Friday, April 24, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿ

Breaking News : ಬೆಳ್ತಂಗಡಿಯಲ್ಲಿ ಕೊರೊನಾಗೆ ಇಂದು ವೃದ್ಧ ಬಲಿ ; ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಕೊರೊನ ಸೋಂಕಿತ ವೃದ್ಧ ಮನೆಯಲ್ಲೇ ಸಾವು – ಕಹಳೆ ನ್ಯೂಸ್

ಬೆಳ್ತಂಗಡಿ : ಸದ್ಯಕ್ಕಂತೂ ಹೆಮ್ಮಾರಿ ಕೊರೊನ ತನ್ನ ರುದ್ರನರ್ತನವನ್ನು ನಿಲ್ಲಿಸುವಂತೆ ಕಾಣುತ್ತಿಲ್ಲ. ಕೊರೊನ ಸೋಂಕಿನ ಕಾರಣದಿಂದ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಸುಮಾರು 60 ವರ್ಷ ಪ್ರಾಯದ ವೃಧ್ದ ಇಂದು ಬೆಳಿಗ್ಗೆ ತಮ್ಮ ಸ್ವಗ್ರಹದಲ್ಲಿ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಕಾರಣದಿಂದ ಎರಡು ದಿನದ ಹಿಂದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು ,ಅದರ ವರದಿ ಇದೀಗ ಕೈ ಸೇರಿದ್ದು ಸೋಂಕು ದೃಢ ಪಟ್ಟಿದೆ. ಮೃತ ದೇಹ ಮನೆಯಲಿದ್ದು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯಲ್ಲಿ ‘ ಡೆಂಗ್ಯೂ ನಿಯಂತ್ರಣಕ್ಕಾಗಿ ಆಂದೋಲನ, ಸ್ವಚ್ಚ ಮನೆ ಪ್ರಶಸ್ತಿ’ ; ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಘೋಷಣೆ – ಕಹಳೆ ನ್ಯೂಸ್

ಬೆಳ್ತಂಗಡಿ, ಜು. 09 : ಸ್ವಚ್ಛತೆಯ ಕೊರತೆಯಿಂದಾಗಿ ಡೆಂಗ್ಯೂ ಸೇರಿದಂತೆ ಹಲವಾರು ಸಾಂಕ್ರಾಮಿಕ ರೋಗಗಳು ಹರಡುತ್ತಿದೆ. ಹಾಗಾಗಿ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸ್ವಚ್ಚತೆ ಅತೀ ಮುಖ್ಯವಾಗಿದ್ದು, ಸಾರ್ವಜನಿಕರಲ್ಲಿ ಸ್ವಚ್ಚತೆಯ ಅರಿವು ಮೂಡಿಸಲು ಸ್ವಚ್ಚ ಮನೆ ಆಂದೋಲನ ನಡೆಸಲು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆರೋಗ್ಯ ಇಲಾಖೆಗೆ ಸೂಚನೆಯನ್ನು ನೀಡಿದ್ದಾರೆ.   ಜುಲೈ ೮ರಂದು ಬೆಳ್ತಂಗಡಿ ತಾಲೂಕು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ತಾಲೂಕಿನಲ್ಲಿರುವ 248 ಆಶಾಕಾರ್ಯಕರ್ತೆಯರು ತಮ್ಮ...
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಪಾರೆಂಕಿಯ ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಳ್ತಂಗಡಿ: ತಾಲೂಕಿನ ಪಾರೆಂಕಿ ಗ್ರಾಮದ ಒಂದೇ ಕುಟುಂಬದ ನಾಲ್ಕು ಜನರಿಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢವಾಗಿದೆ. ಕಳೆದ ಕೆಲ ದಿನಗಳ ಹಿಂದೆ ಮಡಂತ್ಯಾರಿನ ಸಂಬಂಧಿಕರ ಮನೆಯಲ್ಲಿದ್ದು ಮೀನು ಮಾರಾಟ ಮಾಡುತ್ತಿದ್ದ ಓರ್ವ ಪುರುಷರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಆ ಪೈಕಿ ಆ ಸಂಬಂಧಿಕರ ಮನೆಯ ಇಬ್ಬರು ಮಹಿಳೆಯರು , ಇಬ್ಬರು ಪುರುಷರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು ಇಂದು ಇದರ ವರದಿ ನಾಲ್ಕು ಜನರಿಗೂ ಪಾಸಿಟಿವ್ ಬಂದಿದೆ. ಈ ಮೂಲಕ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಚಾರ್ಮಾಡಿ ಘಾಟ್ ಬಂದ್! – ಕಹಳೆ ನ್ಯೂಸ್

ಬೆಳ್ತಂಗಡಿ: ಚಿಕ್ಕಮಗಳೂರು-ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆಯಿಂದಾಗಿ ಮಣ್ಣು ಕುಸಿಯುವ ಭೀತಿ ಎದುರಾಗಿದ್ದು ಇದನ್ನು ತಪ್ಪಿಸಲು ಘಾಟ್ ನಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಗೌತಮ್ ಬಗಾದಿ ತಿಳಿಸಿದ್ದಾರೆ. ಕಳೆದ ವರ್ಷದ ಮಳೆಗಾಲದಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ರಸ್ತೆಯೇ ಮಾಯವಾಗಿತ್ತು. ಕಳೆದೊಂದು ವಾರದಿಂದ ಚಿಕ್ಕಮಗಳೂರು, ಕೊಟ್ಟಿಗೆಹಾರ, ಮೂಡಿಗೆರೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಮಣ್ಣು...
ಬೆಳ್ತಂಗಡಿಸುದ್ದಿ

ಬೆಳ್ತಂಗಡಿಯಲ್ಲಿ ಬೈಕ್‌ಗಳ ಕಳವು ಪ್ರಕರಣ ; ಐವರು ಆರೋಪಿಗಳ ಹೆಡೆಮುರಿಕಟ್ಟಿದ ಎಸ್.ಐ. ನಂದಕುಮಾರ್ – ಕಹಳೆ ನ್ಯೂಸ್

ಬೆಳ್ತಂಗಡಿ, ಜು. 05 : ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆಯುತ್ತಿದ್ದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಯವರು ಐವರು ಆರೋಪಿಗಳನ್ನು ವಶಕ್ಕೆ ಪಡೆದು ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.     ಬಂಧಿತ ಆರೋಪಿಗಳನ್ನು ಸುರತ್ಕಲ್‌ನ ವಿಜಯ ಯಾನೆ ಆಂಜನೇಯ (23), ಉಳಾಯಿಬೆಟ್ಟು ನಿವಾಸಿ ಪ್ರದೀಪ್ ಯಾನೆ ಚೇತನ್ ಯಾನೆ ಪ್ರದಿ ( 27), ಬಂಟ್ವಾಳದ...
ಬೆಳ್ತಂಗಡಿಸುದ್ದಿ

ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ – ಮುಗೇರಡ್ಕ ಇದರ ವತಿಯಿಂದ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ - ಮುಗೇರಡ್ಕ ಇದರ ವತಿಯಿಂದ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಭಾಗಿತ್ವದಲ್ಲಿ ದಿನಾಂಕ ೨೮/೬/೨೦೨೦ನೇ ಆದಿತ್ಯವಾರ ವನಮಹೋತ್ಸವ ಕಾರ್ಯಕ್ರಮ ಜರಗಿತು. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ಗಿಡ ನೆಡುವುದರ ಮೂಲಕ ಗಿಡ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿ ತಾಲೂಕಿನಲ್ಲಿ ಕಳೆದ ವರ್ಷ ಪ್ರಕೃತಿ ವಿಕೋಪದಿಂದ ಹಲವು ರೀತಿಯ ಕಷ್ಟ-ನಷ್ಟ ಉಂಟಾಗಿದೆ. ಇಂತಹ ಪ್ರಕೃತಿ ವಿಕೋಪಗಳು ಎದುರಿಸಬೇಕಾದರೆ ನಾವು ನಮ್ಮ ಪ್ರಕೃತಿ...
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ನಲ್ಲಿ ಮೀನು ಮಾರುತಿದ್ದ ಯುವಕನಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ಮಂಡತ್ಯಾರು ಇಲ್ಲಿಯ ಕಾನ್ವೆಂಟ್ರೋಡ್ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ ಬಿಸಿ ರೋಡಿನ ಯುವಕನಿಗೆ ಮೀನು ವ್ಯಾಪಾರಿ 30ವರ್ಷ ಪ್ರಾಯದ ಯುವಕನಿಗೆ ಕೊರೋನಾ ಪಾಸಿಟಿವ್ ಬಂದಿದೆ. ಯುವಕ ಒಂದೂವರೆ ತಿಂಗಳ ಹಿಂದೆ ಗೌಲ್ಫ್ ನಿಂದ ಬಂದು ಕೊರಂಟೈನ್ ಮುಗಿಸಿದ್ದರು. ಬಳಿಕ ಮಡಂತ್ಯಾರ್ ತನ್ನ ಸಂಬಂಧಿಕರ ಮನೆಯಲ್ಲಿದ್ದು ಮೀನು ವ್ಯಾಪಾರ ಮಾಡುತಿದ್ದರು ಎನ್ನಲಾಗಿದೆ. ತನಗೆ ಅಸೌಖ್ಯವಿದ್ದ ಕಾರಣ 15ದಿನದ ಮೊದಲುಚಿಕಿತ್ಸೆಗೆ ಒಳಪಟ್ಟು ತನ್ನ ಗಂಟಲ ದ್ರವ ಪರೀಕ್ಷಿಸಿದಾಗ ಕೊರೋನಾ ಪಾಸಿಟಿವ್...
ಬೆಳ್ತಂಗಡಿ

ಪದ್ಮುಂಜ ಪ್ರಾ. ಕೃ.ಪ.ಸ.ಸಂಘದಲ್ಲಿ ಬ್ರಹತ್ ಕೃಷಿಯಂತ್ರ ಮೇಳ,ಮೆಗಾ ಎಕ್ಸ್‌ಚೇಂಜ್ & ಲೋನ್ ಮೇಳದ ಉದ್ಘಾಟನೆ ; ಶಾಸಕ ಹರೀಶ್ ಪೂಂಜಾ ಭಾಗಿ – ಕಹಳೆ ನ್ಯೂಸ್

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ “ಬೃಹತ್ ಕೃಷಿಯಂತ್ರ ಮೇಳ ಹಾಗೂ ಮೆಗಾ ಎಕ್ಸ್‌ಚೇಂಜ್ & ಲೋನ್ ಮೇಳವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಗೌಡ ಕೈಕುರೆ,ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ,ಉಪಾಧ್ಯಕ್ಷ ಅಶೋಕ್ ಗೌಡ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಮೇಶ್ ಪಡ್ಡಿಲ್ಲಾಯ, ಬಂದಾರು ತಾ.ಪಂ ಸದಸ್ಯ ಕ್ರಷ್ಣಯ್ಯ ಆಚಾರ್ಯ, ಕಣಿಯೂರು ಗ್ರಾಮ...
1 77 78 79 80
Page 79 of 80