Saturday, April 25, 2026

ಕುಂದಾಪುರ

ಕುಂದಾಪುರ

ಮಹಾರಾಷ್ಟ್ರದ ಚಂದ್ರಾಪುರ ದಲ್ಲಿ ನಡೆದ ಅಖಿಲ ಭಾರತ ಕ್ಲಾಸ್ಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ : M-1 66 ಕೆಜಿ ವಿಭಾಗದಲ್ಲಿ ಕುಂದಾಪುರದ ಸತೀಶ್ ಖಾರ್ವಿ ಡೆಡ್ ಲಿಫ್ಟ್ ನಲ್ಲಿ ನೂತನ ದಾಖಲೆ

ಮಹಾರಾಷ್ಟ್ರದ ಚಂದ್ರಾಪುರ ದಲ್ಲಿ ನಡೆದ ಅಖಿಲ ಭಾರತ ಕ್ಲಾಸ್ಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ M-1 66 ಕೆಜಿ ವಿಭಾಗದಲ್ಲಿ ಕುಂದಾಪುರದ ಸತೀಶ್ ಖಾರ್ವಿ ಡೆಡ್ ಲಿಫ್ಟ್ ನಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ. ಕರ್ನಾಟಕ ತಂಡ ದಲ್ಲಿ ಪ್ರತಿನಿಧಿಸಿದ ಅವರು 4 ಚಿನ್ನದ ಪದಕ ಪಡೆದಿರುತ್ತಾರೆ. ಡೆಡ್ ಲಿಫ್ಟ್ ನಲ್ಲಿ 220 ಕೆಜಿ ಭಾರ ಎತ್ತುವ ಮೂಲಕ ಹೊಸ ದಾಖಲೆ ನಿರ್ಮಿಸಿ ಈ ಹಿಂದೆ ತನ್ನದೇ ಆದ 217.5...
ಉಡುಪಿಕುಂದಾಪುರಕ್ರೈಮ್ಭಟ್ಕಳಸುದ್ದಿ

ಕು೦ದಾಪುರದಿ೦ದ ಭಟ್ಕಳಕ್ಕೆ ಕಾರಿನಲ್ಲಿ 150 ಕೆ.ಜಿ ಗೋ ಮಾಂಸ ಸಾಗಾಟ ; ಆರೋಪಿ ಮಹಮ್ಮದ್‌ ಗೌಸ್‌ ಗವಾಯಿ ಅಂದರ್ – ಕಹಳೆ ನ್ಯೂಸ್

ಬೈಂದೂರು, ಆ 22 : ಕು೦ದಾಪುರದಿ೦ದ ಭಟ್ಕಳಕ್ಕೆ ಗೋಮಾ೦ಸ ಸಾಗಾಟ ಮಾಡುತ್ತಿದ್ದ ನ್ಯಾನೋ ಕಾರನ್ನು ತಡೆದು ನಿಲ್ಲಿಸಿದ ಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಕಾರಿನಿಂದ ಇಳಿದುಪರಾರಿಯಾಗಿರುವ ಘಟನೆ ಬೈ೦ದೂರು ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್‌ ನಿಲ್ದಾಣದ ಬಳಿ ಆ. 20ರಂದು ನಡೆದಿದೆ. ಭಟ್ಕಳ ನಿವಾಸಿ 37ವರ್ಷದ ಮಹಮ್ಮದ್‌ ಗೌಸ್‌ ಗವಾಯಿ ಬಂಧಿತ ಆರೋಪಿ. ಪರಾರಿಯಾದ ಆರೋಪಿಯನ್ನು ನಜ್ಮುಲ್‌ ಎ೦ದು ತಿಳಿದುಬಂದಿದೆ. ಕಾರಿನಲ್ಲಿ ಸುಮಾರು 22ಸಾವಿರ ರೂ...
ಕುಂದಾಪುರಸುದ್ದಿ

ಕುಂದಾಪುರ: ಗದ್ದೆ ಕೆಲಸಕ್ಕೆ ಹೋಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ – ಕಹಳೆ ನ್ಯೂಸ್

ಕುಂದಾಪುರ: ಗದ್ದೆ ಕೆಲಸಕ್ಕೆ ಹೋಗಿದ್ದ ಯುವಕನೋರ್ವನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಕೂರ್ಸಿ ಎಂಬಲ್ಲಿ ನಡೆದಿದೆ. ಕೂರ್ಸಿ ನಿವಾಸಿ ಕಾರ್ತಿಕ್ ಆಚಾರ್ (26) ಮೃತ ಯುವಕ. ನಿನ್ನೆ ಮಧ್ಯಾಹ್ನ ಊಟದ ಬಳಿಕ ಗದ್ದೆ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟಿದ್ದ ಕಾರ್ತಿಕ್ ವಾಪಸ್ ಮನೆಗೆ ಬಾರದೇ ಇದ್ದುದರಿಂದ ಸಂಜೆಯ ವೇಳೆ ಸಹೋದರರು ಗದ್ದೆ, ತೋಟದ ಬಳಿ ಹೋಗಿ ಹುಡುಕಾಡಿದ್ದಾರೆ. ಈ ವೇಳೆ ಗದ್ದೆಯ ಬಳಿಯಿರುವ...
ಕುಂದಾಪುರಸುದ್ದಿ

ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿದ ಮಿಸ್ ಇಂಡಿಯಾ ವಿಜೇತೆ ಸಿನಿ ಶೆಟ್ಟಿ -ಕಹಳೆ ನ್ಯೂಸ್

ಕಾಪು: ತವರೂರಿಗೆ ಆಗಮಿಸಿದ ಮಿಸ್ ಇಂಡಿಯಾ ವಿಜೇತೆ ಸಿನಿ ಶೆಟ್ಟಿ ಅವರು ನಿನ್ನೆ ಕಾಪುವಿನ ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಿಸ್ ಇಂಡಿಯಾ ಗೆದ್ದ ನಂತರ ಮೊದಲ ಬಾರಿಗೆ ದೇವಾಲಯಕ್ಕೆ ಭೇಟಿ ನೀಡಿದ ಸಿನಿ ಶೆಟ್ಟಿ ಅವರನ್ನು ದೇವಾಲಯದ ವತಿಯಿಂದ ಅಭಿನಂದಿಸಲಾಯಿತು. ಹೊಸ ಮಾರಿಗುಡಿ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು ಸಿನಿ ಶೆಟ್ಟಿಯ ತಂದೆ ಹೊಸ ಮಾರಿಗುಡಿ ಜೀರ್ಣೋದ್ಧಾರ ಸಮಿತಿ ಮುಂಬೈ ಸಮಿತಿಯ ಸದಸ್ಯರಾಗಿದ್ದಾರೆ....
ಕುಂದಾಪುರಸುದ್ದಿ

ಕುಂದಾಪುರ: ಮೊಬೈಲ್‌ ಅಂಗಡಿಯಲ್ಲಿ ಕಳವು ಪ್ರಕರಣ-ನಾಲ್ವರು ಅರೆಸ್ಟ್ – ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರದ ಬೈಂದೂರು ತಾಲ್ಲೂಕಿನ ಉಪ್ಪುಂದ ದೇವಸ್ಥಾನದ ಬಳಿ ಮೊಬೈಲ್ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಮುರುಡೇಶ್ವರ ಬೀಚ್‌ ಬಳಿ ಬಂಧಿಸಿದ ಘಟನೆ ನಡೆದಿದೆ. ಭಟ್ಕಳ ಮುರುಡೇಶ್ವರ ಮಾವಳ್ಳಿ ನಿವಾಸಿ ಮೊಹಮ್ಮದ್ ಇಫ್ಹಲ್ (27), ಮಹಮ್ಮದ್ ರಫಿ (21), ಮಹಮ್ಮದ್ ಅಸೀಮ್ ಡೊನ್ನಾ (20), ಮೊಹಮ್ಮದ್ ರಾಹಿಕ್ (22) ಬಂಧಿತ ಆರೋಪಿಗಳು. ಬಿಜೂರು ನಿವಾಸಿ ಪ್ರಶಾಂತ್ ಎಂಬವರ ಮಾಲೀಕತ್ವದ ಮೊಬೈಲ್ ಝೋನ್ ಎಂಬ ಅಂಗಡಿಯಲ್ಲಿ...
ಕುಂದಾಪುರಸುದ್ದಿ

ಕುಂದಾಪುರದ “ಬಡವರ ಡಾಕ್ಟರ್” ಡಾ. ಎ.ಎಸ್. ಕಲ್ಕೂರ ನಿಧನ – ಕಹಳೆ ನ್ಯೂಸ್

ಕುಂದಾಪುರ: “ಬಡವರ ಡಾಕ್ಟರ್” ಎಂದೇ ಕುಂದಾಪುರ ಭಾಗದಲ್ಲಿ ಪ್ರಸಿದ್ಧಿ ಪಡೆದಿದ್ದ, ಹಂಗಳೂರಿನ‌ ಯೂನಿಟಿ ಹಾಲ್ ಬಳಿಯ ನಿವಾಸಿ ಡಾ. ಎ.ಎಸ್. ಕಲ್ಕೂರ (87) ಅವರು ವಯೋ ಸಹಜ ಅಸೌಖ್ಯದಿಂದ ನಿನ್ನೆ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಇವರು ಆರಂಭದಲ್ಲಿ ಸರಕಾರಿ ವೈದ್ಯರಾಗಿ ವಿವಿಧೆಡೆ ಸೇವೆ ಸಲ್ಲಿಸಿದ್ದು, ಬಳಿಕ ಕುಂದಾಪುರ ನಗರದಲ್ಲಿ ತಾವೇ ಸ್ವತಃ ಪುಟ್ಟದಾದ ಕ್ಲಿನಿಕ್ ತೆರೆದು, 5...
ಕುಂದಾಪುರಸುದ್ದಿ

ಹೆದ್ದಾರಿಯಿಂದ ಮರವಂತೆ ಬೀಚ್‍ಗೆ ಹಾರಿದ ಕಾರು : ಚಾಲಕ ಸಾವು – ಕಹಳೆ ನ್ಯೂಸ್

ತಡರಾತ್ರಿ ಕುಂದಾಪುರ ಕಡೆಯಿಂದ ಬೈಂದೂರಿನತ್ತ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರಪಾಲಾದ ಪರಿಣಾಮ, ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಇನ್ನೋರ್ವ ನಾಪತ್ತೆಯಾಗಿದ್ದು, ಇಬ್ಬರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದ ದಾರುಣ ಘಟನೆ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಮರವಂತೆ ಬೀಚ್‍ನ ರಾಷ್ಟ್ರೀಯ ಹೆದ್ದಾರಿ 66 ರ ಬಳಿ ನಡೆದಿದೆ. ಬೀಜಾಡಿಯ ಗೋಳಿಬೆಟ್ಟು ನಿವಾಸಿ ವಿರಾಜ್ ಆಚಾರ್ಯ ಸಾವನ್ನಪ್ಪಿದ ದುರ್ದೈವಿ. ಜೊತೆಗೆ, ಸಹೋದರ ಸಂಬಂಧಿಗಳಾದ ರೋಶನ್, ಸಂದೇಶ್, ಕಾರ್ತಿಕ್, ಪೈಕಿ...
ಕುಂದಾಪುರಸುದ್ದಿ

“ಉದಯಪುರದಲ್ಲಿ ನಡೆದಿರುವ ಘಟನೆ ನಿಜಕ್ಕೂ ಖಂಡನೀಯ, ಇದ್ಯಾವುದಕ್ಕೂ ನಾವು ಜಗ್ಗಲ್ಲ” ಸಚಿವ ಅಶ್ವಥ್ ನಾರಾಯಣ್- ಕಹಳೆ ನ್ಯೂಸ್

ಕುಂದಾಪುರ: ಭಾರತೀಯರ ಶಾಂತಿಯುತವಾಗಿ ವಸುದೈವ ಕುಟುಂಬಕ0 ಕಲ್ಪನೆಯೊಂದಿಗೆ ವಿಶ್ವದೊಂದಿಗೆ ಬಾಳುತ್ತಿದ್ದೇವೆ. ನೂರಾರು ಸವಾಲನ್ನು ಎದುರಿಸಿರುವ ದೇಶಕ್ಕೆ ಅಪಾರವಾದ ಶಕ್ತಿ ಇದೆ. ಉದಯಪುರದಲ್ಲಿ ನಡೆದಿರುವ ಘಟನೆ ನಿಜಕ್ಕೂ ಖಂಡನೀಯ, ಇದ್ಯಾವುದಕ್ಕೂ ನಾವು ಜಗ್ಗಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ ಕುಂದಾಪುರದಲ್ಲಿ ಪತ್ರಕರ್ತ ಜೊತೆ ಮಾತನಾಡಿದ ಇವರು ‘ಅಮಾಯಕನ ಶಿರಚ್ಚೇದ ಮಾಡುವ ಮೂಲಕ ಗೊಡ್ಡು ಬೆದರಿಕೆ ನಮಗೆ ಹಾಕಿರುವುದಲ್ಲ, ಕೃತ್ಯ ಎಸಗಿದ ವ್ಯಕ್ತಿಗಳ ಮನಸ್ಥಿತಿಯನ್ನು ಈ ಕೌರ್ಯದ ಮೂಲಕ...
1 14 15 16 17 18 20
Page 16 of 20