Sunday, March 8, 2026

ಬೆಳ್ತಂಗಡಿ

ಬೆಳ್ತಂಗಡಿ

ಸೌತಡ್ಕ ನೂಜೆ ತುಕ್ರಪ್ಪ ಶೆಟ್ಟಿ ಮನೆ ದರೋಡೆ ಪ್ರಕರಣ ; ದರೋಡೆಕೋರರಿಗೆ ವರವಾದ ಗ್ರಾಮ ಪಂಚಾಯತ್ ಚುನಾವಣೆ – ಕಹಳೆ ನ್ಯೂಸ್

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷತ್ ನಾಯಕ ನೂಜೆ ತುಕ್ರಪ್ಪ ಶೆಟ್ಟಿ ಅವರ ನಿವಾಸದಲ್ಲಿ ನಡೆದ ದರೋಡೆ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ. ಸುಮಾರು 400 ಗ್ರಾಂ ಮತ್ತು 1,50,000 ರೂ.ಗಳ ನಗದು ಚಿನ್ನದ ಆಭರಣಗಳನ್ನು ದೋಚಿರುವ ದರೋಡೆಕೋರರು ತುಕ್ರಪ್ಪ ಶೆಟ್ಟಿಯವರನ್ನು ಕಟ್ಟಿಹಾಕಿದ್ದಲ್ಲದೆ ಅವರ ಪತ್ನಿಗೆ ಚೂರಿಯಿಂದ ಇರಿದಿದ್ದರು, ಹಾಗೂ ಮುಖವನ್ನು ಬಟ್ಟೆಯಿಂದ ಮುಚ್ಚಿದ್ದರು. ಅವರು ಸುಮಾರು 25 ರಿಂದ 30 ವರ್ಷ ವಯಸ್ಸಿನವರಾಗಿರಬಹುದು ಅಂದಾಜಿಸಲಾಗಿದ್ದು, ಅವರು...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸೌತಡ್ಕ ಮನೆ ಮಾಲಿಕನನ್ನು ಕಟ್ಟಿಹಾಕಿ ಭಾರೀ ಪ್ರಮಾಣದ‌ ಚಿನ್ನಾಭರಣ, ಹಣ ಲೂಟಿದ ದರೋಡೆಕೋರರು ; ಮನೆಯ ಮಹಿಳೆಗೆ ಚೂರಿಯಿಂದ ದಾಳಿ, ಮಹಿಳೆ ಗಂಭೀರ..! – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ಸೌತಡ್ಕದಲ್ಲಿ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ತಂಡವೊಂದು ಮನೆ ಮಾಲಿಕನನ್ನು ಕಟ್ಟಿಹಾಕಿ ಭಾರೀ ದೊಡ್ಡ ಮಟ್ಟದಲ್ಲಿ ದರೋಡೆ ನಡೆಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಪ್ರಸಿದ್ಧ ಸೌತಡ್ಕ ಮಹಾಗಣಪತಿ ದೇವಸ್ಥಾನದ ಸಮೀಪ ಮನೆಯೊಂದಕ್ಕೆ ನುಗ್ಗಿದ ಸುಮಾರು ಒಂಬತ್ತು ಜನರ ತಂಡವೊಂದು ಮನೆ ಮಾಲಿಕನನ್ನು ಕಟ್ಟಿ ಹಾಕಿ, ‌ಮನೆಯ ಮಹಿಳೆಯ ಮೇಲೆ ಚೂರಿಯಿಂದ ದಾಳಿ ಮಾಡಿ, ನಂತರ ಅಪಾರ ಪ್ರಮಾಣದ ಚಿನ್ನಾಭರಣ,...
ಬೆಳ್ತಂಗಡಿ

ನಾಳೆ ಬೆಳ್ತಂಗಡಿ ಬಾಳಿಗಾ ಕಾಂಪ್ಲೆಕ್ಸ್ ನಲ್ಲಿ ಶ್ರೀ ಚಾಮುಂಡೇಶ್ವರಿ ಸೂಪರ್ ಬಜಾರ್ ಉದ್ಘಾಟನಾ ಸಮಾರಂಭ-ಕಹಳೆ ನ್ಯೂಸ್

ಬೆಳ್ತಂಗಡಿ: ರಖಂ ಮತ್ತು ಚಿಲ್ಲರೆ ವ್ಯಾಪಾರಸ್ಥರ ಶ್ರೀ ಚಾಮುಂಡೇಶ್ವರಿ ಸೂಪರ್ ಬಜಾರ್ ಉದ್ಘಾಟನಾ ಸಮಾರಂಭ ನಾಳೆ ಬೆಳ್ತಂಗಡಿ ಮುಖ್ಯ ರಸ್ತೆಯ ಹನುಮಾನ್ ಕಾಂಪ್ಲೆಕ್ಸ್ ಬಾಳಿಗಾ ಬಿಲ್ಡಿಂಗ್‍ನಲ್ಲಿ ಶುಭಾರಂಭಗೊಳ್ಳಲಿದೆ. ನೂತನ ಸೂಪರ್ ಬಜಾರ್ ಅನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ ಬೆಳಾಲು ಮೊಕೇಸರರಾದ ಡೊಂಬಯ್ಯ ಗೌಡ ಅರಿಕೋಡಿ, ವಿಕಾರ್ ಜನರಲ್ ಡಯೋಸಿಸ್ ಆಫ್ ಬೆಳ್ತಂಗಡಿಯ ರೇ.ಫಾ.ಜೋಸ್ ವಲಿಯಪರಂಬಿಲ್, ಬೆಳ್ತಂಗಡಿ ದಾರುಸ್ಸಲಾಂ ಎಜ್ಯುಕೇಶನ್ ಸೆಂಟರ್ ಮತ್ತು ಅಧ್ಯಕ್ಷರಾದ ಜ.ಯಮನುಲ್ ಅಬಿದೀನ್ ಜೆಫ್ರಿ ತಂಙಳ್...
ಬೆಳ್ತಂಗಡಿ

ಉಜಿರೆ ಸಮೀಪದ ಮೈದಾನದಲ್ಲಿ ಆಟವಾಡುತ್ತಿದ್ದ 8 ವರ್ಷದ ಬಾಲಕನ ಅಪಹರಣ-ಕಹಳೆ ನ್ಯೂಸ್

ಬೆಳ್ತಂಗಡಿ : ಬಿಳಿ ಬಣ್ಣದ ಇಂಡಿಕಾ ಕಾರ್ ಒಂದರಲ್ಲಿ ಬಂದ ಅನಾಮಿಕರ ತಂಡ ಉಜಿರೆ ಸಮೀಪದ ಮೈದಾನವೊಂದರಲ್ಲಿ ಆಟವಾಡುತ್ತಿದ್ದ 8 ವರ್ಷದ ಪುಟ್ಟ ಬಾಲಕನೋರ್ವನನ್ನು ಅಪಹರಿಸಿ ಸುದ್ಧಿ ಕೇಳಿಬಂದಿದೆ. ಈ ಇಂಡಿಕಾ ವಾಹನವು ಚಾರ್ಮಾಡಿ ಕಡೆಗೆ ಚಲಿಸಿದ್ದಾಗಿ‌ ಮಾಹಿತಿ ವ್ಯಕ್ತವಾಗಿದ್ದು, ಈ ಅಪಹರಣದ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿ ‌ಲಭ್ಯಿಸಿಲ್ಲ. ಹಾಗೆಯೇ ಚಾರ್ಮಾಡಿ, ಧರ್ಮಸ್ಥಳ, ಮಂಗಳೂರು ಈ ಮೇಲ್ಕಂಡ ಯಾವುದೇ ಭಾಗದಲ್ಲಿಯಾದರೂ ಬಿಳಿ ಬಣ್ಣದ ಅನಾಮಿಕ ಕಾರು ಕಾಣಿಸಿದ್ದಲ್ಲಿ ಮಾಹಿತಿ...
ಬೆಳ್ತಂಗಡಿ

ಟಿ.ವಿ.ಎಸ್ ಮೆಗಾ ಹಬ್ಬ-ಕಹಳೆ ನ್ಯೂಸ್

ಬೆಳ್ತಂಗಡಿ: ಟಿ.ವಿ.ಎಸ್ ಕಂಪೆನಿ ಹಾಗೂ ಲೋಬೊ ಟಿವಿಎಸ್ ಆಶ್ರಯದಲ್ಲಿ ವರ್ಷಾಂತ್ಯದ ಹಾಗೂ ಕ್ರಿಸ್‍ಮಸ್ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳನ್ನ ನೀಡಿದ್ದಾರೆ. ಟಿ.ವಿ.ಎಸ್ ಗ್ರಾಹಕರಿಗಾಗಿ 5 ವರ್ಷ ಉಚಿತ ವಾರಂಟಿ ಹಾಗು ಎಕ್ಸ್ ಪ್ರೆಸ್ ಸರ್ವಿಸ್ ನ ವಿಶೇಷ ಆಫರ್ ನೀಡ್ತಾ ಇದ್ದಾರೆ. ನೀವು ಯಾವುದೇ ಹಳೇ ದ್ವಿಚಕ್ರ ವಾಹನವನ್ನು ಟಿವಿಎಸ್‍ನೊಂದಿಗೆ ಬದಲಾಯಿಸಿ 2000 ರೂ. ಬೋನಸ್ ಹಾಗೂ ಪ್ರತೀ ಖರೀದಿಗೆ ಉಚಿತ ಉಡುಗೊರೆ, 10,000ವರೆಗೆ ಕ್ಯಾಶ್‍ಬ್ಯಾಕ್ ಪಡೆದುಕೊಳ್ಳಿ, ಒಂದು ವರ್ಷ...
ಬೆಳ್ತಂಗಡಿ

ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ 1ನೇ ಮುಗೇರಡ್ಕ ವಾರ್ಡ್‍ನಿಂದ ಸಾಮಾನ್ಯ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಾಲಕೃಷ್ಣ ಗೌಡ- ಕಹಳೆ ನ್ಯೂಸ್

ಬಂದಾರು:ರಾಜ್ಯದಲ್ಲಿ ಗ್ರಾ.ಪಂ. ಚುನಾವಣೆಯ ಕಾವು ಶುರುವಾಗಿದ್ದು, ಈಗಾಗ್ಲೇ ಹಲವಾರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅದರಂತೆ, ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ 1ನೇ ಮುಗೇರಡ್ಕ ವಾರ್ಡ್ ನಿಂದ ಬಿಜೆಪಿ ಬೆಂಬಲಿತ ಸಾಮಾನ್ಯ ಅಭ್ಯರ್ಥಿಯಾಗಿ, ಕಣಿಯೂರು ಮಹಾ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಹಾಗೂ ತಾಲೂಕು ಸಾಮಾಜಿಕ ಜಾಲತಾಣ ಪ್ರಕೋಷ್ಟದ ಸಹ ಸಂಚಾಲಕರಾದ ಬಾಲಕೃಷ್ಣ ಗೌಡ ಎಂ. ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಯಾಗಿ ಗಂಗಾಧರ ಪೂಜಾರಿ ಇವರು ನಾಮಪತ್ರ ಸಲ್ಲಿಸಿದ್ದಾರೆ. ಹಲವಾರು ಸಮಾಜಮುಖಿ...
ಬೆಳ್ತಂಗಡಿ

ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಇಬ್ಬರು ನಾಪತ್ತೆ-ಕಹಳೆ ನ್ಯೂಸ್

ಬೆಳ್ತಂಗಡಿ; ಇಲ್ಲಿನ ಸೋಮಾವತಿ ನದಿಯಲ್ಲಿ ನಿನ್ನೆ ಇಬ್ಬರು ಮೀನು ಹಿಡಿಯಲು ಹೊಳೆಗೆ ಬದಿ ಬಂದು ನೀರು ಪಾಲಾಗಿದ್ದಾರೆ ಎಂಬ ಗುಮಾನಿ  ಕೇಳಿಬರುತ್ತಿದೆ. ಈ  ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳದಿಂದ ಹುಡುಕಾಟ ಆರಂಭವಾಗಿದೆ.ಇವರಿಬ್ಬರೂ ಉಜಿರೆ ಕಡೆಯವರೆಂದು ಗೊತ್ತಾಗಿದ್ದು ಅವರು ತಂದಿದ್ದ ಬಲೆ, ಮೊಬೈಲ್ ಫೋನ್ ಮತ್ತು ಪರಿಕರಗಳು ಹೊಳೆಯ ಬದಿ ಪತ್ತೆಯಾಗಿದೆ. ಇದರಿಂದಾಗಿ ಅವರಿಬ್ಬರೂ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆಯೇ ಎಂಬ ಬಲವಾದ ಶಂಕೆ ಮೂಡಿದೆ....
ಬೆಳ್ತಂಗಡಿ

ನಾಳೆ ಕುರಾಯ ಖಂಡಿಗದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ-ಕಹಳೆ ನ್ಯೂಸ್

ಬೆಳ್ತಂಗಡಿ: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಹಾಗೂ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಬೆಳ್ತಂಗಡಿ ಇದರ ಸಹಬಾಗಿತ್ವದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಾಳೆ ರಾತ್ರಿ 7 ಗಂಟೆಗೆ ಕುರಾಯ ಖಂಡಿಗದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕರಾದ ಸುಂದರ ಗೌಡ ಖಂಡಿಗ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಇಳಂತಿಲ ಕ್ಷೇತ್ರ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಬೆಳ್ತಂಗಡಿ ಮಂಡಲ ಬಿಜೆಪಿ...
1 72 73 74 75 76 80
Page 74 of 80