Recent Posts

Tuesday, March 10, 2026

ಬೆಳ್ತಂಗಡಿ

ಬೆಳ್ತಂಗಡಿ

ಬೆಳ್ತಂಗಡಿಯ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ, ಬೆಳಾಲುನಲ್ಲಿ ಮಾರ್ಚ್ 7ರಂದು ಉಚಿತ ಕಣ್ಣಿನ ತಪಾಸಣಾ ಶಿಬಿರ-ಕಹಳೆ ನ್ಯೂಸ್

ಬೆಳ್ತಂಗಡಿ : ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ ಟ್ರಸ್ಟ್ (ರಿ) ಬೆಳಾಲು ಗ್ರಾಮ, ಬೆಳ್ತಂಗಡಿ ತಾಲೂಕು ಇದರ ನೇತ್ರತ್ವದಲ್ಲಿ ಐ ಮಿತ್ರ ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂದತ್ವ ವಿಭಾಗ) ಇದರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಮಾರ್ಚ್ 7ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ, ಬೆಳಾಲು ನಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ...
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರ, ಕಾಳಿಬೆಟ್ಟದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರ, ಕಾಳಿಬೆಟ್ಟದಲ್ಲಿ ಫೆಬ್ರವರಿ 25ಕ್ಕೆ ಆರಂಭಗೊಂಡ ವಾರ್ಷಿಕ ಜಾತ್ರಾ ಮಹೋತ್ಸವು ಫೆಬ್ರವರಿ 27ಕ್ಕೆ ಸಂಪನ್ನಗೊಳ್ಳಲಿದೆ. ಫೆಬ್ರವರಿ 25 ಕ್ಕೆ ಪ್ರಾರ್ಥನೆ, ಗಣಹೋಮ, ಧ್ವಜಾರೋಹಣ,ನಾಗ ಸನ್ನಿಧಿಯಲ್ಲಿ ಸರ್ಪ ಸೂಕ್ತ ಹೋಮ, ಮಧ್ಯಾಹ್ನ ವಿಶೇಷ ಪೂಜೆ, ಅನ್ನಸಂತರ್ಪಣೆ, ರಾತ್ರಿ ಕಾಳಿಗುಡಿಯಲ್ಲಿ ಹೂವಿನ ಪೂಜೆ, ರಂಗಪೂಜೆ, ಅಷ್ಟಾವಧಾನ ಸೇವೆ ಹಾಗೂ ವಿಶೇಷ ಪೂಜೆ, ಅನ್ನಸಂತರ್ಪಣೆ ನೆರವೇರಿತು. ರಾತ್ರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ...
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ಕಾಡಾನೆ ದಾಳಿ ಕೃಷಿ ತೋಟಗಳಿಗೆ ಹಾನಿ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ದೂಂಬೆಟ್ಟು ಕಜೆ ಪ್ರದೇಶದಲ್ಲಿ ಗುರುವಾರ ಕೃಷಿ ತೋಟಗಳಿಗೆ ಕಾಡಾನೆ ದಾಳಿ ನಡೆಸಿ, ಬಾಳೆ, ಅಡಿಕೆ ಸಸಿ ಸಹಿತ ಇತರ ಕೃಷಿಯನ್ನು ಹಾಳು ಮಾಡಿದೆ. ರತ್ನಾ, ಬಾಬು ಗೌಡ, ಜಿನ್ನಮ್ಮ ಮೊದಲಾದವರ ಅಡಿಕೆ, ತೆಂಗು ಮತ್ತು ಬಾಳೆ ಕೃಷಿಗೆ ಹಾನಿಯಾಗಿದೆ. ಆನೆ ದಾಳಿ ನಡೆಸಿರುವುದು ಗಮನಕ್ಕೆ ಬಂದಂತೆ ಅಕ್ಕಪಕ್ಕದ ಮನೆಗಳಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳೀಯರು ದೊಂದಿ ಹಿಡಿದು, ಪಟಾಕಿ ಸಿಡಿಸಿ ಆನೆಯನ್ನು...
ಬೆಳ್ತಂಗಡಿ

ಶಿಶಿಲದಲ್ಲಿ ಜಿಲ್ಲಾಧಿಕಾರಿಗಳ ‘ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಥಮ ಗ್ರಾಮ ವಾಸ್ತವ್ಯ-ಕಹಳೆ ನ್ಯೂಸ್

ಬೆಳ್ತಂಗಡಿ: ಜಿಲ್ಲಾಧಿಕಾರಿಗಳ ‘ನಡೆ ಹಳ್ಳಿಯ ಕಡೆ’ ಪ್ರಥಮ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಶಿಶಿಲದಲ್ಲಿ ನಡೆಯಿತು. ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕು ಆಡಳಿತ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಶಿಶಿಲದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಸಿ ನೆಡುವ ಮೂಲಕ ಶಾಸಕ ಹರೀಶ್ ಪೂಂಜ ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಯತೀಶ್ ಉಳ್ಳಾಲ್,...
ಬೆಳ್ತಂಗಡಿ

ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ-ಪಲಾರಗೋಳಿ, ಮರೋಡಿ ಇದರ ಪ್ರತಿಷ್ಠಾ ಕಲಶಾಭಿಷೇಕದಲ್ಲಿ ಭಾಗಿಯಾದ ಶಾಸಕ ಹರೀಶ್ ಪೂಂಜಾ-ಕಹಳೆ ನ್ಯೂಸ್

ಬೆಳ್ತಂಗಡಿ : ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಪ್ರತಿಷ್ಠಾ ಕಲಶಾಭಿಷೇಕ ಕಾರ್ಯಕ್ರಮ ನಡೆಯಿತು. ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ - ಪಲಾರಗೋಳಿ, ಮರೋಡಿ ಇದರ ಪ್ರತಿಷ್ಠಾ ಕಲಶಾಭಿಷೇಕ ಮತ್ತು ದೈವಗಳ ನೇಮೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು....
ಬೆಳ್ತಂಗಡಿ

Breaking News : ಎಳನೀರು ಬಂಗಾರ ಪಲ್ಕೆ ಫಾಲ್ಸ್ ದುರಂತದಲ್ಲಿ ಕಣ್ಮರೆಯಾಗಿದ್ದ ಸನತ್ ಶೆಟ್ಟಿ ಮೃತದೇಹ ಸತತ 23 ದಿನಗಳ ಕಾರ್ಯಾಚರಣೆ ಬಳಿಕ ಪತ್ತೆ – ಕಹಳೆ ನ್ಯೂಸ್

ಬೆಳ್ತಂಗಡಿ: ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಜಲಪಾತದಲ್ಲಿ ಜ.25ರಂದು ಗುಡ್ಡ ಕುಸಿತದಿಂದ ಮಣ್ಣಿನಡಿ ಕಣ್ಮರೆಯಾದ ವಿದ್ಯಾರ್ಥಿ ದೇಹ ಫೆ.16 ರಂದು ಪತ್ತೆಯಾಗಿದೆ. ಲಾಯಿಲ ಗ್ರಾಮದ ಕಾಶಿಬೆಟ್ಟು ವಾಸುದೇವ ಶೆಟ್ಟಿ ಅವರ ಪುತ್ರ ಸನತ್ ಶೆಟ್ಟಿ(20) ದೇಹ ಮಣ್ಣು ಕಲ್ಲುಬಂಡೆಯಡಿ ಸುಲುಕಿದ್ದರಿಂದ ಸತತ 23 ದಿನಗಳ ಕಾರ್ಯಾಚರಣೆ ಬಳಿಕ ಪತ್ತೆಯಾಗಿದೆ. ಬಂಡೆಕಲ್ಲು ಒಡೆದು ಜೆಸಿಬಿ, ಹಿಟಾಚಿ 22 ದಿನ ಸುಮಾರು 30 ಅಡಿಗಳಷ್ಟು ಆಳದ ಮಣ್ಣು ತೆರವು ಕಾರ್ಯ ಸತತ ನಡೆದಿತ್ತು....
ಬೆಳ್ತಂಗಡಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ-ಕಹಳೆ ನ್ಯೂಸ್

ಬೆಳ್ತಂಗಡಿ: ಫೆಬ್ರವರಿ 16 ರಿಂದ 21 ರವರೆಗೆ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ವಿವಿಧ ವೈಧಿಕ ತಾಂತ್ರಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಹಾಗೂ ಕೃಪಾಶೀರ್ವಾದಗಳೊಂದಿಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಹಾಗೂ ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಅದ್ದೂರಿಯಾಗಿ ನಡೆಯಲಿದೆ. ಆಡಳಿತ ಸಮಿತಿ...
ಬೆಳ್ತಂಗಡಿ

ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ವಿರುದ್ದ ದೂರು ಸಲ್ಲಿಸಿದ ಎಸ್.ಡಿ.ಪಿ.ಐ-ಕಹಳೆ ನ್ಯೂಸ್

ಬೆಳ್ತಂಗಡಿ : ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿಯ ಉಜಿರೆಯಲ್ಲಿ ಬಿಜೆಪಿಯ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆಪಾದಿಸಿರುವ ಎಸ್.ಡಿ.ಪಿ.ಐ , ಈ ಕುರಿತು ಬಂಟ್ವಾಳ ನಗರ ಠಾಣಾಧಿಕಾರಿಗಳಿಗೆ ದೂರು ನೀಡಿದೆ. ಈ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜ ಹಾಗೂ ಸಚಿವ ಈಶ್ವರಪ್ಪ ಮೇಲೆ ಕಾನೂನು ಕ್ರಮ ಕೈಗೊಳ್ಳುವ...
1 68 69 70 71 72 80
Page 70 of 80