Saturday, April 25, 2026

ಬೆಳ್ತಂಗಡಿ

ಬೆಳ್ತಂಗಡಿ

ಉಜಿರೆ ಸಮೀಪದ ಮೈದಾನದಲ್ಲಿ ಆಟವಾಡುತ್ತಿದ್ದ 8 ವರ್ಷದ ಬಾಲಕನ ಅಪಹರಣ-ಕಹಳೆ ನ್ಯೂಸ್

ಬೆಳ್ತಂಗಡಿ : ಬಿಳಿ ಬಣ್ಣದ ಇಂಡಿಕಾ ಕಾರ್ ಒಂದರಲ್ಲಿ ಬಂದ ಅನಾಮಿಕರ ತಂಡ ಉಜಿರೆ ಸಮೀಪದ ಮೈದಾನವೊಂದರಲ್ಲಿ ಆಟವಾಡುತ್ತಿದ್ದ 8 ವರ್ಷದ ಪುಟ್ಟ ಬಾಲಕನೋರ್ವನನ್ನು ಅಪಹರಿಸಿ ಸುದ್ಧಿ ಕೇಳಿಬಂದಿದೆ. ಈ ಇಂಡಿಕಾ ವಾಹನವು ಚಾರ್ಮಾಡಿ ಕಡೆಗೆ ಚಲಿಸಿದ್ದಾಗಿ‌ ಮಾಹಿತಿ ವ್ಯಕ್ತವಾಗಿದ್ದು, ಈ ಅಪಹರಣದ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿ ‌ಲಭ್ಯಿಸಿಲ್ಲ. ಹಾಗೆಯೇ ಚಾರ್ಮಾಡಿ, ಧರ್ಮಸ್ಥಳ, ಮಂಗಳೂರು ಈ ಮೇಲ್ಕಂಡ ಯಾವುದೇ ಭಾಗದಲ್ಲಿಯಾದರೂ ಬಿಳಿ ಬಣ್ಣದ ಅನಾಮಿಕ ಕಾರು ಕಾಣಿಸಿದ್ದಲ್ಲಿ ಮಾಹಿತಿ...
ಬೆಳ್ತಂಗಡಿ

ಟಿ.ವಿ.ಎಸ್ ಮೆಗಾ ಹಬ್ಬ-ಕಹಳೆ ನ್ಯೂಸ್

ಬೆಳ್ತಂಗಡಿ: ಟಿ.ವಿ.ಎಸ್ ಕಂಪೆನಿ ಹಾಗೂ ಲೋಬೊ ಟಿವಿಎಸ್ ಆಶ್ರಯದಲ್ಲಿ ವರ್ಷಾಂತ್ಯದ ಹಾಗೂ ಕ್ರಿಸ್‍ಮಸ್ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳನ್ನ ನೀಡಿದ್ದಾರೆ. ಟಿ.ವಿ.ಎಸ್ ಗ್ರಾಹಕರಿಗಾಗಿ 5 ವರ್ಷ ಉಚಿತ ವಾರಂಟಿ ಹಾಗು ಎಕ್ಸ್ ಪ್ರೆಸ್ ಸರ್ವಿಸ್ ನ ವಿಶೇಷ ಆಫರ್ ನೀಡ್ತಾ ಇದ್ದಾರೆ. ನೀವು ಯಾವುದೇ ಹಳೇ ದ್ವಿಚಕ್ರ ವಾಹನವನ್ನು ಟಿವಿಎಸ್‍ನೊಂದಿಗೆ ಬದಲಾಯಿಸಿ 2000 ರೂ. ಬೋನಸ್ ಹಾಗೂ ಪ್ರತೀ ಖರೀದಿಗೆ ಉಚಿತ ಉಡುಗೊರೆ, 10,000ವರೆಗೆ ಕ್ಯಾಶ್‍ಬ್ಯಾಕ್ ಪಡೆದುಕೊಳ್ಳಿ, ಒಂದು ವರ್ಷ...
ಬೆಳ್ತಂಗಡಿ

ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ 1ನೇ ಮುಗೇರಡ್ಕ ವಾರ್ಡ್‍ನಿಂದ ಸಾಮಾನ್ಯ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಾಲಕೃಷ್ಣ ಗೌಡ- ಕಹಳೆ ನ್ಯೂಸ್

ಬಂದಾರು:ರಾಜ್ಯದಲ್ಲಿ ಗ್ರಾ.ಪಂ. ಚುನಾವಣೆಯ ಕಾವು ಶುರುವಾಗಿದ್ದು, ಈಗಾಗ್ಲೇ ಹಲವಾರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅದರಂತೆ, ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ 1ನೇ ಮುಗೇರಡ್ಕ ವಾರ್ಡ್ ನಿಂದ ಬಿಜೆಪಿ ಬೆಂಬಲಿತ ಸಾಮಾನ್ಯ ಅಭ್ಯರ್ಥಿಯಾಗಿ, ಕಣಿಯೂರು ಮಹಾ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಹಾಗೂ ತಾಲೂಕು ಸಾಮಾಜಿಕ ಜಾಲತಾಣ ಪ್ರಕೋಷ್ಟದ ಸಹ ಸಂಚಾಲಕರಾದ ಬಾಲಕೃಷ್ಣ ಗೌಡ ಎಂ. ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಯಾಗಿ ಗಂಗಾಧರ ಪೂಜಾರಿ ಇವರು ನಾಮಪತ್ರ ಸಲ್ಲಿಸಿದ್ದಾರೆ. ಹಲವಾರು ಸಮಾಜಮುಖಿ...
ಬೆಳ್ತಂಗಡಿ

ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಇಬ್ಬರು ನಾಪತ್ತೆ-ಕಹಳೆ ನ್ಯೂಸ್

ಬೆಳ್ತಂಗಡಿ; ಇಲ್ಲಿನ ಸೋಮಾವತಿ ನದಿಯಲ್ಲಿ ನಿನ್ನೆ ಇಬ್ಬರು ಮೀನು ಹಿಡಿಯಲು ಹೊಳೆಗೆ ಬದಿ ಬಂದು ನೀರು ಪಾಲಾಗಿದ್ದಾರೆ ಎಂಬ ಗುಮಾನಿ  ಕೇಳಿಬರುತ್ತಿದೆ. ಈ  ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳದಿಂದ ಹುಡುಕಾಟ ಆರಂಭವಾಗಿದೆ.ಇವರಿಬ್ಬರೂ ಉಜಿರೆ ಕಡೆಯವರೆಂದು ಗೊತ್ತಾಗಿದ್ದು ಅವರು ತಂದಿದ್ದ ಬಲೆ, ಮೊಬೈಲ್ ಫೋನ್ ಮತ್ತು ಪರಿಕರಗಳು ಹೊಳೆಯ ಬದಿ ಪತ್ತೆಯಾಗಿದೆ. ಇದರಿಂದಾಗಿ ಅವರಿಬ್ಬರೂ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆಯೇ ಎಂಬ ಬಲವಾದ ಶಂಕೆ ಮೂಡಿದೆ....
ಬೆಳ್ತಂಗಡಿ

ನಾಳೆ ಕುರಾಯ ಖಂಡಿಗದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ-ಕಹಳೆ ನ್ಯೂಸ್

ಬೆಳ್ತಂಗಡಿ: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಹಾಗೂ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಬೆಳ್ತಂಗಡಿ ಇದರ ಸಹಬಾಗಿತ್ವದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಾಳೆ ರಾತ್ರಿ 7 ಗಂಟೆಗೆ ಕುರಾಯ ಖಂಡಿಗದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕರಾದ ಸುಂದರ ಗೌಡ ಖಂಡಿಗ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಇಳಂತಿಲ ಕ್ಷೇತ್ರ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಬೆಳ್ತಂಗಡಿ ಮಂಡಲ ಬಿಜೆಪಿ...
ಬೆಳ್ತಂಗಡಿ

ಪತ್ರಕರ್ತರ ಸಂಘದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಬೆಳ್ತಂಗಡಿ: ಸಂತೋಮ್ ಟವರ್ ಸಭಾಂಗಣದಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಪತ್ರಕರ್ತ ಸಂಘದ ಅಧ್ಯಕ್ಷ ಆಶ್ರಫ್ ಆಲಿಕುಂಞ ಅಧ್ಯಕ್ಷತೆ ವಹಿಸಿದ್ದರು. ಹಾಗೆಯೇ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಾರ್ಪಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಕಾಲೇಜು ಪ್ರಾಂಶುಪಾಲರಾದ ಡಾ.ಸತೀಶ್ಚಂದ್ರ ಎಸ್, ಕಾರ್ಯದರ್ಶಿ ಮನೋಹರ್ ಬಳಂಜ ಹಾಗೂ ಸದಸ್ಯರು ಉಪಸ್ಥಿತರಿದ್ದರು.  ...
ಬೆಳ್ತಂಗಡಿ

ಇಳಂತಿಲದಲ್ಲಿ ನಡೆಯಲಿದೆ ಭಾರತ ಮಾತಾ ಪೂಜನ ಕಾರ್ಯಕ್ರಮ- ಕಹಳೆ ನ್ಯೂಸ್

ಇಳಂತಿಲ: ಕಾಯರ್ಪಾಡಿ ಶಾಲಾ ಮೈದಾನದಲ್ಲಿ ಡಿಸೆಂಬರ್ 6ರಂದು ಭಾರತ ಮಾತಾ ಪೂಜನ ಸಮಿತಿ ವತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ ನಡೆಯಲಿದೆ. ಸಂಜೆ 5 ಗಂಟೆಗೆ ಈ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಅಧ್ಯಕ್ಷ ಸ್ಥಾನವನ್ನು ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ ಅವರು ಅಲಂಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಬೆಂಗಳೂರು ಕಿಯೋನಿಕ್ಸ್‍ನ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ತಾಲೂಕು ಶಾಸಕರಾದ ಹರೀಶ್ ಪೂಂಜಾ, ಹಾಗೂ ಗೌರವ...
ಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನೂತನ ಸ್ವಸ್ತಿಕ್ ಜನರಲ್ ಸ್ಟೋರ್ ಇಂದು ಶುಭಾರಂಭ-ಕಹಳೆ ನ್ಯೂಸ್

ಕೊಕ್ಕಡ : ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸ್ವಸ್ತಿಕ್ ಜನರಲ್ ಸ್ಟೋರ್ ಇಂದು ಶುಭಾರಂಭಗೊಂಡಿತು. ಶ್ರೀ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಯವರು ದೀಪ ಬೇಳಗಿಸುವುದರ ಮೂಲಕ ನೂತನ ಸ್ವಸ್ತಿಕ್ ಜನರಲ್ ಸ್ಟೋರ್ ಅನ್ನು ಉದ್ಘಾಟಿಸಿದರು. ಈ ಜನರಲ್ ಸ್ಟೋರ್ ನಲ್ಲಿ ಗ್ರಾಹಕರಿಗೆ ಅನುಕೂಲವಾಗುವ ರೀತಿಯಲ್ಲಿ ಮನೆಗೆ ಬೇಕಾಗುವ ಎಲ್ಲಾ ರೀತಿಯ ದಿನಸಿ ಸಾಮಾಗ್ರಿಗಳು ಕೈಗೆಟಕುವ ದರದಲ್ಲಿ ಲಭ್ಯವಾಗಲಿದೆ ಎಂದು ಮಾಲಕರು ಮಾಧ್ಯಮದ ಮೂಲಕ ಗ್ರಾಹಕರಿಗೆ ಮಾಹಿತಿ...
1 73 74 75 76 77 80
Page 75 of 80