ಕುಂದಾಪುರ: ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಡೆತ್ ನೋಟ್’ನಲ್ಲಿತ್ತು ಇಬ್ಬರ ಹೆಸರು..!- ಕಹಳೆ ನ್ಯೂಸ್
ಕುಂದಾಪುರ: ಇಂದು ಮುಂಜಾನೆ (ಮೇ.26) ಕೋಟೇಶ್ವರ ಸಮೀಪದಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎನ್ನುವರ ಮನೆ ಸಿಟೌಟ್ ನಲ್ಲಿ ರಿವಾಲ್ವರ್’ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲಿಕ, ಉದ್ಯಮಿ ಕಟ್ಟೆ ಭೋಜಣ್ಣ (ಕಟ್ಟೆ ಗೋಪಾಲಕೃಷ್ಣ) ಆತ್ಮಹತ್ಯೆಗೆ ಮೊದಲು ಡೆತ್ ನೋಟ್ ಬರೆದಿದ್ದು ತನಗಾದ ಸಮಸ್ಯೆ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಡೆತ್ ನೋಟ್’ನಲ್ಲಿ ಏನಿದೆ..? ಕಟ್ಟೆ ಭೋಜಣ್ಣ ತನ್ನ ಕಚೇರಿಗೆ ಸಂಬAಧಿಸಿದ ಲೆಟರ್ ಹೆಡ್ ನಲ್ಲಿ ಡೆತ್ ನೋಟ್...







