Recent Posts

Wednesday, May 1, 2024

ಕುಂದಾಪುರ

ಉಡುಪಿಕುಂದಾಪುರಕುಂದಾಪುರಬೆಂಗಳೂರುಸಂತಾಪಸುದ್ದಿ

ಬಡಗುತಿಟ್ಟು ಯಕ್ಷಗಾನ ರಂಗದ ಹಿರಿಯ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು/ ಉಡುಪಿ : ಬಡಗುತಿಟ್ಟಿನ ಹಿರಿಯ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ ,ಇಂದು ಬೆಳಗ್ಗೆ 4.30ರ ಸುಮಾರಿಗೆ ಬೆಂಗಳೂರಿನಲ್ಲಿ ವಿಧಿವಶ. ಪಾರ್ಥೀವ ಶರೀರವನ್ನು ತಮ್ಮ ಕುಂದಾಪುರ ಕಿರಿಮoಜೇಶ್ವರಕ್ಕೆ ಇಂದು ಸಂಜೆ ತರಲಾಗುವುದು...
ಉಡುಪಿಕುಂದಾಪುರಸುದ್ದಿ

ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ – ಕಹಳೆ ನ್ಯೂಸ್

ಕುಂದಾಪುರ : ಬಾಬಾಸಾಹೇಬ್ ಅಂಬೇಡ್ಕರ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಬಿ.ಆರ್ ಅಂಬೇಡ್ಕರ್ ಅವರು ಅರ್ಥಶಾಸ್ತ್ರಜ್ಞ, ರಾಜಕಾರಣಿ ಮತ್ತು ಸಮಾಜ ಸುಧಾರಕರಾಗಿದ್ದರು,,ಭಾರತದ ಸಂವಿಧಾನದ ಪ್ರಮುಖ ವಾಸ್ತುಶಿಲ್ಪಿ, ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳು ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ಪ್ರತಿಪಾದಿಸಿದರು. ಇವರ ಜನ್ಮ ದಿನಾಚರಣೆಯನ್ನು ಕುಂದಾಪುರ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ಆಯೋಜಿಸಲಾಯಿತು. ಸ್ವತಂತ್ರ ಭಾರತದ ಮೊದಲ ಕಾನೂನು ಮತ್ತು ನ್ಯಾಯ ಮಂತ್ರಿ ಎಂದು ಗುರುತಿಸಲ್ಪಟ್ಟಿರುವ ಅಂಬೇಡ್ಕರ್ ಅವರು ಭಾರತದ ಗಣರಾಜ್ಯದ ಸಂಪೂರ್ಣ ಪರಿಕಲ್ಪನೆಯನ್ನು...
ಕುಂದಾಪುರಸುದ್ದಿ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ ಲಕ್ಷಾಂತರ ಮೌಲ್ಯದ ಮಿಲಿಟರಿ ಮದ್ಯ ವಶಕ್ಕೆ : ಓರ್ವ ಅರೆಸ್ಟ್ – ಕಹಳೆ ನ್ಯೂಸ್

ಬ್ರಹ್ಮಾವರ : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು ವಶಕ್ಕೆ ಪಡೆದು ಓರ್ವನ್ನು ಅರೆಸ್ಟ್ ಮಾಡಿದ್ದಾರೆ. ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರುಗಳು ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬ್ರಹ್ಮಾವರ ಇಂದಿರಾನಗರದಲ್ಲಿರುವ ರಮೇಶ...
ಕುಂದಾಪುರಸುದ್ದಿ

ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ನಡೆದ “ಪಕ್ಷಿಗಾಗಿ ನೀರು” ಕಾರ್ಯಕ್ರಮ : ಪುರಸಭಾ ವ್ಯಾಪ್ತಿಯ ಅನೇಕ ಕಡೆ ಮಡಿಕೆ ಮೂಲಕ ಪಕ್ಷಿಗಳಿಗೆ ನೀರಿನ ವ್ಯವಸ್ಥೆ – ಕಹಳೆ ನ್ಯೂಸ್

ಕುಂದಾಪುರ : ಬಿಸಿಲಿನ ತಾಪದಿಂದಾಗಿ ಮನುಷ್ಯನಿಗಷ್ಟಲ್ಲದೇ ಪಕ್ಷಿಗಳಿಗೂ ನೀರಿನ ಕೊರತೆ ಉಂಟಾಗಿದೆ. ಈ ಬಿಸಿಲಿನ ತಾಪದಿಂದಾಗಿ ಅನೇಕ ಪಕ್ಷಿಗಳು ಪ್ರಾಣ ಕಳೆದುಕೊಳ್ಳುತ್ತಿದೆ. ಇದನ್ನು ಗಮನಿಸಿ ಕುಂದಾಪುರದ ಸಾಮಾಜಿಕ ಹೋರಾಟಗಾರರಾದ ಶಿವ ಕುಮಾರ್ ಮೆಂಡನ್ ನೇತೃತ್ವದಲ್ಲಿ, ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ "ಪಕ್ಷಿಗಾಗಿ ನೀರು" ಎನ್ನುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಅದ್ಯಕ್ಷ ಕಿಶೋರ್ ಕುಮಾರ್ ಚಾಲನೆ ನೀಡಿ, ಮಾತನಾಡಿದ ಕಿಶೋರ್ ಕುಮಾರ್ ನೀರನ್ನು ಮಿತವಾಗಿ ಬಳಸುವುದು ಮತ್ತು ದುರ್ಬಳಕೆ...
ಕುಂದಾಪುರಸುದ್ದಿ

ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಇದರ ನೂತನ ದೇವಾಲಯ ಲೋಕಾರ್ಪಣೆ ಹಾಗೂ ಬ್ರಹ್ಮಕಲಶೋತ್ಸವ – ಕಹಳೆ ನ್ಯೂಸ್

ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಇದರ ನೂತನ ದೇವಾಲಯ ಲೋಕಾರ್ಪಣೆ ಬ್ರಹ್ಮಕಲಶೋತ್ಸವ , ಲಕ್ಷಮಿದಕ ಹವನ, ಶತಚಂಡಿಕ ಯಾಗ, 2016 ಕಾಯಿ ಗಣ ಹವನ ಕಾರ್ಯಕ್ರಮದ ಎರಡನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ್ದ ಶ್ರೀ ಸುಬ್ರಮಣ್ಯ ಮಠದ ಸ್ವಾಮೀಜಿ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡುತ್ತಾ ಕರಾವಳಿಯಲ್ಲಿರುವ ಅನೇಕ ಸನ್ನಿಧಾನಗಳು ಭಕ್ತರಿಗೆ ಭಕ್ತಿಯ ಸಿಂಚನ ಮಾಡಿವೆ. ಬದುಕಿನಲ್ಲಿ ಸಂಸ್ಕಾರ, ಸಂಸ್ಕøತಿ ಮುಕ್ಯ. ನಮ್ಮ ಅನೇಕ...
ಕುಂದಾಪುರಸುದ್ದಿ

ʼಫೈನ್ ಪ್ಲಾಂಟ್ʼ ಮಾರುಕಟ್ಟೆ ಬಿಡುಗಡೆ, ʼಹೊಸ ಪುಟʼ ಅಪ್ಲಿಕೇಶನ್ ಲೋಕಾರ್ಪಣೆ- ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರದ ನೆಹರೂ ಮೈದಾನದಲ್ಲಿ ಶನಿವಾರ ಸಂಜೆ ಬೆಂಗಳೂರಿನ ಫೈನ್ ಪ್ಲಾಂಟ್ ರಿಸರ್ವ್ಯಯರ್ ಕಂಪೆನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ʼ ಫೈನ್ ಪ್ಲಾಂಟ್ ʼ ಮಾರುಕಟ್ಟೆ ಬಿಡುಗಡೆ, ವಿದ್ಯಾರ್ಥಿಗಳಿಗೆ ಪ್ಲಾಂಟ್ ವಿತರಣೆ ಹಾಗೂ ʼಹೊಸ ಪುಟʼ ಅಪ್ಲಿಕೇಶನ್ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ್ ಹೆಗ್ಡೆ ತಂತ್ರಜ್ಞಾನ ಹಾಗೂ ಆಧುನಿಕತೆಯ ಕಾರಣಗಳಿಂದಾಗಿ ಸುಲಭ ವ್ಯವಸ್ಥೆಗಳತ್ತ ಮಾನವರು ಕೇಂದ್ರೀಕೃತರಾಗುತ್ತಿರುವುದರಿAದ, ನೀರನ್ನು ಹೀರಿಕೊಳ್ಳುವ ನೈಸರ್ಗಿಕ ವ್ಯವಸ್ಥೆಯಿಂದ...
ಕುಂದಾಪುರರಾಜಕೀಯಸುದ್ದಿ

ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪತ್ರಕರ್ತರನ್ನು ಹೊರದಬ್ಬಿಸಿದ ಉಸ್ತುವಾರಿ ಸಚಿವೆ: ಕುಂದಾಪುರ ತಾ. ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ – ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರದಲ್ಲಿ ಜ.27 ರಂದು ನಡೆದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯ ವೇಳೆ ಕಾಂಗ್ರೆಸ್ ನಾಯಕರ ನಡೆಯಿಂದಾಗುತ್ತಿರುವ ಅಸಮಾಧಾನದ ವಿರುದ್ಧ ಕಾರ್ಯಕರ್ತರು ಮಾತನಾಡುತ್ತಿರುವ ವೇಳೆ ವಿಡಿಯೋ ಚಿತ್ರೀಕರಿಸುತ್ತಿದ್ದ ಮಾಧ್ಯಮದವರನ್ನು ತಳ್ಳಿ ಚಿತ್ರೀಕರಣಕ್ಕೆ ಅಡ್ಡಿಪಡಿಸಿ ಹೊರದಬ್ಬಿರುವುದನ್ನು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸಿದೆ. ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಪಕ್ಷದ ಮುಖಂಡರುಗಳ ವಿಚಾರದಲ್ಲಿ ಮಾತನಾಡುತ್ತಿದ್ದಾಗ ಮಾಧ್ಯಮದವರು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದು ಸಭಾ ವೇದಿಕೆಯಲ್ಲಿ ಕುಳಿತಿದ್ದ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ...
ಉಡುಪಿಕುಂದಾಪುರಸುದ್ದಿ

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾದ ಕುಂದಾಪುರ ಪುರಸಭೆ ಬೀದಿಬದಿ ವ್ಯಾಪಾರಸ್ಥ ಮಣಿಕಂಠ ನಿರ್ಮಲ ದಂಪತಿ – ಕಹಳೆ ನ್ಯೂಸ್

ಉಡುಪಿ : ಜ.26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಕುಂದಾಪುರ ಪುರಸಭೆ ಬೀದಿಬದಿ ವ್ಯಾಪಾರಸ್ಥ ದಂಪತಿಗಳಾದ ಶ್ರೀಮಣಿಕಂಠ ಹಾಗೂ ಶ್ರೀಮತಿ ನಿರ್ಮಲ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಉಡುಪಿ ಜಿಲ್ಲೆ, ಪಿಎಂಸ್ವ್ ನಿಧಿ ಯೋಜನೆಯಡಿಯಲ್ಲಿ ಇವರು ಆಯ್ಕೆಯಾಗಿದ್ದು, ಈ ದಂಪತಿಗಳನ್ನು ಪುರಸಭೆ ಕಛೇರಿಯಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಕುಂದಾಪುರ ಶಾಸಕ...
1 2 3 7
Page 1 of 7