ಸರ್ಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇಲ್ಲಿ ಶ್ರೀರಾಮ ಪ್ರಸಾದ ಮಧ್ಯಾಹ್ನ ಊಟದ ಯೋಜನೆಯ ಪ್ರಾರಂಭೋತ್ಸವ ಕಾರ್ಯಕ್ರಮ –ಕಹಳೆ ನ್ಯೂಸ್
ಉಡುಪಿ : ಸರ್ಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇಲ್ಲಿ ಶ್ರೀರಾಮ ಪ್ರಸಾದ ಮಧ್ಯಾಹ್ನ ಊಟದ ಯೋಜನೆಯ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.ಯೋಜನೆಯು 2006ರಲ್ಲಿ 25 ಮಕ್ಕಳಿಂದ ಪ್ರಾರಂಭಗೊAಡು ಈ ವರ್ಷ “ಶ್ರೀರಾಮ ಪ್ರಸಾದ” ಯೋಜನೆಯು ಪ್ರಥಮ ಪಿ ಯು.ಸಿ ಹಾಗೂ ದ್ವಿತೀಯ ಪಿ.ಯು.ಸಿ ಯ ಸುಮಾರು 180 ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡುತ್ತದೆ. ಈ ಕಾರ್ಯಕ್ರಮದಲ್ಲಿ ಶ್ರೀ ಪಟ್ಟಾಭಿ ರಾಮಚಂದ್ರ ದೇವಳದ ಆಡಳಿತ ಮುಕ್ತೆಸರರಾದ ಶ್ರೀ ದಿನೇಶ್...







