Saturday, April 25, 2026

ಕುಂದಾಪುರ

ಕುಂದಾಪುರರಾಜಕೀಯಸುದ್ದಿ

ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪತ್ರಕರ್ತರನ್ನು ಹೊರದಬ್ಬಿಸಿದ ಉಸ್ತುವಾರಿ ಸಚಿವೆ: ಕುಂದಾಪುರ ತಾ. ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ – ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರದಲ್ಲಿ ಜ.27 ರಂದು ನಡೆದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯ ವೇಳೆ ಕಾಂಗ್ರೆಸ್ ನಾಯಕರ ನಡೆಯಿಂದಾಗುತ್ತಿರುವ ಅಸಮಾಧಾನದ ವಿರುದ್ಧ ಕಾರ್ಯಕರ್ತರು ಮಾತನಾಡುತ್ತಿರುವ ವೇಳೆ ವಿಡಿಯೋ ಚಿತ್ರೀಕರಿಸುತ್ತಿದ್ದ ಮಾಧ್ಯಮದವರನ್ನು ತಳ್ಳಿ ಚಿತ್ರೀಕರಣಕ್ಕೆ ಅಡ್ಡಿಪಡಿಸಿ ಹೊರದಬ್ಬಿರುವುದನ್ನು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸಿದೆ. ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಪಕ್ಷದ ಮುಖಂಡರುಗಳ ವಿಚಾರದಲ್ಲಿ ಮಾತನಾಡುತ್ತಿದ್ದಾಗ ಮಾಧ್ಯಮದವರು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದು ಸಭಾ ವೇದಿಕೆಯಲ್ಲಿ ಕುಳಿತಿದ್ದ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ...
ಉಡುಪಿಕುಂದಾಪುರಸುದ್ದಿ

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾದ ಕುಂದಾಪುರ ಪುರಸಭೆ ಬೀದಿಬದಿ ವ್ಯಾಪಾರಸ್ಥ ಮಣಿಕಂಠ ನಿರ್ಮಲ ದಂಪತಿ – ಕಹಳೆ ನ್ಯೂಸ್

ಉಡುಪಿ : ಜ.26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಕುಂದಾಪುರ ಪುರಸಭೆ ಬೀದಿಬದಿ ವ್ಯಾಪಾರಸ್ಥ ದಂಪತಿಗಳಾದ ಶ್ರೀಮಣಿಕಂಠ ಹಾಗೂ ಶ್ರೀಮತಿ ನಿರ್ಮಲ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಉಡುಪಿ ಜಿಲ್ಲೆ, ಪಿಎಂಸ್ವ್ ನಿಧಿ ಯೋಜನೆಯಡಿಯಲ್ಲಿ ಇವರು ಆಯ್ಕೆಯಾಗಿದ್ದು, ಈ ದಂಪತಿಗಳನ್ನು ಪುರಸಭೆ ಕಛೇರಿಯಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಕುಂದಾಪುರ ಶಾಸಕ...
ಉಡುಪಿಕುಂದಾಪುರದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮೂಡಬಿದಿರೆರಾಜಕೀಯರಾಜ್ಯಸುದ್ದಿ

ಕರಾವಳಿಯ ಕಂಬಳಗಳಿಗೆ ಅನುದಾನ ನೀಡುವಂತೆ ಸಚಿವರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ – ಕಹಳೆ ನ್ಯೂಸ್

ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ 5 ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರ್ಯಯವರು ಪ್ರವಾಸೋದ್ಯಮ , ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಎಚ್ ಕೆ ಪಾಟೀಲ್‍ಗೆ ಮನವಿ ಸಲ್ಲಿಸಿದ್ದಾರೆ. ಸಚಿವರನ್ನು ಭೇಟಿಯಾದ ಶಾಸಕರು ದ ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪುರಾತನ ಕಾಲದಿಂದಲೂ...
ಕುಂದಾಪುರಪುತ್ತೂರುರಾಜಕೀಯಸುದ್ದಿ

ವಿಕಸಿತ ಭಾರತ ಸಂಕಲ್ಪ ಯಾತ್ರೆ : “ಕೇಂದ್ರ ಸರಕಾರದ ಎಲ್ಲಾ ಯೋಜನೆಗಳು ಎಲ್ಲಾ ನಾಗರಿಕರಿಗೂ ಮುಟ್ಟಿಸುವಲ್ಲಿ ಎಲ್ಲರು ಒಂದಾಗಿ ಶ್ರಮಿಸೋಣ” ಕಾಪು ಶಾಸಕರು ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಕಾಪು : ಕೇಂದ್ರ ಸರಕಾರದ ಮಹತ್ತರವಾದ ಜನ ಉಪಯೋಗಿ ಯೋಜನೆಗಳು ನನ್ನ ಕ್ಷೇತ್ರದ ಪ್ರತಿ ಮನೆಗೂ ಮುಟ್ಟಬೇಕು ಅಧಿಕಾರಿಗಳೊಂದಿಗೆ ನಾನು ನನ್ನ ಕ್ಷೇತ್ರದ ಪ್ರತಿ ಗ್ರಾಮಕ್ಕೂ ಬರುತ್ತೇನೆ ಪ್ರತಿಯೊಬ್ಬರ ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡಲು ಸಬಂಧಪಟ್ಟ ಎಲ್ಲಾ ಅಧಿಕಾರಿಗಳು ನನ್ನ ಜೊತೆ ಇರುತ್ತಾರೆ, ಸರಿಯಾದ ಸಮಯಕ್ಕೆ ಬನ್ನಿ ಕುಳಿತು ಚರ್ಚಿಸಿ ಪರಿಹಾರ ಕಂಡು ಕೊಳ್ಳೋಣ ಎಂದು ವಿಕಸಿತ ಭಾರತ ಸಂಕಲ್ಪ ರಥ ತರುವ ಸಂದೇಶದ ಬಗ್ಗೆ ಕಾಪು ಶಾಸಕ ಗುರ್ಮೆ...
ಕುಂದಾಪುರಸುದ್ದಿ

ಪೊಲೀಸರಿಂದ ಅಕ್ರಮ ಮರಳು ಸಾಗಾಟ ತಡೆಯಲು ಗಂಗೊಳ್ಳಿ ಕ್ರಮ – ಕಹಳೆ ನ್ಯೂಸ್

ಕುಂದಾಪುರ: ಅಕ್ರಮ ಮರಳು ಸಾಗಾಟ ತಡೆಯಲು ಗಂಗೊಳ್ಳಿ ಪೊಲೀಸರಿಂದ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದ್ದಾರೆ.ಗAಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ದೂರಿನ ಮೇರೆಗೆ ಠಾಣಾಧಿಕಾರಿ ನೇತೃತ್ವದಲ್ಲಿ ಮರಳು ಧಕ್ಕೆಯ ಪ್ರದೇಶದಲ್ಲಿ ವಾಹನ ಸಾಗದಂತೆ ಗುಂಡಿಯನ್ನು ತೋಡುವುದರ ಮೂಲಕ ತಡೆ ಹಾಕುವ ಕಾರ್ಯ ನಡೆದಿದೆ. ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಾಸಿ, ಮರವಂತೆ ಮೊವಾಡಿಯಲ್ಲಿ ಲ್ಲಿ ನದಿ ದಂಡೆಯ ಪ್ರದೇಶದ ವಿವಿಧೆಡೆ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ ಎಂಬ...
ಕುಂದಾಪುರಶಿಕ್ಷಣಸುದ್ದಿ

ಕುಂದಾಪುರ ಮೂಲದ ಡಾ.ನಮೀತಾ ವಿಯೊನ್ನಾ ಪಾಯಸ್ ಅವರಿಗೆ ಅಮೇರಿಕಾದ ಡಾಕ್ಟರೇಟ್ – ಕಹಳೆ ನ್ಯೂಸ್

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ಡಾ.ನಮೀತಾ ವಿಯೊನ್ನಾ ಪಾಯಸ್ ಅವರು ಸಂಖ್ಯಾಶಾಸ್ತ್ರ ವಿಭಾಗದಲ್ಲಿ ‘ಮೊಡಲಿಂಗ್ ಆಫ್ ಕ್ರಾಸ್ ಸೆಕ್ಷನಲ್, ರೀಪಿಟೇಡ್ ಮೇಸರ್ಸ್ ಮತ್ತು ಟೈಮ್ ಸೀರಿಸ್ ಡಾಟಾ ಸ್ಟ್ರಚರ್ಸ್’ ಸಂಶೋಧನಾ ಪ್ರಬಂಧಕ್ಕೆ ಅಮೇರಿಕಾದ ಕನೆಕ್ಟಿಕಟ್ ವಿಶ್ವ ವಿದ್ಯಾಲಯ ಡಾಕ್ಟರೇಟ್ ಪ್ರದಾನ ಮಾಡಿದೆ. ಅಮೇರಿಕಾದ ಕನೆಕ್ಟಿಕಟ್ ವಿಶ್ವ ವಿದ್ಯಾಲಯದ ಸಂಖ್ಯಾ ಶಾಸ್ತ್ರ ವಿಭಾಗದ ಸಂಗುತ್ತೇವಾರ್ ರಾಜೇಶೇಖರನ್ ಡಾ.ನಳೀನಿ ರವಿಶಂಕರ ಅವರ ಮಾರ್ಗದರ್ಶನ ಪಡೆದುಕೊಂಡಿರುವ ನಮೀತಾ, ಕುಂದಾಪುರದ ಹಿರಿಯ ಪತ್ರಕರ್ತ, ಉದ್ಯಮಿ...
ಕುಂದಾಪುರಸುದ್ದಿ

ಕೊರಗ ಸಮುದಾಯದ ಕುಟುಂಬಗಳಿಗೆ ಸರಕಾರಿ ಭೂಮಿ ಹಕ್ಕು ಪತ್ರ ನೀಡುವಂತೆ ಆಗ್ರಹ – ಕಹಳೆ ನ್ಯೂಸ್

ಕುಂದಾಪುರ : ತಾಲೂಕು ವ್ಯಾಪ್ತಿಯ ಕೊರಗ ಸಮುದಾಯದ ಕುಟುಂಬಗಳಿಗೆ ಸರಕಾರಿ ಭೂಮಿ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಕರ್ನಾಟಕ ಕೇರಳ ಕೊರಗ ಸಮುದಾಯ ಅಭಿವೃದ್ಧಿ ಸಂಘಗಳ ಒಕ್ಕೂಟದಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಸಂಬಂಧಿಸಿದಂತೆ ಕೊರಗ ಬುಡಕಟ್ಟು ಸಮುದಾಯವು ಆದಿಮ ಅತ್ಯಂತ ಹಿಂದುಳಿದ ಬುಡಕಟ್ಟು ಪಂಗಡವಾಗಿದ್ದು, ಕೇಂದ್ರ ಸರಕಾರವು 1996 ರಲ್ಲಿ ವಿಶೇಷವಾದ ನೋಟಿಫಿಕೇಶನ್, ಮಾಡಿ ಕರ್ನಾಟಕ ರಾಜ್ಯದಲ್ಲಿ ನಿರ್ದಿಷ್ಟ ದುರ್ಬಲ,ಅಸಹಾಯಕ ಆಂಟಿಗೆ ತಳ್ಳಲ್ಪಟ್ಟ ಬುಡಕಟ್ಟು ಸಮುದಾಯ (Particularly Vulnarable Tribal...
ಉಡುಪಿಕುಂದಾಪುರಜಿಲ್ಲೆರಾಜಕೀಯಸುದ್ದಿ

ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಪರ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಬಿರುಸಿನ ಮತ ಪ್ರಚಾರ – ಕಹಳೆ ನ್ಯೂಸ್

ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ  ಸುರೇಶ್ ಶೆಟ್ಟಿ ಗುರ್ಮೆ ಬಿರುಸಿನ ಮತ ಪ್ರಚಾರಕ್ಕೆ, ಕೋಟಾ ಶ್ರೀನಿವಾಸ್ ಪೂಜಾರಿ ಸತ್ ನೀಡಿದ್ದಾರೆ, ಬಿಜಿಪಿಯ ಕಾರ್ಯ ವೈಖರಿಯನ್ನು ಅಭಿವೃದ್ಧಿ ಯ ಅನೇಕ ಯೋಜನೆ ಗಳನ್ನು ಮನೆ ಮನ ಗಳಿಗೆ ತಲುಪಿಸುವ ಪ್ರಯತ್ನ ಮಾಡಿದರು ಹಾಗೂ ಅಜಾತಶತ್ರು ಗುರ್ಮೆ ಸುರೇಶ ಶೆಟ್ಟಿ ಯನ್ನು ಬಹುಮತದ ಅಂತರ ದಿಂದ ಗೆಲ್ಲಿಸ ಬೇಕಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಮತದಾರ ಬಾಂಧವರಲ್ಲಿ ವಿನಂತಿಸಿದರು. ಈ ಸಂದರ್ಭದಲ್ಲಿ...
1 13 14 15 16 17 20
Page 15 of 20