶೋಕ್ –ಕಹಳೆ ನ್ಯೂಸ್

ಬೆಳ್ತಂಗಡಿ : ಶ್ರೀ ಕ್ರೇತ್ರ ಧರ್ಮಸ್ಥಳಕ್ಕೆ ಕಂದಾಯ ಸಚಿವರಾದ ಆರ್.ಅಶೋಕ್ ಅವರು ಶ್ರೀ ಮಂಜುನಾಥ ದೇವರ ದರ್ಶನ ಪಡೆದು ಡಾ/ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೂಡ ಜೊತೆಗಿದ್ದರು....
ಬೆಳ್ತಂಗಡಿ

ಬೆಳ್ತಂಗಡಿ ಇಲ್ಲಿನ ಹೊಸಂಗಡಿ ವ್ಯಾಪ್ತಿಯಲ್ಲಿ ಗಾಳಿ-ಗುಡುಗು ಸಹಿತ ಭಾರಿ ಮಳೆ ; ಅಪಾರ ಪ್ರಮಾಣದ ಹಾನಿ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ಇಲ್ಲಿನ ಹೊಸಂಗಡಿ ಹಾಗೂ ಕಾಶಿಪಟ್ಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಂಗಡಿ, ಬಡಕೋಡಿ, ಕಾಶಿಪಟ್ಣ, ಪೆರಾಡಿ ವ್ಯಾಪ್ತಿಯಲ್ಲಿ ಬುಧವಾರ ಸಾಯಂಕಾಲ ಗಾಳಿ-ಗುಡುಗು ಸಹಿತ ಭಾರಿ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಕಾಶಿಪಟ್ಣ ಗ್ರಾಮದಲ್ಲಿ 30ಕ್ಕಿಂತ ಅಧಿಕ ಮನೆಯ ತೋಟಗಳಿಗೆ ಹಾನಿಯಾಗಿದ್ದು, ಎರಡು ಟ್ರಾನ್ಸ್‍ಫಾರ್ಮರ್ ಸೇರಿ 20ಕ್ಕೂ ಅಧಿಕ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಇದರಿಂದ ಮೆಸ್ಕಾಂ ಗೆ ಅಪಾರ ನಷ್ಟ ಸಂಭವಿಸಿದೆ. ಸುಮಾರು 20ಕ್ಕೂ ಅಧಿಕ ಮನೆಗಳ...
ಬೆಳ್ತಂಗಡಿ

ಬೆಳ್ತಂಗಡಿಯ ಲಾಯಿಲದಲ್ಲಿ ಮನೆ ಬಿಟ್ಟು ಬರಲು ಒಪ್ಪದ ಪ್ರೇಯಸಿ ; ಮನೆಗೆ ನುಗ್ಗಿ ಪ್ರೇಯಸಿಗೆ ಚೂರಿಯಿಂದ ಇರಿದ 22 ವರ್ಷದ ಯುವಕ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿಯ ಲಾಯಿಲ ಸಮೀಪ ಏ.6ರಂದು ಮಂಗಳವಾರ ರಾತ್ರಿ ಮದುವೆಯಾಗಲು ಮನೆ ಬಿಟ್ಟು ಬರಲು ಒಪ್ಪದ ಪ್ರೇಯಸಿಯ ಮನೆಗೆ ನುಗ್ಗಿದ ಯುವಕನೋರ್ವ ಸಿಟ್ಟಿಗೆದ್ದು ಆಕೆಗೆ ಚೂರಿ ಇರಿದ ಘಟನೆ ನಡೆದಿದೆ. ಚೂರಿ ಇರಿದ ಯುವಕ ಪುಂಜಾಲಕಟ್ಟೆಯ ನಿವಾಸಿ 22ವರ್ಷದ ಶಮೀರ್ ಎಂದು ತಿಳಿದುಬಂದಿದೆ. ಈತ ತನ್ನದೇ ಸಮುದಾಯದ ಲಾಯಿಲ ಗ್ರಾಮದ ನಿವಾಸಿ 21 ವರ್ಷದ ಯುವತಿಯನ್ನು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದು ಮದುವೆಯಾಗಲು ಮನೆಬಿಟ್ಟು ಬರಲು ಒತ್ತಾಯಿಸುತ್ತಿದ್ದ. ಆದರೆ...
ಬೆಳ್ತಂಗಡಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಬಿಜೆಪಿ ಸ್ಥಾಪನಾ ದಿವಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಬಿಜೆಪಿ ಸ್ಥಾಪನಾ ದಿವಾಸ ಕಾರ್ಯಕ್ರಮವನ್ನು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತಟ ವಿಧಾನ ಪರಿಷತ್ ಶಾಸಕರಾದ ಶ್ರೀ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು....
ಬೆಳ್ತಂಗಡಿ

ಮೈಸೂರಿನಿಂದ ಧರ್ಮಸ್ಥಳಕ್ಕೆ ವಿವಾಹಕ್ಕೆಂದು ಹೋಗುತ್ತಿದ್ದ ಬಸ್ಸು ಪಲ್ಟಿ ; 15 ಕ್ಕೂ ಅಧಿಕ ಮಂದಿ ಗಾಯ-ಕಹಳೆ ನ್ಯೂಸ್

ಬೆಳ್ತಂಗಡಿ : ನಿಡ್ಲೆ ಗ್ರಾಮದ ಬೂಡುಜಾಲು ಶಾಂತಿನಗರ ಸಮೀಪ ಶನಿವಾರ ರಾತ್ರಿ ಮೈಸೂರಿನಿಂದ ಧರ್ಮಸ್ಥಳಕ್ಕೆ ವಿವಾಹಕ್ಕೆಂದು ಹೋಗುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು 15 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ. ಈ ಘಟನೆಯಲ್ಲಿ 3 ಮಕ್ಕಳ ಸಹಿತ ಓರ್ವನಿಗೆ ಗಂಭೀರ ಗಾಯವಾಗಿದ್ದು, ಬಸ್ಸಿನಲ್ಲಿ 30 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಘಟನೆ ನಡೆದ ಕೂಡಲೇ ಸ್ಥಳೀಯರು ರಕ್ಷಣೆ ಕಾರ್ಯ ನಡೆಸಿದ್ದು, ಗಾಯಾಳುಗಳನ್ನು...
ಬೆಳ್ತಂಗಡಿ

ಬಂದಾರು ಗ್ರಾಮದ ಮೈರೋಳ್ತಡ್ಕ ನಿವಾಸಿ ಶೇಖರ ಪೂಜಾರಿ ನಿವಾಸದಲ್ಲಿ ಹೆಬ್ಬಾವು ಪ್ರತ್ಯಕ್ಷ ; ಹೆಬ್ಬಾವು ಹಿಡಿದು ಕಾಡಿಗೆ ಬಿಟ್ಟ ಚಿದಾನಂದ ಬಾಳೆಹಿತ್ತಿಲು-ಕಹಳೆ ನ್ಯೂಸ್

ಬೆಳ್ತಂಗಡಿ : ಬಂದಾರು ಗ್ರಾಮದ ಮೈರೋಳ್ತಡ್ಕ ನಿವಾಸಿ ಶೇಖರ ಪೂಜಾರಿ ಬಟ್ಟೆಮಾರ್ ಇವರ ನಿವಾಸದಲ್ಲಿ ಹೆಬ್ಬಾವು ಪ್ರತ್ಯಕ್ಷವಾಗಿದೆ. ಇದರಿಂದ ಗ್ರಾಮಸ್ಥರು ಭಯಭೀತಗೊಂಡಿದ್ದು, ಈ ಹೆಬ್ಬಾವುವನ್ನು ಚಿದಾನಂದ ಬಾಳೆಹಿತ್ತಿಲು ಇವರು ಹಿಡಿದು ಕಾಡಿಗೆ ಬಿಟ್ಟರು. ಇವರಿಗೆ ಚೇತನ್, ಮಂಜು, ರಾಜೇಶ್, ರಾಘವೇಂದ್ರ, ಇವರುಗಳು ಸಮಯಕ್ಕೆ ಸರಿಯಾಗಿ ಸಹಕರಿಸಿದರು. ಇದರಿಂದಾಗಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ....
ಬೆಳ್ತಂಗಡಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಬಳಿ ದನ ಕಳ್ಳತನದ ಆರೋಪ ಹೊರಿಸಿ ಇಬ್ಬರ ಮೇಲೆ ಗುಂಪೊಂದರಿಂದ ಹಲ್ಲೆ-ಕಹಳೆ ನ್ಯೂಸ್

ಬೆಳ್ತಂಗಡಿ : ಮೇಲಂತಬೆಟ್ಟು ಗ್ರಾಮ ಪಂಚಾಯತ್ ಬಳಿ ಪಿಕ್ ಅಪ್ ವಾಹನ ದುರಸ್ತಿ ಮಾಡಿಸಿ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಇಬ್ಬರ ಮೇಲೆ ಗುಂಪೊಂದು ದನ ಕಳ್ಳತನದ ಆರೋಪ ಹೊರಿಸಿ ದೊಣ್ಣೆ ಹಾಗೂ ಪಾದರಕ್ಷೆಗಳಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ. ಬೆಳ್ತಂಗಡಿ ಕುಪ್ಪೆಟ್ಟು ನಿವಾಸಿ ಅಬ್ದುಲ್ ರಹೀಮ್ ಮಾರ್ಚ್ 31ರಂದು ಸಂಜೆಯ ವೇಳೆ ತಮ್ಮ ಪಿಕ್ ಅಪ್ ವಾಹನಕ್ಕೆ ದುರಸ್ತಿಗಾಗಿ ಮಹಮ್ಮದ್ ಮುಸ್ತಾಫ ಎಂಬವರೊಂದಿಗೆ ಬೆಳ್ತಂಗಡಿ...
ಬೆಳ್ತಂಗಡಿ

ಪಡಂಗಡಿ ಗ್ರಾಮ ಪಂಚಾಯತ್ ಬಳಿಯ ರಸ್ತೆಯಲ್ಲಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು-ಕಹಳೆ ನ್ಯೂಸ್

ಬೆಳ್ತಂಗಡಿ : ಪಡಂಗಡಿ ಗ್ರಾಮ ಪಂಚಾಯತ್ ಬಳಿಯ ರಸ್ತೆಯಲ್ಲಿ ಶನಿವಾರ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಮ್ಯಕ್ತಿಯನ್ನು ಪೊಯ್ಯೆಗುಡ್ಡೆ ನಿವಾಸಿ ಬೈಕ್ ಸವಾರ 34ವರ್ಷದ ಜಾಬಿರ್ ಎಂದು ಗುರುತಿಸಲಾಗಿದೆ. ಧರ್ಮಸ್ಥಳದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಸರಕಾರಿ ಬಸ್ಸು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ್ದು, ಪರಿಣಾಮ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ....
1 65 66 67 68 69 80
Page 67 of 80