Recent Posts

Sunday, June 7, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

Breaking News : ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಮತ್ಸ್ಯ ಕ್ಷೇತ್ರ ಶಿಶಿಲೇಶ್ವರ ದೇವಸ್ಥಾನದಲ್ಲಿ ದೇವರ ಮೀನುಗಳ ಕಳ್ಳತನ ; ಮಸೀದಿ ಮೌಲ್ವಿ ಸಹಿತ 7 ಮಂದಿ ದುಷ್ಟರನ್ನು ರೆಡ್ ಹ್ಯಾಂಡ್ ಹಿಡಿದ ಹಿಂದೂ ಜಾಗರಣಾ ವೇದಿಕೆ – ಕಹಳೆ ನ್ಯೂಸ್

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ದೇವರ ಮೀನುಗಳ ತಾಣ ಇತಿಹಾಸ ಪ್ರಸಿದ್ಧ ಮತ್ಸ್ಯ ಕ್ಷೇತ್ರ ಶಿಶಿಲೇಶ್ವರ ದೇವಸ್ಥಾನದಲ್ಲಿ ಮೀನುಗಳನ್ನು ಕಳ್ಳತನ ಮಾಡುತ್ತಿದ್ದ ಮಸೀದಿಯ ಧರ್ಮಗುರು/ ಮೌಲ್ವಿ ಸಹಿತ 7 ಮಂದಿಯನ್ನು ಸ್ಥಳೀಯ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಶ್ರೀ ಶಿಶಿಲೇಶ್ವರ ದೇವಾಲಯದ ದೇವರ ಕೆರೆ ಕಪಿಲ ಕೆರೆಯಲ್ಲಿ ಕಳೆದ ಹಲವು ಸಮಯದಿಂದ ಮೀನುಗಳನ್ನು ರಾತ್ರಿ ವೇಳೆ ಕದ್ದು...
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಹುಟ್ಟೂರಿಗೆ ಬಂದ ಯೋಧ ಸಂದೇಶ್ ಶೆಟ್ಟಿ ಪಾರ್ಥಿವ ಶರೀರ ; ಶಾಸಕ ಹರೀಶ್ ಪೂಂಜ ಸೇರಿದಂತೆ ಗಣ್ಯರಿಂದ ನಮನ – ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಾಯ..! – ಕಹಳೆ ನ್ಯೂಸ್

ಬೆಳ್ತಂಗಡಿ: ಉತ್ತರ ಪ್ರದೇಶದ ಮಥುರಾದಲ್ಲಿ ಕರ್ತವ್ಯದಲ್ಲಿದ್ದಾಗ ಸಾವನ್ನಪ್ಪಿದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಯೋಧ ಸಂದೇಶ್ ಶೆಟ್ಟಿ ಅವರು ಪಾರ್ಥಿವ ಶರೀರ ಇಂದು ಸಂಜೆ ಸ್ವ ಗ್ರಾಮ ಬಾರ್ಯಕ್ಕೆ ತರಲಾಯಿತು. ಯೋಧ ಸಂದೇಶ್ ಶೆಟ್ಟಿಯವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಹಾಗೂ ಸೈನ್ಯ ಗೌರವಗಳನ್ನು ಸಲ್ಲಿಸಲಾಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸ್ಥಳೀಯಾಡಳಿತದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಬಾರ್ಯಾದ ನಿವಾಸಿಯಾಗಿರುವ ಸಂದೇಶ್ ಶೆಟ್ಟಿ ಕಳೆದ 14 ವರ್ಷಗಳಿಂದ ಭಾರತೀಯ...
ಉಡುಪಿಕಾಸರಗೋಡುಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಬಂಟ್ವಾಳಬೆಳ್ತಂಗಡಿವಾಣಿಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ : ದಾಸ್ತಾನು ಕೊರತೆಯಿಂದ ಅಡಿಕೆ ಬೆಲೆ ಉತ್ತುಂಗಕ್ಕೆ ; ಕೆಜಿಗೆ 350ರೂ ನಿಂದ 400ರೂ – ಕಹಳೆ ನ್ಯೂಸ್

ಮಂಗಳೂರು : ಕರಾವಳಿ ಪ್ರಮುಖ ಬೆಳೆ ಅಡಿಕೆ, ಲಕ್ಷಾಂತರ ಕೃಷಿಕರು ಅಡಿಕೆ ಬೆಳೆಯನ್ನೇ ನಂಬಿಕೊಂಡು ಜೀವ ನಡೆಸುತ್ತಿದ್ದಾರೆ, ಇಂತಹ ರೈತಾಪಿ ವರ್ಗಕ್ಕೆ ಲಾಕ್ ಡೌನ್ ನಂತರ ಗುಡ್ ನ್ಯೂಸ್ ಒಂದು ಬಂದಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಹೆಚ್ಚಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಅಡಿಕೆ ಧಾರಣೆಯು ಕೆಜಿಗೆ 350, 400 ಆಗುವ ನಿರೀಕ್ಷೆ ಹೆಚ್ಚಾಗಿದೆ. ಲಾಕ್ ಡೌನ್ ನಿಂದ ಕಂಗೆಟ್ಟ ಕೃಷಿಕರ ಮುಖದಲ್ಲಿ‌ ಮಂದಹಾಸ ಮೂಡಿದೆ....
1 80 81 82
Page 82 of 82