Wednesday, March 11, 2026

ಬೆಳ್ತಂಗಡಿ

ಬೆಳ್ತಂಗಡಿ

ಪತ್ರಕರ್ತರ ಸಂಘದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಬೆಳ್ತಂಗಡಿ: ಸಂತೋಮ್ ಟವರ್ ಸಭಾಂಗಣದಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಪತ್ರಕರ್ತ ಸಂಘದ ಅಧ್ಯಕ್ಷ ಆಶ್ರಫ್ ಆಲಿಕುಂಞ ಅಧ್ಯಕ್ಷತೆ ವಹಿಸಿದ್ದರು. ಹಾಗೆಯೇ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಾರ್ಪಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಕಾಲೇಜು ಪ್ರಾಂಶುಪಾಲರಾದ ಡಾ.ಸತೀಶ್ಚಂದ್ರ ಎಸ್, ಕಾರ್ಯದರ್ಶಿ ಮನೋಹರ್ ಬಳಂಜ ಹಾಗೂ ಸದಸ್ಯರು ಉಪಸ್ಥಿತರಿದ್ದರು.  ...
ಬೆಳ್ತಂಗಡಿ

ಇಳಂತಿಲದಲ್ಲಿ ನಡೆಯಲಿದೆ ಭಾರತ ಮಾತಾ ಪೂಜನ ಕಾರ್ಯಕ್ರಮ- ಕಹಳೆ ನ್ಯೂಸ್

ಇಳಂತಿಲ: ಕಾಯರ್ಪಾಡಿ ಶಾಲಾ ಮೈದಾನದಲ್ಲಿ ಡಿಸೆಂಬರ್ 6ರಂದು ಭಾರತ ಮಾತಾ ಪೂಜನ ಸಮಿತಿ ವತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ ನಡೆಯಲಿದೆ. ಸಂಜೆ 5 ಗಂಟೆಗೆ ಈ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಅಧ್ಯಕ್ಷ ಸ್ಥಾನವನ್ನು ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ ಅವರು ಅಲಂಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಬೆಂಗಳೂರು ಕಿಯೋನಿಕ್ಸ್‍ನ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ತಾಲೂಕು ಶಾಸಕರಾದ ಹರೀಶ್ ಪೂಂಜಾ, ಹಾಗೂ ಗೌರವ...
ಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನೂತನ ಸ್ವಸ್ತಿಕ್ ಜನರಲ್ ಸ್ಟೋರ್ ಇಂದು ಶುಭಾರಂಭ-ಕಹಳೆ ನ್ಯೂಸ್

ಕೊಕ್ಕಡ : ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸ್ವಸ್ತಿಕ್ ಜನರಲ್ ಸ್ಟೋರ್ ಇಂದು ಶುಭಾರಂಭಗೊಂಡಿತು. ಶ್ರೀ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಯವರು ದೀಪ ಬೇಳಗಿಸುವುದರ ಮೂಲಕ ನೂತನ ಸ್ವಸ್ತಿಕ್ ಜನರಲ್ ಸ್ಟೋರ್ ಅನ್ನು ಉದ್ಘಾಟಿಸಿದರು. ಈ ಜನರಲ್ ಸ್ಟೋರ್ ನಲ್ಲಿ ಗ್ರಾಹಕರಿಗೆ ಅನುಕೂಲವಾಗುವ ರೀತಿಯಲ್ಲಿ ಮನೆಗೆ ಬೇಕಾಗುವ ಎಲ್ಲಾ ರೀತಿಯ ದಿನಸಿ ಸಾಮಾಗ್ರಿಗಳು ಕೈಗೆಟಕುವ ದರದಲ್ಲಿ ಲಭ್ಯವಾಗಲಿದೆ ಎಂದು ಮಾಲಕರು ಮಾಧ್ಯಮದ ಮೂಲಕ ಗ್ರಾಹಕರಿಗೆ ಮಾಹಿತಿ...
ಬೆಳ್ತಂಗಡಿ

ಬಾರ್ಯ ಸಹಕಾರ ಭಾರತಿಗೆ ಭರ್ಜರಿ ಗೆಲುವು-ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾದಿಸಿದ್ದಾರೆ. ೧೨ ರಲ್ಲಿ ೧೨ ಸ್ಥಾನಗಳು ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಪಾಲಾಗಿದ್ದು, ಪ್ರತಾಪ್.ಎಂ, ಪ್ರವೀಣ್.ರೈ.ಪಿ, ಪ್ರಸನ್ನ.ಎನ್, ರಾಜೇಶ್.ರೈ, ಸುಬ್ರಹ್ಮಣ್ಯ.ಗೌಡ.ಕೆ.ಆರ್, ಲಿಡಿಯಾ ಬ್ರಾಗ್ಸ್, ಸವಿತಾ, ಹೆಚ್.ಆಶ್ರಫ್, ಶೇಷಪ್ಪ ಸಾಲಿಯಾನ್, ಅಣ್ಣು.ಪಿ, ಶಿವರಾಮ, ಪಾರ್ಶ್ವನಾಥ್ ಜೈನ್ ಭರ್ಜರಿ ಗೆಲುವು ಸಾದಿಸಿದ್ದಾರೆ....
ಬೆಳ್ತಂಗಡಿ

ಬೆಳ್ತಂಗಡಿ: ತೋಟಕ್ಕೆ ನುಗ್ಗಿ ವಾಪಸ್ ಹೋಗಲಾಗದೆ ಬಾಕಿಯಾದ ಕಾಡಾನೆ ಮರಿ!-ಕಹಳೆ ನ್ಯೂಸ್

ಬೆಳ್ತಂಗಡಿ : ಆಹಾರ ಅರಸುತ್ತಾ ಕಾಡಿಗೆ ನುಗ್ಗಿದ ಕಾಡಾನೆಗಳ ಹಿಂಡಿನಿಂದ ಆನೆಮರಿಯೊಂದು ದಾರಿ ತಪ್ಪಿದ ಘಟನೆ ಬೆಳ್ತಂಗಡಿಯ ಕಡಿರುದ್ಯಾವರದಲ್ಲಿ ನಡೆದಿದೆ. ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡರವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಕೃಷಿಯನ್ನು ಸಂಪೂರ್ಣ ನಾಶ ಮಾಡಿದ್ದು, ತೋಟದಿಂದ ಕಾಡಿಗೆ ಹೋಗುವ ಸಮಯದಲ್ಲಿ ಮರಿಯಾನೆಗೆ ಹೋಗಲು ಸಾಧ್ಯವಾಗದೆ ತೋಟದಲ್ಲೇ ಉಳಿದಿದೆ. ಬೆಳಗ್ಗೆ ತೋಟದ ಮಾಲಕರು ಹೋದಾಗ ವಿಷಯ ತಿಳಿದು ಬಂದಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. 2 ತಿಂಗಳ ಆನೆ...
ಬೆಳ್ತಂಗಡಿರಾಜಕೀಯಸುದ್ದಿ

ಹರೀಶ್ ಪೂಂಜರಿಗೆ ಕೊರೊನಾ ಪಾಸಿಟಿವ್ ಆದಾಗ‌ ನಾಟಕ‌ ಅಂದಿದ್ದ ಮಾಜಿ ಶಾಸಕ‌ ವಸಂತ ಬಂಗೇರಾಗೆ ಕೊರೊನಾ ಪಾಸಿಟಿವ್ : ‘ ಬೇಗ ಗುಣಮುಖರಾಗಿ ಬನ್ನಿ ಬಂಗೇರಾ ಜಿ…’ ಶಾಸಕ ಹರೀಶ್ ಪೂಂಜ ಹಾರೈಕೆ ” ಪಾಸಿಟಿವ್ ರಾಜಕೀಯ ” – ಕಹಳೆ ನ್ಯೂಸ್

ಬೆಳ್ತಂಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರ ಅವರಿಗೆ ಕೋವಿಡ್ -19 ಸೋಂಕು ಧೃಢ ಪಟ್ಟಿದೆ. ಈ ಹಿನ್ನಲೆಯಲ್ಲಿ ಬಂಗೇರ ಹೋಂ ಸೆಲ್ಪ್ ಕ್ವಾರೆಂಟೈನ್ ಗೆ ಒಳಗಾಗಿದ್ದಾರೆ. ಮಾಜಿ ಶಾಸಕ ಬಂಗೇರ ಸ್ವಯಂ ಪ್ರೇರಣೆಯಿಂದ ತಪಾಸಣೆ ಮಾಡಿಸಿಕೊಂಡಿದ್ದು, ಆಗ ಪಾಸಿಟಿವ್ ಎಂದು ದೃಢಪಟ್ಟ ಹಿನ್ನಲೆಯಲ್ಲಿ ಮನೆಯಲ್ಲಿ ಸೆಲ್ಪ್ ಹೋಂ ಕ್ವಾರೆಂಟೈನ್ ನಲ್ಲಿದ್ದಾರೆ ಎಂದು ಬಂಗೇರ ಆಪ್ತರು ತಿಳಿಸಿದ್ದಾರೆ. ಪಾಸಿಟಿವ್ ರಾಜಕೀಯ : ಅಂದು ತಾಲೂಕಿನ ಶಾಸಕ ಹರೀಶ್ ಪೂಂಜರಿಗೆ ಕೊರೊನಾ...
ಬೆಳ್ತಂಗಡಿಶಿಕ್ಷಣಸುದ್ದಿ

ಬೆಳ್ತಂಗಡಿಯಲ್ಲಿ ‘ಮುಳಿಯ ಗಾನರಥ’ ಗ್ರ್ಯಾಂಡ್ ಫಿನಾಲೆ ; ಶ್ರುತಿ ಭಟ್ ಉಜಿರೆ, ಜಯಶ್ರೀ ಲಾಯಿಲ ಚಾಂಪಿಯನ್ಸ್‌ – ಕಹಳೆ ನ್ಯೂಸ್

ಬೆಳ್ತಂಗಡಿ : ಮುಳಿಯ ಜ್ಯುವೆಲ್ಸ್ ವತಿಯಿಂದ ಭಾನುವಾರ (ಅ.18) ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕರೋಕೆ ಗಾಯನ ಸ್ಪರ್ಧೆ ‘ಮುಳಿಯ ಗಾನರಥ’ ಗ್ರ್ಯಾಂಡ್‌ ಫಿನಾಲೆಯಲ್ಲಿ ಜ್ಯೂನಿಯರ್‌ ವಿಭಾಗದಲ್ಲಿ ಶ್ರುತಿ ಭಟ್‌ ಉಜಿರೆ ಹಾಗೂ ಸೀನಿಯರ್ ವಿಭಾಗದಲ್ಲಿ ಜಯಶ್ರೀ ಲಾಯಿಲ ಪ್ರಥಮ ಸ್ಥಾನ ಪಡೆದರು. ಜೂನಿಯರ್ ವಿಭಾಗದಲ್ಲಿ ವಿಭಾ ನಾಯ್ಕ್‌ ಗೇರುಕಟ್ಟೆ ದ್ವಿತೀಯ, ರಕ್ಷನ್ ಜೆ. ರಾವ್ ಕನ್ಯಾಡಿ- ತೃತೀಯ ಸ್ಥಾನ ಗೆದ್ದರು. ಸೀನಿಯರ್ ವಿಭಾಗದಲ್ಲಿ ಸೌಜನ್ಯಾ ಎಸ್‌. ಉಜಿರೆ ದ್ವಿತೀಯ...
ಬೆಳ್ತಂಗಡಿ

ನಾಳೆ ಗುರುವಾಯನಕೆರೆ ಶ್ರೀ ದೇವಿ ಕಾಂಪ್ಲೆಕ್ಸ್ ನಲ್ಲಿ ಶ್ರೀ ಮೂಕಾಂಬಿಕಾ ಫರ್ನಿಚರ‍್ಸ್ ನ ಉದ್ಘಾಟನಾ ಸಮಾರಂಭ-ಕಹಳೆ ನ್ಯೂಸ್

ಶ್ರೀ ಮೂಕಾಂಬಿಕಾ ಫರ್ನಿಚರ್ಸ್‍ನ ಉದ್ಘಾಟನಾ ಸಮಾರಂಭ ನಾಳೆ ಗುರುವಾಯನಕೆರೆ ಸರಕಾರಿ ಹೈಸ್ಕೂಲ್ ಹತ್ತಿರದ ಶ್ರೀ ದೇವಿ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.     ಉದ್ಘಾಟನಾ ಸಮಾರಂಭವನ್ನು ಸಂತೆಕಟ್ಟೆ ಬೆಳ್ತಂಗಡಿಯ ಶ್ರೀ ಕೃಷ್ಣ ಗ್ಲಾಸ್ ಮತ್ತು ಪ್ಲೈವುಡ್‍ನ ಮಾಲಕರಾದ ಭಾಸ್ಕರ್ ರೈ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಗುರುವಾಯನಕೆರೆ ಶ್ರೀ ದೇವಿ ಕಾಂಪ್ಲೆಕ್ಸ್ ಕಟ್ಟಡದ ಮಾಲಕರಾದ ತಾರಾನಾಥ, ಗೇರುಕಟ್ಟೆ ಬದ್ರಿಯಾ ಕಾಂಪ್ಲಕ್ಸ್‍ನ ಮಾಲಕರಾದ ಉಸ್ಮಾನ್ ಹಾಜಿ, ಬೆಳ್ತಂಗಡಿ ಸೂಪರ್ ಬಜಾರ್‍ನ ಮಾಲಕರಾದ ಕೆ.ಎಮ್.ಅಬ್ದುಲ್...
1 73 74 75 76 77 80
Page 75 of 80