Saturday, April 25, 2026

ಕುಂದಾಪುರ

ಕುಂದಾಪುರ

ಕುಂದಾಪುರ: ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಡೆತ್ ನೋಟ್’ನಲ್ಲಿತ್ತು ಇಬ್ಬರ ಹೆಸರು..!- ಕಹಳೆ ನ್ಯೂಸ್

ಕುಂದಾಪುರ: ಇಂದು ಮುಂಜಾನೆ (ಮೇ.26) ಕೋಟೇಶ್ವರ ಸಮೀಪದಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎನ್ನುವರ ಮನೆ ಸಿಟೌಟ್ ನಲ್ಲಿ ರಿವಾಲ್ವರ್’ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲಿಕ, ಉದ್ಯಮಿ ಕಟ್ಟೆ ಭೋಜಣ್ಣ (ಕಟ್ಟೆ ಗೋಪಾಲಕೃಷ್ಣ) ಆತ್ಮಹತ್ಯೆಗೆ ಮೊದಲು ಡೆತ್ ನೋಟ್ ಬರೆದಿದ್ದು ತನಗಾದ ಸಮಸ್ಯೆ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಡೆತ್ ನೋಟ್’ನಲ್ಲಿ ಏನಿದೆ..? ಕಟ್ಟೆ ಭೋಜಣ್ಣ ತನ್ನ ಕಚೇರಿಗೆ ಸಂಬAಧಿಸಿದ ಲೆಟರ್ ಹೆಡ್ ನಲ್ಲಿ ಡೆತ್ ನೋಟ್...
ಕುಂದಾಪುರಸುದ್ದಿ

ಹಬ್ಬಕ್ಕೆ ಶುಭಕೋರಲು ಫ್ಲೆಕ್ಸ್ ಅಳವಡಿಸುತ್ತಿದ್ದ ವೇಳೆ ವಿದ್ಯುತ್ ಅವಘಡ: ಯುವಕ ದಾರುಣ ಸಾವು – ಕಹಳೆ ನ್ಯೂಸ್

ಕುಂದಾಪುರ: ಸೌಕೂರು ಹಬ್ಬಕ್ಕಾಗಿ ಬ್ಯಾನರ್ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಫ್ಲೆಕ್ಸ್ ವಿದ್ಯುತ್ ತಂತಿಗೆ ತಗುಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಇನ್ನೋರ್ವ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಸೌಕೂರು ದೇವಸ್ಥಾನದ ಸಮೀಪದಲ್ಲಿ ನಡೆದಿದೆ. ಸೌಕೂರು ನಿವಾಸಿ ಮೋಹನ ದೇವಾಡಿಗ ಅವರ ಪುತ್ರ ಪ್ರಶಾಂತ ದೇವಾಡಿಗ (26) ಸಾವನ್ನಪ್ಪಿದ ಯುವಕ. ಘಟನೆಯಲ್ಲಿ ಶ್ರೀಧರ ದೇವಾಡಿಗ(45) ಗಂಭೀರ ಗಾಯಗೊಂಡು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೆವಸ್ಥಾನದ ವಾರ್ಷಿಕ...
ಕುಂದಾಪುರಬೈಂದೂರುರಾಜಕೀಯರಾಜ್ಯಸುದ್ದಿ

ಹಿಜಬ್ ಮಾನಸಿಕತೆ ಮೋಸ್ಟ್ ಡೇಂಜರಸ್ ; ಪ್ರಮೋದ್ ಮುತಾಲಿಕ್ ಆಕ್ರೋಶ – ಕಹಳೆ ನ್ಯೂಸ್

ಬೆಳಗಾವಿ : ಹಿಜಬ್ ಪ್ರಕರಣ ಎರಡು ತಿಂಗಳಿನಿಂದ ನಡೆಯುತ್ತಿದೆ. ಆಗಲೇ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದರೆ ರಾಜ್ಯ ವ್ಯಾಪ್ತಿ ವಿಸ್ತಾರ ಆಗುತ್ತಿರಲಿಲ್ಲ ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಜಬ್ ಬಗ್ಗೆ ನಿಮಗೆ ಹಕ್ಕು ಸ್ವಾತಂತ್ರ್ಯ ಇರಬಹುದು. ಕಾಲೇಜಿನ ಹೊರಗಡೆ ಸ್ವತಂತ್ರವಾಗಿ ಇರಬಹುದು. ಆದರೆ ಕಾಲೇಜಿನ ನೀತಿ ನಿಯಮ ಪಾಲಿಸಬೇಕು. ಕಾಲೇಜಿನ ಆವರಣದಲ್ಲಿ ಇದ್ದರೆ ಕಾಲೇಜು ನಿಯಮದಲ್ಲಿರಬೇಕು. ಅಲ್ಲಿ ಹಿಜಬ್, ಬುರ್ಖಾ...
ಉಡುಪಿಕುಂದಾಪುರಸುದ್ದಿ

ಮೆಹೆಂದಿ ಮನೆಯಲ್ಲಿ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಟ್ವಿಸ್ಟ್, ಪೊಲೀಸರಿಂದ ದಾಖಲಾಯಿತು ದೂರು…!- ಕಹಳೆ ನ್ಯೂಸ್

ಕೋಟ: ಡಿಜೆ ಸೌಂಡ್ ವಿಚಾರವಾಗಿ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗ ಕಾಲನಿಯಲ್ಲಿ ಕೊರಗ ಸಮುದಾಯದ ಮೇಲೆ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಕೊರಗ ಸಮುದಾಯದ 7 ಮಂದಿಯ ಮೇಲೆ ದೂರು ದಾಖಲಿಸಿದ ಪೊಲೀಸರು, ಪ್ರಕರಣಕ್ಕೆ ಟ್ವಿಸ್ಟ್ ನೀಡಿದ್ದಾರೆ. ಈ ಬಗ್ಗೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್ ಕಾನ್‍ಸ್ಟೆಬಲ್ ಜಯರಾಮ್ ಅವರು ಪ್ರತಿದೂರು ನೀಡಿದ್ದು, ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟುವಿನ ರಾಜೇಶ್ ಅವರ ಮನೆಯಲ್ಲಿ ಏರುಧ್ವನಿಯಲ್ಲಿ ಡಿಜೆ ಹಾಕಿರುವ ಕುರಿತು ಸ್ಥಳೀಯರಿಂದ ದೂರು ಬಂದಿತ್ತು....
ಕುಂದಾಪುರಸುದ್ದಿ

ಮೊಬೈಲ್ ಆ್ಯಪ್ ಮೂಲಕ ಪಡೆದ ಸಾಲ ಮರುಪಾವತಿಸಲಾಗದೇ ಮನನೊಂದು ಯುವಕ ಆತ್ಮಹತ್ಯೆ – ಕಹಳೆ ನ್ಯೂಸ್

ಕುಂದಾಪುರ : ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ನಾನು ಸತ್ತು ಹೋಗಿದ್ದೇನೆ ಎಂದು ಹೇಳಿ ! ಎಂದು ಡೆತ್ ನೋಟ್ ಬರೆದಿಟ್ಟು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ನಡೆದಿದೆ. ಕುಂದಾಪುರದ ಹೆಮ್ಮಾಡಿಯ ನಿವಾಸಿಯಾಗಿರುವ ವಿಘ್ನೇಶ್ ಎಂಎನ್ ಸಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ತನ್ನ ಸ್ನೇಹಿತರೊಂದಿಗೆ ಬಿಸಿನೆಸ್ ಆರಂಭಿಸಲು ಮೊಬೈಲ್ ಆಪ್ ಮೂಲಕ ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡಲಾಗದೇ ಡೆತ್ ನೋಟ್...
ಉಡುಪಿಕುಂದಾಪುರಯಕ್ಷಗಾನ / ಕಲೆಸುದ್ದಿ

ಪೆರ್ಡೂರು ಮೇಳದಿಂದ ಜನ್ಸಾಲೆ ರಾಘವೇಂದ್ರ ಆಚಾರ್ಯ ಔಟ್ ; ಸುಬ್ರಹ್ಮಣ್ಯ ಧಾರೇಶ್ವರ ಇನ್..! ಗಾನವೈಭವ, ನಾಟ್ಯ ವೈಭವ – ಮೇಳಕ್ಕೆ ಗೈರು…! ಯಜಮಾನರು ಕಂಗಾಲು..! ಅಭಿಮಾನಿಗಳಿಗೆ ನಿರಾಸೆ..! – ಕಹಳೆ ನ್ಯೂಸ್

ಕುಂದಾಪುರ: ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿ ಸುಬ್ರಹ್ಮಣ್ಯ ಧಾರೇಶ್ವರ 9 ವರ್ಷದ ಬಳಿಕ ಮತ್ತೆ ಈ ತಿರುಗಾಟದಿಂದ ರಂಗಮಂಚವೇರಲಿದ್ದಾರೆ. ಈವರೆಗೆ ಪ್ರಧಾನ ಭಾಗವತರಾಗಿದ್ದ ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರು ಮೇಳದಿಂದ ದಿಢೀರ್‌ ನಿರ್ಗಮಿಸಿದ್ದಾರೆ. ನ. 30ರಿಂದ ಮೇಳ ತಿರುಗಾಟ ಆರಂಭಿಸಲಿದ್ದು ಪ್ರೊ| ಪವನ್‌ ಕಿರಣ್‌ಕೆರೆ ಅವರ “ಕೃಷ್ಣಕಾದಂಬಿನಿ’ ಪ್ರಸಂಗ ಈ ವರ್ಷದ ಕಥಾನಕವಾಗಿ ಪ್ರದರ್ಶನವಾಗಲಿದೆ. ಕೆಲವು ತಿಂಗಳ ಹಿಂದೆ ಇಂತಹ ಸುದ್ದಿ ಜಾಲತಾಣದಲ್ಲಿ ಪ್ರಸಾರವಾದ ಬಳಿಕ ಜನ್ಸಾಲೆಯವರೇ ಸ್ಪಷ್ಟನೆ ನೀಡಿದ್ದರು. ಆ...
ಕುಂದಾಪುರ

250 ವರ್ಷ ಹಳೆಯ‘ಮಾನಸ ಚರಿತ್ರೆ’ ಎಂಬ ಅಪೂರ್ವ ಯಕ್ಷಗಾನ ಪ್ರಸಂಗದ ತಾಳೆಗರಿ ಪತ್ತೆ – ಕಹಳೆ ನ್ಯೂಸ್

ಕುಂದಾಪುರ : ಹದಿನೆಂಟನೆಯ ಶತಮಾನದ ಮೂಲಿಕೆ ವೆಂಕಣ್ಣ ಕವಿ ವಿರಚಿತ "ಮಾನಸಚರಿತ್ರೆ" ಎಂಬ ಅಪೂರ್ವ ಯಕ್ಷಗಾನ ಪ್ರಸಂಗದ ತಾಳೆಗರಿ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ದಿ॥ ಶಿರೂರು ಫಣಿಯಪ್ಪಯ್ಯ ಎಂಬ ಭಾಗವತರ ಸಂಗ್ರಹದಲ್ಲಿದ್ದ ತಾಳೆಗರಿ ಮತ್ತು ಅವರ ಹಸ್ತ ಪ್ರತಿ ಭಾಗವತರ ಸುಪುತ್ರ ಉಮೇಶ ಶಿರೂರು ಅವರಿಗೆ ದೊರೆತಿದೆ. ಈ ತಾಳೆಗರಿಯನ್ನು ಓದಿ ಗ್ರಂಥವನ್ನು ಸಂಪಾದಿಸುತ್ತಿರುವ ಯಕ್ಷಗಾನ ವಿದ್ದಾಂಸ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಅವರು ಇದರಲ್ಲಿ ಮನಸ್ಸಿನ ವಿವಿಧ ಭಾವನೆಗಳೇ...
ಕುಂದಾಪುರ

ಕುಂದಾಪುರ ಸರ್ಕಾರಿ ಆಸ್ಪತ್ರೆಯ ನೂತನ ಆಕ್ಸಿಜನ್ ಘಟಕಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ-ಕಹಳೆ ನ್ಯೂಸ್

ಕುಂದಾಪುರ: ನಿಮಿಷಕ್ಕೆ 500 ಲೀ ಆಕ್ಸಿಜನ್ ಕೊಡುವಂತಹ ಪ್ಲ್ಯಾಂಟ್ ಸಿದ್ದವಾಗಿದೆ. ಅದರ ಉದ್ಘಾಟನೆಯನ್ನು ಪೆಟ್ರೋಲಿಯಂ ಸಚಿವರು ಮಾಡಲಿದ್ದಾರೆ. ಹಾಗಾಗಿ ಸ್ವಲ್ಪ ದಿನ ಮುಂದೂಡಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಗುರುವಾರ ಕುಂದಾಪುರ ಸರ್ಕಾರಿ ಆಸ್ಪತ್ರೆಯ ನೂತನ ಆಕ್ಸಿಜನ್ ಘಟಕ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹರೀಶ್ ಬಂಗೇರ ಅವರ ಬಿಡುಗಡೆ ಕಷ್ಟದಲ್ಲಾಗಿದೆ. ಅಲ್ಲಿನ ದೊರೆಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನಿಂದನೆ ಮಾಡಿದ್ದಾರೆ ಎಂಬ ನಿಟ್ಟಿನಲ್ಲಿ ಅವರ...
1 16 17 18 19 20
Page 18 of 20