Sunday, September 6, 2026

ಕುಂದಾಪುರ

ಕುಂದಾಪುರಶಿಕ್ಷಣಸುದ್ದಿ

ಸೈಂಟ್ ಮೇರಿಸ್ ಪ್ರೌಢಶಾಲೆ ತೆರೆದ ಮನೆ ಯೋಜನೆಯಡಿ ಪೋಲಿಸರ ಕಾರ್ಯ ವೈಖರಿ ತಿಳಿದುಕೊಂಡ ವಿದ್ಯಾರ್ಥಿಗಳು-ಕಹಳೆ ನ್ಯೂಸ್

ಕುಂದಾಪುರ: ಪ್ರತಿದಿನ ಪಾಠ ಆಟದ ನಡುವೆ ಶಾಲೆಯಲ್ಲೇ ಕಳೆಯುತ್ತಿದ್ದ ವಿದ್ಯಾರ್ಥಿಗಳು ಗಾಂಧಿ ಜಯಂತಿಯ ಪ್ರಯುಕ್ತ ಹತ್ತಾರು ವಿದ್ಯಾರ್ಥಿಗಳು ಪೋಲಿಸ್ ಠಾಣೆಯ ಮೆಟ್ಟಿಲೇರಿ ಪೋಲಿಸರನ್ನೇ ಪ್ರಶ್ನಿಸಿದರು. ಇದು ಬುಧವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ ಇಂಟರ್ಯಾಕ್ಟ್ ಕ್ಲಬ್ ನ ವಿದ್ಯಾರ್ಥಿಗಳು ಕುಂದಾಪುರ ನಗರ ಠಾಣೆ ಮತ್ತು ಸಂಚಾರಿ ಠಾಣೆಗೆ “ತೆರೆದ ಮನೆ” ಯೋಜನೆಯಡಿ ಭೇಟಿ ನೀಡಿ ಪೋಲಿಸ್ ಠಾಣೆಯ ಕಾರ್ಯ ವೈಖರಿಯ ಬಗ್ಗೆ ತಿಳಿದುಕೊಂಡರು. ವಿದ್ಯಾರ್ಥಿಗಳು ಪೋಲಿಸರಿಗೆ ಪ್ರಶ್ನೆಯ ಮೇಲೆ ಪ್ರಶ್ನೆಗಳನ್ನು...
ಕುಂದಾಪುರಸುದ್ದಿ

ಕುಂದಾಪುರ :ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸ್ವಚ್ಛತಾ ಅಭಿಯಾನ-ಕಹಳೆ ನ್ಯೂಸ್

ಕುಂದಾಪುರ :ಇಂದು ಆಧುನಿಕ ಜಗತ್ತಿಗೆ ರಾಷ್ಟ್ರಪಿತ ಗಾಂಧೀಜಿ ನೀಡಿದ ಕೊಡುಗೆ ಮಹೋನ್ನತವಾದುದು. ಸತ್ಯ, ಅಹಿಂಸೆ, ಶಾಂತಿಯ ಮೂಲಕ ಜಗತ್ತಿಗೆ ಮಾದರಿಯಾದ ವ್ಯಕ್ತಿತ್ವವನ್ನು ಹೊಂದಿದವರು. ತನ್ನ ಬದುಕಿನಲ್ಲಿ ಸ್ವಚ್ಚತಾ ಮಹತ್ವವನ್ನು ಕುರಿತು ಇಡೀ ದೇಶದಲ್ಲಿ ಅರಿವು ಜಾಗೃತಿಯನ್ನು ತನ್ನ ಬದುಕಿನುದ್ದಕ್ಕೂ ಮೂಡಿಸಿದರು ಎಂದು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಹೇಳಿದರು. ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಕುಂದಾಪುರ, ಸುಜ್ಞಾನ ಪದವಿಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ(ಲಿಟ್ಲ್ ಸ್ಟಾರ್) ಇಂಗ್ಲಿಷ್ ಮೀಡಿಯಂ...
ಕುಂದಾಪುರಬೈಂದೂರುಸುದ್ದಿ

ಮಹಾತ್ಮ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ-ಕಹಳೆ ನ್ಯೂಸ್

ಕುಂದಾಪುರ: ಬೈಂದೂರು ವಲಯ ಛಾಯಾಗ್ರಾಹಕರ ಸಂಘದ ವತಿಯಿಂದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಯವರ ಜನ್ಮ ದಿನಾಚರಣೆ ಅಂಗವಾಗಿ ಕುಂದಾಪುರ ಗಾಂಧಿ ಪಾರ್ಕ್ ನಲ್ಲಿರುವ ಗಾಂಧಿ ಪ್ರತಿಮೆ ಮತ್ತು ಶಾಸ್ತ್ರೀಯ ವೃತ್ತದಲ್ಲಿರುವ ಲಾಲ್ ಬಹಾದ್ದೂರ್ ಶಾಸ್ತ್ರೀಯವರ ಪ್ರತಿಮೆಗೆ ಮಾಲಾರ್ಪಣೆ ಮಾಡುದರ ಮೂಲಕ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಸಂಘದ ಸಲಹಾ ಸಮಿತಿ ಅಧ್ಯಕ್ಷರಾದ ದಿನೇಶ್ ಗೋಡೆ,ಛಾಯಾಗ್ರಾಹಕ ಸೊಸೈಟಿಯ ಅಧ್ಯಕ್ಷರಾದ ಗಿರೀಶ್ ಜಿಕೆ,ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ರಾಯಪ್ಪನ ಮಠ,ಛಾಯಾಗ್ರಾಹಕ ಸಂಘದ...
ಉಡುಪಿಕುಂದಾಪುರಸುದ್ದಿ

ಕುಂದಾಪುರ: ಕುಂದಾಪುರದ ಜನ ಹೃದಯವಂತರು – ಸೈಕಲ್ ಜಾಥ ಉದ್ಘಾಟಿಸಿದ ಕೋಟ ಶ್ರೀನಿವಾಸ್ ಪೂಜಾರಿ-ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕುಂದಾಪುರ, ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕೋಟೇಶ್ವರ,, ಎಂ.ಜಿ.ಫ್ರೆAಡ್ಸ್ ಕುಂಭಾಸಿ, ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ತೆಕ್ಕಟ್ಟೆ ಘಟಕ, ಸೈಕಲ್ ಅಸೋಸಿಯೇಶನ್ ಕುಂದಾಪುರ ಇವರ ಸಹಯೋಗದೊಂದಿಗೆ ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥ “ಯೋಧ-2024” ಕಾರ್ಯಕ್ರಮಕ್ಕೆ ಕೋಟ ಶ್ರೀನಿವಾಸ್ ಪೂಜಾರಿ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕುಂದಾಪುರದ ಜನ ಹೃದಯವಂತರು...
ಕುಂದಾಪುರಕ್ರೀಡೆಶಿಕ್ಷಣಸುದ್ದಿ

ಚದುರಂಗ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ವಿದ್ಯಾರಣ್ಯ ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

"ಹಿಂದೆ ರಾಜಾಶ್ರಯದಲ್ಲಿ ಬೆಳಕು ಕಾಣುತ್ತಿದ್ದ ಪ್ರತಿಭೆಗಳು ಇಂದು ಶಾಲೆಗಳಲ್ಲಿ ಬೆಳಕು ಕಾಣುತ್ತಿವೆ.ಮಕ್ಕಳಲ್ಲಿ ಅಡಕವಾಗಿರುವ ಪ್ರತಿಭೆಗಳನ್ನು ಹೊರ ಜಗತ್ತಿಗೆ ತರಲು ಶಾಲೆಯಷ್ಟು ಒಳ್ಳೆಯ ವೇದಿಕೆ ಬೇರೆ ಎಲ್ಲಿಯೂ ಸಿಗಲು ಸಾಧ್ಯವಿಲ್ಲ" ಎಂದು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ನಿರ್ದೇಶಕರಾಗಿರುವ ಡಾ.ಜೀವನ್ ರಾಮ್ ಸುಳ್ಯ ಹೇಳಿದರು. ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ - ಮತ್ಯಾಡಿ ಇಲ್ಲಿ ಚದುರಂಗ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ಅಭಿನಂದನಾ ಸಮಾರಂಭ ನಡೆಯಿತು. ಉಡುಪಿ...
ಕುಂದಾಪುರ

ಕುಂದಾಪುರ: ಹಿರಿಯ ಪತ್ರಕರ್ತ ಜಯಕರ ಸುವರ್ಣ ಅವರಿಗೆ ಶ್ರದ್ಧಾಂಜಲಿ ಸಭೆ – ಕಹಳೆ ನ್ಯೂಸ್

ಕುಂದಾಪುರ: ಹಿರಿಯ ಪತ್ರಕರ್ತರಾಗಿ ಕಿರಿಯ ಪತ್ರಕರ್ತರಿಗೆ ಮಾರ್ಗದರ್ಶನ ನೀಡುತ್ತಾ ಬಂದಿದ್ದ ಜಯ ಕರ ಸುವರ್ಣ ಅವರು ಸರಳ ವ್ಯಕ್ತಿತ್ವದ ಸಜ್ಜನ ವರದಿಗಾರ ಎಂದು ಹೆಸರಾದವರು. ಅವರ ಜೀವನದಲ್ಲಿ ಹಮ್ಮುಬಿಮ್ಮಿಲ್ಲದೆ ಎಲ್ಲರೊಂದಿಗೆ ಬೆರೆತು ಸಾಮಾಜಿಕ ಬದ್ಧತೆಯನ್ನು ಮೆರೆದವರು ಎಂದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನ ಮಠ ಹೇಳಿದರು. ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ದಿವಂಗತ ಜಯಕರ ಸುವರ್ಣ ಅವರ ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿ ಅವರು...
ಕುಂದಾಪುರಸುದ್ದಿ

ಕುಂದಾಪುರ : ನಾಡಾ ರೇ.ಫಾ.ರೋಬರ್ಟ್ ಝಡ್.ಎಂ.ಡಿಸೋಜಾ ಐಟಿಐ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಡೆದ ಕ್ಯಾಂಪಸ್ ಸಂದರ್ಶನ ಕಾರ್ಯಕ್ರಮ – ಕಹಳೆ ನ್ಯೂಸ್

ಕುಂದಾಪುರ : ಸಮಾಜಕ್ಕೆ ಹಾಗೂ ನಮಗೆ ವಯಕ್ತಿಕವಾಗಿ ಒಳಿತಾಗುವ ಯಾವುದೆ ಭಾವನೆ, ಸಲಹೆ, ಸೂಚನೆಗಳು ನಮ್ಮಲ್ಲಿ ಮೂಡಿದಾಗ ಅದನ್ನು ಬಹಿರಂಗವಾಗಿ ಪ್ರಕಟಪಡಿಸುವ ಮನೋಭಾವವನ್ನು ರೂಢಿಸಿಕೊಳ್ಳಬೇಕು. ಪ್ರತಿ ವ್ಯಕ್ತಿಯಲ್ಲಿ ಆಗಾಧವಾದ ಜ್ಞಾನ ಸಂಪತ್ತು ಹುದುಗಿರುತ್ತದೆ, ಭಾμÉಯ ಸಂವಹನದ ಮೂಲಕ ಅದನ್ನು ಉದ್ದೀಪನಗೊಳಿಸುವ ಕೆಲಸಗಳು ಆಗಬೇಕು ಎಂದು ಉಡುಪಿಯ ಆಭರಣ ಮೋಟಾರ್ಸ್ ಕಂಪೆನಿಯ ಮಾನವ ಸಂಪನ್ಮೂಲ ಅಧಿಕಾರಿ ವಿನಾಯಕ ಕಾಮತ್ ಹೇಳಿದರು. ಇಲ್ಲಿಗೆ ಸಮೀಪದ ನಾಡಾ ರೇ.ಫಾ.ರೋಬರ್ಟ್ ಝಡ್.ಎಂ.ಡಿಸೋಜಾ ಐಟಿಐ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ...
ಕುಂದಾಪುರಸುದ್ದಿ

ಕುಂದಾಪುರ ಸಮೀಪದ ನಾಡಾ ರೇ.ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜಾ ಸ್ಮಾರಕ ಐಟಿಐ ಕಾಲೇಜಿನಲ್ಲಿ ಕೋಟ ಗೀತಾನಂದ ಫೌಂಡೇಶನ್ ಸಹಯೋಗದಲ್ಲಿ ನಡೆದ ವನ ಮಹೋತ್ಸವ ಕಾರ್ಯಕ್ರಮ -ಕಹಳೆ ನ್ಯೂಸ್

ಕುಂದಾಪುರ : ಕುಂದಾಪುರ ಸಮೀಪದ ನಾಡಾ ರೇ.ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜಾ ಸ್ಮಾರಕ ಐಟಿಐ ಕಾಲೇಜಿನಲ್ಲಿ ಕೋಟ ಗೀತಾನಂದ ಫೌಂಡೇಶನ್ ಸಹಯೋಗದಲ್ಲಿ ವನ ಮಹೋತ್ಸವ ಕಾರ್ಯಕ್ರಮ ನಡೆಯಿತು. ಮನುಷ್ಯನ ಬದುಕಿನ ಅವಿಭಾಜ್ಯ ಅವಶ್ಯಕತೆಯಾಗಿರುವ ಸಸ್ಯರಾಶಿಗಳನ್ನು ಉಳಿಸಿ-ಬೆಳೆಸುವ ಮೂಲಕ ಜೀವ ಕುಲವನ್ನು ಸಂರಕ್ಷಣೆ ಮಾಡುವ ಕೆಲಸ ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್ ಅವರ ನೇತ್ರತ್ವದಲ್ಲಿ ನಡೆಯುತ್ತಿರುವುದು ಅತ್ಯಂತ ಸುತ್ಯರ್ಹ ಎಂದು ನಾಡಾ ರೇ.ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜಾ...
1 8 9 10 11 12 20
Page 10 of 20