Sunday, September 6, 2026

ಕುಂದಾಪುರ

ಕುಂದಾಪುರಸುದ್ದಿ

ಕುಂದಾಪುರದ ಮೊಗವೀರ ಭವನದಲ್ಲಿ ನಡೆದ ‘ಜನತಾ ನವನೀತ-2024’ ಕಾರ್ಯಕ್ರಮ – ಕಹಳೆ ನ್ಯೂಸ್

ಕುಂದಾಪುರ: ಗೆದ್ದವರ ಕಥೆಗಳಿಗಿಂತಲೂ ಅತೀ ಹೆಚ್ಚು ಸೋತವರ ಕಥೆಗಳನ್ನು ಓದಬೇಕು. ಗೆದ್ದವರ ಕಥೆಗಳು ಅಹಂಕಾರವನ್ನು ಕಲಿಸಿದರೆ ಸೋತವರ ಕಥೆಗಳು ನಮಗೆ ಬದುಕುವುದನ್ನು ಕಲಿಸುತ್ತವೆ. ಯಶೋಗಾಥೆಗಳು ಆರಂಭವಾಗುವುದೇ ಬಡತನ ಹಾಗೂ ಹಸಿವಿನಿಂದ ಎಂದು ಶಿಕ್ಷಕ, ವ್ಯಕ್ತಿತ್ವ ವಿಕಸನ ತರಬೇತುದಾರ ರಾಜೇಂದ್ರ ಭಟ್ ಕೆ ಅಭಿಮತ ವ್ಯಕ್ತಪಡಿಸಿದರು. ಕುಂದಾಪುರದ ಮೊಗವೀರ ಭವನದಲ್ಲಿ  ಜರುಗಿದ ವಿವಿವಿ ಮಂಡಳಿ (ರಿ) ಹೆಮ್ಮಾಡಿ, ಸಮರ್ಪಣಾ ಎಜ್ಯುಕೇಶನಲ್ ಟ್ರಸ್ಟ್ (ರಿ) ಆಡಳಿತಕ್ಕೊಳಪಟ್ಟ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ...
ಕುಂದಾಪುರಸುದ್ದಿ

ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ (ರಿ) ಕುಂದಾಪುರ ಆಡಳಿತದ ಲಿಟ್ಲ್ ಸ್ಟಾರ್ (ವಿದ್ಯಾರಣ್ಯ) ಆಂಗ್ಲಮಾಧ್ಯಮ ಶಾಲೆ ಯಡಾಡಿ-ಮತ್ಯಾಡಿಯಲ್ಲಿ ನಡೆದ ವಿದ್ಯಾರ್ಥಿ ಪರಿಷತ್ ಪ್ರದಗ್ರಹಣ ಹಾಗೂ ಕಾನೂನು ಅರಿವು ಸಮಾರಂಭ-ಕಹಳೆ ನ್ಯೂಸ್

ಕುಂದಾಪುರ: ನಾಯಕನಾಗಿ ಬೆಳೆಯುವವನಿಗೆ ಸಮಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಜ್ಞಾನವೂ ಇರಬೇಕು. ಆಗ ಮಾತ್ರ ಅವರ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ನಿರಂತರ ಓದು ಭವಿಷ್ಯವನ್ನು ರೂಪಿಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ದಾರಿಯಾಗುತ್ತದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು. ಅವರು ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ (ರಿ) ಕುಂದಾಪುರ ಆಡಳಿತದ ಲಿಟ್ಲ್ ಸ್ಟಾರ್ (ವಿದ್ಯಾರಣ್ಯ) ಆಂಗ್ಲಮಾಧ್ಯಮ ಶಾಲೆ ಯಡಾಡಿ-ಮತ್ಯಾಡಿಯಲ್ಲಿ ನಡೆದ ವಿದ್ಯಾರ್ಥಿ ಪರಿಷತ್ ಪ್ರದಗ್ರಹಣ ಹಾಗೂ ಕಾನೂನು ಅರಿವು...
ಕುಂದಾಪುರಸುದ್ದಿ

ಕುಂದಾಪುರ:ಕಂಡ್ಲೂರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಛಾಯಾಗ್ರಾಹಕನ ಮೃತದೇಹ ಕುಂದಾಪುರ ಆನಗಳ್ಳಿ ನದಿ ತೀರದಲ್ಲಿ ಪತ್ತೆ -ಕಹಳೆ ನ್ಯೂಸ್

ಕುಂದಾಪುರ: ಗಂಡ ಹೆಂಡತಿ ನಡುವೆ ನಡೆದ ಗಲಾಟೆ ಪೊಲೀಸ್ ಮೆಟ್ಟಿಲೇರಿದ ಪರಿಣಾಮ ಮನನೊಂದು ಪತಿ ಮನೆಯವರ ಎದುರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಡ್ಲೂರು ಎಂಬಲ್ಲಿ ನಡೆದಿದೆ. ನದಿಗೆ ಹಾರಿ ನಾಪತ್ತೆಯಾಗಿರುವವರನ್ನು ಕಾಳಾವರ ಜನತಾ ಕಾಲನಿ ನಿವಾಸಿ ಹರೀಶ್ (44) ಎಂದು ಗುರುತಿಸಲಾಗಿದ್ದು, ಇವರು ವೃತ್ತಿಯಲ್ಲಿ ಪೋಟೋಗ್ರಾಫರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಹರೀಶ್ ಸುಮಾರು 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ಇತ್ತಿಚಿನ ದಿನಗಳಲ್ಲಿ ಗಂಡ ಹೆಂಡತಿ ನಡುವೆ...
ಕುಂದಾಪುರಸುದ್ದಿ

ಕುಂದಾಪುರ :ಕರ್ನಾಟಕ ಹೋಟೆಲ್ ಕಾರ್ಮಿಕರ ಸಂಘದ‌ ಉಡುಪಿ ಜಿಲ್ಲಾ ಘಟಕದ ಪುನರ್ ರಚನೆ ಉದ್ಘಾಟನೆ, ವಿದ್ಯಾರ್ಥಿ ವೇತನ, ಸದಸ್ಯತ್ವ ಅಭಿಯಾನ-ಕಹಳೆ ನ್ಯೂಸ್

ಕುಂದಾಪುರ: ಹೋಟೆಲ್ ಕಾರ್ಮಿಕರು ಅನೇಕ ರೀತಿಯ ಎಡುರು ತೊಡರುಗಳನ್ನು ಎದುರಿಸುತ್ತಿದ್ದು, ಹೋಟೆಲ್ ಮಾಲೀಕರು ನೀಡಿದ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಅಭಿವೃದ್ಧಿ ಹೊಂದಬೇಕಿದೆ. ನಮಗೆ ಆಗುತ್ತಿರುವ ಅನ್ಯಾಯಗಳನ್ನು ಸರಿಪಡಿಸಿ ನ್ಯಾಯ ದೊರೆಯುವಂತಾಗಬೇಕಾದರೆ ಸಂಘಟನೆ ಅವಶ್ಯಕ. ಸಂಘಟನೆ ಇಲ್ಲದಿದ್ದರೆ ಶಕ್ತಿ ಇರುವುದಿಲ್ಲ. ಕಾರ್ಮಿಕರ ಜೀವನವನ್ನು ಯೋಗ್ಯವಾಗಿ ಯಶಸ್ವಿಯಾಗಿ ನಡೆಸಲು ಅವಕಾಶ ನೀಡಬೇಕಾದುದು ಹೋಟೆಲ್ ಮಾಲೀಕರ ಜವಾಬ್ದಾರಿ. ಹೋಟೆಲ್ ಮಾಲೀಕರು ತಮ್ಮ ಉದ್ಯಮದಲ್ಲಿ ಯಶಸ್ಸು ಸಾಧಿಸುವಲ್ಲಿ ಕಾರ್ಮಿಕರ ಕೊಡುಗೆ ಅಮೂಲ್ಯವಾದುದು ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ...
ಉಡುಪಿಕುಂದಾಪುರಸುದ್ದಿ

ಕುಂದಾಪುರ :ಕಂಡ್ಲೂರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಛಾಯಾಗ್ರಾಹಕ-ಕಹಳೆ ನ್ಯೂಸ್

ಕುಂದಾಪುರ : ಗಂಡ ಹೆಂಡತಿ ನಡುವೆ ನಡೆದ ಗಲಾಟೆ ಪೊಲೀಸ್ ಮೆಟ್ಟಿಲೇರಿದ ಪರಿಣಾಮ ಮನನೊಂದು ಪತಿ ಮನೆಯವರ ಎದುರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಡ್ಲೂರು ಎಂಬಲ್ಲಿ ಮಂಗಳವಾರ ಮಧ್ಯಾಹ್ನದ ಸುಮಾರಿಗೆ ನಡೆದಿದೆ. ನದಿಗೆ ಹಾರಿ ನಾಪತ್ತೆಯಾಗಿರುವವರನ್ನು ಕಾಳಾವರ ಜನತಾ ಕಾಲನಿ ನಿವಾಸಿ ಹರೀಶ್ (44) ಎಂದು ಗುರುತಿಸಲಾಗಿದ್ದು, ಇವರು ವೃತ್ತಿಯಲ್ಲಿ ಪೋಟೋಗ್ರಾಫರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಹರಿಶ್ ಸುಮಾರು 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಯಾಗಿದ್ದು,...
ಉಡುಪಿಕುಂದಾಪುರಸುದ್ದಿ

ಲಯನ್ಸ್ ಕ್ಲಬ್ ಕ್ರೌನ್‍ವತಿಯಿಂದ ಮೂರು ದಿನಗಳ ಕಾಲ ನಡೆದ ಹಲಸು ಮತ್ತು ಕೃಷಿ ಮೇಳ-ಕಹಳೆ ನ್ಯೂಸ್

 ಕುಂದಾಪುರ :ರೈತವ್ಯಾಪ್ತಿ ವರ್ಗದವರಿಗೆ, ಹಾಗೂ ಗ್ರಾಹಕರಿಗೆ ಅನುಕೂಲವಾಗುವಂತಹ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಕ್ರೌನ್ ಆಯೋಜಿಸಿರುವುದು ಅಭಿನಂದನೀಯ. ಮುಖ್ಯವಾಗಿ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಇಂಥಹ ಕಾರ್ಯಕ್ರಮಗಳು ಪೂರಕವಾಗಬೇಕು. ಈ ಮೂರು ದಿನಗಳಲ್ಲಿ ಸುಮಾರು 20,000 ಗಿಡಗಳ ವ್ಯಾಪಾರ ಮಾರಾಟವಾಗಿರುವುದು ಕೇಳಿ ಸಂತೋಷವಾಯಿತು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕುಂದಾಪುರದ ನೆಹರು ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಹಲಸು ಮತ್ತು ಕೃಷಿ ಮೇಳ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಉಡುಪಿಕುಂದಾಪುರಸುದ್ದಿ

ರಕ್ತದಾನದಿಂದ ಆರೋಗ್ಯವಂತ ಭಾರತ ನಿರ್ಮಾಣವಾಗುತ್ತದೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ-ಕಹಳೆ ನ್ಯೂಸ್

ಕುಂದಾಪುರ : ದತ್ತಾಶ್ರಮ ಆದಿಶಕ್ತಿ ಮಠ ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ, ಗೆಳೆಯರ ಬಳಗ ಆನಗಳ್ಳಿ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರಿಜಾಯ್ ಇವೆಂಟ್ ಗ್ರೂಪ್, ಹಾಗೂ ರಕ್ತ ನಿಧಿ ಕೆಎಂಸಿ ಆಸ್ಪತ್ರೆ ಮಣಿಪಾಲ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಯೋಗದೊಂದಿಗೆ. ಬೃಹತ್ ರಕ್ತದಾನ ಶಿಬಿರ ನಡೆಯಿತು. ರಕ್ತದಾನ ಮಹಾದಾನ, ಯುವ ತರುಣರೇ ಭಾರತೀಯ ಸಮಾಜದಲ್ಲಿ ಆರೋಗ್ಯವಂತ ಭಾರತ ನಿರ್ಮಾಣವಾಗಬೇಕಾದರೆ ರಕ್ತದಾನ ಮಾಡಬೇಕು, ಒಂದೊಂದು ಹನಿ ರಕ್ತವು...
ಕುಂದಾಪುರಕೃಷಿಸುದ್ದಿ

ಕುಂದಾಪುರ ಲಯನ್ಸ್ ಕ್ಲಬ್ ಕ್ರೌನ್ ವತಿಯಿಂದ ಕೃಷಿ ಮತ್ತು ಹಲಸು ಮೇಳ ಹಾಗೂ ಕೃಷಿಕರಿಗೆ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಕುಂದಾಪುರ ಲಯನ್ಸ್ ಕ್ಲಬ್ ಕ್ರೌನ್ ವತಿಯಿಂದ ಕುಂದಾಪುರ ನೆಹರು ಮೈದಾನದಲ್ಲಿ ನಡೆಯುತ್ತಿರುವ ಕೃಷಿ ಮತ್ತು ಹಲಸು ಮೇಳದ ಸಮಾರಂಭದ ವೇದಿಕೆಯಲ್ಲಿ ಕೃಷಿಕರಿಗೆ ಸನ್ಮಾನ ನೆರವೆರಿತು. ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಮಂಜುನಾಥ ರವರ ಜೊತೆಗೂಡಿ ಅದ್ಯಕ್ಷರಾದ ಪ್ರವೀಣ್ ಕುಮಾರ್ ಶೇಟ್ಟಿ, ನಿಯೋಜಿತ ಅದ್ಯಕ್ಷರಾದ ದಿನಕರ್ ಶೆಟ್ಟಿ, ಕಾರ್ಯದರ್ಶಿ ಶ್ರೀಧರ್ ಮರವಂತೆ, ಕೋಶಾಧಿಕಾರಿ ಜಗದೀಶ್ ವಾಸುದೇವ್ ರವರು ಕೃಷಿಕರಾದ ರಾಜೇಂದ್ರ ಪೂಜಾರಿ ಬೆಚ್ಚಳ್ಳಿ, ಸತೀಶ್ ಶೇಟ್ಟಿ ಅಮವಾಸ್ಯಬೈಲ್, ದೇವಿಪ್ರಸಾದ್ ಶೇಟ್ಟಿ ಯಡಮೋಗೆ, ಕೆ.ಬಾಬು...
1 9 10 11 12 13 20
Page 11 of 20