Saturday, April 25, 2026

ಕುಂದಾಪುರ

ಕುಂದಾಪುರಸುದ್ದಿ

ಗ್ರಾಮ ಪಂಚಾಯಿತಿನ ಸಮಸ್ಯೆಗಳ ಬಗ್ಗೆ ಶೀಘ್ರ ಪರಿಹಾರಕ್ಕಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರನ್ನು ಶಾಸಕರಿಂದ ಬೇಟಿ – ಕಹಳೆ ನ್ಯೂಸ್

ಕುಂದಾಪುರ : ಗ್ರಾಮ ಪಂಚಾಯಿತಿಗಳಲ್ಲಿನ ಜಲ್ ಜೀವನ್ ಮಿಷನ್ ಕುಡಿಯುವ ನೀರು ಹಾಗೂ ತ್ಯಾಜ್ಯ ವಿಲೇವಾರಿ, ಮೊಬೈಲ್ ಟವರ್ ಲೈಸೆನ್ಸ್ ನೀಡುವ ಬಗ್ಗೆ ಹಾಗೂ ಸಾರ್ವಜನಿಕರಿಗೆ ಕ್ಲಪ್ತ ಸಮಯದಲ್ಲಿ ಸೇವೆಯನ್ನು ಒದಗಿಸಿ ಕ್ರಮ ಕೈಗೊಳ್ಳುವ ಬಗ್ಗೆ ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಶ್ರೀ ಪ್ರತೀಕ್ ಬಾಯಲ್, ಇವರನ್ನು ಭೇಟಿಯಾಗಿ ಚರ್ಚಿಸಲಾಯಿತು. ಈ ಬಗ್ಗೆ ಅವರು ಪರಿಹಾರಕ್ಕಾಗಿ ಅಧ್ಯಕ್ಷರು,...
ಕುಂದಾಪುರಶಿಕ್ಷಣಸುದ್ದಿ

ದಿ|ಕಂಡ್ಲೂರುನರಸಿಂಹ ಜೋಗಿ ಹಾಗೂ ದಿ|ಶ್ರೀಮತಿ ಗಿರಿಜಾನರಸಿಂಹ ಜೋಗಿ ಸ್ಮರಣಾರ್ಥ ನೋಟ್ ಪುಸ್ತಕ ಕ್ರೀಡಾ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ- ಕಹಳೆ ನ್ಯೂಸ್

"ವಿದ್ಯಾರ್ಥಿಗಳ ಭವ್ಯ ಭವಿಷ್ಯ ರೂಪಿಸುವ, ವಿದ್ಯಾರ್ಥಿಗಳ ಸಾಧನೆ ಹಿಂದಿರುವ ಶಿಕ್ಷಕರನ್ನು ಗೌರವಿಸುವುದರೊಂದಿಗೆ, ಅಬ್ದುಲ್ ಕಲಾಂ ಮತ್ತು ವಿವೇಕಾನಂದರು ನಮ್ಮ ಬದುಕಿನ ಆದರ್ಶವಾಗಬೇಕು. ನಮ್ಮಿಂದ ನಮ್ಮ ತಂದೆ ತಾಯಿ ಗುರುತಿಸಿಕೊಳ್ಳುವಂತಾದರೆ ಅದು ನಮ್ಮ ಬದುಕಿನ ಬಹುದೊಡ್ಡ ಸಾರ್ಥಕತೆ" ಎಂದು ಶ್ರೀ ಶ್ರೀನಿವಾಸ ಜೋಗಿ ಮಾಲಕರು ,ಶ್ರೀ ಭವಾನಿ ಕಂಗನ್ ಸ್ಟೋರ್ಸ್ ಬೆಂಗಳೂರು ಇವರು ಹೇಳಿದರು. ರಾಮ್ಸನ್ ಸರ್ಕಾರಿ ಪ್ರೌಢಶಾಲೆ ಕಂಡ್ಲೂರು ಇಲ್ಲಿಯ ವಿದ್ಯಾರ್ಥಿಗಳಿಗೆ ತಮ್ಮ ತಂದೆ ತಾಯಿಯ ಸವಿನೆಪಿನಲ್ಲಿ ಪ್ರತಿ ವರ್ಷ...
ಕುಂದಾಪುರಸುದ್ದಿ

ಸಾರ್ವಜನಿಕರ ಮನವಿಗೆ ತುರ್ತಾಗಿ ಸ್ಪಂದಿಸಿದ ಕುಂದಾಪುರ ಶಾಸಕರು– ಕಹಳೆ ನ್ಯೂಸ್

ಕುಂದಾಪುರ: ಪುರಸಭಾ ವ್ಯಾಪ್ತಿಯ ಚಿಕ್ಕನ್ ಸಾಲ್ ರಸ್ತೆಯ ಜೈಹಿಂದ್ ಹೋಟೆಲ್ ಹತ್ತಿರದ ಅಶ್ವತ್ಥ ಮರದ ಕೊಂಬೆಗಳು ಅಗಲವಾಗಿ ರಸ್ತೆಯ ಕಡೆಗೆ ವಾಲಿಕೊಂಡಿದ್ದು, ಮಳೆಗಾಲ ಪ್ರಾರಂಭಗೊಂಡಿರುವುದರಿಂದ ರಸ್ತೆಗೆ ಬಿದ್ದು ಜೀವ ಹಾನಿಯಾಗುವ ಸಂದರ್ಭವಿದ್ದು,,ಶಾಲಾ ವಿದ್ಯಾರ್ಥಿಗಳು ತಿರುಗುವಾಗ ವಾಹನಗಳು ಅಧಿಕವಾಗಿ ಈ ರಸ್ತೆಯಲ್ಲಿ ತಿರುಗುತ್ತಿದ್ದು ಹತ್ತಿರದ ಮನೆಗಳು ಅಂಗಡಿಗಳು ಹಾಗೂ ಹೋಟೆಲ್ ಗಳು ಇದ್ದು ದುರಂತ ಸಂಭವಿಸಿದರೆ ಅಪಾರ ಹಾನಿ ನಷ್ಟ ಆಗುತ್ತದೆ. ಆದ್ದರಿಂದ ದುರಂತ ನಡೆಯುವ ಮೊದಲೇ ಮರವನ್ನು ತೆರವುಗೊಳಿಸುವುದರ ಬಗ್ಗೆ...
ಕುಂದಾಪುರಸುದ್ದಿ

ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿ ನಡೆದ ಬೃಹತ್ ಪ್ರತಿಭಟನೆ –ಕಹಳೆ ನ್ಯೂಸ್

ಕುಂದಾಪುರ: ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ ಸಂಪನ್ಮೂಲ ಹೊಂದಾಣಿಕೆಗೆ ಮಾಡಿದ ತೈಲಬೆಲೆ ಏರಿಕೆ ಸಮಸ್ಯೆ, ಬಿಜೆಪಿಯವರಿಗೆμÉ್ಟೀ ಅಲ್ಲ ರಾಜ್ಯದ ಅಷ್ಟೂ ಜನರಿಗೆ. ಅದ್ದರಿಂದ ಎಲ್ಲರ ಪರವಾಗಿ ನಡೆಸುತ್ತಿರುವ ಪ್ರತಿಭಟನೆ ಇದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಹೇಳಿದರು. ಅವರು ಶಾಸ್ತ್ರಿ ಸರ್ಕಲ್ ನಲ್ಲಿ ಕುಂದಾಪುರ ತಾಲೂಕು ಬಿಜೆಪಿ ವತಿಯಿಂದ ನಡೆದ ತೈಲಬೆಲೆ ಏರಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದರು. ಶಾಸಕ ಕಿರಣ್ ಕುಮಾರ್ ಕೊಡ್ಗಿ ತೈಲಬೆಲೆ ಏರಿಕೆಯಿಂದ ಎಲ್ಲ ವಸ್ತುಗಳ...
ಉಡುಪಿಕುಂದಾಪುರಸುದ್ದಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವಸತಿ ನಿಲಯದಲ್ಲಿ ಜರೂರು ದಾಖಲಾತಿ ಪ್ರಕ್ರಿಯೆ ಪ್ರಾರಂಭಿಸುವ ಬಗ್ಗೆ ಕುಂದಾಪುರ ಶಾಸಕರಿಂದ ಮನವಿ -ಕಹಳೆ ನ್ಯೂಸ್

ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2024 - 25ನೇ ಸಾಲಿಗೆ ವಿದ್ಯಾರ್ಥಿಗಳ ಶಾಲಾ ಹಾಗೂ ಕಾಲೇಜು ದಾಖಲಾತಿ ಪ್ರಾರಂಭವಾಗಿದ್ದು, ಸರಕಾರಿ ವಸತಿ ನಿಲಯಗಳಲ್ಲಿ ದಾಖಲಾತಿ ಪ್ರಾರಂಭವಾಗಿರುವುದಿಲ್ಲ. ಇದರಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದ್ದು , 5 ರಿಂದ 10ನೇ ತರಗತಿ ವಿದ್ಯಾರ್ಥಿಗಳಾಗಿರುವುದರಿಂದ ಪಿ.ಜಿ ಮಾಡಿ ಸಹ ಅವರನ್ನು ಇಡಲು ಸಾಧ್ಯವಾಗದ ಕಾರಣ ಅವರ ಶೈಕ್ಷಣಿಕ ಪ್ರಗತಿಗೆ ಅಡಚಣೆ ಉಂಟಾಗುತ್ತಿದೆ. ಹೊರ ಜಿಲ್ಲೆಗಳ ವಿದ್ಯಾರ್ಥಿಗಳು ಸಹ...
ಉಡುಪಿಕುಂದಾಪುರಸುದ್ದಿ

ಸರ್ಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇಲ್ಲಿ ಶ್ರೀರಾಮ ಪ್ರಸಾದ ಮಧ್ಯಾಹ್ನ ಊಟದ ಯೋಜನೆಯ ಪ್ರಾರಂಭೋತ್ಸವ ಕಾರ್ಯಕ್ರಮ –ಕಹಳೆ ನ್ಯೂಸ್

ಉಡುಪಿ : ಸರ್ಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇಲ್ಲಿ ಶ್ರೀರಾಮ ಪ್ರಸಾದ ಮಧ್ಯಾಹ್ನ ಊಟದ ಯೋಜನೆಯ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.ಯೋಜನೆಯು 2006ರಲ್ಲಿ 25 ಮಕ್ಕಳಿಂದ ಪ್ರಾರಂಭಗೊAಡು ಈ ವರ್ಷ “ಶ್ರೀರಾಮ ಪ್ರಸಾದ” ಯೋಜನೆಯು ಪ್ರಥಮ ಪಿ ಯು.ಸಿ ಹಾಗೂ ದ್ವಿತೀಯ ಪಿ.ಯು.ಸಿ ಯ ಸುಮಾರು 180 ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡುತ್ತದೆ. ಈ ಕಾರ್ಯಕ್ರಮದಲ್ಲಿ ಶ್ರೀ ಪಟ್ಟಾಭಿ ರಾಮಚಂದ್ರ ದೇವಳದ ಆಡಳಿತ ಮುಕ್ತೆಸರರಾದ ಶ್ರೀ ದಿನೇಶ್...
ಕುಂದಾಪುರಸುದ್ದಿ

ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಬ್ಯಾಗ್ ವಿತರಣೆ ಕಾರ್ಯಕ್ರಮ –ಕಹಳೆ ನ್ಯೂಸ್

ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್, ಇವರ ಸಹಯೋಗದೊಂದಿಗೆ ಆಸರೆ ಚಾರಿಟೇಬಲ್ ಟ್ರಸ್ಟ್ ವಂಡ್ಸೆ ಮತ್ತು ದೀಪಾಜ್ಯೋತಿ ನೆಟ್ವರ್ಕ್ ಆಫ್ ಪಾಸಿಟಿವ್ ಪೀಪಲ್ಸ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಬ್ಯಾಗ್ ವಿತರಣೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತೋಷ್ ಶೆಟ್ಟಿ ಅಧ್ಯಕ್ಷರು ದೀಪಜ್ಯೋತಿ ಉಡುಪಿ ಇವರು ವಹಿಸಿದ್ದರು,ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿಯವರು ಮತ್ತು ಸಮೃದ್...
ಕುಂದಾಪುರಸುದ್ದಿ

ಮಲ್ಯಾಡಿ: ಮುಂಗಾರು ಮಳೆ ಆರಂಭ, ಭರ್ಜರಿ ಮೀನು ಶಿಕಾರಿ : 5 ಕೆಜೆಗೂ ಅಧಿಕ ಭಾರವಿದ್ದ ಮೀನುಗಳು : ಮೀನು ಸಿಕ್ಕ ಸಂಭ್ರಮದಲ್ಲಿ ಸ್ಥಳೀಯರು : 500 ಕೆಜಿಗೂ ಅಧಿಕ ಸಿಕ್ಕ ಮೀನುಗಳು – ಕಹಳೆ ನ್ಯೂಸ್

ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ಗ್ರಾಮೀಣ ಭಾಗಗಳಲ್ಲಿ ಒಂದೆಡೆ ಕೃಷಿ ಕಾಯಕ ಆರಂಭಗೊಂಡರೆ ಇನ್ನೊಂದೆಡೆ ಜನರು ಮೀನುಗಾರಿಕೆ, ಶಿಕಾರಿಗಳಲ್ಲಿ ತೊಡಗಿಕೊಳ್ಳುವುದು ಸಾಮಾನ್ಯ. ಹೊಲ, ಗದ್ದೆ, ಕೆರೆ, ಕೊಳಗಳಲ್ಲಿ ಮಳೆಗಾಲದಲ್ಲಿ ನೀರು ತುಂಬಿ ಹರಿಯುವ ಕಾರಣ ಇತರೆಡೆಗಳಿಂದ ಮೀನುಗಳು ವಲಸೆ ಬರುವುದರಿಂದ ತೆಕ್ಕಟ್ಟೆ ಗ್ರಾಮದ ಮಲ್ಯಾಡಿ ಭಾಗದ ಹೊಳೆ ಹಾಗೂ ಕೊಜೆ ಹೊಂಡದಲ್ಲಿ ನೂರಾರು ಸಂಖ್ಯೆಯಲ್ಲಿ ನೆರೆದ ಸ್ಥಳೀಯರು ಮೀನು ಬೇಟೆ ನಡೆಸಿ ಋಷಿಪಟ್ಟರು. ಈಗಾಗಲೇ ಮುಂಗಾರು ಚುರುಕುಗೊಂಡಿರುವುದರಿಂದ ತಾಲೂಕಿನ ಅಲ್ಲಲ್ಲಿ ಮಳೆಗಾಲದ...
1 10 11 12 13 14 20
Page 12 of 20