Sunday, September 6, 2026

ಕುಂದಾಪುರ

ಕುಂದಾಪುರಸುದ್ದಿ

ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ನಡೆದ “ಪಕ್ಷಿಗಾಗಿ ನೀರು” ಕಾರ್ಯಕ್ರಮ : ಪುರಸಭಾ ವ್ಯಾಪ್ತಿಯ ಅನೇಕ ಕಡೆ ಮಡಿಕೆ ಮೂಲಕ ಪಕ್ಷಿಗಳಿಗೆ ನೀರಿನ ವ್ಯವಸ್ಥೆ – ಕಹಳೆ ನ್ಯೂಸ್

ಕುಂದಾಪುರ : ಬಿಸಿಲಿನ ತಾಪದಿಂದಾಗಿ ಮನುಷ್ಯನಿಗಷ್ಟಲ್ಲದೇ ಪಕ್ಷಿಗಳಿಗೂ ನೀರಿನ ಕೊರತೆ ಉಂಟಾಗಿದೆ. ಈ ಬಿಸಿಲಿನ ತಾಪದಿಂದಾಗಿ ಅನೇಕ ಪಕ್ಷಿಗಳು ಪ್ರಾಣ ಕಳೆದುಕೊಳ್ಳುತ್ತಿದೆ. ಇದನ್ನು ಗಮನಿಸಿ ಕುಂದಾಪುರದ ಸಾಮಾಜಿಕ ಹೋರಾಟಗಾರರಾದ ಶಿವ ಕುಮಾರ್ ಮೆಂಡನ್ ನೇತೃತ್ವದಲ್ಲಿ, ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ "ಪಕ್ಷಿಗಾಗಿ ನೀರು" ಎನ್ನುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಅದ್ಯಕ್ಷ ಕಿಶೋರ್ ಕುಮಾರ್ ಚಾಲನೆ ನೀಡಿ, ಮಾತನಾಡಿದ ಕಿಶೋರ್ ಕುಮಾರ್ ನೀರನ್ನು ಮಿತವಾಗಿ ಬಳಸುವುದು ಮತ್ತು ದುರ್ಬಳಕೆ...
ಕುಂದಾಪುರಸುದ್ದಿ

ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಇದರ ನೂತನ ದೇವಾಲಯ ಲೋಕಾರ್ಪಣೆ ಹಾಗೂ ಬ್ರಹ್ಮಕಲಶೋತ್ಸವ – ಕಹಳೆ ನ್ಯೂಸ್

ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಇದರ ನೂತನ ದೇವಾಲಯ ಲೋಕಾರ್ಪಣೆ ಬ್ರಹ್ಮಕಲಶೋತ್ಸವ , ಲಕ್ಷಮಿದಕ ಹವನ, ಶತಚಂಡಿಕ ಯಾಗ, 2016 ಕಾಯಿ ಗಣ ಹವನ ಕಾರ್ಯಕ್ರಮದ ಎರಡನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ್ದ ಶ್ರೀ ಸುಬ್ರಮಣ್ಯ ಮಠದ ಸ್ವಾಮೀಜಿ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡುತ್ತಾ ಕರಾವಳಿಯಲ್ಲಿರುವ ಅನೇಕ ಸನ್ನಿಧಾನಗಳು ಭಕ್ತರಿಗೆ ಭಕ್ತಿಯ ಸಿಂಚನ ಮಾಡಿವೆ. ಬದುಕಿನಲ್ಲಿ ಸಂಸ್ಕಾರ, ಸಂಸ್ಕøತಿ ಮುಕ್ಯ. ನಮ್ಮ ಅನೇಕ...
ಕುಂದಾಪುರಸುದ್ದಿ

ʼಫೈನ್ ಪ್ಲಾಂಟ್ʼ ಮಾರುಕಟ್ಟೆ ಬಿಡುಗಡೆ, ʼಹೊಸ ಪುಟʼ ಅಪ್ಲಿಕೇಶನ್ ಲೋಕಾರ್ಪಣೆ- ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರದ ನೆಹರೂ ಮೈದಾನದಲ್ಲಿ ಶನಿವಾರ ಸಂಜೆ ಬೆಂಗಳೂರಿನ ಫೈನ್ ಪ್ಲಾಂಟ್ ರಿಸರ್ವ್ಯಯರ್ ಕಂಪೆನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ʼ ಫೈನ್ ಪ್ಲಾಂಟ್ ʼ ಮಾರುಕಟ್ಟೆ ಬಿಡುಗಡೆ, ವಿದ್ಯಾರ್ಥಿಗಳಿಗೆ ಪ್ಲಾಂಟ್ ವಿತರಣೆ ಹಾಗೂ ʼಹೊಸ ಪುಟʼ ಅಪ್ಲಿಕೇಶನ್ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ್ ಹೆಗ್ಡೆ ತಂತ್ರಜ್ಞಾನ ಹಾಗೂ ಆಧುನಿಕತೆಯ ಕಾರಣಗಳಿಂದಾಗಿ ಸುಲಭ ವ್ಯವಸ್ಥೆಗಳತ್ತ ಮಾನವರು ಕೇಂದ್ರೀಕೃತರಾಗುತ್ತಿರುವುದರಿAದ, ನೀರನ್ನು ಹೀರಿಕೊಳ್ಳುವ ನೈಸರ್ಗಿಕ ವ್ಯವಸ್ಥೆಯಿಂದ...
ಕುಂದಾಪುರರಾಜಕೀಯಸುದ್ದಿ

ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪತ್ರಕರ್ತರನ್ನು ಹೊರದಬ್ಬಿಸಿದ ಉಸ್ತುವಾರಿ ಸಚಿವೆ: ಕುಂದಾಪುರ ತಾ. ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ – ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರದಲ್ಲಿ ಜ.27 ರಂದು ನಡೆದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯ ವೇಳೆ ಕಾಂಗ್ರೆಸ್ ನಾಯಕರ ನಡೆಯಿಂದಾಗುತ್ತಿರುವ ಅಸಮಾಧಾನದ ವಿರುದ್ಧ ಕಾರ್ಯಕರ್ತರು ಮಾತನಾಡುತ್ತಿರುವ ವೇಳೆ ವಿಡಿಯೋ ಚಿತ್ರೀಕರಿಸುತ್ತಿದ್ದ ಮಾಧ್ಯಮದವರನ್ನು ತಳ್ಳಿ ಚಿತ್ರೀಕರಣಕ್ಕೆ ಅಡ್ಡಿಪಡಿಸಿ ಹೊರದಬ್ಬಿರುವುದನ್ನು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸಿದೆ. ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಪಕ್ಷದ ಮುಖಂಡರುಗಳ ವಿಚಾರದಲ್ಲಿ ಮಾತನಾಡುತ್ತಿದ್ದಾಗ ಮಾಧ್ಯಮದವರು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದು ಸಭಾ ವೇದಿಕೆಯಲ್ಲಿ ಕುಳಿತಿದ್ದ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ...
ಉಡುಪಿಕುಂದಾಪುರಸುದ್ದಿ

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾದ ಕುಂದಾಪುರ ಪುರಸಭೆ ಬೀದಿಬದಿ ವ್ಯಾಪಾರಸ್ಥ ಮಣಿಕಂಠ ನಿರ್ಮಲ ದಂಪತಿ – ಕಹಳೆ ನ್ಯೂಸ್

ಉಡುಪಿ : ಜ.26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಕುಂದಾಪುರ ಪುರಸಭೆ ಬೀದಿಬದಿ ವ್ಯಾಪಾರಸ್ಥ ದಂಪತಿಗಳಾದ ಶ್ರೀಮಣಿಕಂಠ ಹಾಗೂ ಶ್ರೀಮತಿ ನಿರ್ಮಲ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಉಡುಪಿ ಜಿಲ್ಲೆ, ಪಿಎಂಸ್ವ್ ನಿಧಿ ಯೋಜನೆಯಡಿಯಲ್ಲಿ ಇವರು ಆಯ್ಕೆಯಾಗಿದ್ದು, ಈ ದಂಪತಿಗಳನ್ನು ಪುರಸಭೆ ಕಛೇರಿಯಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಕುಂದಾಪುರ ಶಾಸಕ...
ಉಡುಪಿಕುಂದಾಪುರದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮೂಡಬಿದಿರೆರಾಜಕೀಯರಾಜ್ಯಸುದ್ದಿ

ಕರಾವಳಿಯ ಕಂಬಳಗಳಿಗೆ ಅನುದಾನ ನೀಡುವಂತೆ ಸಚಿವರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ – ಕಹಳೆ ನ್ಯೂಸ್

ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ 5 ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರ್ಯಯವರು ಪ್ರವಾಸೋದ್ಯಮ , ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಎಚ್ ಕೆ ಪಾಟೀಲ್‍ಗೆ ಮನವಿ ಸಲ್ಲಿಸಿದ್ದಾರೆ. ಸಚಿವರನ್ನು ಭೇಟಿಯಾದ ಶಾಸಕರು ದ ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪುರಾತನ ಕಾಲದಿಂದಲೂ...
ಕುಂದಾಪುರಪುತ್ತೂರುರಾಜಕೀಯಸುದ್ದಿ

ವಿಕಸಿತ ಭಾರತ ಸಂಕಲ್ಪ ಯಾತ್ರೆ : “ಕೇಂದ್ರ ಸರಕಾರದ ಎಲ್ಲಾ ಯೋಜನೆಗಳು ಎಲ್ಲಾ ನಾಗರಿಕರಿಗೂ ಮುಟ್ಟಿಸುವಲ್ಲಿ ಎಲ್ಲರು ಒಂದಾಗಿ ಶ್ರಮಿಸೋಣ” ಕಾಪು ಶಾಸಕರು ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಕಾಪು : ಕೇಂದ್ರ ಸರಕಾರದ ಮಹತ್ತರವಾದ ಜನ ಉಪಯೋಗಿ ಯೋಜನೆಗಳು ನನ್ನ ಕ್ಷೇತ್ರದ ಪ್ರತಿ ಮನೆಗೂ ಮುಟ್ಟಬೇಕು ಅಧಿಕಾರಿಗಳೊಂದಿಗೆ ನಾನು ನನ್ನ ಕ್ಷೇತ್ರದ ಪ್ರತಿ ಗ್ರಾಮಕ್ಕೂ ಬರುತ್ತೇನೆ ಪ್ರತಿಯೊಬ್ಬರ ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡಲು ಸಬಂಧಪಟ್ಟ ಎಲ್ಲಾ ಅಧಿಕಾರಿಗಳು ನನ್ನ ಜೊತೆ ಇರುತ್ತಾರೆ, ಸರಿಯಾದ ಸಮಯಕ್ಕೆ ಬನ್ನಿ ಕುಳಿತು ಚರ್ಚಿಸಿ ಪರಿಹಾರ ಕಂಡು ಕೊಳ್ಳೋಣ ಎಂದು ವಿಕಸಿತ ಭಾರತ ಸಂಕಲ್ಪ ರಥ ತರುವ ಸಂದೇಶದ ಬಗ್ಗೆ ಕಾಪು ಶಾಸಕ ಗುರ್ಮೆ...
ಕುಂದಾಪುರಸುದ್ದಿ

ಪೊಲೀಸರಿಂದ ಅಕ್ರಮ ಮರಳು ಸಾಗಾಟ ತಡೆಯಲು ಗಂಗೊಳ್ಳಿ ಕ್ರಮ – ಕಹಳೆ ನ್ಯೂಸ್

ಕುಂದಾಪುರ: ಅಕ್ರಮ ಮರಳು ಸಾಗಾಟ ತಡೆಯಲು ಗಂಗೊಳ್ಳಿ ಪೊಲೀಸರಿಂದ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದ್ದಾರೆ.ಗAಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ದೂರಿನ ಮೇರೆಗೆ ಠಾಣಾಧಿಕಾರಿ ನೇತೃತ್ವದಲ್ಲಿ ಮರಳು ಧಕ್ಕೆಯ ಪ್ರದೇಶದಲ್ಲಿ ವಾಹನ ಸಾಗದಂತೆ ಗುಂಡಿಯನ್ನು ತೋಡುವುದರ ಮೂಲಕ ತಡೆ ಹಾಕುವ ಕಾರ್ಯ ನಡೆದಿದೆ. ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಾಸಿ, ಮರವಂತೆ ಮೊವಾಡಿಯಲ್ಲಿ ಲ್ಲಿ ನದಿ ದಂಡೆಯ ಪ್ರದೇಶದ ವಿವಿಧೆಡೆ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ ಎಂಬ...
1 13 14 15 16 17 20
Page 15 of 20