Recent Posts

Tuesday, March 10, 2026

ಬೆಳ್ತಂಗಡಿ

ಬೆಳ್ತಂಗಡಿ

ಮೂಡುಬಿದಿರೆಯಲ್ಲಿ ತಂದೆ ಚಲಾಯಿಸುತ್ತಿದ್ದ ಲಾರಿಯಡಿಗೆ ಸಿಲುಕಿ ಬಾಲಕ ದಾರುಣ ಸಾವು-ಕಹಳೆ ನ್ಯೂಸ್

ಬೆಳ್ತಂಗಡಿ : ಮೂಡುಬಿದಿರೆಯಲ್ಲಿ ನಿನ್ನೆ ಸಂಜೆ ತಂದೆ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ 8 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕ, ಉಜಿರೆ ಅತ್ತಾಜೆ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ, ಉಜಿರೆ ಹಳೆಪೇಟೆ ಬದ್ರುಲ್ ಹುದಾ ಮದರಸದ ಮೂರನೇ ತರಗತಿ ವಿದ್ಯಾರ್ಥಿ ಮುರ್ಷಿದ್. ಉಜಿರೆ ನಿವಾಸಿಯಾಗಿರುವ ಅತ್ತಾಜೆ ಇಬ್ರಾಹಿಂ ಹಾಗೂ ರಹಿಮತ್ ದಂಪತಿಯ ಇಬ್ಬರು ಮಕ್ಕಳಲ್ಲಿ ಮುರ್ಷಿದ್ ಮೊದಲನೆಯವನಾಗಿದ್ದ. ಇಬ್ರಾಹಿಂ ಮೂಡುಬಿದಿರೆಯ ಕಲ್ಲಿನಕೋರೆಗೆ ಹೋಗುವಾಗ ಬಾಲಕನೂ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬದುಕು ಕಟ್ಟೋಣ ತಂಡದಿಂದ ಮಾ.14ಕ್ಕೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಉಜಿರೆ : ಉಜಿರೆ ಜನಾರ್ದನ ಸ್ವಾಮಿ ಸೇವಾ ಸಮಿತಿಯ ನೇತೃತ್ವದಲ್ಲಿ ಪ್ರಾರಂಭಗೊಂಡ ಬದುಕು ಕಟ್ಟೋಣ ತಂಡ ಇಲ್ಲಿಯವರೆಗೂ ಸಾಕಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ, ನಿರ್ಗತಿಕರ ಬಾಳಿಗೆ ದಾರಿದೀಪವಾಗಿದೆ. ಇದೀಗ ಬದುಕು ಕಟ್ಟೋಣ ತಂಡದ ವತಿಯಿಂದ ಮಾ.೧೪ರಂದು ಬೃಹತ್ ರಕ್ತದಾನ ಶಿಬಿರ ಶ್ರೀಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದ್ದು, ಮಂಗಳೂರಿನ ಕೆ.ಎಂ.ಸಿ ಬ್ಲಡ್ ಬ್ಯಾಂಕ್ ಹಾಗೂ ಎ.ಜೆ ಹಾಸ್ಪೆಟಲ್ ಬ್ಲಡ್ ಬ್ಯಾಂಕ್ ಸಹಭಾಗಿತ್ವದಲ್ಲಿ ಈ ಶಿಬಿರವನ್ನು ಹಮ್ಮಿಕೊಂಡಿದೆ. ಇದರ ಉದ್ಘಾಟನೆಯನ್ನು ಶ್ರೀ...
ಆರೋಗ್ಯದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ಕೋವಿಶೀಲ್ಡ್ ವಿತರಣಾ ಕಾರ್ಯಕ್ರಮ ; ಕೊರೊನಾ ಬಗ್ಗೆ ಮುಂಜಾಗ್ರತೆ ವಹಿಸಿ – ಡಾ. ಡಿ. ವೀರೇಂದ್ರ ಹೆಗ್ಗಡೆ ಕರೆ – ಕಹಳೆ ನ್ಯೂಸ್

ಧರ್ಮಸ್ಥಳ: ಕೊರೋನ ಮಹಾಮಾರಿ ಇನ್ನೂ ಜಗತ್ತಿನಲ್ಲಿದ್ದು, ಕಡಿಮೆಯಾಗಿಲ್ಲ. ನಾವೆಲ್ಲರೂ ಜಾಗರೂಕರಾಗಿದ್ದು, ಕೋವಿಶೀಲ್ಡ್ ಲಸಿಕೆಯನ್ನು ತೆಗೆದುಕೊಳ್ಳಬೇಕು. ನಾನೂ ಸಹ ಲಸಿಕೆಯನ್ನು ತೆಗೆದುಕೊಂಡಿದ್ದೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಮಾ.10 ರಂದು ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ವಿತರಣಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲ ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ, ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಆಕಾಶ್...
ಬೆಳ್ತಂಗಡಿ

ಬೆಳ್ತಂಗಡಿಯ ಪಟ್ರಮೆಯಲ್ಲಿ ಮರ ತುಂಡರಿಸುವ ವೇಳೆ ಮರ ಬಿದ್ದು ಮೂವರು ದುರ್ಮರಣ- ಕಹಳೆನ್ಯೂಸ್

ಬೆಳ್ತಂಗಡಿ : ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಸಮೀಪ ಲೋಕಯ್ಯ ಗೌಡರಿಗೆ ಸೇರಿದ ಸ್ಥಳದಲ್ಲಿದ್ದ ಧೂಪದ ಮರ ತುಂಡರಿಸುವ ವೇಳೆ ಮರ ಬಿದ್ದು ಮೂವರು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮಧ್ಯಾಹ್ನದ ವೇಳೆ ಮರ ತುಂಡರಿಸುವ ವೇಳೆ ಈ ಅವಘಡ ಸಂಭವಿಸಿದ್ದು, ಮರವೊಂದನ್ನು ಕಡಿದು ಉರುಳಿಸುವ ವೇಳೆ ಮರದ ಅಡಿಗೆ ಸಿಲುಕಿದ ಪಟ್ರಮೆ ರಾಮಣ್ಣ ಕುಂಬಾರ ಅವರ 21 ವರ್ಷದ ಪುತ್ರ ಪ್ರಶಾಂತ್, ಸೇಸಪ್ಪ ಪೂಜಾರಿ...
ಬೆಳ್ತಂಗಡಿ

ಸ್ವಚ್ಛ ಸಂಕೀರ್ಣ ಘಟಕವನ್ನು ಲೋಕಾರ್ಪಣೆಗೊಳಿಸಿದ ಶಾಸಕ ಹರೀಶ್ ಪೂಂಜ- ಕಹಳೆ ನ್ಯೂಸ್

ಬೆಳ್ತಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಚ್ಚಾಡಿ ಎಂಬಲ್ಲಿ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕದಲ್ಲಿ ತ್ಯಾಜ್ಯ ವಿಂಗಡಣೆಯ ಜಾಗೃತಿ ಮೂಡಿಸುವ ವಿಶೇಷ ಆಂದೋಲನದ ಸಮಾರೋಪ ಸಮಾರಂಭದಲ್ಲಿ ಬೆಳ್ತಂಗಡಿ ತಾಲೂಕು ಶಾಸಕರಾದ ಹರೀಶ್ ಪೂಂಜ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾಸಕರು ಸ್ವಚ್ಛ ಸಂಕೀರ್ಣ ಘಟಕವನ್ನು ಲೋಕಾರ್ಪಣೆ ಮಾಡಿದ್ದಾರೆ. ಇದ್ರ ಜೊತೆಗೆ ಇಂದು ಕರ್ನಾಟಕ ಸಿರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್(ರಿ) ಬೆಳ್ತಂಗಡಿ ಧರ್ಮಪ್ರಾಂತ್ಯ ಇದರ ವಾರ್ಷಿಕ ಮಹಾಸಭೆ ಹಾಗೂ ದಕ್ಷಿಣ ಕನ್ನಡ, ಉಡುಪಿ,...
ಬೆಳ್ತಂಗಡಿ

ನಾಪತ್ತೆಯಾದ ಯುವತಿಯ ಶವ ಕಾಡಿನಲ್ಲಿ ಪತ್ತೆ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಉಜಿರೆಯ ಯುವತಿಯೊಬ್ಬರು ಕಳೆದ ಒಂಬತ್ತು ದಿನದ ಹಿಂದೆ ನಾಪತ್ತೆಯಾಗಿದ್ದು, ಇದೀಗ ಆಕೆಯ ಮೃತದೇಹ ಕಾಡಿನಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಯುವತಿಯನ್ನು 23 ವರ್ಷದ ತೇಜಸ್ವಿನಿ ಎಂದು ಗುರುತಿಸಲಾಗಿದ್ದು, ಯುವತಿಯು ಉಜಿರೆಯ ಮನೆಯೊಂದರಲ್ಲಿ ಕೆಲಸ ಮಾಡಿಕೊಂಡು ಕಂಪ್ಯೂಟರ್ ಶಿಕ್ಷಣ ಪಡೆಯುತ್ತಿದ್ದಳು. ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಆಕೆ ಕಳೆದ ಒಂಬತ್ತು ದಿನದಿಂದ ನಾಪತ್ತೆಯಾಗಿದ್ದಳು. ಇನ್ನು ಬೆಳ್ತಂಗಡಿಯ ಕೊಲೋಡಿ ಕಾಡಿನಲ್ಲಿ ತೇಜಸ್ವಿನಿಯ ಮೃತದೇಹ...
ಬೆಳ್ತಂಗಡಿ

ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಎನ್. ಗಣೇಶ್ ಗೌಡ-ಕಹಳೆ ನ್ಯೂಸ್

ಬೆಳ್ತಂಗಡಿ : ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಎನ್. ಗಣೇಶ್ ಗೌಡ ನಾವೂರು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿಯಲ್ಲಿ ನಡೆದ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಶಾಸಕ ಹರೀಶ್ ಪೂಂಜರವರ ಸಮ್ಮುಖದಲ್ಲಿ ಇವರನ್ನು ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ಈಗಾಗಲೇ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್...
ಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯತ್‍ನ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ತುಳಸಿ ಕರುಣಾಕರ್-ಕಹಳೆ ನ್ಯೂಸ್

ಬೆಳ್ತಂಗಡಿ : ತುಳಸಿ ಕರುಣಾಕರ್ ಅವರು, ಬೆಳ್ತಂಗಡಿ ಪಟ್ಟಣ ಪಂಚಾಯತ್‍ನ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಮಾರ್ಚ್ 1 ರಂದು ನಡೆದ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಶ್ರೀಮತಿ ತುಳಸಿ ಕರುಣಾಕರ, ಸದಸ್ಯರುಗಳಾಗಿ ಶರತ್ ಕುಮಾರ್, ಗೌರಿ, ಅಂಬರೀಷ್, ಜಗದೀಶ್ ಡಿ, ಲೋಕೇಶ್ ನಾಯ್ಕ, ಮುಸ್ತರ್ ಜಾನ್ ಇವರುಗಳನ್ನು ಆಯ್ಕೆ ಮಾಡಲಾಯಿತು. ಈ...
1 67 68 69 70 71 80
Page 69 of 80