ಪತ್ರಕರ್ತ ನಾಗೇಶ್ ಗಾಣಿಗ ಅವರಿಗೆ ಕುಂದಾಪುರ ಪತ್ರಕರ್ತರ ಸಂಘದಿಂದ ನುಡಿನಮನ – ಕಹಳೆ ನ್ಯೂಸ್
ಕುಂದಾಪುರ : ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಪತ್ರಕರ್ತ ನಾಗೇಶ್ ಗಾಣಿಗ ಸಿದ್ದಾಪುರ ಅವರಿಗೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನುಡಿನಮನ ಹಾಗೂ ಶ್ರದ್ಧಾಂಜಲಿ ಸಭೆಯು ಶುಕ್ರವಾರ ಕುಂದಾಪುರ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅವರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ನಾಗೇಶ್ ಗಾಣಿಗ ಅವರು ನಮ್ಮ ಸಂಘದ ಎಲ್ಲ ಚಟುವಟಿಕೆಗಳಲ್ಲೂ ಸಕ್ರೀಯರಾಗಿ ತೊಡಗಿಸಿಕೊಳ್ಳುತ್ತಿದ್ದರು. ಯಾರೊಂದಿಗೂ ವೈರತ್ವ, ದ್ವೇಷ...







