ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ – ಮುಗೇರಡ್ಕ ಇದರ ವತಿಯಿಂದ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್
ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ - ಮುಗೇರಡ್ಕ ಇದರ ವತಿಯಿಂದ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಭಾಗಿತ್ವದಲ್ಲಿ ದಿನಾಂಕ ೨೮/೬/೨೦೨೦ನೇ ಆದಿತ್ಯವಾರ ವನಮಹೋತ್ಸವ ಕಾರ್ಯಕ್ರಮ ಜರಗಿತು. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ಗಿಡ ನೆಡುವುದರ ಮೂಲಕ ಗಿಡ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿ ತಾಲೂಕಿನಲ್ಲಿ ಕಳೆದ ವರ್ಷ ಪ್ರಕೃತಿ ವಿಕೋಪದಿಂದ ಹಲವು ರೀತಿಯ ಕಷ್ಟ-ನಷ್ಟ ಉಂಟಾಗಿದೆ. ಇಂತಹ ಪ್ರಕೃತಿ ವಿಕೋಪಗಳು ಎದುರಿಸಬೇಕಾದರೆ ನಾವು ನಮ್ಮ ಪ್ರಕೃತಿ...






