ನಾಳೆ ಬೆಳ್ತಂಗಡಿಯ ಬೆಳಾಲು ಆರಿಕೊಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ-ಕಹಳೆ ನ್ಯೂಸ್
ಬೆಳ್ತಂಗಡಿ : ನಾಳೆ ಬೆಳ್ತಂಗಡಿಯ ಬೆಳಾಲು ಆರಿಕೊಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪೂಜೆ, ಮೃತ್ಯುಂಜಯ ಹೋಮ ಹಾಗೂ ದುರ್ಗಾಪೂಜೆ ಸೇರಿದಂತೆ ವಾರ್ಷಿಕ ಉತ್ಸವ ಜರುಗಲಿದೆ. ಹಾಗೆಯೇ ಪೂರ್ವಹ್ನದ ಸಮಯದಲ್ಲಿ ಕ್ಷೇತ್ರದಲ್ಲಿ ನಾಗತಂಬಿಲ, ಮೃತ್ಯುಂಜಯ ಹೋಮ, ಚಾಮುಂಡೇಶ್ವರಿ ದೇವಿಗೆ ಮಹಾಪೂಜೆ, ದುರ್ಗಾಪೂಜೆ ಸೇರಿದಂತೆ ಶ್ರೀ ಸತ್ಯನಾರಾಯಣ ಪೂಜೆ ಜರುಗಲಿದ್ದು, ತದನಂತರ ಅಪರಾಹ್ನ ಹಲವು ತಂಡಗಳಿಂದ ಭಜನಾ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮವು ನಡೆಯಲಿದೆ. ಆ ಬಳಿಕ ರಾತ್ರಿ ವಾರ್ಷಿಕ ಉತ್ಸವ ಅತ್ಯಂತ...







