ಡಾ. ಬಿ.ಆರ್ ಅಂಬೇಡ್ಕರ್ ರವರ ಕನಸಿನಂತೆ ದೇಶ ಕಟ್ಟುವ ಜವಬ್ಧಾರಿ ನಮ್ಮದಾಗಬೇಕು ; ಶೇಖರ್ ಕುಕ್ಕೇಡಿ- ಕಹಳೆ ನ್ಯೂಸ್
ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಮನೋರಂಜನೆಯಾಗಿ ಬಳಸಿಕೊಳ್ಳದೆ ಅವರ ಧ್ಯೇಯೋದ್ದೇಶಗಳನ್ನ ಈಡೇರಿಸಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ ಹೇಳಿದ್ದಾರೆ. ನಿನ್ನೆ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ತಾಲೂಕು ಘಟಕದ ವತಿಯಿಂದ, ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನೆರವೇರಿದ ಡಾ. ಬಾಬಾ ಸಾಹೇಬ್ ಬಿ.ಆರ್ ಅಂಬೇಡ್ಕರ್ರವರ 130ನೇ ಜನ್ಮ ದಿನಾಚರಣೆ ಹಾಗೂ ಆದಿದ್ರಾವಿಡ ಸಮಾಜದ ನೂತನ ಗ್ರಾಮ ಪಂಚಾಯತ್ ಸದಸ್ಯರಿಗೆ ಅಭಿನಂದನೆ ಮತ್ತು...







