Sunday, September 6, 2026

ಕುಂದಾಪುರ

ಕುಂದಾಪುರಸುದ್ದಿ

ಲವ್ ಜಿಹಾದ್ : ಶಿಲ್ಪಾಳ ಸಾವು ಆತ್ಮಹತ್ಯೆ ಅಲ್ಲ. ಇದೊಂದು ವ್ಯವಸ್ಥಿತವಾದ ಕೊಲೆ : ಶಿಲ್ಪಾ ಸಾವಿನ ನ್ಯಾಯಕ್ಕಾಗಿ ಆಗ್ರಹಿಸಿ ಕುಂದಾಪುರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಜನಜಾಗೃತಿ ಸಭೆ –ಕಹಳೆ ನ್ಯೂಸ್

ಉಡುಪಿ: ಶಿಲ್ಪಾಳ ಸಾವು ಆತ್ಮಹತ್ಯೆ ಅಲ್ಲ. ಇದೊಂದು ವ್ಯವಸ್ಥಿತವಾದ ಕೊಲೆ. ಇಂದು ಶಿಲ್ಪಾ ದೇವಾಡಿಗ ಎಂದು ಸುಮ್ಮನಾದರೇ ನಾಳೆ ಲವ್ ಜಿಹಾದ್ ನಮ್ಮ ಮನೆಯ ಅಂಗಳಕ್ಕೆ ಬರುತ್ತದೆ. ಈ ರೀತಿಯ ದೌರ್ಜನ್ಯ ನಡೆಯಬಾರದು ಎಂದಾದರೆ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಲೇಬೇಕು. ಖಂಡಿತವಾಗಿಯೂ ಈ ಮೌನ ಕುಂದಾಪುರಕ್ಕೆ ಒಳ್ಳೇಯದಲ್ಲ. ಇಂತಹ ಗಂಭೀರ ಪ್ರಕರಣದ ವಿರುದ್ದ ಕುಂದಾಪುರದ ಹಿಂದೂ ಸಮಾಜ ಸೆಟೆದು ನಿಂತು ರಸ್ತೆಗಿಳಿದು ಪ್ರತಿಭಟಿಸಬೇಕಿತ್ತು ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ...
ಕುಂದಾಪುರಸುದ್ದಿ

ಲವ್ ಜಿಹಾದ್‍ಗೆ ಬಲಿಯಾದ ಕುಂದಾಪುರದ ಯುವತಿ ಮನೆಗೆ ಸ್ವಾಮಿ ಓಂ ಶ್ರೀ ವಿದ್ಯಾನಂದ ಸರಸ್ವತಿ ಭೇಟಿ- ಕಹಳೆ ನ್ಯೂಸ್

ಕುಂದಾಪುರ : ಲವ್ ಜಿಹಾದ್‍ಗೆ ಬಲಿಯಾದ ಕುಂದಾಪುರದ ಯುವತಿಯ ಮನೆಗೆ ಅಖಿಲ ಭಾರತೀಯ ಸಂತ ಸಮಿತಿ ಪ್ರದೇಶ ಪ್ರಮುಖ್, ಓಂ ಶ್ರೀ ಮಠ ಮಂಗಳೂರಿನ ಸ್ವಾಮಿ, ಓಂ ಶ್ರೀ ವಿದ್ಯಾನಂದ ಸರಸ್ವತಿಯವರು ಭೇಟಿ ನೀಡಿದ್ದಾರೆ. ಯುವತಿಯ ಕುಟುಂಬಕ್ಕೆ ಸಾಂತ್ವಾನ ಹೇಳಿದ ಶ್ರೀಗಳು ‘ವಿಶ್ವ ಹಿಂದೂ ಪರಿಷತ್ , ಬಜರಂಗದಳ ಹಾಗೂ ಸಮಸ್ತ ಹಿಂದೂ ಸಂಘಟನೆಗಳು ಜಾಗರೂಕವಾಗಿದ್ದುಕೊಂಡು ಸೂಕ್ಷ್ಮವಾಗಿ ಗಮನಿಸುತ್ತಿರುತ್ತವೆ. ಏನೇ ಒತ್ತಡ ಬಂದರೂ ಕೂಡಾ ನಮ್ಮ ಮಠದ ಗಮನಕ್ಕೆ ತನ್ನಿ,...
ಕುಂದಾಪುರಸುದ್ದಿ

ಭಾರೀ ಸಂಚಲನ ಮೂಡಿಸಿದ್ದ ಉಪ್ಪಿನಕುದ್ರು ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು – ಕಹಳೆ ನ್ಯೂಸ್

ಕುಂದಾಪುರ: ಭಾರೀ ಸಂಚಲನ ಮೂಡಿಸಿದ್ದ ಉಪ್ಪಿನಕುದ್ರು ಶಿಲ್ಪಾ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಅಝೀಝ್ (32) ಹಾಗೂ ಆತನಿಗೆ ಸಹಕರಿಸಿದ ರಹೀಮ್ (34) ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಡಿವೈಎಸ್ಪಿ ಶ್ರೀಕಾಂತ ಕೆ, ಸರ್ಕಲ್ ಇನ್ಸಪೆಕ್ಟರ್ ಗೋಪಿಕೃಷ್ಣ, ಉಪ ನಿರೀಕ್ಷಕರಾದ ಶ್ರೀಧರ ನಾಯಕ್, ಸದಾಶಿವ ಗವರೋಜಿ ನೇತೃತ್ವದ ಪೊಲೀಸರ ತಂಡ ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದು, ಇಬ್ಬರನ್ನು ಸೋಮವಾರ ಹೆಮ್ಮಾಡಿಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡು ಬಳಿಕ ಕುಂದಾಪುರ...
ಕುಂದಾಪುರ

ಕುಂದಾಪುರ: ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಡೆತ್ ನೋಟ್’ನಲ್ಲಿತ್ತು ಇಬ್ಬರ ಹೆಸರು..!- ಕಹಳೆ ನ್ಯೂಸ್

ಕುಂದಾಪುರ: ಇಂದು ಮುಂಜಾನೆ (ಮೇ.26) ಕೋಟೇಶ್ವರ ಸಮೀಪದಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎನ್ನುವರ ಮನೆ ಸಿಟೌಟ್ ನಲ್ಲಿ ರಿವಾಲ್ವರ್’ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲಿಕ, ಉದ್ಯಮಿ ಕಟ್ಟೆ ಭೋಜಣ್ಣ (ಕಟ್ಟೆ ಗೋಪಾಲಕೃಷ್ಣ) ಆತ್ಮಹತ್ಯೆಗೆ ಮೊದಲು ಡೆತ್ ನೋಟ್ ಬರೆದಿದ್ದು ತನಗಾದ ಸಮಸ್ಯೆ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಡೆತ್ ನೋಟ್’ನಲ್ಲಿ ಏನಿದೆ..? ಕಟ್ಟೆ ಭೋಜಣ್ಣ ತನ್ನ ಕಚೇರಿಗೆ ಸಂಬAಧಿಸಿದ ಲೆಟರ್ ಹೆಡ್ ನಲ್ಲಿ ಡೆತ್ ನೋಟ್...
ಕುಂದಾಪುರಸುದ್ದಿ

ಹಬ್ಬಕ್ಕೆ ಶುಭಕೋರಲು ಫ್ಲೆಕ್ಸ್ ಅಳವಡಿಸುತ್ತಿದ್ದ ವೇಳೆ ವಿದ್ಯುತ್ ಅವಘಡ: ಯುವಕ ದಾರುಣ ಸಾವು – ಕಹಳೆ ನ್ಯೂಸ್

ಕುಂದಾಪುರ: ಸೌಕೂರು ಹಬ್ಬಕ್ಕಾಗಿ ಬ್ಯಾನರ್ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಫ್ಲೆಕ್ಸ್ ವಿದ್ಯುತ್ ತಂತಿಗೆ ತಗುಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಇನ್ನೋರ್ವ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಸೌಕೂರು ದೇವಸ್ಥಾನದ ಸಮೀಪದಲ್ಲಿ ನಡೆದಿದೆ. ಸೌಕೂರು ನಿವಾಸಿ ಮೋಹನ ದೇವಾಡಿಗ ಅವರ ಪುತ್ರ ಪ್ರಶಾಂತ ದೇವಾಡಿಗ (26) ಸಾವನ್ನಪ್ಪಿದ ಯುವಕ. ಘಟನೆಯಲ್ಲಿ ಶ್ರೀಧರ ದೇವಾಡಿಗ(45) ಗಂಭೀರ ಗಾಯಗೊಂಡು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೆವಸ್ಥಾನದ ವಾರ್ಷಿಕ...
ಕುಂದಾಪುರಬೈಂದೂರುರಾಜಕೀಯರಾಜ್ಯಸುದ್ದಿ

ಹಿಜಬ್ ಮಾನಸಿಕತೆ ಮೋಸ್ಟ್ ಡೇಂಜರಸ್ ; ಪ್ರಮೋದ್ ಮುತಾಲಿಕ್ ಆಕ್ರೋಶ – ಕಹಳೆ ನ್ಯೂಸ್

ಬೆಳಗಾವಿ : ಹಿಜಬ್ ಪ್ರಕರಣ ಎರಡು ತಿಂಗಳಿನಿಂದ ನಡೆಯುತ್ತಿದೆ. ಆಗಲೇ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದರೆ ರಾಜ್ಯ ವ್ಯಾಪ್ತಿ ವಿಸ್ತಾರ ಆಗುತ್ತಿರಲಿಲ್ಲ ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಜಬ್ ಬಗ್ಗೆ ನಿಮಗೆ ಹಕ್ಕು ಸ್ವಾತಂತ್ರ್ಯ ಇರಬಹುದು. ಕಾಲೇಜಿನ ಹೊರಗಡೆ ಸ್ವತಂತ್ರವಾಗಿ ಇರಬಹುದು. ಆದರೆ ಕಾಲೇಜಿನ ನೀತಿ ನಿಯಮ ಪಾಲಿಸಬೇಕು. ಕಾಲೇಜಿನ ಆವರಣದಲ್ಲಿ ಇದ್ದರೆ ಕಾಲೇಜು ನಿಯಮದಲ್ಲಿರಬೇಕು. ಅಲ್ಲಿ ಹಿಜಬ್, ಬುರ್ಖಾ...
ಉಡುಪಿಕುಂದಾಪುರಸುದ್ದಿ

ಮೆಹೆಂದಿ ಮನೆಯಲ್ಲಿ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಟ್ವಿಸ್ಟ್, ಪೊಲೀಸರಿಂದ ದಾಖಲಾಯಿತು ದೂರು…!- ಕಹಳೆ ನ್ಯೂಸ್

ಕೋಟ: ಡಿಜೆ ಸೌಂಡ್ ವಿಚಾರವಾಗಿ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗ ಕಾಲನಿಯಲ್ಲಿ ಕೊರಗ ಸಮುದಾಯದ ಮೇಲೆ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಕೊರಗ ಸಮುದಾಯದ 7 ಮಂದಿಯ ಮೇಲೆ ದೂರು ದಾಖಲಿಸಿದ ಪೊಲೀಸರು, ಪ್ರಕರಣಕ್ಕೆ ಟ್ವಿಸ್ಟ್ ನೀಡಿದ್ದಾರೆ. ಈ ಬಗ್ಗೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್ ಕಾನ್‍ಸ್ಟೆಬಲ್ ಜಯರಾಮ್ ಅವರು ಪ್ರತಿದೂರು ನೀಡಿದ್ದು, ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟುವಿನ ರಾಜೇಶ್ ಅವರ ಮನೆಯಲ್ಲಿ ಏರುಧ್ವನಿಯಲ್ಲಿ ಡಿಜೆ ಹಾಕಿರುವ ಕುರಿತು ಸ್ಥಳೀಯರಿಂದ ದೂರು ಬಂದಿತ್ತು....
ಕುಂದಾಪುರಸುದ್ದಿ

ಮೊಬೈಲ್ ಆ್ಯಪ್ ಮೂಲಕ ಪಡೆದ ಸಾಲ ಮರುಪಾವತಿಸಲಾಗದೇ ಮನನೊಂದು ಯುವಕ ಆತ್ಮಹತ್ಯೆ – ಕಹಳೆ ನ್ಯೂಸ್

ಕುಂದಾಪುರ : ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ನಾನು ಸತ್ತು ಹೋಗಿದ್ದೇನೆ ಎಂದು ಹೇಳಿ ! ಎಂದು ಡೆತ್ ನೋಟ್ ಬರೆದಿಟ್ಟು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ನಡೆದಿದೆ. ಕುಂದಾಪುರದ ಹೆಮ್ಮಾಡಿಯ ನಿವಾಸಿಯಾಗಿರುವ ವಿಘ್ನೇಶ್ ಎಂಎನ್ ಸಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ತನ್ನ ಸ್ನೇಹಿತರೊಂದಿಗೆ ಬಿಸಿನೆಸ್ ಆರಂಭಿಸಲು ಮೊಬೈಲ್ ಆಪ್ ಮೂಲಕ ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡಲಾಗದೇ ಡೆತ್ ನೋಟ್...
1 16 17 18 19 20
Page 18 of 20