Friday, April 24, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ- ಕಹಳೆ ನ್ಯೂಸ್

ಇದೇ ಬರುವ ಡಿಸೆಂಬರ್ 24 ,25 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನ ಇದರ ವಾರ್ಷಿಕ ಜಾತ್ರೆ ಹಾಗೂ ಪರಿವಾರದ ದೈವಗಳ ನರ್ತನ ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಈ ಬಗ್ಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಜಾತ್ರಾ ಸಮಿತಿಯ ಪ್ರಧಾನ ಸಂಚಾಲಕರಾದ ಲಿಂಗಪ್ಪ ಪೂಜಾರಿ ಬನಂದೂರುರವರು ವಹಿಸಿ, ಸಭೆಯಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಗೌಡ ನೋಟರಿ ವಕೀಲರು, ಕ್ಷೇತ್ರದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಜಿರೆ: 13ನೇ ವರ್ಷದ ಧರ್ಮಸ್ಥಳ ಲಕ್ಷದೀಪೋತ್ಸವದ ಪಾದಯಾತ್ರೆಗೆ ಚಾಲನೆ-ಕಹಳೆ ನ್ಯೂಸ್

ಉಜಿರೆ: ಧರ್ಮಸ್ಥಳ ಲಕ್ಷದೀಪೋತ್ಸವಕ್ಕೆ ಬೆಳ್ತಂಗಡಿ ತಾಲೂಕಿನ ಸಮಸ್ತ ಭಕ್ತ ವರ್ಗ ಜಾತಿ, ಮತ, ಧರ್ಮ ಭೇದ ಮರೆತು ಒಂದಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಭಕ್ತಿ ಭಜನೆಯ ಪಾದಯಾತ್ರೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ನ.15 ರಂದು ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಲೋಕಸುಭಿಕ್ಷೆ, ಸುಖ, ಶಾಂತಿ, ನೆಮ್ಮದಿಗಾಗಿ ಸಾಮೂಹಿಕವಾಗಿ ಸಂಪ್ರಾರ್ಥಿಸಿ ಧ್ವಜಸ್ಥಂಭದ ಬಳಿ ಆನುವಂಶಿಕ ಆಡಳಿತ ಮೊಕ್ತೇಸರ ಶರತ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ | ಕುತ್ತೂರು ಮನೆಗಳ್ಳತನ ಪ್ರಕರಣ: ಆರೋಪಿ ‘ಇತ್ತೆ ಬರ್ಪೆ ಅಬೂಬಕ‌ರ್’ ಬಂಧನ- ಕಹಳೆ ನ್ಯೂಸ್

ಬೆಳ್ತಂಗಡಿ: ಕುತ್ತೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಇತ್ತೆ ಬರ್ಪೆ ಅಬೂಬಕರ್(71) ಬಂಧಿತ ಆರೋಪಿ. ನಾರವಿ ಗ್ರಾಮದ ಕುತ್ತೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಎಂಬವರ ಮನೆಯಲ್ಲಿ ಅ.2 ರಿಂದ ಅ.6ರ ನಡುವೆ ಮನೆಯಲ್ಲಿ ಯಾರು ಇಲ್ಲದ ವೇಳೆ 9.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿತ್ತು. ಈ ಬಗ್ಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ತಾರಿದೊಟ್ಟು ಪ್ರದೇಶದ ತೋಟವೊಂದರಲ್ಲಿ ಅಪರೂಪದ ಚಿಪ್ಪುಹಂದಿ ಪತ್ತೆ…!-ಕಹಳೆ ನ್ಯೂಸ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ತಾರಿದೊಟ್ಟು ಪ್ರದೇಶದ ತೋಟವೊಂದರಲ್ಲಿ ಅಪರೂಪದ ಚಿಪ್ಪು ಹಂದಿಯೊಂದು ಕಾಣಿಸಿಕೊಂಡಿದೆ. ತಾರಿದೊಟ್ಟುದ ಹರೀಶ್ ರೈ ಎಂಬವರ ಮನೆಯ ಬಳಿಯ ತೋಟದಲ್ಲಿ ಚಿಪ್ಪುಹಂದಿಯೊಂದು ಓಡಾಡುತ್ತಿದೆ‌. ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಅದರಂತೆ ವೇಣೂರು ವಲಯ ಅರಣ್ಯಾಧಿಕಾರಿ ಭರತ್ ಯು.ಜಿ. ಮಾರ್ಗದರ್ಶನದಲ್ಲಿ ತಂಡ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ಅದನ್ನು ಬೋನಿಗೆ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ವೇಣೂರು ಅರಣ್ಯ ಇಲಾಖೆಯ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನ. 15 ರಿಂದ 20ರವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ : ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳ ಮಹಾಪೂರ..!- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳವು ತನ್ನ ವಾರ್ಷಿಕ ಮಹೋತ್ಸವವಾದ ಲಕ್ಷದೀಪೋತ್ಸವದ ಸಂಭ್ರಮಕ್ಕೆ ಸಜ್ಜಾಗಿದೆ. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನವೆಂಬರ್ 15 ರಿಂದ 20 ರವರೆಗೆ ಆರು ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಲಕ್ಷದೀಪೋತ್ಸವದ ಪ್ರಮುಖ ಆಕರ್ಷಣೆಗಳು: ನ. 15: ಬೆಳಗ್ಗೆ ಪ್ರೌಢ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ ದೊರೆಯಲಿದೆ. ಸಂಜೆ ಉಜಿರೆ ಶ್ರೀ ಜನಾರ್ದನ ಸ್ವಾಮಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಿಜೆಪಿ ಶಕ್ತಿಕೇಂದ್ರ ಆರಂಬೋಡಿ ಮತ್ತು ಗುಂಡೂರಿ ಅಭ್ಯಾಸವರ್ಗ – ಕಹಳೆ ನ್ಯೂಸ್

ಆರಂಬೋಡಿ :  ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ 'ಅಭ್ಯಾಸ ವರ್ಗ' ಕಾರ್ಯಕ್ರಮ ನವೆಂಬರ್ 04 ರಂದು ಕೂಡುರಸ್ತೆ ಶ್ರೀನಿವಾಸ ಶೆಟ್ಟಿಗಾರ್ ಸಭಾಂಗಣದಲ್ಲಿ ನೆರವೇರಿತು. ಆರಂಬೋಡಿ ಗ್ರಾಮದ ಬಿಜೆಪಿ ಹಿರಿಯ ಕಾರ್ಯಕರ್ತರಾದ ನೋಣಯ್ಯ ಶೆಟ್ಟಿ ಕೊಡ್ಯೇಲುಗುತ್ತು ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರು ಉದ್ಘಾಟನಾ ಭಾಷಣ ಮಾಡಿದರು. ಮಂಡಲ ಕಾರ್ಯದರ್ಶಿ ಸುಂದರ್ ಹೆಗ್ಡೆ ಮೂಡುಕೋಡಿ, ಹಿರಿಯ ಕಾರ್ಯಕರ್ತರಾದ ನಾರಾಯಣ ಪೂಜಾರಿ ಪಾಡ್ಯಾರು,...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳದಲ್ಲಿ  ನವೆಂಬರ್ 19ರಂದು  ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವ – ಕಹಳೆ ನ್ಯೂಸ್

ಉಜಿರೆ  : ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ.15ರಿಂದ ಆರಂಭವಾಗಲಿದೆ. ನ.19ರಂದು ಲಕ್ಷದೀಪೋತ್ಸವ ನಡೆಯಲಿದೆ ನ.15ರಂದು ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಆರಂಭವಾಗಲಿದ್ದು, ಎಸ್‌ಡಿಎಂ ಪ್ರೌಢಶಾಲೆ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನಕ್ಕೆ ಚಾಲನೆ ಸಿಗಲಿದೆ. ನ.16ರಿಂದ ವಿವಿಧ ಉತ್ಸವಗಳು ಜರುಗಲಿವೆ. 18ರಂದು 93ನೇ ಸರ್ವಧರ್ಮ ಸಮ್ಮೇಳನ, 19ರಂದು 93ನೇ ಸಾಹಿತ್ಯ ಸಮ್ಮೇಳನ, 20ರಂದು ಸಂಜೆ 7ರಿಂದ ಭಗವಾನ್ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯ ಮೊಗ್ರು ಗ್ರಾಮ ಮುಗೇರಡ್ಕದ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ -ಕಹಳೆ ನ್ಯೂಸ್

ಬೆಳ್ತಂಗಡಿ :(ಅ.31) ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅಕ್ಟೋಬರ್ 30 ರಂದು ಸಂಜೆ ಮೊಸಳೆ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ. ಸೇತುವೆ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು ಮೊಸಳೆಯನ್ನು ನೋಡಿ ನಾಗರಿಕರಿಗೆ ಮಾಹಿತಿ ನೀಡಿದ್ದು. ಈ ಪರಿಸರದಲ್ಲಿ ನದಿಗಿಳಿಯುವವರು ಎಚ್ಚರ ವಹಿಸಬೇಕಾಗಿದೆ.ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿರುತ್ತಾರೆ....
1 6 7 8 9 10 80
Page 8 of 80