Recent Posts

Tuesday, March 10, 2026

ಬೆಳ್ತಂಗಡಿ

ಬೆಳ್ತಂಗಡಿ

ನಾಳೆ ಬೆಳ್ತಂಗಡಿಯ ಬೆಳಾಲು ಆರಿಕೊಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ-ಕಹಳೆ ನ್ಯೂಸ್

ಬೆಳ್ತಂಗಡಿ : ನಾಳೆ ಬೆಳ್ತಂಗಡಿಯ ಬೆಳಾಲು ಆರಿಕೊಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪೂಜೆ, ಮೃತ್ಯುಂಜಯ ಹೋಮ ಹಾಗೂ ದುರ್ಗಾಪೂಜೆ ಸೇರಿದಂತೆ ವಾರ್ಷಿಕ ಉತ್ಸವ ಜರುಗಲಿದೆ. ಹಾಗೆಯೇ ಪೂರ್ವಹ್ನದ ಸಮಯದಲ್ಲಿ ಕ್ಷೇತ್ರದಲ್ಲಿ ನಾಗತಂಬಿಲ, ಮೃತ್ಯುಂಜಯ ಹೋಮ, ಚಾಮುಂಡೇಶ್ವರಿ ದೇವಿಗೆ ಮಹಾಪೂಜೆ, ದುರ್ಗಾಪೂಜೆ ಸೇರಿದಂತೆ ಶ್ರೀ ಸತ್ಯನಾರಾಯಣ ಪೂಜೆ ಜರುಗಲಿದ್ದು, ತದನಂತರ ಅಪರಾಹ್ನ ಹಲವು ತಂಡಗಳಿಂದ ಭಜನಾ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮವು ನಡೆಯಲಿದೆ. ಆ ಬಳಿಕ ರಾತ್ರಿ ವಾರ್ಷಿಕ ಉತ್ಸವ ಅತ್ಯಂತ...
ಬೆಳ್ತಂಗಡಿ

ಬೆಳ್ತಂಗಡಿಯ ನೊರೊನ್ಹಾ ಕಾಂಪ್ಲೆಕ್ಸ್‍ನಲ್ಲಿ ಇಂದು ಶ್ರೀ ದುರ್ಗಾನುಗ್ರಹ ಸೆಕೆಂಡ್ಸ್ ಬೈಕ್ ಸೇಲ್ಸ್ ಶುಭಾರಂಭ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಚರ್ಚ್ ರೋಡ್ ಸಮೀಪದ ನೊರೊನ್ಹಾ ಕಾಂಪ್ಲೆಕ್ಸ್ ನಲ್ಲಿ ಇಂದು ಶ್ರೀ ದುರ್ಗಾನುಗ್ರಹ ಸೆಕೆಂಡ್ಸ್ ಬೈಕ್ ಸೇಲ್ಸ್ ಶುಭಾರಂಭಗೊಂಡಿದೆ. ಶ್ರೀ ದುರ್ಗಾನುಗ್ರಹ ಸೆಕೆಂಡ್ಸ್ ಬೈಕ್ ಸೇಲ್ಸ್ ನಲ್ಲಿ ಅತೀ ಕಡಿಮೆ ದರದಲ್ಲಿ ದ್ವಿಚಕ್ರ ವಾಹನಗಳು ದೊರೆಯುತ್ತದೆ. ಇನ್ನು ಇದರ ಸಹ ಸಂಸ್ಥೆಗಳಾದ ಶ್ರೀ ದುರ್ಗಾನುಗ್ರಹ ಮೊಬೈಲ್ಸ್, ಪೂಜಾ ಸಾಮಾಗ್ರಿ ಮತ್ತು ಎಲೆಕ್ಟ್ರಾನಿಕ್ಸ್ ವಸ್ತುಗಳು ಲಭ್ಯವಿದೆ. ಗ್ರಾಹಕರು ತಮಗೆ ಇಷ್ಟವಾದ ಸೆಕೆಂಡ್ಸ್ ಬೈಕ್‍ಗಳನ್ನೂ ಇಂದೇ ಶ್ರೀ ದುರ್ಗಾನುಗ್ರಹ...
ಬೆಳ್ತಂಗಡಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೇಡಿಕೆಗೆ ಸ್ಪಂಧಿಸಿ ಓಡಿಲ್ನಾಳ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಒದಗಿಸಿದ ಸಿ.ಎಂ ಯಡಿಯೂರಪ್ಪ -ಕಹಳೆ ನ್ಯೂಸ್

ಬೆಳ್ತಂಗಡಿ : ಐತಿಹಾಸಿಕ ಇತಿಹಾಸವುಳ್ಳ ಓಡಿಲ್ನಾಳ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನ ಹಾಲಿ ಶಾಸಕರಾದ ಹರೀಶ್ ಪೂಂಜಾ ಹಾಗೂ ಮಾಜಿ ಶಾಸಕರಾದ ವಸಂತ ಬಂಗೇರ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ನೀಡಿ ಮನವಿ ಸಲ್ಲಿಸಿದ್ದು, ಮನವಿಗೆ ಸ್ಪಂಧಿಸಿದ ಮುಖ್ಯಮಂತ್ರಿ ಅವರು 50 ಲಕ್ಷ ಮಂಜೂರುಗೊಳಿಸುವಂತೆ ಆದೇಶಿಸಿರುತ್ತಾರೆ....
ಬೆಳ್ತಂಗಡಿ

ಫೆಬ್ರವರಿ 7 ರಂದು ಬೆಳ್ತಂಗಡಿಗೆ ಆಗಮಿಸಲಿದ್ದಾರೆ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ-ಕಹಳೆ ನ್ಯೂಸ್

ಬೆಳ್ತಂಗಡಿ : ಫೆಬ್ರವರಿ 7 ರಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ ಅವರು ಬೆಳ್ತಂಗಡಿಗೆ ಆಗಮಿಸಲಿದ್ದಾರೆ.   ಇವರು ಬೆಳಗ್ಗೆ ವಿಮಾನ ಮೂಲಕ ಮಂಗಳೂರಿಗೆ ಆಗಮಿಸಿ, 10-30ಕ್ಕೆ ಧರ್ಮಸ್ಥಳದಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿಮೀಸಲಾದ ಚತುಷ್ಟದ ರಸ್ತೆಯನ್ನು ಉದ್ಘಾಟಿಸಲಿದ್ದಾರೆ. ಬಳಿಕ 11-30ಕ್ಕೆ ಬೆಳ್ತಂಗಡಿಯಲ್ಲಿ ನಿರ್ಮಾವಾಗಲಿರುವ ಪರಿವೀಕ್ಷಣಾ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೇರವೇರಿಸಲಿದ್ದು, ನಂತರ ಧರ್ಮಸ್ಥಳಕ್ಕೆ ಭೇಟಿ ನೀಡಿ ಸಂಜೆ ಬೆಂಗಳೂರಿಗೆ ಹಿಂದಿರುಗಲಿರುವರು ಎಂದು ತಿಳಿದು ಬಂದಿದೆ....
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ಹೆತ್ತ ತಾಯಿಯನ್ನು ಬೀದಿಯಲ್ಲಿ ಬಿಟ್ಟ ಪಾಪಿ ಮಕ್ಕಳು-ಕಹಳೆ ನ್ಯೂಸ್

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ಪಾಪಿ ಮಕ್ಕಳು ಹೆತ್ತ ತಾಯಿಯನ್ನು ಬೀದಿಯಲ್ಲಿ ಬಿಟ್ಟ ಅಮಾನವೀಯ ಘಟನೆ ನಡೆದಿದೆ. ಮೂಲತಃ ಕಳಿಯ ಗ್ರಾಮದ ಜನತಾ ಕಾಲೋನಿ ನಿವಾಸಿಯಾದ ವೃದ್ಧೆಯೊಬ್ಬರಿಗೆ ಐವರು ಮಕ್ಕಳಿದ್ದರೂ ಅನಾಥ ಪರಿಸ್ಥಿತಿ ಎದುರಾಗಿದ್ದು, ಅವರಿಗೆ ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರಿದ್ದು, ಎಲ್ಲರಿಗೂ ವಿವಾಹವಾಗಿದೆ. ಈ ವೃದ್ಧೆ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಆರೈಕೆ ಮಾಡುವವರು ಯಾರು ಎಂಬ...
ಬೆಳ್ತಂಗಡಿ

ಬೆಳ್ತಂಗಡಿಯ ಕುಕ್ಕೇಡಿ ಎಂಬಲ್ಲಿ ನೀರಿನಲ್ಲಿ ಮುಳುಗಿ ಯುವಕ ಸಾವು-ಕಹಳೆ ನ್ಯೂಸ್

ಬೆಳ್ತಂಗಡಿ : ಮಾಲಾಡಿ ಬಳಿಯ ಕುಕ್ಕೇಡಿ ಎಂಬಲ್ಲಿ ನದಿಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಮಾಲಾಡಿ ಗ್ರಾಮದ ನಿವಾಸಿ 26 ವರ್ಷದ ರವೀಂದ್ರ ಎಂದು ಗುರುತಿಸಲಾಗಿದೆ. ಈ ಘಟನೆ ಕುಕ್ಕೇಡಿಯ ಉಮಿಲಾಯಿ ಡ್ಯಾಮ್ ಬಳಿ ನದಿ ನೀರಿನಲ್ಲಿ ಯುವಕನು ಸ್ನಾನ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬೆಳ್ತಂಗಡಿ

ನಿಧಿ ಸಮರ್ಪಣಾ ಅಭಿಯಾನದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾವೂರು: ದೇಶದಲ್ಲೆಡೆ ರಾಮ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನ ನಡೆಯುತ್ತಿದ್ದು, ಭಗವಂತ ಶ್ರೀ ರಾಮಚಂದ್ರನ ಜನ್ಮಸ್ಥಾನವಾಗಿರುವ ಅಯೋಧ್ಯೆಯನ್ನು ಕಣ್ತುಂಬಿಕೊಳ್ಳಲು ದೇಶದ ಜನರು ಕಾತುರರಾಗಿದ್ದರೆ. ಪರಿವಾರದ ಕಾರ್ಯಕರ್ತರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರ ಮಾರ್ಗದರ್ಶನದಂತೆ ನಿಧಿ ಸಮರ್ಪಣಾ ಅಭಿಯಾನದಲ್ಲಿ ಭಾಗವಹಿಸುತ್ತಿದ್ದಾರೆ. ಆದಿತ್ಯವಾರ ಪಚ್ಚನಾಡಿ,ಕಾವೂರು ಭಾಗದ ವಿವಿಧ ಕಡೆ ಮನೆಮನೆಗಳಿಗೆ ತೆರಳಿ ನಿಧಿ ಸಮರ್ಪಣಾ ಅಭಿಯಾನದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗಿಯಾಗಿದ್ದರು. ಶಾಸಕರ ಜೊತೆಗೆ ಮಂಡಲ ಪ್ರಧಾನ...
ಬೆಳ್ತಂಗಡಿ

ಜಯಗಳಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಅಭಿನಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ಮಂಡಲದ ವತಿಯಿಂದ ಜನವರಿ 31 ರಂದು ನಡೆಯಲಿರುವ ಪಂಚಾಯತ್ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದೆ. ಈ ಕುರಿತಾಗಿ ಪೂರ್ವಭಾವಿ ಸಭೆಯಲ್ಲಿ ಇಂದು ನಡೆಸಲಾಯಿತು. ಸಭೆಯಲ್ಲಿ ಧರ್ಮಸ್ಥಳ ಮಹಾ ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು....
1 69 70 71 72 73 80
Page 71 of 80