Friday, March 6, 2026

ಕುಂದಾಪುರ

ಉಡುಪಿಕುಂದಾಪುರಜಿಲ್ಲೆಸುದ್ದಿ

ಸುಜ್ಞಾನ ಎಜುಕೇಶನಲ್ ಟ್ರಸ್ಟ್ನಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ! : ಸಂವಿಧಾನದಲ್ಲಿನ ಜವಾಬ್ದಾರಿಗಳ ಅರಿವು ಅತ್ಯಗತ್ಯ- ಡಾ.ರಮೇಶ್ ಶೆಟ್ಟಿ -ಕಹಳೆ ನ್ಯೂಸ್

ಕುಂದಾಪುರ : ಯುವಜನತೆ ಸಂವಿಧಾನದಲ್ಲಿ ಅಳವಡಿಸಿರುವ ಜವಾಬ್ದಾರಿಗಳನ್ನು ಅರಿತುಕೊಂಡು ಸದೃಢ ದೇಶಕಟ್ಟುವಲ್ಲಿ ಶ್ರಮಿಸಬೇಕು ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಹೇಳಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ನಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, “ವಿಶ್ವಕ್ಕೆ ಸದ್ವಿಚಾರ, ಸಂಸ್ಕೃತಿ, ಸಂಸ್ಕಾರ ಸೇರಿದಂತೆ ಶ್ರೇಷ್ಠ ಮೌಲ್ಯಗಳನ್ನು ನೀಡಿರುವ ದೇಶ ನಮ್ಮದು. ಈ ಹಿರಿಮೆಯನ್ನು ಅರಿತು ನಾವೆಲ್ಲರೂ ಜಾತಿ, ಮತ, ಪ್ರಾಂತ್ಯದಂತಹ ಸಂಕುಚಿತ ಭಾವನೆಗಳನ್ನು ಮೀರಿ ದೇಶದ ಅಭಿವೃದ್ಧಿಗೆ ಹಾಗೂ...
ಉಡುಪಿಕುಂದಾಪುರಜಿಲ್ಲೆಬೆಂಗಳೂರುರಾಜಕೀಯರಾಜ್ಯಸುದ್ದಿ

ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕ ಅಜಿತ್‌ ಪವಾರ್‌ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ -ಕಹಳೆ ನ್ಯೂಸ್

ಬೆಂಗಳೂರು: ಮಹಾರಾಷ್ಟ್ರ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅಜಿತ್‌ ಪವಾರ್‌, ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕರಾಗಿದ್ದರು. ಜನರ ಮಧ್ಯೆ ಇರುವ ನಾಯಕನಾಗಿ ಜನಾನುರಾಗಿ ಹೆಸರಾಗಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಬಣ್ಣಿಸಿದರು. ವಿಧಾನಸಭೆಯಲ್ಲಿ ಸಂತಾಪ ಸೂಚಿಸಿ ಮಾತನಾಡಿದ ಸಚಿವರು, ಮಹಾರಾಷ್ಟ್ರಕ್ಕೆ ಗಡಿ ಭಾಗದಲ್ಲಿರುವ ಕಾರಣ ಬೆಳಗಾವಿಯಲ್ಲಿ ಅಜಿತ್‌ ಪವಾರ್‌ ಅವರ ಅನುಯಾಯಿಗಳು ಸಾಕಷ್ಟಿದ್ದಾರೆ. ಗ್ರಾಮೀಣಾಭಿವೃದ್ಧಿ, ನೀರಾವರಿ, ಕೈಗಾರಿಕಾ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಅಜಿತ್‌ ಪವಾರ್‌,...
ಕುಂದಾಪುರಸುದ್ದಿ

ಕುಂದಾಪುರದಲ್ಲಿ ಬೆಂಕಿ ಅವಘಡ ಧಗ ಧಗನೆ ಹೊತ್ತಿ ಉರಿದ ಅಂಗಡಿಗಳು : ಪೂಜಾ ಸಾಮಗ್ರಿ, ಪಟಾಕಿ, ಪುಸ್ತಕಗಳು ಸುಟ್ಟು ಬಸ್ಮ : ಅಗ್ನಿಶಾಮಕದಳ ಸಿಬ್ಬಂದಿಯಿಂದ ಕಾರ್ಯಾಚರಣೆ -ಕಹಳೆ ನ್ಯೂಸ್

ಕುಂದಾಪುರ: ಸೋಮವಾರ ನಸುಕಿನ ಜಾವ ಕುಂದಾಪುರದ ಮುಖ್ಯರಸ್ತೆಯಲ್ಲಿರುವ ರಥಬೀದಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ ಪಟಾಕಿ, ಪುಸ್ತಕದಂಗಡಿ, ಪೂಜಾ ಸಾಮಾಗ್ರಿಗಳ ಅಂಗಡಿ, ಎಲೆಕ್ಟ್ರಾನಿಕ್ಸ್ ಅಂಗಡಿ ಮೂರು ಅಂಗಡಿಗಳು ಸಂಪೂರಗಣ ಧ್ವಂಸವಾದರೆ, ಮತ್ತೊಂದು ಪೂಜಾ ಸಾಮಗ್ರಿ ಅಂಗಡಿ ಅರ್ಧ ಧ್ವಂಸಗೊಂಡಿದೆ. ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ‌ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಕುಂದಾಪುರದ ಪೇಟೆ ಶ್ರೀ ವೇಂಕಟರಮಣ ದೇವಸ್ಥಾನದ ಮುಂಭಾಗದಲ್ಲಿರುವ ರಥಬೀದಿಯಲ್ಲಿ ಪ್ರಸಿದ್ಧ ಪುಸ್ತಕದಂಗಡಿ, ಪಟಾಕಿ ಅಂಗಡಿ, ಪೂಜಾ ಸಾಮಾಗ್ರಿ...
ಕುಂದಾಪುರಸುದ್ದಿ

ಪಾಂಗಳ ವಿದ್ಯಾವರ್ಧಕ ಸಂಘ (ರಿ.) ಶಾಲೆಗಳ ವಾರ್ಷಿಕೋತ್ಸವ ಮತ್ತು ಗುರು ವಂದನೆ ಕಾರ್ಯಕ್ರಮ-ಕಹಳೆ ನ್ಯೂಸ್

ಪಾಂಗಳ ವಿದ್ಯಾವರ್ಧಕ ಸಂಘ (ರಿ.) ಶಾಲೆಗಳ ವಾರ್ಷಿಕೋತ್ಸವ ಮತ್ತು ಗುರು ವಂದನೆ ಕಾರ್ಯಕ್ರಮವು ನಡೆಯಿತು. ವೇದಿಕೆಯಲ್ಲಿ ಕುಳಿತುಕೊಳ್ಳುದು ಸಮಾಜದಲ್ಲಿ ಗೌರವ ತಗೊಳ್ಳುದು ಇದೆಲ್ಲರ ಮೊದಲು ವಿದ್ಯಾರ್ಥಿಗಳಾಗಿ ಕ್ಲಾಸ್ ರೂಮ್ ನಲ್ಲಿ ಕುಳಿತು ಶಿಕ್ಷಕರ ವಚನ ಪಾಲನೆ ಮಾಡಬೇಕು, ಶಿಸ್ತಿನ ಪಾಲನೆ ಮಾಡಿ ಜೀವನದ ಪಾಠ ಕಲಿತು ಮನುಷ್ಯರಾಗುದು ಗುರುಗಳಿಂದಲೇ , ಇಂತಹ ಗುರುಗಳನ್ನು ಗೌರವಿ ಸುದು , ಸನ್ಮಾನಿಸುದು ನಮ್ಮ ಸೌಭಾಗ್ಯ ಎಂದುಕಾಪು ಠಾಣಾಧಿಕಾರಿ ಶ್ರೀ ತೇಜಸ್ವಿ ನುಡಿದರು ಪಾಂಗಳ...
ಕುಂದಾಪುರಕ್ರೀಡೆಸುದ್ದಿ

ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟ: ವಡೇರಹೋಬಳಿ ಪ್ರೌಢಶಾಲೆಯ ವಿದ್ಯಾರ್ಥಿಗೆ 2 ಚಿನ್ನ 1 ಬೆಳ್ಳಿ ಪದಕ ರಾಜ್ಯಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಕುಂದಾಪುರ: ಇಲ್ಲಿನ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆತಿಥ್ಯದಲ್ಲಿ ನಡೆದ ಜಿಲ್ಲಾ‌ ಮಟ್ಟದ ಕ್ರೀಡಾಕೂಟದಲ್ಲಿ ಪಿವಿಎಸ್ ಸರೋಜಿನಿ ಮಧುಸೂದನ ಕುಶೆ ಸರಕಾರಿ ಪ್ರೌಢಶಾಲೆ ವಡೇರಹೋಬಳಿ ಶಾಲೆಯ ವಿದ್ಯಾರ್ಥಿ ಓಟದಲ್ಲಿ 2 ಚಿನ್ನ‌ ಹಾಗೂ 1 ಬೆಳ್ಳಿ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 9ನೇ ತರಗತಿಯ ವಿದ್ಯಾರ್ಥಿ ವಿಠಲ ಬಾಳಪ್ಪ ಮುನವಳ್ಳಿ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 3,000ಮೀ ಓಟದಲ್ಲಿ ಪ್ರಥಮ,1,500 ಮೀ ಓಟದಲ್ಲಿ ಪ್ರಥಮ ಹಾಗೂ 800 ಮೀಟರ್...
ಉಡುಪಿಕುಂದಾಪುರಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ನಕಲಿ ‘ವೆಬ್ ಸೈಟ್’ ತೆರೆದು ವಂಚನೆ.! – ಕಹಳೆ ನ್ಯೂಸ್

ಕುಂದಾಪುರ : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಓಪನ್ ಮಾಡಿ ವಂಚನೆ ಎಸಗಿರುವ ಘಟನೆ ನಡೆದಿದ್ದು, ದೂರು ದಾಖಲಾಗಿದೆ. ಹೌದು, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕೊಠಡಿ ಕಾಯ್ದಿರಿಸಲು ನಕಲಿ ವೆಬ್ ಸೈಟ್ ತಯಾರಿಸಿ ವಂಚನೆ ಮಾಡಿರುವ ಘಟನೆ ನಡೆದಿದ್ದು, ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ದೇವಸ್ಥಾನದ ಅಧಿಕೃತ ವೆಬ್ ಸೈಟ್ https://karnatakatemplesaccommodation.com ಬದಲಿಗೆ karnatakatempleaccommodation ಎಂಬ ಹೆಸರಿನ ಅನಧಿಕೃತ...
ಕುಂದಾಪುರಸುದ್ದಿ

ಕೊಲ್ಲೂರು ದೇವಳದ ಹೆಸರಲ್ಲಿ ನಕಲಿ ವೆಬ್ ಸೈಟ್ ಮಾಡಿ ಭಕ್ತರಿಗೆ ವಂಚನೆ : ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲು- ಕಹಳೆ ನ್ಯೂಸ್

ಕುಂದಾಪುರ (ಉಡುಪಿ): ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ವಸತಿ ಗೃಹಗಳಲ್ಲಿ ಕೊಠಡಿ ಕಾಯ್ದಿರಿಸಲು ಇರುವ ಕರ್ನಾಟಕ ದೇವಾಲಯಗಳ ವಸತಿಯ ವೆಬ್‌ಸೈಟ್ ವಿಳಾಸ ಹೋಲುವಂತೆ ನಕಲಿ ವೆಬ್‌ಸೈಟ್ ರೂಪಿಸಿ ಭಕ್ತರಿಗೆ ವಂಚಿಸಲಾಗುತ್ತಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ನಕಲಿ ವೆಬ್‌‌ಸೈಟ್‌ ಮೂಲಕ ಭಕ್ತರಿಗೆ ಲಲಿತಾಂಬಿಕಾ ಅತಿಥಿಗೃಹದ ಕೊಠಡಿಯನ್ನು ಕಾಯ್ದಿರಿಸಿ, ವಾಟ್ಸ್ಆ್ಯಪ್‌, ಪೋನ್‌‌‌‌ ಪೇ ಕ್ಯೂ ಆರ್‌ ಕೋಡ್‌‌‌‌‌‌‌‌‌‌‌‌‌‌ ಅನ್ನು ನೀಡಿ...
ಕುಂದಾಪುರಸುದ್ದಿ

ಕುಂದಾಪುರದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರಿನ ಅಪಘಾತ ಮತ್ತು ತುರ್ತು ಚಿಕಿತ್ಸಾ ಘಟಕದ ಉದ್ಘಾಟನೆ- ಕಹಳೆ ನ್ಯೂಸ್

ಕುಂದಾಪುರ  : ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳ ಲಭ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ, ಕೆಎಂಸಿ ಆಸ್ಪತ್ರೆ (ಮಂಗಳೂರು) ತನ್ನ ತುರ್ತು ಹಾಗೂ ಅಪಘಾತ ಚಿಕಿತ್ಸಾ ಕೇಂದ್ರವನ್ನು ಕುಂದಾಪುರದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಉದ್ಘಾಟಿಸಿದೆ. ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಜಯಕರ ಶೆಟ್ಟಿ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿರಾಮ ಶಂಕರ್, ಐಪಿಎಸ್, ಹಾಗೂ ಅಧ್ಯಕ್ಷರಾಗಿ ಕುಂದಾಪುರದ ನ್ಯೂ ಮೆಡಿಕಲ್ ಸೆಂಟರ್, ಕುಂದಾಪುರದ...
1 2 3 20
Page 1 of 20