Friday, April 24, 2026

ಬೆಳ್ತಂಗಡಿ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ :  ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ- ಕಹಳೆ ನ್ಯೂಸ್

ಬೆಳ್ತಂಗಡಿ : ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅಕ್ಟೋಬರ್ 30 ರಂದು ಸಂಜೆ ಮೊಸಳೆ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ. ಸೇತುವೆ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು ಮೊಸಳೆಯನ್ನು ನೋಡಿ ನಾಗರಿಕರಿಗೆ ಮಾಹಿತಿ ನೀಡಿದ್ದು. ಈ ಪರಿಸರದಲ್ಲಿ ನದಿಗಿಳಿಯುವವರು ಎಚ್ಚರ ವಹಿಸಬೇಕಾಗಿದೆ.ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿರುತ್ತಾರೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನ.01ರಂದು ಬೆಳ್ತಂಗಡಿಯಲ್ಲಿ ಮೆತ್ತೊಮ್ಮೆ ಪ್ರದರ್ಶನಗೊಳ್ಳಲಿರುವ ಜೈ ಭಜರಂಗ ಬಲಿ ನಾಟಕ – ಕಹಳೆ ನ್ಯೂಸ್

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ ದೋಸೆ ಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಸರಕಾರವು ತಡೆಗೊಳಿಸಿದ ಜೈ ಭಜರಂಗ ಬಲಿ ನಾಟಕ ಮೆತ್ತೊಮ್ಮೆ ಪ್ರದರ್ಶನಗೊಳ್ಳಲಿದೆ. ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರು ಮಂಜೇಶ್ವರ ಅಭಿನಯಿಸುತ್ತಿರುವ ಜೈ ಭಜರಂಗ ಬಲಿ ನಾಟಕ ನ.01ರಂದು ಬೆಳ್ತಂಗಡಿ ಜೈನ್ ಪೇಟೆಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ಸಂಜೆ 6 ಗಂಟೆಗೆ ಮೆತ್ತೊಮ್ಮೆ ಪ್ರದರ್ಶನಗೊಳ್ಳಲಿದೆ. ನಿಪ್ಪು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನೂತನ ಕಟ್ಟಡದ ಶಿಲಾನ್ಯಾಸ – ಕಹಳೆ ನ್ಯೂಸ್

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಅ.24ರ ಬೆಳಗ್ಗೆ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಮಹಾಗಣಪತಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಶಿಲಾನ್ಯಾಸ ಕಲ್ಲನ್ನು ಮೆರವಣಿಗೆಯ ಮೂಲಕ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶಿಲಾನ್ಯಾಸ ಪೂಜೆ ನಡೆಯಿತು. ಬಳಿಕ ಪುತ್ತೂರು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನಾಳೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ – ಕಹಳೆ ನ್ಯೂಸ್

ಬೆಳ್ತಂಗಡಿ - ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ನಾಳೆ ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನೆರವೇರಲಿದೆ. ಭಗವಾನ್‌ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳು ಪೂಜ್ಯ ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡುವರು. ಸಭಾ ಕಾರ್ಯಕ್ರಮ: ಅಪರಾಹ್ನ ನಾಲ್ಕು ಗಂಟೆಯಿಂದ ನಡೆಯುವ ಸಮಾರಂಭದಲ್ಲಿ ತುಮಕೂರಿನ ಸಿದ್ಧಗಂಗ ಮಠದ...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೋಳಂತೂರು ಒಕ್ಕೂಟದ 20ನೇ ವಾರ್ಷಿಕೋತ್ಸವ- ಕಹಳೆ ನ್ಯೂಸ್

ಕಲ್ಲಡ್ಕ : ವೀರೇಂದ್ರ ಹೆಗ್ಡೆಯವರ ದೂರ ದೃಷ್ಟಿಯ ಯೋಜನೆಗಳು ಮಹಿಳೆಯರನ್ನು ಸ್ವಾವಲಂಬಿಗಳಾಗಿಸಿ ನವ ಭಾರತದ ನಿರ್ಮಾಣದ ಅಡಿಪಾಯವಾಗಿದೆ .ಈ ಮೂಲಕ ಗ್ರಾಮೀಣ ಪ್ರದೇಶದ ಜನರು ತಮ್ಮ ಬದುಕು ಕಟ್ಟಿಕೊಂಡು ಸುಬಿಕ್ಷ ಸಮಾಜ ನಿರ್ಮಿಸಿ ದೇಶ ಕಟ್ಟುವ ಕಾರ್ಯ ಮಾಡುತಿದ್ದು, ಅವರ ಯೋಜನೆ ಗಳಿಗೆ ನಾವು ಸಹಕಾರ ನೀಡಬೇಕಾಗಿದ್ದು, ತೆಗೆದ ಸಾಲವನ್ನು ಸೂಕ್ತವಾಗಿ ವಿನಿಯೋಗಿಸಿಕೊಂಡು ಪ್ರಾಮಾಣಿಕವಾಗಿ ಕಟ್ಟಿ ಯೋಜನೆಯ ಯಶಸ್ವಿಗೆ ನಾವು ಕಾರಣರಾಗಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ನಡುರಸ್ತೆಯಲ್ಲೇ ಪಲ್ಟಿಯಾದ ಟೆಂಪೊ ಟ್ರಾವೆಲರ್ : ಪಾದಚಾರಿ ಮಹಿಳೆ ಸೇಫ್ – ಕಹಳೆ ನ್ಯೂಸ್

ಬೆಳ್ತಂಗಡಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ತಪ್ಪಿಸಲು ಟೆಂಪೋ ಟ್ರಾವೆಲರ್ ನಡುವರಸ್ತೆಯಲ್ಲೇ ಪಲ್ಟಿಯಾದ ಘಟನೆ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಳದಂಗಡಿಯಲ್ಲಿ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಗುರುವಾಯನಕೆರೆಯಿಂದ ಅಳದಂಗಡಿ ಕಡೆಗೆ ಟೆಂಪೋ ಟ್ರಾವೆಲರ್ ವೇಗವಾಗಿ ಬರುತ್ತಿತ್ತು‌. ಈ ವೇಳೆ ಏಕಾಏಕಿ ರಸ್ತೆದಾಟಲು ಮಹಿಳೆಯೊಬ್ಬರು ಯತ್ನಿಸಿದ್ದಾರೆ‌‌. ಆಗ ಮಹಿಳೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಟೆಂಪೋ ಟ್ರಾವೆಲರ್ ಡ್ರೈವರ್ ಯತ್ನಿಸಿದ್ದಾರೆ. ಆದರೂ ಮಹಿಳೆಗೆ ಟೆಂಪೊ ಟ್ರಾವಲರ್ ತಾಗಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಕಚೇರಿಯಲ್ಲಿ ಜನ ಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯ ಕಾರ್ಯಕ್ರಮ -ಕಹಳೆ ನ್ಯೂಸ್

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಅಪ್ರತಿಮ ಸಂಘಟಕ, ಏಕಾತ್ಮ ಮಾನವತೆಯ ಪ್ರತಿಪಾದಕರು, ಅಗ್ರಪಂಕ್ತಿಯ ಲೇಖಕರು, ರಾಷ್ಟ್ರವಾದಿ, ದಾರ್ಶನಿಕರು, ಮಾರ್ಗದರ್ಶಕರು ಜನ ಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಸೆ 25 ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ದೀನ್ ದಯಾಳ್ ಉಪಾಧ್ಯಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಸಿಹಿ ಹಂಚಲಾಯಿತು. ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ ಇವರು ದೀನ್ ದಯಾಳ್ ಉಪಾಧ್ಯಾಯರ ವ್ಯಕ್ತಿತ್ವ,...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿ

ಮಂಗಳೂರಿನ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ – ಕಹಳೆ ನ್ಯೂಸ್

ದುಬೈ : ಮಂಗಳೂರು ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ಇದೇ ಬರುವ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ ಹುಡಿಗಿಯರ ಇಂಡೋರ್ ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ . ಈ ಕ್ರಿಕೆಟ್ ಪಂದ್ಯ ಕೂಟದಲ್ಲಿ...
1 7 8 9 10 11 80
Page 9 of 80