Saturday, April 25, 2026

ಕುಂದಾಪುರ

ಕುಂದಾಪುರಶಿಕ್ಷಣಸುದ್ದಿ

ಎಬಿವಿಪಿ ಆಗ್ರಹಕ್ಕೆ ಮೊದಲ ಹಂತದ ಸ್ಪಂದನೆ: ಆಜ್ರಿಯಿಂದ ಕುಂದಾಪುರಕ್ಕೆ ಹೊಸ ಬಸ್– ಕಹಳೆ ನ್ಯೂಸ್

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಗ್ರಾಮಾಂತರ ಭಾಗಗಳಿಂದ ಕುಂದಾಪುರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಐದು ದಿನಗಳ ಹಿಂದೆ ( 8-6-2024) ಶಾಸ್ತ್ರಿ ಸರ್ಕಲ್ ನಿಂದ ತಾಲೂಕು ಆಫೀಸಿನ ವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿ, ಕುಂದಾಪುರ ತಹಶೀಲ್ದಾರ, ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಸೇರಿದಂತೆ, ಕುಂದಾಪುರ ಮತ್ತು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಿಗೆ ಆಗ್ರಹವನ್ನು ಇರಿಸಿ ಎಚ್ಚರಿಸಿದರು ಇದರ ಪರಿಣಾಮ...
ಕುಂದಾಪುರಸುದ್ದಿ

ವಿಶ್ವ ಸಾಗರ ದಿನಾಚರಣೆ ಪ್ರಯುಕ್ತ ಮರವಂತೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಕುಂದಾಪುರ : HCL ಫೌಂಡೇಶನ್, ಮತ್ತು ರೀಫ್ವಾಚ್ ಸಂಸ್ಥೆ ಸಹಬಾಗಿತ್ವದಲ್ಲಿ ಗ್ರಾಮ ಪಂಚಾಯತ್ ಮರವಂತೆ, ತ್ರಾಸಿ ಕ್ಲೀನ್ ಕಿನಾರ, ಕರಾವಳಿ ಪೊಲೀಸ್ ಕಾವಲು ಪಡೆ, ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಮರವಂತೆ, ಸಮೃದ್ಧ ಬೈಂದೂರು ಕ್ಲೀನ್ ಕಿನಾರ, ಇವರ ಸಹಬಾಗಿತ್ವದಲ್ಲಿ ಮರವಂತೆ ಕಡಲ ತೀರವನ್ನು ಸ್ವಚ್ಚಗೊಳಿಸಲಾಯಿತು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಯಾದ ಶ್ರೀ ಎಸ್ ಜನಾರ್ಧನ್ ಮರವಂತೆ ಸ್ವಚತೆ...
ಕುಂದಾಪುರಸುದ್ದಿ

ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ವಾರ್ಷಿಕೋತ್ಸವ ಸಮಾರಂಭ– ಕಹಳೆ ನ್ಯೂಸ್

ಫಾರ್ಚೂನ್ ಅಕಾಡೆಮಿಕ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಆಡಳಿತಕೊಳಪಟ್ಟ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಹಾಗೂ ಬಿ.ಡಿ. ಶೆಟ್ಟಿ ಕಾಲೇಜ್ ಮಾಬುಕಳ ಇದರ ವಾರ್ಷಿಕೋತ್ಸವ ಸಮಾರಂಭವು ಜರುಗಿತು. ಸಮಾರಂಭದ ಮುಖ್ಯ ಅತಿಥಿಯಾಗಿ ಡಾ| ಬಿ. ಜಗದೀಶ್ ಶೆಟ್ಟಿ, ನಿವೃತ್ತ ಪ್ರಾಂಶುಪಾಲರು, ಪೂರ್ಣಪ್ರಜ್ಞಾ ಕಾಲೇಜು, ಉಡುಪಿ ಹಾಗೂ ಆಡಳಿತಾಧಿಕಾರಿ, ಸಾಂಸ್ಕೃತಿಕ ಕೇಂದ್ರ, ಮಾಹೆ, ಶ್ರೀಮತಿ ಕಲ್ಪನ ಶೆಟ್ಟಿ, ಮುಖ್ಯೋಪಾಧ್ಯಾಯರು, ಚೇತನಾ ಪ್ರೌಢಶಾಲೆ, ಹಂಗಾರಕಟ್ಟೆ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಕುಂದಾಪುರಕ್ರೈಮ್ಸುದ್ದಿ

ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಸೆರೆ- ಕಹಳೆ ನ್ಯೂಸ್

ಕುಂದಾಪುರ : ಅಪ್ರಾಪ್ತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿಯನ್ನು ಅಮಾಸೆಬೈಲು ಠಾಣೆ ಪೊಲೀಸರು ಬಂಧಿಸಿದ್ದಾರೆ. ಶ್ರೇಯಸ್ ನಾಯ್ಕ್ (25) ಬಂಧಿತ ಆರೋಪಿ. ಮೇ 18ರಂದು ಅಮಾಸೆಬೈಲು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದ್ದು ದೂರು ದಾಖಲಾಗು ತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ. ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ...
ಕುಂದಾಪುರಸುದ್ದಿ

ಉತ್ತರಾಖಂಡ ರಾಜ್ಯಕ್ಕೆ ಟ್ರಕ್ಕಿಂಗ್ ಗೆ ಹೋಗಿದ್ದ ಕುಂದಾಪುರ ನಿವಾಸಿ ಪದ್ಮನಾಭ ಭಟ್ ಕುಂಭಾಶಿ ಮೃತ್ಯು – ಕಹಳೆ ನ್ಯೂಸ್

ಕುಂದಾಪುರ : ಉತ್ತರಾಖಂಡ ರಾಜ್ಯಕ್ಕೆ ಟ್ರಕ್ಕಿಂಗ್ ಗೆ ಹೋಗಿ ದುರ್ಮರಣಕ್ಕೀಡಾದ 9 ಜನರ ಪೈಕಿ ಓರ್ವರಾದ ಪದ್ಮನಾಭ ಭಟ್ ಮೂಲತಃ ಕುಂದಾಪುರ ತಾಲೂಕು ಕುಂಭಾಶಿಯವರು. ಕುಂಭಾಶಿಯ ಕೊರವಡಿ ರಸ್ತೆಯಲ್ಲಿರುವ ಶ್ರೀ ಹರಿಹರ ನಿಲಯವು ಮೃತ ಪದ್ಮನಾಭ ಭಟ್ಟರ ಹಿರಿಯರ ಮೂಲ ಮನೆ. ಪ್ರಸ್ತುತ ಇಲ್ಲಿ ಚಿಕ್ಕಪ್ಪನ ಕುಟುಂಬದವರು ವಾಸ್ತವಿಸಿದ್ದಾರೆ. ಕೃಷ್ಣಮೂರ್ತಿ ಭಟ್ -ಸತ್ಯವತಿ ದಂಪತಿಯ ಪುತ್ರ ಪದ್ಮನಾಭ ಭಟ್. ಇವರಿಗೆ ಇಬ್ಬರು ಅಕ್ಕಂದಿರು, ಇಬ್ಬರು ತಂಗಿಯರಿದ್ದಾರೆ. ಕೃಷ್ಣಮೂರ್ತಿ ಭಟ್ಟರು ಬೆಂಗಳೂರಿನಲ್ಲೇ...
ಕುಂದಾಪುರದಕ್ಷಿಣ ಕನ್ನಡಸುದ್ದಿ

ಕುಂದಾಪುರ: ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ : ಆಡಳಿತ ವೈದ್ಯಾಧಿಕಾರಿ ವಿರುದ್ಧ ದೂರು – ಆರೋಪಿ ನಾಪತ್ತೆ-ಕಹಳೆ ನ್ಯೂಸ್

ಕುಂದಾಪುರ: ಕಳೆದ ಆರು ತಿಂಗಳಿನಿAದ ತನಗೆ ಹಗಲು ರಾತ್ರಿಯೆನ್ನದೇ ವೈದ್ಯಾಧಿಕಾರಿಯೊಬ್ಬ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಸಹೋದ್ಯೋಗಿ ವೈದ್ಯೆಯೊಬ್ಬಳು ನೀಡಿದ ದೂರಿನಂತೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ, ರಾಬರ್ಟ್ ರೆಬೆಲ್ಲೋ ಅವರ ವಿರುದ್ಧ ಮಾನಭಂಗಕ್ಕೆ ಯತ್ನ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕುಂದಾಪುರದ ಸರ್ಕಾರೀ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ವಿರುದ್ಧ ಹಿಂದಿನಿAದಲೇ ಹಲವು ಆರೋಪಗಳಿದ್ದವು. ಇದೀಗ ತನ್ನ ಆಸ್ಪತ್ರೆಯಲ್ಲಿರುವ ಗುತ್ತಿಗೆ ಆಧಾರದಲ್ಲಿ ಕೆಲಸ...
ಕುಂದಾಪುರಸುದ್ದಿ

“ಸಿಡಿಲಿನಿಂದ ಹಾನಿಯಾದ ಮನೆಗೆ ತಹಶಿಲ್ದಾರ್ ಪ್ರತಿಭಾ ಆರ್ ಭೇಟಿ : ಪರಿಹಾರದ ಭರವಸೆ” – ಕಹಳೆ ನ್ಯೂಸ್

ನಿನ್ನೆ ರಾತ್ರಿ ಸಿಡಿಲು ಬಡಿದು ಬೆಂಕಿ ಹತ್ತಿಕೊಂಡು ಕುರ್ಕಾಲು ಗ್ರಾಮದ ಪ್ರಭಾಕರ ಸೇರಿಗಾರ ರವರ ಮನೆ ಭಾಗಶಃ ಹಾನಿಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಬೇಟಿ ನೀಡಿದ ಮಾನ್ಯ ತಹಶಿಲ್ದಾರ್ ಪ್ರತಿಭಾ ಆರ್ ಹಾಗೂ ಗ್ರಾಮ ಆಡಳಿತಾಧಿಕಾರಿಗಳಾದ ಲೆಸ್ಟನ್ ಮತ್ತು ಸಂತ್ರಸ್ತರಿಗೆ ಸಾಂತ್ವನದ ಜೊತೆಗೆ ಆದ ನಷ್ಟವನ್ನು ವರದಿ ಮೇರೆಗೆ ಪರಿಶೀಲಿಸಿ ಪರಿಹಾರ ಒದಗಿಸುವಲ್ಲಿ ತಾನು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಸಮಾಜದ ಪ್ರತಿಯೊಬ್ಬರ ಕಷ್ಟದಲ್ಲಿ ನಾವೆಲ್ಲರೂ ಮಾನವೀಯತೆ ತೋರಿಸಬೇಕು....
ಉಡುಪಿಕುಂದಾಪುರಸುದ್ದಿ

ಕುಂದಾಪುರದ ಶ್ರೇಯಸ್ಸ್ ಇನ್ ಸಭಾಂಗಣದಲ್ಲಿ  ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಕುಂದಾಪುರ,ಬೈಂದೂರು ವಲಯದ ವತಿಯಿಂದ ನಡೆದ canon ಕಾರ್ಯಗಾರ – ಕಹಳೆ ನ್ಯೂಸ್

ಕುಂದಾಪುರ: ತನ್ನದೆಯಾದ ಕಲ್ಪನೆಯ ಮೂಲಕ ಛಾಯಾಗ್ರಹಣ ಮಾಡುದರ ಮೂಲಕ ಒಂದೋಂದು ಚಿತ್ರಗಳಿಗು ಅವಿನಾಭಾವ ಸಂಭಂಧ ಸೃಷ್ಟಿ ಮಾಡುವ ಕಲಾಕಾರರು ಛಾಯಾಗ್ರಾಹಕರು.ಯಾವುದೇ ಚಿತ್ರ ಕೇವಲವಲ್ಲ ಹಾಗೂ ಆ ಚಿತ್ರವನ್ನು ಸೃಷ್ಟಿಸಿದ ಕಲಾವಿದ,ಛಾಯಾಗ್ರಾಹಕ ಯಾವತ್ತು ಕೇವಲ ಅನ್ನಿಸಿಕೊಳ್ಳುದಿಲ್ಲ ಸಮಾಜದಲ್ಲಿ ಛಾಯಗ್ರಾಹಕರ ಮೌಲ್ಯ ಅಪಾರವಾದದ್ದು ಎಂದು ಉದಯವಾಣಿಯ ಕುಂದಾಪುರದ ವರದಿಗಾರರಾದ ಲಕ್ಷ್ಮೀ ಮಚ್ಚಿನ ನುಡಿದರು. ಅವರು ಕುಂದಾಪುರದ ಶ್ರೇಯಸ್ಸ್ ಇನ್ ಸಭಾಂಗಣದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಕುಂದಾಪುರ,ಬೈಂದೂರು ವಲಯದ...
1 11 12 13 14 15 20
Page 13 of 20