Sunday, September 6, 2026

ಕುಂದಾಪುರ

ಕುಂದಾಪುರಶಿಕ್ಷಣಸುದ್ದಿ

ಕುಂದಾಪುರ ಮೂಲದ ಡಾ.ನಮೀತಾ ವಿಯೊನ್ನಾ ಪಾಯಸ್ ಅವರಿಗೆ ಅಮೇರಿಕಾದ ಡಾಕ್ಟರೇಟ್ – ಕಹಳೆ ನ್ಯೂಸ್

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ಡಾ.ನಮೀತಾ ವಿಯೊನ್ನಾ ಪಾಯಸ್ ಅವರು ಸಂಖ್ಯಾಶಾಸ್ತ್ರ ವಿಭಾಗದಲ್ಲಿ ‘ಮೊಡಲಿಂಗ್ ಆಫ್ ಕ್ರಾಸ್ ಸೆಕ್ಷನಲ್, ರೀಪಿಟೇಡ್ ಮೇಸರ್ಸ್ ಮತ್ತು ಟೈಮ್ ಸೀರಿಸ್ ಡಾಟಾ ಸ್ಟ್ರಚರ್ಸ್’ ಸಂಶೋಧನಾ ಪ್ರಬಂಧಕ್ಕೆ ಅಮೇರಿಕಾದ ಕನೆಕ್ಟಿಕಟ್ ವಿಶ್ವ ವಿದ್ಯಾಲಯ ಡಾಕ್ಟರೇಟ್ ಪ್ರದಾನ ಮಾಡಿದೆ. ಅಮೇರಿಕಾದ ಕನೆಕ್ಟಿಕಟ್ ವಿಶ್ವ ವಿದ್ಯಾಲಯದ ಸಂಖ್ಯಾ ಶಾಸ್ತ್ರ ವಿಭಾಗದ ಸಂಗುತ್ತೇವಾರ್ ರಾಜೇಶೇಖರನ್ ಡಾ.ನಳೀನಿ ರವಿಶಂಕರ ಅವರ ಮಾರ್ಗದರ್ಶನ ಪಡೆದುಕೊಂಡಿರುವ ನಮೀತಾ, ಕುಂದಾಪುರದ ಹಿರಿಯ ಪತ್ರಕರ್ತ, ಉದ್ಯಮಿ...
ಕುಂದಾಪುರಸುದ್ದಿ

ಕೊರಗ ಸಮುದಾಯದ ಕುಟುಂಬಗಳಿಗೆ ಸರಕಾರಿ ಭೂಮಿ ಹಕ್ಕು ಪತ್ರ ನೀಡುವಂತೆ ಆಗ್ರಹ – ಕಹಳೆ ನ್ಯೂಸ್

ಕುಂದಾಪುರ : ತಾಲೂಕು ವ್ಯಾಪ್ತಿಯ ಕೊರಗ ಸಮುದಾಯದ ಕುಟುಂಬಗಳಿಗೆ ಸರಕಾರಿ ಭೂಮಿ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಕರ್ನಾಟಕ ಕೇರಳ ಕೊರಗ ಸಮುದಾಯ ಅಭಿವೃದ್ಧಿ ಸಂಘಗಳ ಒಕ್ಕೂಟದಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಸಂಬಂಧಿಸಿದಂತೆ ಕೊರಗ ಬುಡಕಟ್ಟು ಸಮುದಾಯವು ಆದಿಮ ಅತ್ಯಂತ ಹಿಂದುಳಿದ ಬುಡಕಟ್ಟು ಪಂಗಡವಾಗಿದ್ದು, ಕೇಂದ್ರ ಸರಕಾರವು 1996 ರಲ್ಲಿ ವಿಶೇಷವಾದ ನೋಟಿಫಿಕೇಶನ್, ಮಾಡಿ ಕರ್ನಾಟಕ ರಾಜ್ಯದಲ್ಲಿ ನಿರ್ದಿಷ್ಟ ದುರ್ಬಲ,ಅಸಹಾಯಕ ಆಂಟಿಗೆ ತಳ್ಳಲ್ಪಟ್ಟ ಬುಡಕಟ್ಟು ಸಮುದಾಯ (Particularly Vulnarable Tribal...
ಉಡುಪಿಕುಂದಾಪುರಜಿಲ್ಲೆರಾಜಕೀಯಸುದ್ದಿ

ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಪರ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಬಿರುಸಿನ ಮತ ಪ್ರಚಾರ – ಕಹಳೆ ನ್ಯೂಸ್

ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ  ಸುರೇಶ್ ಶೆಟ್ಟಿ ಗುರ್ಮೆ ಬಿರುಸಿನ ಮತ ಪ್ರಚಾರಕ್ಕೆ, ಕೋಟಾ ಶ್ರೀನಿವಾಸ್ ಪೂಜಾರಿ ಸತ್ ನೀಡಿದ್ದಾರೆ, ಬಿಜಿಪಿಯ ಕಾರ್ಯ ವೈಖರಿಯನ್ನು ಅಭಿವೃದ್ಧಿ ಯ ಅನೇಕ ಯೋಜನೆ ಗಳನ್ನು ಮನೆ ಮನ ಗಳಿಗೆ ತಲುಪಿಸುವ ಪ್ರಯತ್ನ ಮಾಡಿದರು ಹಾಗೂ ಅಜಾತಶತ್ರು ಗುರ್ಮೆ ಸುರೇಶ ಶೆಟ್ಟಿ ಯನ್ನು ಬಹುಮತದ ಅಂತರ ದಿಂದ ಗೆಲ್ಲಿಸ ಬೇಕಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಮತದಾರ ಬಾಂಧವರಲ್ಲಿ ವಿನಂತಿಸಿದರು. ಈ ಸಂದರ್ಭದಲ್ಲಿ...
ಕುಂದಾಪುರ

ಮಹಾರಾಷ್ಟ್ರದ ಚಂದ್ರಾಪುರ ದಲ್ಲಿ ನಡೆದ ಅಖಿಲ ಭಾರತ ಕ್ಲಾಸ್ಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ : M-1 66 ಕೆಜಿ ವಿಭಾಗದಲ್ಲಿ ಕುಂದಾಪುರದ ಸತೀಶ್ ಖಾರ್ವಿ ಡೆಡ್ ಲಿಫ್ಟ್ ನಲ್ಲಿ ನೂತನ ದಾಖಲೆ

ಮಹಾರಾಷ್ಟ್ರದ ಚಂದ್ರಾಪುರ ದಲ್ಲಿ ನಡೆದ ಅಖಿಲ ಭಾರತ ಕ್ಲಾಸ್ಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ M-1 66 ಕೆಜಿ ವಿಭಾಗದಲ್ಲಿ ಕುಂದಾಪುರದ ಸತೀಶ್ ಖಾರ್ವಿ ಡೆಡ್ ಲಿಫ್ಟ್ ನಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ. ಕರ್ನಾಟಕ ತಂಡ ದಲ್ಲಿ ಪ್ರತಿನಿಧಿಸಿದ ಅವರು 4 ಚಿನ್ನದ ಪದಕ ಪಡೆದಿರುತ್ತಾರೆ. ಡೆಡ್ ಲಿಫ್ಟ್ ನಲ್ಲಿ 220 ಕೆಜಿ ಭಾರ ಎತ್ತುವ ಮೂಲಕ ಹೊಸ ದಾಖಲೆ ನಿರ್ಮಿಸಿ ಈ ಹಿಂದೆ ತನ್ನದೇ ಆದ 217.5...
ಉಡುಪಿಕುಂದಾಪುರಕ್ರೈಮ್ಭಟ್ಕಳಸುದ್ದಿ

ಕು೦ದಾಪುರದಿ೦ದ ಭಟ್ಕಳಕ್ಕೆ ಕಾರಿನಲ್ಲಿ 150 ಕೆ.ಜಿ ಗೋ ಮಾಂಸ ಸಾಗಾಟ ; ಆರೋಪಿ ಮಹಮ್ಮದ್‌ ಗೌಸ್‌ ಗವಾಯಿ ಅಂದರ್ – ಕಹಳೆ ನ್ಯೂಸ್

ಬೈಂದೂರು, ಆ 22 : ಕು೦ದಾಪುರದಿ೦ದ ಭಟ್ಕಳಕ್ಕೆ ಗೋಮಾ೦ಸ ಸಾಗಾಟ ಮಾಡುತ್ತಿದ್ದ ನ್ಯಾನೋ ಕಾರನ್ನು ತಡೆದು ನಿಲ್ಲಿಸಿದ ಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಕಾರಿನಿಂದ ಇಳಿದುಪರಾರಿಯಾಗಿರುವ ಘಟನೆ ಬೈ೦ದೂರು ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್‌ ನಿಲ್ದಾಣದ ಬಳಿ ಆ. 20ರಂದು ನಡೆದಿದೆ. ಭಟ್ಕಳ ನಿವಾಸಿ 37ವರ್ಷದ ಮಹಮ್ಮದ್‌ ಗೌಸ್‌ ಗವಾಯಿ ಬಂಧಿತ ಆರೋಪಿ. ಪರಾರಿಯಾದ ಆರೋಪಿಯನ್ನು ನಜ್ಮುಲ್‌ ಎ೦ದು ತಿಳಿದುಬಂದಿದೆ. ಕಾರಿನಲ್ಲಿ ಸುಮಾರು 22ಸಾವಿರ ರೂ...
ಕುಂದಾಪುರಸುದ್ದಿ

ಕುಂದಾಪುರ: ಗದ್ದೆ ಕೆಲಸಕ್ಕೆ ಹೋಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ – ಕಹಳೆ ನ್ಯೂಸ್

ಕುಂದಾಪುರ: ಗದ್ದೆ ಕೆಲಸಕ್ಕೆ ಹೋಗಿದ್ದ ಯುವಕನೋರ್ವನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಕೂರ್ಸಿ ಎಂಬಲ್ಲಿ ನಡೆದಿದೆ. ಕೂರ್ಸಿ ನಿವಾಸಿ ಕಾರ್ತಿಕ್ ಆಚಾರ್ (26) ಮೃತ ಯುವಕ. ನಿನ್ನೆ ಮಧ್ಯಾಹ್ನ ಊಟದ ಬಳಿಕ ಗದ್ದೆ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟಿದ್ದ ಕಾರ್ತಿಕ್ ವಾಪಸ್ ಮನೆಗೆ ಬಾರದೇ ಇದ್ದುದರಿಂದ ಸಂಜೆಯ ವೇಳೆ ಸಹೋದರರು ಗದ್ದೆ, ತೋಟದ ಬಳಿ ಹೋಗಿ ಹುಡುಕಾಡಿದ್ದಾರೆ. ಈ ವೇಳೆ ಗದ್ದೆಯ ಬಳಿಯಿರುವ...
ಕುಂದಾಪುರಸುದ್ದಿ

ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿದ ಮಿಸ್ ಇಂಡಿಯಾ ವಿಜೇತೆ ಸಿನಿ ಶೆಟ್ಟಿ -ಕಹಳೆ ನ್ಯೂಸ್

ಕಾಪು: ತವರೂರಿಗೆ ಆಗಮಿಸಿದ ಮಿಸ್ ಇಂಡಿಯಾ ವಿಜೇತೆ ಸಿನಿ ಶೆಟ್ಟಿ ಅವರು ನಿನ್ನೆ ಕಾಪುವಿನ ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಿಸ್ ಇಂಡಿಯಾ ಗೆದ್ದ ನಂತರ ಮೊದಲ ಬಾರಿಗೆ ದೇವಾಲಯಕ್ಕೆ ಭೇಟಿ ನೀಡಿದ ಸಿನಿ ಶೆಟ್ಟಿ ಅವರನ್ನು ದೇವಾಲಯದ ವತಿಯಿಂದ ಅಭಿನಂದಿಸಲಾಯಿತು. ಹೊಸ ಮಾರಿಗುಡಿ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು ಸಿನಿ ಶೆಟ್ಟಿಯ ತಂದೆ ಹೊಸ ಮಾರಿಗುಡಿ ಜೀರ್ಣೋದ್ಧಾರ ಸಮಿತಿ ಮುಂಬೈ ಸಮಿತಿಯ ಸದಸ್ಯರಾಗಿದ್ದಾರೆ....
ಕುಂದಾಪುರಸುದ್ದಿ

ಕುಂದಾಪುರ: ಮೊಬೈಲ್‌ ಅಂಗಡಿಯಲ್ಲಿ ಕಳವು ಪ್ರಕರಣ-ನಾಲ್ವರು ಅರೆಸ್ಟ್ – ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರದ ಬೈಂದೂರು ತಾಲ್ಲೂಕಿನ ಉಪ್ಪುಂದ ದೇವಸ್ಥಾನದ ಬಳಿ ಮೊಬೈಲ್ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಮುರುಡೇಶ್ವರ ಬೀಚ್‌ ಬಳಿ ಬಂಧಿಸಿದ ಘಟನೆ ನಡೆದಿದೆ. ಭಟ್ಕಳ ಮುರುಡೇಶ್ವರ ಮಾವಳ್ಳಿ ನಿವಾಸಿ ಮೊಹಮ್ಮದ್ ಇಫ್ಹಲ್ (27), ಮಹಮ್ಮದ್ ರಫಿ (21), ಮಹಮ್ಮದ್ ಅಸೀಮ್ ಡೊನ್ನಾ (20), ಮೊಹಮ್ಮದ್ ರಾಹಿಕ್ (22) ಬಂಧಿತ ಆರೋಪಿಗಳು. ಬಿಜೂರು ನಿವಾಸಿ ಪ್ರಶಾಂತ್ ಎಂಬವರ ಮಾಲೀಕತ್ವದ ಮೊಬೈಲ್ ಝೋನ್ ಎಂಬ ಅಂಗಡಿಯಲ್ಲಿ...
1 14 15 16 17 18 20
Page 16 of 20