Sunday, August 2, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್ -ಕಹಳೆ ನ್ಯೂಸ್

ಗುರುವಾಯನಕೆರೆ ಬಳಿ ಇರುವ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಗುರುವಾಯನಕೆರೆ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ ನಿರ್ಮಿಸುತ್ತಿದ್ದ ಕಟ್ಟಡದ ಬಗ್ಗೆ ಇತ್ತೀಚೆಗೆ ಕುವೆಟ್ಟು ಜನಸ್ಪಂದನಾ ಸಭೆಯಲ್ಲಿ ಗ್ರಾಮಸ್ಥರು ಭಾರೀ ವಿರೋಧವನ್ನು ವ್ಯಕ್ತಪಡಿಸಿದ್ರು..... ಅಧಿಕಾರಿಗಳ ನಿರ್ಲಕ್ಷಕ್ಕೆ ಗದ್ದಲವೇ ನಿರ್ಮಾಣವಾಗಿತ್ತು. ಈ ಜನಸ್ಪಂದನದ ಫಲವಾಗಿ ಇಂದು ತಾಲೂಕು ಆಡಳಿತ ತಹಶೀಲ್ದಾರ್ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಕಟ್ಟಡ ನಿರ್ಮಾಣಕ್ಕೆ ತಡೆ ನೀಡಿದ್ದಾರೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ತೋಟತ್ತಾಡಿ ಸರಕಾರಿ ಶಾಲೆಯ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ವ್ಯಾಪಕ ಖಂಡನೆ – ಕಹಳೆ ನ್ಯೂಸ್

ತೋಟತ್ತಾಡಿ ಸರಕಾರಿ ದ್ವಿ-ಭಾಷ ಮಾಧ್ಯಮಗಳ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಮತ್ತು ಗ್ರಂಥಾಲಯ ಕೊಠಡಿಯ ಉದ್ಘಾಟನೆಯ ಸಮಾರಂಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕೊಠಡಿ ಉದ್ಘಾಟನೆಯನ್ನು ನಡೆಸಿದ್ದರು ಇದು ಸರಕಾರಿ ಕಾರ್ಯಕ್ರಮಗಳ ಶಿಷ್ಟಾಚಾರವಾಗಿದ್ದು ಒಬ್ಬ ರಾಜಕೀಯ ಪಕ್ಷದವರಾಗಿದ್ದು ಉದ್ಘಾಟಿಸಿದ್ದನ್ನು ಸಾರ್ವಜನಿಕರು ವ್ಯಾಪಕ ಖಂಡಿಸಿದ್ದು. ಅದಲ್ಲದೆ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಆಡಳಿತ ಬಂದಾಗ ಸರಕಾರಿ ಕಾರ್ಯಕ್ರಮವನ್ನು ಬಿಜೆಪಿ ಕಾರ್ಯಕರ್ತರೇ ನೆರವೇರಿಸುತ್ತೇವೆಂದು ಬಹಿರಂಗ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಇಂದಬೆಟ್ಟು ವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ – ಕಹಳೆ ನ್ಯೂಸ್

ಇಂದಬೆಟ್ಟು ಗ್ರಾಮದ ತುರ್ಕರೆಬೆಟ್ಟು ರಾಜೇಶ್ ಬಿನ್ ಉರ್ಮಿಶ್ ರವರ ದನದ ಹಟ್ಟಿ, ಕೊಟ್ಟಿಗೆ ಹಾಗೂ ರಬ್ಬರ್ ಸ್ಮೋಕ್ ಹೌಸ್ ಗೆ ತಡ ರಾತ್ರಿ 12.30 ರ ವೇಳೆಗೆ ಆಕಸ್ಮಿಕ ಬೆಂಕಿ ತಗಲಿ ಕೊಟ್ಟಿಗೆ ಸಂಪೂರ್ಣ ಸುಟ್ಟು ಹೋಗಿರುತ್ತದೆ. ಈ ಸಂದರ್ಭದಲ್ಲಿ ಸ್ಥಳಿಯರ ತುರ್ತು ಸಹಕಾರದಿಂದ ಹಟ್ಟಿಯಲ್ಲಿ ಕಟ್ಟಿದ್ದ ದನ ಹಾಗೂ ಕರುವನ್ನು ರಕ್ಷಿಸಲಾಗಿದೆ, ನೀರು ಹಾಕಿ ಬೆಂಕಿ ನಂದಿಸಲಾಗಿದೆ, ಯಾವುದೇ ಪ್ರಾಣ ಹಾನಿ ಆಗಿರುವುದಿಲ್ಲ. ಕೊಟ್ಟಿಗೆಯಲ್ಲಿ ಇದ್ದ ರಬ್ಬರ್ ಸೀಟ್,...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿದ ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವು ಸರಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳ ಸಂಖ್ಯಾಬಲಕ್ಕೆ ಅನುಗುಣವಾಗಿ ಕೊಠಡಿ ವ್ಯವಸ್ಥೆ ಇರುವುದಿಲ್ಲ. ಹಾಗಾಗಿ ಗ್ರಾಮೀಣ ವಿದ್ಯಾರ್ಥಿಗಳ ವಿದ್ಯಾರ್ಜನೆಯ ಹಿತದೃಷ್ಟಿಯಿಂದ ನೂತನ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಸರಕಾರಕ್ಕೆ ಶಾಸಕರಾದ ಹರೀಶ್ ಪೂಂಜರವರು ಮನವಿಯನ್ನು ಸಲ್ಲಿಸಿದ್ದು, ಸರಕಾರ ಶಾಸಕರ ಮನವಿಗೆ ಸ್ಪಂದಿಸಿ ತಾಲೂಕಿನ 9 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಒಟ್ಟು 10 ನೂತನ ಕೊಠಡಿ ನಿರ್ಮಾಣ ಮಾಡಲು ರೂ.1.00 ಕೋಟಿ 71.50...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು-ಕಹಳೆ ನ್ಯೂಸ್

ಪ್ರಾಕೃತಿಕ ವಿಕೋಪ ಹಾಗೂ ವಿವಿಧ ರೀತಿಯ ರೋಗ ಬಾಧೆಗಳಿಂದ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ವಿಪರೀತ ನಾಶವಾಗಿದ್ದು ರೈತರು ಕಂಗೆಟಿದ್ದಾರೆ, ಈ ವರ್ಷ ರೈತರು ಹವಾಮಾನ ಆಧಾರಿತ ಫಸಲು ಬೆಲೆ ವಿಮೆಯನ್ನು ಹೆಚ್ಚಿನ ಪ್ರಮಾಣದಲ್ಲಿ ನೀರಿಕ್ಷಿಸುತ್ತಿದ್ದರೂ, ಈ ವರ್ಷ ಬಹಳಷ್ಟು ಕಡಿಮೆ ಪ್ರಮಾಣದಲ್ಲಿ ವಿಮೆ ಮೊತ್ತ ರೈತರ ಖಾತೆಗೆ ಜಮಾಗೊಂಡಿದ್ದು, ನಮ್ಮ ಸಂಘ ವ್ಯಾಪ್ತಿಯ ಉರುವಾಲು ಗ್ರಾಮದ ರೈತರ ಖಾತೆಗೆ ಇನ್ನೂ ಕೂಡ ವಿಮೆ ಹಣ ಜಮಾ ಆಗದೆ ರೈತರು...
ಬೆಳ್ತಂಗಡಿಸುದ್ದಿ

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಶಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ : ಪುರುಷರ ಹಾಗೂ ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಹಾಗೂ ಮಹಿಳೆಯ ಮುಕ್ತ ತ್ರೋಬಾಲ್ ಪಂದ್ಯಾಟ ವಿಜೇತರಿಗೆ ಬಹುಮಾನ ವಿತರಣೆ-ಕಹಳೆ ನ್ಯೂಸ್

ಬಂದಾರು : ಡಿ. 14 ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಶಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ,ಪುರುಷರ ಹಾಗೂ ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಹಾಗೂ ಮಹಿಳೆಯ ಮುಕ್ತ ತ್ರೋಬಾಲ್ ಪಂದ್ಯಾಟದಲ್ಲಿ ವಿಜೇತರಿಗೆ ಡಿ.14 ರಂದು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಮಹಿಳೆಯರ ತ್ರೋಬಾಲ್ ಪಂದ್ಯಾಟ ಬಹುಮಾನ ವಿಜೇತರು ವಿಮಲ ಬಳಗ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಸುದ್ದಿ

ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ-ಕಹಳೆ ನ್ಯೂಸ್

ಬೆಳ್ತಂಗಡಿ: ಯುವಶಕ್ತಿ ಸೇವಾಪಥ ಬಹುಮಹತ್ವದ ಸೇವಾನಿಧಿ ಯೋಜನೆಯಲ್ಲಿ ಪ್ರಮುಖವಾದುದು ಶುಭನಿಧಿ ಯೋಜನೆಯಾಗಿದೆ. ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ ಸಂಸ್ಥೆಯು ಈ ಬಾರಿ ಶುಭನಿಧಿ ಸೇವಾಭಿಯಾನದಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಕಲ್ಮಂಜ ಸರ್ಕಾರಿ ಶಾಲೆಗೆ ಬಣ್ಣ ಬಳಿಯುವ ಮೂಲಕ ಹೊಸ ಮೆರುಗು ನೀಡಿದ್ದಾರೆ. ಯುವಶಕ್ತಿ ತಂಡದ ಸುಮಾರು 25 ಕಾರ್ಯಕರ್ತರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸುಮಾರು 70,000 ಮೌಲ್ಯದ ಪೈಂಟ್ ಬಳಿಯುವ ಮೂಲಕ ಸೇವಾಪಥದ ಪಥಕ್ಕೆ ಹೊಸ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು: ನಾಳೆ (ಡಿ.14) ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಶಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10 ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ, ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ಮತ್ತು ಸಾಧಕರಿಗೆ ಸನ್ಮಾನ – ಕಹಳೆ ನ್ಯೂಸ್

ಬಂದಾರು: ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಶಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10 ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ, ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ನಾಳೆ ಡಿ.14 ಆದಿತ್ಯವಾರ ದoದು ಶಿವಫ್ರೆಂಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ 9.0 ಗಂಟೆಗೆ ಪಂದ್ಯಕೂಟ ಉದ್ಘಾಟನೆ, ಸಂಜೆ 6.0...
1 5 6 7 8 9 83
Page 7 of 83