Saturday, April 25, 2026

ಕುಂದಾಪುರ

ಕುಂದಾಪುರದಕ್ಷಿಣ ಕನ್ನಡಶಿಕ್ಷಣಸುದ್ದಿ

ಕುಮಾರಿ ಶುಕ್ತಿಜಾ ಸತೀಶ್ ದೇವಾಡಿಗ ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ‍್ಯಾಂಕ್-ಕಹಳೆ ನ್ಯೂಸ್

ಕುಂದಾಪುರ ವೆಂಕಟರಮಣ ಆಂಗ್ಲ ಮಾದ್ಯಮ ಪ್ರೌಢಶಾಲೆಯಲ್ಲಿ ಓದುತ್ತಿರುವ ಕುಮಾರಿ ಶುಕ್ತಿಜಾ ಸತೀಶ್ ದೇವಾಡಿಗ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ರಲ್ಲಿ 621 ಅಂಕ ಪಡೆದು 99.36 ಶೇಕಡಾ ಫಲಿತಾಂಶ ದಾಖಲಿಸುವ ಮೂಲಕ ಕುಂದಾಪುರ ತಾಲೂಕಿಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ 5ನೇ ರ‍್ಯಾಂಕ್ ಗಳಿಸಿರುತ್ತಾಳೆ. ಇವಳು ಕುಂದಾಪುರ ವಡೆಯರಹೋಬಳಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ರಾಜೀವಿ ದೇವಾಡಿಗ ಹಾಗು ಸತೀಶ್ ದೇವಾಡಿಗ ದಂಪತಿಯ ಪುತ್ರಿ...
ಕುಂದಾಪುರಶಿಕ್ಷಣಸುದ್ದಿ

ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ‍್ಯಾಂಕ್ ಮತ್ತು ಕುಂದಾಪುರ ತಾಲೂಕಿಗೆ 1ನೇ ಸ್ಥಾನ ಪಡೆದ ಪ್ರತ್ವಿತಾ ಪಿ. ಶೆಟ್ಟಿ-ಕಹಳೆ ನ್ಯೂಸ್

2024ರ ಸಾಲಿನ ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ‍್ಯಾಂಕ್ ಮತ್ತು ಕುಂದಾಪುರ ತಾಲೂಕಿಗೆ 1ನೇ ಸ್ಥಾನ ಪಡೆದ ಎಕ್ಸ್ಲೆಂಟ್ ಮತ್ತು ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಪ್ರತ್ವಿತಾ ಪಿ. ಶೆಟ್ಟಿಗೆ ಐ.ಎ.ಎಸ್ ಅಧಿಕಾರಿಯಾಗು ಕನಸು. ಕುಂದಾಪುರ: ಎಕ್ಸ್ಲೆಂಟ್ ಮತ್ತು ಲಿಟ್ಲ್ ಸ್ಟಾuಟಿಜeಜಿiಟಿeಜರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತ್ವಿತಾ ಪಿ. ಶೆಟ್ಟಿ ಎಸ್.ಎಸ್.ಎಲ್.ಸಿ -2024 ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ...
ಉಡುಪಿಕುಂದಾಪುರಕುಂದಾಪುರಬೆಂಗಳೂರುಸಂತಾಪಸುದ್ದಿ

ಬಡಗುತಿಟ್ಟು ಯಕ್ಷಗಾನ ರಂಗದ ಹಿರಿಯ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು/ ಉಡುಪಿ : ಬಡಗುತಿಟ್ಟಿನ ಹಿರಿಯ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ ,ಇಂದು ಬೆಳಗ್ಗೆ 4.30ರ ಸುಮಾರಿಗೆ ಬೆಂಗಳೂರಿನಲ್ಲಿ ವಿಧಿವಶ. ಪಾರ್ಥೀವ ಶರೀರವನ್ನು ತಮ್ಮ ಕುಂದಾಪುರ ಕಿರಿಮoಜೇಶ್ವರಕ್ಕೆ ಇಂದು ಸಂಜೆ ತರಲಾಗುವುದು...
ಉಡುಪಿಕುಂದಾಪುರಸುದ್ದಿ

ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ – ಕಹಳೆ ನ್ಯೂಸ್

ಕುಂದಾಪುರ : ಬಾಬಾಸಾಹೇಬ್ ಅಂಬೇಡ್ಕರ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಬಿ.ಆರ್ ಅಂಬೇಡ್ಕರ್ ಅವರು ಅರ್ಥಶಾಸ್ತ್ರಜ್ಞ, ರಾಜಕಾರಣಿ ಮತ್ತು ಸಮಾಜ ಸುಧಾರಕರಾಗಿದ್ದರು,,ಭಾರತದ ಸಂವಿಧಾನದ ಪ್ರಮುಖ ವಾಸ್ತುಶಿಲ್ಪಿ, ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳು ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ಪ್ರತಿಪಾದಿಸಿದರು. ಇವರ ಜನ್ಮ ದಿನಾಚರಣೆಯನ್ನು ಕುಂದಾಪುರ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ಆಯೋಜಿಸಲಾಯಿತು. ಸ್ವತಂತ್ರ ಭಾರತದ ಮೊದಲ ಕಾನೂನು ಮತ್ತು ನ್ಯಾಯ ಮಂತ್ರಿ ಎಂದು ಗುರುತಿಸಲ್ಪಟ್ಟಿರುವ ಅಂಬೇಡ್ಕರ್ ಅವರು ಭಾರತದ ಗಣರಾಜ್ಯದ ಸಂಪೂರ್ಣ ಪರಿಕಲ್ಪನೆಯನ್ನು...
ಕುಂದಾಪುರಸುದ್ದಿ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ ಲಕ್ಷಾಂತರ ಮೌಲ್ಯದ ಮಿಲಿಟರಿ ಮದ್ಯ ವಶಕ್ಕೆ : ಓರ್ವ ಅರೆಸ್ಟ್ – ಕಹಳೆ ನ್ಯೂಸ್

ಬ್ರಹ್ಮಾವರ : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು ವಶಕ್ಕೆ ಪಡೆದು ಓರ್ವನ್ನು ಅರೆಸ್ಟ್ ಮಾಡಿದ್ದಾರೆ. ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರುಗಳು ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬ್ರಹ್ಮಾವರ ಇಂದಿರಾನಗರದಲ್ಲಿರುವ ರಮೇಶ...
ಕುಂದಾಪುರಸುದ್ದಿ

ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ನಡೆದ “ಪಕ್ಷಿಗಾಗಿ ನೀರು” ಕಾರ್ಯಕ್ರಮ : ಪುರಸಭಾ ವ್ಯಾಪ್ತಿಯ ಅನೇಕ ಕಡೆ ಮಡಿಕೆ ಮೂಲಕ ಪಕ್ಷಿಗಳಿಗೆ ನೀರಿನ ವ್ಯವಸ್ಥೆ – ಕಹಳೆ ನ್ಯೂಸ್

ಕುಂದಾಪುರ : ಬಿಸಿಲಿನ ತಾಪದಿಂದಾಗಿ ಮನುಷ್ಯನಿಗಷ್ಟಲ್ಲದೇ ಪಕ್ಷಿಗಳಿಗೂ ನೀರಿನ ಕೊರತೆ ಉಂಟಾಗಿದೆ. ಈ ಬಿಸಿಲಿನ ತಾಪದಿಂದಾಗಿ ಅನೇಕ ಪಕ್ಷಿಗಳು ಪ್ರಾಣ ಕಳೆದುಕೊಳ್ಳುತ್ತಿದೆ. ಇದನ್ನು ಗಮನಿಸಿ ಕುಂದಾಪುರದ ಸಾಮಾಜಿಕ ಹೋರಾಟಗಾರರಾದ ಶಿವ ಕುಮಾರ್ ಮೆಂಡನ್ ನೇತೃತ್ವದಲ್ಲಿ, ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ "ಪಕ್ಷಿಗಾಗಿ ನೀರು" ಎನ್ನುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಅದ್ಯಕ್ಷ ಕಿಶೋರ್ ಕುಮಾರ್ ಚಾಲನೆ ನೀಡಿ, ಮಾತನಾಡಿದ ಕಿಶೋರ್ ಕುಮಾರ್ ನೀರನ್ನು ಮಿತವಾಗಿ ಬಳಸುವುದು ಮತ್ತು ದುರ್ಬಳಕೆ...
ಕುಂದಾಪುರಸುದ್ದಿ

ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಇದರ ನೂತನ ದೇವಾಲಯ ಲೋಕಾರ್ಪಣೆ ಹಾಗೂ ಬ್ರಹ್ಮಕಲಶೋತ್ಸವ – ಕಹಳೆ ನ್ಯೂಸ್

ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಇದರ ನೂತನ ದೇವಾಲಯ ಲೋಕಾರ್ಪಣೆ ಬ್ರಹ್ಮಕಲಶೋತ್ಸವ , ಲಕ್ಷಮಿದಕ ಹವನ, ಶತಚಂಡಿಕ ಯಾಗ, 2016 ಕಾಯಿ ಗಣ ಹವನ ಕಾರ್ಯಕ್ರಮದ ಎರಡನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ್ದ ಶ್ರೀ ಸುಬ್ರಮಣ್ಯ ಮಠದ ಸ್ವಾಮೀಜಿ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡುತ್ತಾ ಕರಾವಳಿಯಲ್ಲಿರುವ ಅನೇಕ ಸನ್ನಿಧಾನಗಳು ಭಕ್ತರಿಗೆ ಭಕ್ತಿಯ ಸಿಂಚನ ಮಾಡಿವೆ. ಬದುಕಿನಲ್ಲಿ ಸಂಸ್ಕಾರ, ಸಂಸ್ಕøತಿ ಮುಕ್ಯ. ನಮ್ಮ ಅನೇಕ...
ಕುಂದಾಪುರಸುದ್ದಿ

ʼಫೈನ್ ಪ್ಲಾಂಟ್ʼ ಮಾರುಕಟ್ಟೆ ಬಿಡುಗಡೆ, ʼಹೊಸ ಪುಟʼ ಅಪ್ಲಿಕೇಶನ್ ಲೋಕಾರ್ಪಣೆ- ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರದ ನೆಹರೂ ಮೈದಾನದಲ್ಲಿ ಶನಿವಾರ ಸಂಜೆ ಬೆಂಗಳೂರಿನ ಫೈನ್ ಪ್ಲಾಂಟ್ ರಿಸರ್ವ್ಯಯರ್ ಕಂಪೆನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ʼ ಫೈನ್ ಪ್ಲಾಂಟ್ ʼ ಮಾರುಕಟ್ಟೆ ಬಿಡುಗಡೆ, ವಿದ್ಯಾರ್ಥಿಗಳಿಗೆ ಪ್ಲಾಂಟ್ ವಿತರಣೆ ಹಾಗೂ ʼಹೊಸ ಪುಟʼ ಅಪ್ಲಿಕೇಶನ್ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ್ ಹೆಗ್ಡೆ ತಂತ್ರಜ್ಞಾನ ಹಾಗೂ ಆಧುನಿಕತೆಯ ಕಾರಣಗಳಿಂದಾಗಿ ಸುಲಭ ವ್ಯವಸ್ಥೆಗಳತ್ತ ಮಾನವರು ಕೇಂದ್ರೀಕೃತರಾಗುತ್ತಿರುವುದರಿAದ, ನೀರನ್ನು ಹೀರಿಕೊಳ್ಳುವ ನೈಸರ್ಗಿಕ ವ್ಯವಸ್ಥೆಯಿಂದ...
1 12 13 14 15 16 20
Page 14 of 20