Sunday, September 6, 2026

ಕುಂದಾಪುರ

ಕುಂದಾಪುರದಕ್ಷಿಣ ಕನ್ನಡಸುದ್ದಿ

ಕುಂದಾಪುರ: ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ : ಆಡಳಿತ ವೈದ್ಯಾಧಿಕಾರಿ ವಿರುದ್ಧ ದೂರು – ಆರೋಪಿ ನಾಪತ್ತೆ-ಕಹಳೆ ನ್ಯೂಸ್

ಕುಂದಾಪುರ: ಕಳೆದ ಆರು ತಿಂಗಳಿನಿAದ ತನಗೆ ಹಗಲು ರಾತ್ರಿಯೆನ್ನದೇ ವೈದ್ಯಾಧಿಕಾರಿಯೊಬ್ಬ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಸಹೋದ್ಯೋಗಿ ವೈದ್ಯೆಯೊಬ್ಬಳು ನೀಡಿದ ದೂರಿನಂತೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ, ರಾಬರ್ಟ್ ರೆಬೆಲ್ಲೋ ಅವರ ವಿರುದ್ಧ ಮಾನಭಂಗಕ್ಕೆ ಯತ್ನ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕುಂದಾಪುರದ ಸರ್ಕಾರೀ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ವಿರುದ್ಧ ಹಿಂದಿನಿAದಲೇ ಹಲವು ಆರೋಪಗಳಿದ್ದವು. ಇದೀಗ ತನ್ನ ಆಸ್ಪತ್ರೆಯಲ್ಲಿರುವ ಗುತ್ತಿಗೆ ಆಧಾರದಲ್ಲಿ ಕೆಲಸ...
ಕುಂದಾಪುರಸುದ್ದಿ

“ಸಿಡಿಲಿನಿಂದ ಹಾನಿಯಾದ ಮನೆಗೆ ತಹಶಿಲ್ದಾರ್ ಪ್ರತಿಭಾ ಆರ್ ಭೇಟಿ : ಪರಿಹಾರದ ಭರವಸೆ” – ಕಹಳೆ ನ್ಯೂಸ್

ನಿನ್ನೆ ರಾತ್ರಿ ಸಿಡಿಲು ಬಡಿದು ಬೆಂಕಿ ಹತ್ತಿಕೊಂಡು ಕುರ್ಕಾಲು ಗ್ರಾಮದ ಪ್ರಭಾಕರ ಸೇರಿಗಾರ ರವರ ಮನೆ ಭಾಗಶಃ ಹಾನಿಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಬೇಟಿ ನೀಡಿದ ಮಾನ್ಯ ತಹಶಿಲ್ದಾರ್ ಪ್ರತಿಭಾ ಆರ್ ಹಾಗೂ ಗ್ರಾಮ ಆಡಳಿತಾಧಿಕಾರಿಗಳಾದ ಲೆಸ್ಟನ್ ಮತ್ತು ಸಂತ್ರಸ್ತರಿಗೆ ಸಾಂತ್ವನದ ಜೊತೆಗೆ ಆದ ನಷ್ಟವನ್ನು ವರದಿ ಮೇರೆಗೆ ಪರಿಶೀಲಿಸಿ ಪರಿಹಾರ ಒದಗಿಸುವಲ್ಲಿ ತಾನು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಸಮಾಜದ ಪ್ರತಿಯೊಬ್ಬರ ಕಷ್ಟದಲ್ಲಿ ನಾವೆಲ್ಲರೂ ಮಾನವೀಯತೆ ತೋರಿಸಬೇಕು....
ಉಡುಪಿಕುಂದಾಪುರಸುದ್ದಿ

ಕುಂದಾಪುರದ ಶ್ರೇಯಸ್ಸ್ ಇನ್ ಸಭಾಂಗಣದಲ್ಲಿ  ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಕುಂದಾಪುರ,ಬೈಂದೂರು ವಲಯದ ವತಿಯಿಂದ ನಡೆದ canon ಕಾರ್ಯಗಾರ – ಕಹಳೆ ನ್ಯೂಸ್

ಕುಂದಾಪುರ: ತನ್ನದೆಯಾದ ಕಲ್ಪನೆಯ ಮೂಲಕ ಛಾಯಾಗ್ರಹಣ ಮಾಡುದರ ಮೂಲಕ ಒಂದೋಂದು ಚಿತ್ರಗಳಿಗು ಅವಿನಾಭಾವ ಸಂಭಂಧ ಸೃಷ್ಟಿ ಮಾಡುವ ಕಲಾಕಾರರು ಛಾಯಾಗ್ರಾಹಕರು.ಯಾವುದೇ ಚಿತ್ರ ಕೇವಲವಲ್ಲ ಹಾಗೂ ಆ ಚಿತ್ರವನ್ನು ಸೃಷ್ಟಿಸಿದ ಕಲಾವಿದ,ಛಾಯಾಗ್ರಾಹಕ ಯಾವತ್ತು ಕೇವಲ ಅನ್ನಿಸಿಕೊಳ್ಳುದಿಲ್ಲ ಸಮಾಜದಲ್ಲಿ ಛಾಯಗ್ರಾಹಕರ ಮೌಲ್ಯ ಅಪಾರವಾದದ್ದು ಎಂದು ಉದಯವಾಣಿಯ ಕುಂದಾಪುರದ ವರದಿಗಾರರಾದ ಲಕ್ಷ್ಮೀ ಮಚ್ಚಿನ ನುಡಿದರು. ಅವರು ಕುಂದಾಪುರದ ಶ್ರೇಯಸ್ಸ್ ಇನ್ ಸಭಾಂಗಣದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಕುಂದಾಪುರ,ಬೈಂದೂರು ವಲಯದ...
ಕುಂದಾಪುರದಕ್ಷಿಣ ಕನ್ನಡಶಿಕ್ಷಣಸುದ್ದಿ

ಕುಮಾರಿ ಶುಕ್ತಿಜಾ ಸತೀಶ್ ದೇವಾಡಿಗ ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ‍್ಯಾಂಕ್-ಕಹಳೆ ನ್ಯೂಸ್

ಕುಂದಾಪುರ ವೆಂಕಟರಮಣ ಆಂಗ್ಲ ಮಾದ್ಯಮ ಪ್ರೌಢಶಾಲೆಯಲ್ಲಿ ಓದುತ್ತಿರುವ ಕುಮಾರಿ ಶುಕ್ತಿಜಾ ಸತೀಶ್ ದೇವಾಡಿಗ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ರಲ್ಲಿ 621 ಅಂಕ ಪಡೆದು 99.36 ಶೇಕಡಾ ಫಲಿತಾಂಶ ದಾಖಲಿಸುವ ಮೂಲಕ ಕುಂದಾಪುರ ತಾಲೂಕಿಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ 5ನೇ ರ‍್ಯಾಂಕ್ ಗಳಿಸಿರುತ್ತಾಳೆ. ಇವಳು ಕುಂದಾಪುರ ವಡೆಯರಹೋಬಳಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ರಾಜೀವಿ ದೇವಾಡಿಗ ಹಾಗು ಸತೀಶ್ ದೇವಾಡಿಗ ದಂಪತಿಯ ಪುತ್ರಿ...
ಕುಂದಾಪುರಶಿಕ್ಷಣಸುದ್ದಿ

ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ‍್ಯಾಂಕ್ ಮತ್ತು ಕುಂದಾಪುರ ತಾಲೂಕಿಗೆ 1ನೇ ಸ್ಥಾನ ಪಡೆದ ಪ್ರತ್ವಿತಾ ಪಿ. ಶೆಟ್ಟಿ-ಕಹಳೆ ನ್ಯೂಸ್

2024ರ ಸಾಲಿನ ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ‍್ಯಾಂಕ್ ಮತ್ತು ಕುಂದಾಪುರ ತಾಲೂಕಿಗೆ 1ನೇ ಸ್ಥಾನ ಪಡೆದ ಎಕ್ಸ್ಲೆಂಟ್ ಮತ್ತು ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಪ್ರತ್ವಿತಾ ಪಿ. ಶೆಟ್ಟಿಗೆ ಐ.ಎ.ಎಸ್ ಅಧಿಕಾರಿಯಾಗು ಕನಸು. ಕುಂದಾಪುರ: ಎಕ್ಸ್ಲೆಂಟ್ ಮತ್ತು ಲಿಟ್ಲ್ ಸ್ಟಾuಟಿಜeಜಿiಟಿeಜರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತ್ವಿತಾ ಪಿ. ಶೆಟ್ಟಿ ಎಸ್.ಎಸ್.ಎಲ್.ಸಿ -2024 ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ...
ಉಡುಪಿಕುಂದಾಪುರಕುಂದಾಪುರಬೆಂಗಳೂರುಸಂತಾಪಸುದ್ದಿ

ಬಡಗುತಿಟ್ಟು ಯಕ್ಷಗಾನ ರಂಗದ ಹಿರಿಯ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು/ ಉಡುಪಿ : ಬಡಗುತಿಟ್ಟಿನ ಹಿರಿಯ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ ,ಇಂದು ಬೆಳಗ್ಗೆ 4.30ರ ಸುಮಾರಿಗೆ ಬೆಂಗಳೂರಿನಲ್ಲಿ ವಿಧಿವಶ. ಪಾರ್ಥೀವ ಶರೀರವನ್ನು ತಮ್ಮ ಕುಂದಾಪುರ ಕಿರಿಮoಜೇಶ್ವರಕ್ಕೆ ಇಂದು ಸಂಜೆ ತರಲಾಗುವುದು...
ಉಡುಪಿಕುಂದಾಪುರಸುದ್ದಿ

ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ – ಕಹಳೆ ನ್ಯೂಸ್

ಕುಂದಾಪುರ : ಬಾಬಾಸಾಹೇಬ್ ಅಂಬೇಡ್ಕರ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಬಿ.ಆರ್ ಅಂಬೇಡ್ಕರ್ ಅವರು ಅರ್ಥಶಾಸ್ತ್ರಜ್ಞ, ರಾಜಕಾರಣಿ ಮತ್ತು ಸಮಾಜ ಸುಧಾರಕರಾಗಿದ್ದರು,,ಭಾರತದ ಸಂವಿಧಾನದ ಪ್ರಮುಖ ವಾಸ್ತುಶಿಲ್ಪಿ, ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳು ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ಪ್ರತಿಪಾದಿಸಿದರು. ಇವರ ಜನ್ಮ ದಿನಾಚರಣೆಯನ್ನು ಕುಂದಾಪುರ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ಆಯೋಜಿಸಲಾಯಿತು. ಸ್ವತಂತ್ರ ಭಾರತದ ಮೊದಲ ಕಾನೂನು ಮತ್ತು ನ್ಯಾಯ ಮಂತ್ರಿ ಎಂದು ಗುರುತಿಸಲ್ಪಟ್ಟಿರುವ ಅಂಬೇಡ್ಕರ್ ಅವರು ಭಾರತದ ಗಣರಾಜ್ಯದ ಸಂಪೂರ್ಣ ಪರಿಕಲ್ಪನೆಯನ್ನು...
ಕುಂದಾಪುರಸುದ್ದಿ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ ಲಕ್ಷಾಂತರ ಮೌಲ್ಯದ ಮಿಲಿಟರಿ ಮದ್ಯ ವಶಕ್ಕೆ : ಓರ್ವ ಅರೆಸ್ಟ್ – ಕಹಳೆ ನ್ಯೂಸ್

ಬ್ರಹ್ಮಾವರ : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು ವಶಕ್ಕೆ ಪಡೆದು ಓರ್ವನ್ನು ಅರೆಸ್ಟ್ ಮಾಡಿದ್ದಾರೆ. ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರುಗಳು ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬ್ರಹ್ಮಾವರ ಇಂದಿರಾನಗರದಲ್ಲಿರುವ ರಮೇಶ...
1 12 13 14 15 16 20
Page 14 of 20